• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಲ್ಲಿನ ಮೆದೆಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ರು. ಮೌಲ್ಯದ ಭತ್ತ ಮತ್ತು ಹುಲ್ಲು ಭಸ್ಮವಾಗಿ ನಷ್ಟ
ಆಕಸ್ಮಿಕವಾಗಿ ಹುಲ್ಲಿನ ಮೆದೆಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರು. ಮೌಲ್ಯದ ಭತ್ತ ಮತ್ತು ಹುಲ್ಲು ಭಸ್ಮವಾಗಿರುವ ಘಟನೆ ಮಂಡ್ಯ ತಾಲೂಕಿನ ಎಚ್.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಡೈರಿ ರಾಜು ಎಂಬುವರಿಗೆ ಸೇರಿದ ಹುಲ್ಲಿನ ಮೆದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಸಂಪೂರ್ಣ ಭಸ್ಮವಾಗಿದೆ.
ವಿದ್ಯಾರ್ಥಿಗಳು, ರೈತ ಸಮುದಾಯಕ್ಕೆ ಕೆ.ಎನ್.ನಾಗೇಗೌಡರ ಕೊಡುಗೆ ಅಪಾರ: ಜಿ.ಟಿ.ದೇವೇಗೌಡ
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಭವಿಷ್ಯವನ್ನು ಉತ್ತಮ ಪಡಿಸುವ ಆಕಾಂಕ್ಷೆಯೊಂದಿಗೆ ಶಾಂತಿ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಪ್ರಾಥಮಿಕ ಶಾಲೆಯಿಂದ ಪದವಿವರೆವಿಗೂ ಮಕ್ಕಳು ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಿರುವುದು ಅವರಲ್ಲಿದ್ದ ಸೇವಾ ಮನೋಭಾವಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಟಿ.ಸಿ.ಚೌಡಯ್ಯ ಅವಿರೋಧ ಆಯ್ಕೆ
ಶಾಸಕರ ಮಾರ್ಗದರ್ಶನದಲ್ಲಿ ರೈತರು ಹಾಗೂ ಸದಸ್ಯರ ಅಭಿವೃದ್ಧಿಗೆ ಸಂಘದಿಂದ ಹಲವು ಯೋಜನೆ ರೂಪಿಸಲು ಚಿಂತನೆ ನಡೆಸಲಾಗಿದೆ. ರಸಗೊಬ್ಬರ, ಕೃಷಿ ಉಪಕರಣ, ಪಡಿತರ ಸೇರಿದಂತೆ ರೈತರಿಗೆ ಬೇಕಾದ ಅಗತ್ಯ ವಸ್ತುಗಳು ಸಕಾಲಕ್ಕೆ ದೊರೆಯುವಂತೆ ಮಾಡಲಾಗುವುದು.
ಪರವಾನಗಿ, ಸಿಬ್ಬಂದಿ ವಿವರ ಸಲ್ಲಿಸುವಂತೆ ಮೈಕ್ರೋ ಫೈನಾನ್ಸ್ ಅಧಿಕಾರಿಗಳಿಗೆ ಸೂಚನೆ
ಯಾವುದೇ ಫೈನಾನ್ಸ್ ಕಂಪನಿ ಅಧಿಕಾರಿಗಳು ಸಾಲಗಾರರ ಮನೆ ಬಳಿ ಹೋಗಿ ಸಾಲ ಪಾವತಿಸುವ ಬಗ್ಗೆ ಬಲವಂತ ಮಾಡಬಾರದು, ಸಾಲಗಾರರಿಗೆ ಕಿರುಕುಳ ನೀಡಿ ವಸೂಲಾತಿ ಸಮಯದಲ್ಲಿ ವಿಡಿಯೋ ಮತ್ತು ಫೋಟೋ ತೆಗೆಯಬಾರದು.
ಫೆ.೧೦ರಂದು ಕೂಲಿಕಾರರಿಂದ ಅನಿರ್ದಿಷ್ಟಾವಧಿ ಧರಣಿ: ಎಂ.ಪುಟ್ಟಮಾದು
ಚುನಾವಣಾ ಪ್ರಣಾಳಿಕೆಯಲ್ಲಿ ಕೇಂದ್ರದ ೩ ರೈತ ವಿರೋಧಿ ಕಾಯ್ದೆಗಳನ್ನು ತಿರಸ್ಕರಿಸುತ್ತೇವೆ ಎಂದ ಕಾಂಗ್ರೆಸ್ ಸರ್ಕಾರ ರಚನೆ ಮಾಡಿ, ರೈತ ವಿರೋಧಿ ಧೋರಣೆಗಳನ್ನು ತಾಳಿ ಮನೆ, ನಿವೇಶನ ರಹಿತರ, ಬಗರ್ ಹುಕುಂ-ಅರಣ್ಯ ಸಾಗುವಳಿ ರೈತರ ಭೂಮಿ ಹಕ್ಕಿಗೆ ಧಕ್ಕೆಯುಂಟು ಮಾಡುತ್ತಿದೆ.
ಐತಿಹಾಸಿಕ ಶ್ರೀರಂಗನಾಥಸ್ವಾಮಿಯ ವೈಭವಯುತ ಬ್ರಹ್ಮ ರಥೋತ್ಸವ
ರಥೋತ್ಸವದ ವೇಳೆ ಗೋವಿಂದ, ಗೋವಿಂದ ಎಂಬ ಹರ್ಷೋದ್ಗಾರ ಭಕ್ತರಿಂದ ಕೇಳಿಬಂದಿತು. ನವಜೋಡಿಗಳು ಹಾಗೂ ಭಕ್ತರು ಬ್ರಹ್ಮರಥಕ್ಕೆ ಹಣ್ಣು ಜವನ ಎಸೆದು ಇಷ್ಟಾರ್ಥ ಸಿದ್ಧಿಸುವಂತೆ ಶ್ರೀ ಆದಿರಂಗನಲ್ಲಿ ಪ್ರಾರ್ಥನೆ ಸಲ್ಲಿಸಿದರು. ನೆರದಿದ್ದ ಭಕ್ತರಿಗೆ ಅಲ್ಲಲ್ಲಿ ದಾನಿಗಳು ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ಮಾಡಿದರು.
ಮಾಚಿದೇವರ ಜಯಂತಿ ಪ್ರಯುಕ್ತ ಆರೋಗ್ಯ ಉಚಿತ ತಪಾಸಣಾ ಶಿಬಿರ
ಗ್ರಾಮದ ಎಲ್ಲಾ ಜಾತಿಯ ಎಲ್ಲಾ ಜನಾಂಗವು ಸಮನ್ವಯದಿಂದ ಒಗ್ಗೂಡಿರುವುದು ಸಂತಸದ ವಿಚಾರ. ಊರಿನ ಜನರಲ್ಲಿ ಒಗ್ಗಟ್ಟಿದ್ದಾಗ ಅಭಿವೃದ್ಧಿ ಸಾಧ್ಯವಾಗಲಿದೆ. ಆದ್ದರಿಂದ ಶ್ರೀಮಡಿವಾಳ ಮಾಚಿದೇವರ ಜಯಂತಿ ಯಶಸ್ವಿಯಾಗಿದೆ. ನಮ್ಮ ಪೂರ್ವಿಕರು, ಹಿರಿಯರನ್ನು, ನಮಗೆ ಸನ್ಮಾರ್ಗವನ್ನು ತೋರಿಸಿದರನ್ನ ನೆನೆಯುವುದು ಮಾನವ ಧರ್ಮ.
ವಿಜೃಂಭಣೆಯಿಂದ ನಡೆದ ದಂಡಿನ ಮಾರಮ್ಮನ ಹಬ್ಬ
ರಾಜರ ಆಳ್ವಿಕೆ ಕಾಲದಲ್ಲಿ ವಿವಿಧ ಪ್ರದೇಶಗಳಿಗೆ ಹೋಗಲು ಮಳವಳ್ಳಿ ಮುಖ್ಯ ಕೇಂದ್ರವಾಗಿದ್ದ ವೇಳೆ ಬೇರೆ ಪ್ರಾಂತ್ಯದ ಸೈನಿಕರ ಮಳವಳ್ಳಿಯ ಮೇಲೆ ಆಗಿಂದಾಗೆ ದಾಳಿ ನಡೆಸುತ್ತಿದ್ದರು. ಸೈನಿಕರ ಉಪಟಳವನ್ನು ತಾಳಲಾರದೇ ಇಲ್ಲಿನ ಜನರು ರಕ್ಷಿಸುವಂತೆ ದಂಡಿನ ಮಾರಮ್ಮ ದೇವರ ಮೊರೆ ಹೋದಾಗ ಪಟ್ಟಣದ ಹೊರಭಾಗದಲ್ಲಿ ನೆಲೆಗೊಂಡು ದಂಡೆತ್ತಿ ಬಂದ ಸೈನಿಕರಿಗೆ ವಾಂತಿ ಭೇದಿ ಕೊಟ್ಟು ವಾಸಪ್ ಹೋಗುವಂತೆ ಮಾಡಲಾಗಿತ್ತು.
ಮನುಷ್ಯರಿಗೆ ಕ್ಯಾನ್ಸರ್ ಸೇರಿ ಮಾರಕ ಕಾಯಿಲೆಗಳು ಹೆಚ್ಚುತ್ತಿವೆ: ಬೆನ್ನೂರ್
ದೇಶದಲ್ಲಿ ಪ್ರತಿ ವರ್ಷ 10 ಲಕ್ಷಕ್ಕೂ ಹೆಚ್ಚು ಜನರು ಹೊಸದಾಗಿ ಕ್ಯಾನ್ಸರ್ ರೋಗಿಗಳ ಸಾಲಿಗೆ ಸೇರುತ್ತಿದ್ದಾರೆ. ಕೆಲವೊಂದು ರೋಗ ವೈದ್ಯ ಲೋಕಕ್ಕೆ ಸವಾಲಾಗಿವೆ. ಮನುಷ್ಯ ಆಧುನಿಕನಾದಂತೆ ಆತನ ಮಾನಸಿಕ ಹಾಗೂ ದೈಹಿಕ ಸ್ವಾಸ್ಥ್ಯ ಹಾಳಾಗುತ್ತಿದೆ.
ಮಧ್ಯವರ್ತಿಗಳಿಂದ ಮೋಸ ಹೋಗಬೇಡಿ: ಆರ್.ನಾಗಸೇನ
ಹೊಸದಾಗಿ ತೆರೆಯುವ ಮದ್ಯ ಮಳಿಗೆಗಳು ಹಾಗೂ ಅಬಕಾರಿ ಇಲಾಖೆಯಲ್ಲಿ ಕೆಲಸ ಆಗಬೇಕಿರುವುದನ್ನು ಮುಂದಿಟ್ಟುಕೊಂಡು ಕೆಲವು ಮಧ್ಯವರ್ತಿಗಳು ಹಣ ಪಡೆದು ಕೆಲಸ ಮಾಡಿಸುವುದಾಗಿ ಹೇಳಿ ವಂಚಿಸುತ್ತಿದ್ದಾರೆ. ದಯಮಾಡಿ ಇದಕ್ಕೆ ಕಿವಿಗೊಡಬೇಡಿ. ಇಲಾಖೆಯಲ್ಲಿ ಕಾನೂನಾತ್ಮಕವಾಗಿಯೇ ಕೆಲಸ ನಡೆಯುತ್ತದೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 679
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved