• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ಅಭಿವೃದ್ಧಿಗೆ ಅಡ್ಡಿಯಾಗಿದ್ದ ಒತ್ತುವರಿ ಕಟ್ಟಡ, ಅಂಗಡಿಗಳು
ಮದ್ದೂರು- ಕೊಪ್ಪ ರಸ್ತೆ ಅಭಿವೃದ್ಧಿಗೆ ಅಡ್ಡಿ ಉಂಟಾಗಿದ್ದ ಪಟ್ಟಣದ ಶಿವಪುರದ ಕೊಪ್ಪ ವೃತ್ತದ ಅಕ್ರಮ ಒತ್ತುವರಿ ಕಟ್ಟಡ ಮತ್ತು ಅಂಗಡಿಗಳನ್ನು ಅಧಿಕಾರಿಗಳು, ಪೊಲೀಸ್ ಬಿಗಿ ಬಂದೋಬಸ್ತಿನಲ್ಲಿ ಶನಿವಾರ ಮುಂಜಾನೆ ದಿಢೀರ್ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು.
ದೇವಾಲಯಗಳ ನಾಡು ನಾಗಮಂಗಲದಲ್ಲಿ 185 ಶಾಸನಗಳ ಪತ್ತೆ
ದೇವಾಲಯಗಳ ನಾಡು ಎಂದೇ ಪ್ರಖ್ಯಾತಿಯಾದ ನಾಗಮಂಗಲ ತಾಲೂಕಿನಲ್ಲಿ ಗಂಗರ ಕಾಲದ 4 ಶಾಸನಗಳು, ಹೊಯ್ಸಳರ 46, ವಿಜಯನಗರ ಅರಸರ 19, ಮೈಸೂರು ದೊರೆಗಳ ಮೂರು ಶಾಸನಗಳು ಹಾಗೂ ಇತರೆ 113 ಶಾಸನಗಳು ದೊರೆತಿದ್ದು, ಸುಮಾರು 185 ಶಾಸನಗಳನ್ನು ಪತ್ತೆ ಹಚ್ಚಲಾಗಿದೆ.
ಆರೋಗ್ಯ, ಕಣ್ಣಿನ ಉಚಿತ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಚಾಲನೆ
ಶ್ರೀರಂಗಪಟ್ಟಣ ಶ್ರೀಮಹಾಲಕ್ಷ್ಮಿಕಲ್ಯಾಣ ಮಂಟಪದಲ್ಲಿ ವಾಲ್ಮೀಕಿ ಬ್ರಿಗೇಡ್ ಹಾಗೂ ಶ್ರೀಮಹಾಲಕ್ಷ್ಮಿ ಪೂಜಾ ಸಂಸ್ಥಾನ ಸಮಿತಿಯಿಂದ ಆರೋಗ್ಯ ಭಾರತಿ ಮೈಸೂರು, ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಹಭಾಗಿತ್ವದಲ್ಲಿ ನಡೆದ ಆರೋಗ್ಯ ತಪಾಸಣಾ ಶಿಬಿರ.
ಡೆಂಘೀ ನಿಯಂತ್ರಣ ಕುರಿತ ಅಡ್ವೋಕೆಸಿ ಕಾರ್ಯಾಗಾರಕ್ಕೆ ಚಾಲನೆ
ಸರ್ಕಾರದ ಆದೇಶದಂತೆ ಪ್ರತಿ ಶುಕ್ರವಾರ ಎಲ್ಲಾ ಸಾರ್ವಜನಿಕರು ತಮ್ಮ ಮನೆ ಒಳಗೆ ಹಾಗೂ ಸುತ್ತಮುತ್ತ ಸ್ವಯಂ ತಾವೇ ಲಾರ್ವ ಉತ್ಪತ್ತಿ ತಾಣಗಳನ್ನು ಗುರುತಿಸಿ ನಾಶಪಡಿಸುವ ಚಟುವಟಿಕೆ ನಡೆಸಲಾಗುತ್ತಿದೆ. ಎಲ್ಲಾ ಕಚೇರಿ ಹಾಗೂ ಶಾಲಾ- ಕಾಲೇಜುಗಳ ಆವರಣದಲ್ಲೂ ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸಲಾಗುವುದು.
ರೇವತಿ ನಕ್ಷತ್ರ ನಿಮಿತ್ತ ಭೂ ವರಹನಾಥಸ್ವಾಮಿಗೆ ವಿಶೇಷ ಅಭಿಷೇಕ, ಪುಷ್ಪಾಭಿಷೇಕ
17 ಅಡಿ ಎತ್ತರದ ವಿಶ್ವದಲ್ಲಿಯೇ ಅಪರೂಪದ ಸಾಲಿಗ್ರಾಮ ಶ್ರೀಕೃಷ್ಣ ಶಿಲೆಯಲ್ಲಿ ಕೆತ್ತಿರುವ ಸ್ವಾಮಿಯ ಶಿಲಾ ಮೂರ್ತಿಗೆ ಒಂದು ಸಾವಿರ ಲೀಟರ್ ಹಾಲು, ಐನೂರು ಲೀಟರ್ ಎಳನೀರು, ಐನೂರು ಲೀಟರ್ ಕಬ್ಬಿನ ಹಾಲು, ಹಸುವಿನ ತುಪ್ಪ, ಮೊಸರು, ಅರಿಶಿನ ಶ್ರೀಗಂಧ ಹಾಗೂ ಪವಿತ್ರ ಸುಗಂಧ ದ್ರವ್ಯಗಳಿಂದ ಅಭಿಷೇಕ ಮಾಡಲಾಯಿತು.
ರಾಸಾಯನಿಕ ಮಿಶ್ರಿತ ನೀರು ಕುಡಿದು 12 ಕುರಿಗಳು ಸಾವು..!
ಕೈಗಾರಿಕಾ ಪ್ರದೇಶದ ರೇಚನ ಆರ್ಗ್ಯಾನಿಕ್ ಕಾರ್ಖಾನೆಯಿಂದ ಸಿಮೆಂಟ್ ಮೋರಿಯ ಮೂಲಕ ಹೊರ ಬಂದಿದ್ದ ರಾಸಾಯನಿಕ ಮಿಶ್ರಿತ ನೀರು ಸೇವನೆಯಿಂದ 12 ಕುರಿಗಳು ಸ್ಥಳದಲ್ಲೇ ಮೃತಪಟ್ಟು, ಇನ್ನು ಹಲವು ಕುರಿಗಳು ಅಸ್ವಸ್ಥಗೊಂಡಿವೆ.
ಚರಂಡಿ ನಿರ್ಮಿಸದೆ ಅವೈಜ್ಞಾನಿಕ ರಸ್ತೆ, ಕಾಮಗಾರಿಗೆ ಗ್ರಾಮಸ್ಥರ ಆಕ್ರೋಶ
ಮುಂಡುಗದೊರೆ ಗ್ರಾಪಂ ವ್ಯಾಪ್ತಿಯ ದೊಡ್ಡಪಾಳ್ಯ ಗ್ರಾಮದಲ್ಲಿ ದುರಸ್ತಿಗೊಂಡು ಹಾಳಾಗಿರುವ ಚರಂಡಿ ಮೇಲೆಯೇ ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಲು ಮುಂದಾಗಿರುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಗ್ರಾಮಸ್ಥರು ಕಿಡಿಕಾರಿದರು.
ಡೆಂಘೀ ನಿವಾರಣೆಗೆ ಗ್ರಾಮ ಮಟ್ಟದಲ್ಲಿ ಜನರಿಗೆ ಅರಿವು ಮೂಡಿಸಿ: ಪಿಡಿಒಗಳಿಗೆ ತಾಪಂ ಇಒ ಲೋಕೇಶ್ ಮೂರ್ತಿ ಸೂಚನೆ
ಡೆಂಘೀ ಜ್ವರಕ್ಕೆ ತುತ್ತಾದವರಲ್ಲಿ ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ತೀವ್ರ ನೋವು, ಮಾಂಸಖಂಡಗಳಲ್ಲಿ ಮತ್ತು ಕೀಲುಗಳಲ್ಲಿ ವಿಪರೀತ ನೋವು ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ವಸಡುಗಳಲ್ಲಿ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಕಾಣಿಸಿಕೊಳ್ಳುತ್ತವೆ.
ಮೂವರ ಬಂಧನ, ೪೮.೨೩ ಲಕ್ಷ ರು. ಮೌಲ್ಯದ ವಸ್ತು ವಶ: ಎಸ್‌ಪಿ ಮಲ್ಲಿಕಾರ್ಜುನ್ ಬಾಲದಂಡಿ
ಪುಡಿ ರೌಡಿಗಳ ಅಟ್ಟಹಾಸ ಅಲ್ಲಲ್ಲಿ ನಡೆಯುತ್ತಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ಅವರನ್ನು ರೌಡಿಶೀಟರ್‌ಗೆ ಸೇರಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಕೆ ನೀಡಿದರು.
ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಡಾ.ಎನ್.ಎಸ್.ಇಂದ್ರೇಶ್
ಮಡಿಕೇರಿಯಲ್ಲಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದರು ಎಂಬ ಕಾರಣಕ್ಕೆ ದೊಡ್ಡ ಹೈಡ್ರಾಮಾ ಮಾಡಿದ್ದ ಕಾಂಗ್ರೆಸ್ಸಿಗರು, ಈಗ ಅದೇ ಗೂಂಡಾಗಳು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಇದು ದ್ರೋಹವಲ್ಲವೇ
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 835
  • next >
Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved