• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮಗಳ ಅಭಿವೃದ್ಧಿಗೆ ಸಹಕಾರ ನೀಡದ ರಾಜ್ಯ ಸರ್ಕಾರ: ಶಾಸಕ ಎಚ್.ಟಿ.ಮಂಜು ಅಸಮಾಧಾನ
ತಾಲೂಕಿನಲ್ಲಿ ಒಡೆದು ಹೋಗಿರುವ ಕೆರೆಗಳನ್ನು ಚಿತ್ರ ಸಮೇತ ಸಿಎಂಗೆ ತೋರಿಸಿ ಅನುದಾನ ಕೇಳಿದ್ದೆ. ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಅನುದಾನದ ಭರವಸೆ ನೀಡಿದ್ದರು. ಆದರೂ ಇದುವರೆಗೆ ನೀಡಿದ ಭರವಸೆ ಈಡೇರಿಲ್ಲ ಎಂದರು.
ಮೈಷುಗರ್ ಒಳಾವರಣದಿಂದ ಕಲ್ಲು-ಮಣ್ಣು, ಸಾಮಗ್ರಿಗಳ ಸಾಗಣೆ
ಅಧ್ಯಕ್ಷರು ಕಾರ್ಖಾನೆಯಲ್ಲಿ ಉಪಸ್ಥಿತಿಯಲ್ಲಿರುವ ಸಂದರ್ಭದಲ್ಲಿ ಮಾತ್ರ ಕಾರ್ಖಾನೆಯೊಳಗೆ ಪ್ರವೇಶಿಸಲು ಅನುಮತಿ ನೀಡಲಾಗುವುದು. ಇಲ್ಲವಾದಲ್ಲಿ ಸಂಬಂಧಪಟ್ಟ ವಿಭಾಗಗಳಿಂದ ಪತ್ರ ಮುಖೇನ ಮಾಹಿತಿ ಪಡೆದುಕೊಳ್ಳುವಂತೆ ಕಾರ್ಖಾನೆ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದ್ದಾರೆ.
ಸಾರ್ವಜನಿಕ ಆಸ್ಪತ್ರೆ ಹೆರಿಗೆ ವಿಭಾಗದ ಕಟ್ಟಡ ನವೀಕರಣ ಕಾಮಗಾರಿಗೆ ಶಾಸಕ ಉದಯ್ ಚಾಲನೆ
ಸಾರ್ವಜನಿಕ ಆಸ್ಪತ್ರೆಯಲ್ಲಿನ ವೈದ್ಯರು ಮತ್ತು ಸಿಬ್ಬಂದಿ ವಸತಿ ಗೃಹ, ಮತ್ತು ಸಾಂಸಾರಿಕ ಸಮಸ್ಯೆ ಮತ್ತಿತರ ಕಾರಣಗಳಿಂದ ಬೇರೆ ಊರುಗಳಿಂದ ಬಂದು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಪ್ರಥಮ ಸಿ.ಪುನೀತಾಗೆ ಅಭಿನಂದನೆ
ಶಾಲೆ ಆಡಳಿತ ಮಂಡಳಿ ಪುನೀತಾಗೆ ಹೆಚ್ಚು ಅಂಕ ಬರಬೇಕು ಎಂದು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದರು. ನಂತರ ನಡೆದ ಮೌಲ್ಯಮಾಪನದಲ್ಲಿ ಸಮಾಜ ವಿಜ್ಞಾನ ವಿಷಯದಲ್ಲಿ ಒಂದು ಅಂಕ ಹೆಚ್ಚಿಗೆ ಲಭಿಸಿದ ಕಾರಣ ಪುನೀತಾ 625 ಅಂಕ ಗಳಿಸಿ ರಾಜ್ಯ, ಜಿಲ್ಲೆ ಮತ್ತು ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ ಎಂದು ಬಿಇಒ ಪ್ರಶಂಸೆ ವ್ಯಕ್ತಪಡಿಸಿದರು.
ಪೊಲೀಸರ ನಿರ್ಲಕ್ಷ್ಯಕ್ಕೆ ಅಮಾಯಕ ಬಲಿ: ದಸಂಸ ಆರೋಪ
ಜಯಕುಮಾರ್ ಹತ್ಯೆ ಪ್ರಕರಣದಲ್ಲಿ ಕಾಣದ ಕೈಗಳ ಹಸ್ತಕ್ಷೇಪವಿದೆ. ಪೊಲೀಸ್ ಅಧಿಕಾರಿಗಳೂ ಸೇರಿ ಜಿಲ್ಲಾಡಳಿತ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ. ಈ ಪ್ರಕರಣವನ್ನು ತ್ವರಿತ ನ್ಯಾಯಾಂಗ ಇಲಾಖೆ ಅಥವಾ ನ್ಯಾಯಾಲಯದ ಕಣ್ಗಾವಲಿನಲ್ಲಿ ತನಿಖೆ ನಡೆಸಿ ದೌರ್ಜನ್ಯಕ್ಕೊಳಗಾದ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಪಡಿಸಿದರು.
ಆಪರೇಷನ್ ಸಿಂದೂರ ಯಶಸ್ವಿ: 300 ಮೀಟರ್ ಉದ್ದದ ತಿರಂಗ ಯಾತ್ರೆ
ರಾಷ್ಟ್ರಧ್ವಜ ಹಿಡಿದು ಭಾರತ್ ಮಾತಾಕಿ ಜೈ, ದೇಶದ ಸೈನಿಕರಿಗೆ ಶುಭವಾಗಲಿ ಎಂದು ಜಯಘೋಷಣೆಗಳನ್ನು ಕೂಗುತ್ತಾ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಸಂಭ್ರಮಿಸಿದರು.
ಆಹಾರ ಆಯೋಗದಿಂದ ಹೋಟೆಲ್‌ಗಳಿಗೆ ದಿಢೀರ್ ದಾಳಿ; ಅಧ್ಯಕ್ಷ ಡಾ.ಕೃಷ್ಣರಿಂದ ಒಂದು ಹೋಟೆಲ್ ಬಂದ್, ನಾಲ್ಕು ಹೋಟೆಲ್‌ಗಳಿಗೆ ದಂಡ
ಹೊಳಲು ವೃತ್ತದ ಗಾಯಿತ್ರಿ ಭವನ್ ಹೋಟೆಲ್‌ನಲ್ಲಿ ಬಳಸುವ ಆಹಾರ ಪದಾರ್ಥಗಳಲ್ಲಿ ಹುಳುಗಳು ಇರುವುದು ಕಂಡುಬಂದು ಎರಡು ಸಾವಿರ ರು. ದಂಡ ವಿಧಿಸಿದರು.
ಕಿಕ್ಕೇರಿ ಗ್ರಾಪಂ ಅಧ್ಯಕ್ಷರಾಗಿ ಭಾರತಿ ಪ್ರಕಾಶ್ ಆಯ್ಕೆ
ಕಿಕ್ಕೇರಿ ಗ್ರಾಪಂನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಸದಸ್ಯರ ಒಡಂಬಡಿಕೆಯಂತೆ ಹಿಂದಿನ ಅಧ್ಯಕ್ಷ ಕೆ.ಆರ್.ಕೃಷ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಭಾರತೀ ಪ್ರಕಾಶ್ ಹೊರತು ಪಡಿಸಿ ಬೇರೆ ಯಾವುದೇ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾದರು.
ಪ್ರಾಂತ ಕೃಷಿ ಕೂಲಿಕಾರರಿಂದ ತಾಪಂ ಕಚೇರಿ ಮುತ್ತಿಗೆ, ಪ್ರತಿಭಟನೆ
ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಬೆಳಗ್ಗೆ ಸಂಜೆ ಎಂಎಸ್ ಎಸ್ ಪೋಟೋ ತೆಗೆಯುವ ವ್ಯವಸ್ಥೆ ರದ್ದು ಪಡಿಸಬೇಕು. ವರ್ಷಕ್ಕೆ 200 ಮಾನವ ದಿನ ಕೂಲಿ ಕೆಲಸ ನೀಡಬೇಕು. ದಿನಕ್ಕೆ ಕನಿಷ್ಠ 600 ರು. ಕೂಲಿ ನಿಗಧಿ ಮಾಡಬೇಕು.
ಜನನ-ಮರಣ ನೋಂದಣಿ ಪತ್ರ ಪಡೆಯಲು ವಿಳಂಬ ಮಾಡಬಾರದು: ಡಾ: ಕುಮಾರ
ಜನನ, ಮರಣ ಪ್ರಮಾಣ ಪತ್ರ ವಿಳಂಬ ಮಾಡದೇ ಪಡೆದುಕೊಳ್ಳುವುದು ಉತ್ತಮ‌. 30 ದಿನದ ನಂತರ ಹಾಗೂ ಒಂದು ವರ್ಷದಲ್ಲಿ ಘಟಿಸಿದ ಘಟನೆಗಳಿಗೆ ಗ್ರಾಮಾಂತರ ಪ್ರದೇಶದಲ್ಲಿ ತಹಸೀಲ್ದಾರ್, ನಗರ ಪ್ರದೇಶದಲ್ಲಿ ಆಯುಕ್ತರು ಅಥವಾ ಮುಖ್ಯಾಧಿಕಾರಿಗಳ ಆದೇಶ ಪಡೆದು ನೋಂದಣಿ ಪ್ರಮಾಣಪತ್ರ ಪಡೆಯಬಹುದು.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 835
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved