• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಿಡಿಗೇಡಿಗಳಿಂದ ಕಳೆನಾಶಕ ಸಿಂಪಡಿಸಿ ರೈತ ಬೆಳೆದಿದ್ದ ಟೊಮೆಟೊ ನಾಶ
ಮಾರುಕಟ್ಟೆಯಲ್ಲಿಯೂ ಟೊಮೊಟೊಗೆ ಉತ್ತಮ ಬೆಲೆ ಇರುವುದರಿಂದ ಸುಮಾರು 4 ಲಕ್ಷರ ರು. ಆದಾಯ ಪಡೆಯುವ ನಿರೀಕ್ಷೆಯಲ್ಲಿ ರೈತ ಸಂತೋಷ್ ಇದ್ದರು. ಆದರೆ, ಫಸಲು ಕೊಯ್ಲು ಮಾಡುವ ಮುನ್ನವೇ ಸೋಮವಾರ ರಾತ್ರಿ ಅಪರಿಚಿತ ಕಿಡಿಗೇಡಿಗಳು ಕಳೆನಾಶಕ ಸಿಂಪಡಿಸಿ ಬೆಳೆಯನ್ನು ಸಂಪೂರ್ಣ ಹಾಳು ಮಾಡಿದ್ದಾರೆ.
ಕ್ಯಾನ್ಸರ್‌ನಿಂದ ಹೆಚ್ಚು ಜನರು ಸಾವು ವಿಶ್ವದಲ್ಲಿ ಭಾರತಕ್ಕೆ 2ನೇ ಸ್ಥಾನ: ಕೆ.ಟಿ.ಹನುಮಂತು
ಜಾಗತಿಕವಾಗಿ 2 ಕೋಟಿ ಜನ ಪ್ರತಿವರ್ಷ ಹೊಸದಾಗಿ ಕ್ಯಾನ್ಸರ್‌ ರೋಗಿಗಳಾಗಿ ಸರ್ಪಡೆಯಾಗುತ್ತಿದ್ದಾರೆ. 1 ಕೋಟಿ ಜನ ಸಾವನ್ನಪ್ಪುತ್ತಿದ್ದಾರೆ. ಕ್ಯಾನ್ಸರ್‌ನಿಂದ ಆಗುವ ಸಾವು-ನೋವುಗಳನ್ನ ತಡೆಯಲು ವಿಶ್ವ ಕ್ಯಾನ್ಸರ್ ಜಾಗೃತಿ ಅಭಿಯಾನ ಆರಂಭಗೊಂಡಿದೆ.
ಕೇಂದ್ರ-ರಾಜ್ಯ ಸರ್ಕಾರಗಳಿಂದ ಅವೈಜ್ಞಾನಿಕ ಆರ್ಥಿಕ ನೀತಿ: ವೆಂಕಟಗಿರಿಯಯ್ಯ
ಸರ್ಕಾರಿ ಸಹಯೋಗದ ಬ್ಯಾಂಕಿಂಗ್ ವ್ಯವಸ್ಥೆಯನ್ನೇ ಅಧಃಪತನಗೊಳಿಸಿ ಜನಸಾಮಾನ್ಯರ ಕೈಗೆಟುಕದಂತೆ ಮಾಡಿರುವುದು ಖಂಡನೀಯ. ಖಾಸಗಿ ಬಂಡವಾಳಶಾಹಿ ಮೈಕ್ರೋ ಫೈನಾನ್ಸ್‌ಗಳ ಜನವಿರೋಧಿ ಮತ್ತು ಧನದಾಹಿ ಕಪಿಮುಷ್ಠಿಯಲ್ಲಿ ಸಾಲಗಾರರಾಗಿ ಸಿಲುಕಿರುವುದು 76 ವರ್ಷಗಳ ಕಾಲ ಆಡಳಿತ ನಡೆಸಿದ ಸರ್ಕಾರಗಳ ಅಭಿವೃದ್ಧಿ ವೈಫಲ್ಯಕ್ಕೆ ಸಾಕ್ಷಿಯಾಗಿದೆ.
ಮಂಡ್ಯ ಜಿಲ್ಲೆಯ ೯೬೨ ಕೆರೆಗಳ ಸಮೀಕ್ಷೆ; ಕೆರೆಗಳ ಒತ್ತುವರಿ ತೆರವುಗೊಳಿಸಿ: ಡಾ.ಕುಮಾರ
ಕೆರೆಗಳ ಸರ್ವೇ ಮಾಡಿಕೊಡಲಾಗಿದೆ. ಅಧಿಕಾರಿಗಳು ಮಹಜರು ಮಾಡಿ ಒತ್ತುವರಿ ತೆರವುಗೊಳಿಸಿ ಜಿಲ್ಲಾಡಳಿತಕ್ಕೆ ವರದಿ ನೀಡಬೇಕು. ಅದರ ಸಂರಕ್ಷಣೆ ಮಾಡಿಕೊಳ್ಳಲು ಯೋಜನೆ ರೂಪಿಸಿಕೊಂಡು ಅನುದಾನ ಪಡೆದು ಕ್ರಮ ಕೈಗೊಳ್ಳುವುದು. ಕೆರೆಗಳ ಸುತ್ತ ಆಗಿಂದಾಗ್ಗೆ ಪರಿಶೀಲನೆ ನಡೆಸಿ ಮತ್ತೆ ಒತ್ತುವರಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು.
ಪಿಎಲ್‌ಡಿ ಬ್ಯಾಂಕ್ ಚುನಾವಣೆ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಿ: ಡಾ.ಕೆ.ಅನ್ನದಾನಿ
ಫೆ.2ರಂದು ನಡೆದ ಮನ್ಮುಲ್ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ವಿಶ್ವನಾಥ್ ಅವರನ್ನು ಸೋಲಿಸುವ ಹುನ್ನಾರದಲ್ಲಿ ವಡ್ಡರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಚುನಾವಣೆಯನ್ನು ಶಾಸಕರು ಅಧಿಕಾರಿಗಳಿಗೆ ಒತ್ತಾಯ ಹಾಕಿ ಫೆ.1ರಂದು ದಿನಾಂಕ ನಿಗಧಿ ಪಡಿಸಿಕೊಂಡರು.
ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಿ: ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಆಗ್ರಹ
ಸರ್ಕಾರ ಕೆಆರ್‌ಎಸ್ ಜಲಾಶಯ ವ್ಯಾಪ್ತಿಯ ನಾಲೆಗಳಿಗೆ ನೀರು ಹರಿಸುತ್ತಿದೆ. ಪ್ರಸಕ್ತ ಸಾಲಿನಲ್ಲಿ ಹೇಮಾವತಿ ಜಲಾಶಯ ಭರ್ತಿಯಾಗಿದೆ. ಬೇಸಿಗೆ ಬೆಳೆಗೆ ಸಾಕಾಗುವಷ್ಟು ನೀರು ಜಲಾಶಯದಲ್ಲಿದೆ. ಹೇಮಾವತಿ ಜಲಾನಯನ ಪ್ರದೇಶದ ರೈತರ ಬಗ್ಗೆ ಮಲತಾಯಿ ಧೋರಣೆ ಪ್ರದರ್ಶಿಸಿದೆ.
ಯುವಜನ ಮೇಳ ಪುನಾರಂಭಿಸಲು ರಾಜ್ಯ ಸರ್ಕಾರಕ್ಕೆ ಒತ್ತಾಯ
ರಾಜ್ಯ ಸರ್ಕಾರದ ಈ ನಿಲುವಿನಿಂದ ಯುವಜನರ ಸಬಲೀಕರಣವಾಗುತ್ತಿಲ್ಲ. ಗ್ರಾಮೀಣ ಭಾಗದ ಯುವ ಪ್ರತಿಭಾವಂತರು ಅವಕಾಶ ವಂಚಿತರಾಗಿ ಅಡ್ಡದಾರಿ ಹಿಡಿಯುತ್ತಿದ್ದಾರೆ. 2025ರ ಬಜೆಟ್‌ನಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಸೇರಿಸಿ ಪುನಾರಂಭಿಸಬೇಕು.
ಶಿಸ್ತಿನ ಓದು, ಬರವಣಿಗೆ ನೆನಪಿನಲ್ಲಿ ಉಳಿಯಲಿದೆ: ವಿಜ್ಞಾನಿ ಡಾ. ಕೆ.ಎನ್. ಮೋಹನ್
ಮೈಸೂರು ಮಾನಸ ಗಂಗೋತ್ರಿ ವಿಶ್ವವಿದ್ಯಾಲಯ ರಾಸಾಯನಶಾಸ್ತ್ರ ವಿಭಾಗದ ಅಧ್ಯಕ್ಷನಾಗಿ, ಹಲವು ಸ್ನಾತಕ, ಸ್ನಾತಕೋತ್ತರ ವಿದ್ಯಾರ್ಥಿಗಳ ಸಂಶೋಧನೆಗೆ ಮಾರ್ಗದರ್ಶಕನಾಗಿರುವೆ. ತನ್ನಂತೆ ತಾನು ಓದಿದ ಶಾಲೆ ಮಕ್ಕಳು ಆಗಬೇಕು ಎಂಬ ಆಸೆ ಇದೆ. ಭವಿಷ್ಯದ ಮಕ್ಕಳಿಗೆ ಸಹಕಾರ ನೀಡುವ ಹಂಬಲವಿದೆ.
ರಕ್ತದಾನದಿಂದ ಮನುಷ್ಯರ ಜೀವ ಉಳಿಸಬಹುದು: ನ್ಯಾ.ಎಂ.ಡಿ.ರೂಪ
ದಿನ ನಿತ್ಯ ಸಂಭವಿಸುತ್ತಿರುವ ಅಪಘಾತದ ಗಾಯಾಳುಗಳಿಗೆ, ಹೆರಿಗೆಗೆ ದಾಖಲಾಗುವ ಗರ್ಭಿಣಿಯರಿಗೆ, ರಕ್ತಹೀನತೆ ಹಾಗೂ ಇತರೆ ರೋಗಗಳಿಂದ ಬಳಲುತ್ತಿರುವವರಿಗೆ ತುರ್ತಾಗಿ ರಕ್ತದ ಅಗತ್ಯವಿದೆ. 18 ರಿಂದ 65 ವರ್ಷದ ನಡುವಿನ ಆರೋಗ್ಯವಂತರು ರಕ್ತದಾನ ಮಾಡಿ ಇಂತಹ ಪವಿತ್ರ ಕಾರ್ಯದಲ್ಲಿ ಭಾಗವಹಿಸಿ ರಕ್ತದಾನ ಮಾಡಬೇಕು. ಜೊತೆಗೆ ರಕ್ತದಾನ ಕುರಿತು ಬೇರೆಯವರಿಗೂ ರಕ್ತದಾನ ಮಾಡಲು ಜಾಗೃತಗೊಳಿಸಲು ಮುಂದಾಗಬೇಕು.
ರಾಜ್ಯ ಮಟ್ಟದ ಜಾನಪದ ಸಂಜೆಗೆ ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್ ಚಾಲನೆ‌
ಜಾನಪದ ಕಲೆ ಬಾಯಿ ನಮ್ಮ ಸಂಸ್ಕ್ರತಿಯ ಪ್ರತೀಕವಾಗಿದೆ. ಬಾಯಿಯಿಂದ ಬಾಯಿಂದ ಬೆಳೆದ ಜಾನಪದ ಕಲೆಯನ್ನು ಗ್ರಾಮೀಣ ಭಾಗದಲ್ಲಿ ಉಳಿಸಿ ಬೆಳೆಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ನಶಿಸಿ ಹೋಗುತ್ತಿರುವ ಜಾನಪದ ಕಲೆಯನ್ನು ಉಳಿಸಿ ಬೆಳೆಸಬೇಕಾಗಿರುವುದು ನಮ್ಮೆಲ್ಲರ ಜವಬ್ದಾರಿಯಾಗಿದೆ. ಮುಂದಿನ‌ ದಿನಗಳಲ್ಲಿ ಜಾನಪದ ಕಲಾ ಮೇಳಕ್ಕೆ ಮತ್ತಷ್ಟು ಮೆರಗು ನೀಡಲಿ.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 679
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved