• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಅಣ್ಣನ ನೆನಪು ಸಾಕ್ಷ್ಯ ನಾಟಕ: ಎಂ.ಸಿ.ಲಂಕೇಶ್
ನೆಲದನಿ ಬಳಗ ಆಯೋಜಿಸಿರುವ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಅಣ್ಣನ ನೆನಪು ಸಾಕ್ಷ್ಯ ನಾಟಕ ಪ್ರದರ್ಶನ ಮೇ ೨೪ ರಂದು ಸಂಜೆ ೬ ಗಂಟೆಗೆ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾ ಮಂದಿರದಲ್ಲಿ ಏರ್ಪಡಿಸಲಾಗಿದೆ. ರಂಗಾಯಣ, ನೀನಾಸಂ, ಆಟಮಾಟ, ರಂಗಪಯಣ, ನಿರ್ಧಿಗಂತ, ಕಲಾಗಂಗೋತ್ರಿ ಸೇರಿದಂತೆ ರಾಜ್ಯದ ಪ್ರತಿಷ್ಠಿತ ಕಲಾತಂಡಗಳನ್ನು ಕರೆಸಿ ನಾಟಕ ಪ್ರದರ್ಶಿಸಲಾಗಿದೆ.
ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಲೂಟಿ: ತನಿಖೆಗೆ ಒತ್ತಾಯಿಸಿ ಪ್ರತಿಭಟನೆ
ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಹೋಬಳಿಯ ಬೀಚನಕುಪ್ಪೆ ಸರ್ವೇ ನಂ.76ರಲ್ಲಿ ಯಾವುದೇ ಸೂಕ್ತ ದಾಖಲೆಗಳು ಹೊಂದಿದ್ದರೂ ನಕಲಿ ದಾಖಲೆಗಳ ಮೂಲಕ 50 ಎಕರೆ ಸರ್ಕಾರಿ ಭೂಮಿಯನ್ನು ಒಂದೇ ಕುಟುಂಬಕ್ಕೆ ಮಂಜೂರು ಮಾಡಿರುವ ಇಲಾಖೆಗಳು ಇದರಲ್ಲಿ ಸಾಮೀಲಾಗಿದ್ದು, ಭೂ ಮಾಫಿಯಾದ ಶ್ರೀಮಂತರು ಅಕ್ರಮವಾಗಿ ಲೂಟಿ ಮಾಡಿದ್ದಾರೆ.
ಸಮರ್ಪಕವಾಗಿ ತಲುಪುತ್ತಿರುವ 5 ಗ್ಯಾರಂಟಿ ಯೋಜನೆಗಳು: ಮೂಡ್ಲೀಗೌಡ
ಶಕ್ತಿ ಯೋಜನೆ ಕುರಿತು ಕೆಎಸ್‌ಆರ್‌ಟಿಸಿ ಡಿಪೋ ಲೆಕ್ಕ ಮೇಲ್ವಿಚಾರಕ ಸಮಂತ್‌ಕುಮಾರ್, ಗೃಹಲಕ್ಷ್ಮಿ ಯೋಜನೆ ಕುರಿತು ಸಿಡಿಪಿಒ ಕೃಷ್ಣಮೂರ್ತಿ, ಯುವನಿಧಿ ಕುರಿತು ಉದ್ಯೋಗ ವಿನಿಮಯ ಕಚೇರಿಯ ಅಧಿಕಾರಿ ಕುಸುಮ, ಅನ್ನಭಾಗ್ಯ ಯೋಜನೆ ಕುರಿತು ಆಹಾರ ನಿರೀಕ್ಷಕ ಅನಿಲ್ ಕುಮಾರ್, ಸೆಸ್ಕಾಂ ನಾಗಮಂಗಲ ಉಪ ವಿಭಾಗದ ಅಧಿಕಾರಿ ಸತೀಶ್ ಗೃಹ ಜ್ಯೋತಿ ಯೋಜನೆ ಕುರಿತು ಮಾಹಿತಿ.
ಮಳವಳ್ಳಿ ಪುರಸಭೆ ಅಧ್ಯಕ್ಷರು ನೀಡಿದ್ದ ರಾಜೀನಾಮೆ ಅಂಗೀಕಾರ ಆಗದೆ ವಾಪಸ್..!
ಮಳವಳ್ಳಿ ಪಟ್ಟಣದ ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ ನೀಡಿದ್ದ ರಾಜೀನಾಮೆಯನ್ನು 12 ದಿನವಾದರೂ ಅಂಗೀಕಾರ ಮಾಡದೇ ವಾಪಸ್ ಪಡೆಯುವುದಕ್ಕೆ ಕಾನೂನಿನಲ್ಲಿ ಅವಕಾಶ ಇದ್ದೀಯಾ ಎನ್ನುವುದನ್ನು ಉಪವಿಭಾಗಾಧಿಕಾರಿ ಸ್ಪಷ್ಟಪಡಿಸಬೇಕು ಎಂದು ಪುರಸಭೆ ಸದಸ್ಯ ಟಿ.ನಂದಕುಮಾರ್ ಆಗ್ರಹಿಸಿದರು.
ಜಿಲ್ಲಾಧಿಕಾರಿ ಸಮಾಜಮುಖಿ ಕಾರ್ಯದ ಸಾಕ್ಷಿಪ್ರಜ್ಞೆ: ಮಿಮ್ಸ್‌ನಲ್ಲಿ ಆರೋಗ್ಯಧಾಮ ಲೋಕಾರ್ಪಣೆ
ಜಿಲ್ಲಾಧಿಕಾರಿ ಡಾ.ಕುಮಾರ ಅವರ ಸಮಾಜಮುಖಿ ಕಾರ್ಯದ ಸಾಕ್ಷಿ ಪ್ರಜ್ಞೆಯ ರೂಪದಲ್ಲಿ ಕಟ್ಟಡ ಬಹಳ ವ್ಯವಸ್ಥಿತವಾಗಿ ತಲೆಎತ್ತಿ ನಿಂತಿದೆ. ಹೆರಿಗೆ ವಾರ್ಡ್‌ಗೆ ತೆರಳುವ ಮುಂಭಾಗದಲ್ಲೇ ೩೫ ಲಕ್ಷ ರು. ವೆಚ್ಚದಲ್ಲಿ ೩೪*೫೬ ಚದರಡಿ ಅಳತೆಯಲ್ಲಿ ಕಟ್ಟಡವನ್ನು ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ರೋಗಿಗಳ ಪಾಲನೆಗೆ ಬರುವವರು ವಿಶಾಲವಾದ ಕೊಠಡಿಯಲ್ಲಿ ವಿಶ್ರಾಂತಿ ಪಡೆಯಬಹುದು.
ಕೊಪ್ಪ ಗ್ರಾಮ ತಾಲೂಕು ಕೇಂದ್ರವನ್ನಾಗಿ ಅಭಿವೃದ್ಧಿ: ಕೃಷಿ ಸಚಿವ ಚಲುವರಾಯಸ್ವಾಮಿ
ಕೊಪ್ಪ ಗ್ರಾಮ ಜನಸಂಖ್ಯೆ ಮತ್ತು ಅಭಿವೃದ್ಧಿಯಲ್ಲಿ ವೇಗವಾಗಿ ಸಾಗುತ್ತಿದೆ. ಇಲ್ಲಿಯ ಜನರು ಸರ್ಕಾರಿ ಕಚೇರಿ ಮತ್ತು ನ್ಯಾಯಾಲಯಗಳಿಗೆ ಮದ್ದೂರಿಗೆ ಹೋಗಬೇಕಾಗಿದೆ. ಹೀಗಾಗಿ ಗ್ರಾಮವನ್ನು ತಾಲೂಕು ಕೇಂದ್ರವಾಗಿ ಅಭಿವೃದ್ಧಿಪಡಿಸಿದರೆ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ.
ಕೃಷಿ ಪದ್ಧತಿಯಲ್ಲಿ ಬದಲಾವಣೆಗೆ ರೈತರ ಹಿಂದೇಟು: ಕೃಷಿ ಸಚಿವ ಚಲುವರಾಯಸ್ವಾಮಿ
ರೈತರು ಹೊಸ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಹಲವಾರು ಕಾರಣಗಳಿಂದ ಹಿಂಜರಿಯಬಹುದು. ರೈತರು ತಮ್ಮ ಜಮೀನಿನ ಒಂದು ಭಾಗದಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಬೆಳೆಯನ್ನು ಬೆಳೆಯಿರಿ, ಲಾಭದಾಯಕ ಎಂದು ಮನದಟ್ಟು ಆದ ನಂತರ ಸಂಪೂರ್ಣವಾಗಿ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಿ.
ಭಾರತೀಯ ಸೈನಿಕರಿಗೆ ನೈತಿಕ ಸ್ಥೈರ್ಯ ತುಂಬಲು ಬೃಹತ್ ತಿರಂಗಾ ಯಾತ್ರೆ
ಆಪರೇಷನ್ ಸಿಂದೂರ ಹೆಸರಿನಲ್ಲಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ಸಂಹಾರ ಮಾಡಿದ ಸೈನಿಕರಿಗೆ ನೈತಿಕ ಸ್ಥೈರ್ಯ ತುಂಬಲು ಬಿಜೆಪಿ ಮುಖಂಡರು, ಕಾರ್ಯಕರ್ತರು, ಮಾಜಿ ಸೈನಿಕರು, ಪ್ರಗತಿಪರ ಸಂಘಟನೆಗಳು ಹಾಗೂ ವಿದ್ಯಾರ್ಥಿಗಳ ಬೆಂಬಲದೊಂದಿಗೆ ಮದ್ದೂರು ಪಟ್ಟಣದಲ್ಲಿ ಬುಧವಾರ ಬೃಹತ್ ತಿರಂಗಾ ಯಾತ್ರೆ ನಡೆಸಿತು.
ಸರ್ಕಾರಿ ಜಾಗ ಒತ್ತುವರಿಯಾಗದಂತೆ ಗಮನ ಹರಿಸಿ: ಶಾಸಕ ಎಚ್.ಟಿ.ಮಂಜು
ಜನರ ಸುರಕ್ಷತೆಗಾಗಿ ಗ್ರಾಮಗಳಲ್ಲಿ ಪೊಲೀಸರು ಬೀಟ್ ಹೆಚ್ಚಿಸಬೇಕು. ನಿವೇಶನ ರಹಿತರಿಗೆ ನಿವೇಶನ ನೀಡಲು ಜಾಗ ಗುರ್ತಿಸಿ ಇ-ಸ್ವತ್ತಿಗೆ ಸತಾಯಿಸದಂತೆ ಗಮನ ಹರಿಸಬೇಕು. ಪ್ರಧಾನ ಮಂತ್ರಿಯವರ ಆಶಯದ ರೈತರಿಗೆ ವಿದ್ಯುತ್ ಸೌಲಭ್ಯಕ್ಕೆ ಸೌರವಿದ್ಯುತ್‌ ಘಟಕ ಸ್ಥಾಪನೆಗೆ 5 ಎಕರೆ ಸರ್ಕಾರಿ ಜಾಗವನ್ನು ಗುರ್ತಿಸಲು ಮುಂದಾಬೇಕು.
ಮನೆಗಳನ್ನು ಖಾತೆ ಮಾಡಿಕೊಡುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ
ಕಿಕ್ಕೇರಿಯ ಹಳೇ ಸಂತೇಮಾಳದ ಪಕ್ಕದಲ್ಲಿ ಮಾದಿಗ ಬಡಾವಣೆ ಇದ್ದು, ಇಲ್ಲಿ ದಲಿತ ಕುಟುಂಬಗಳು ಹಲವಾರು ವರ್ಷಗಳಿಂದ ವಾಸವಾಗಿದ್ದಾರೆ. ಅವರವರ ಮನೆಗಳು ಅವರವರ ತಾತ, ಮುತ್ತಾನ ಹೆಸರಿನಲ್ಲಿ ಖಾತೆಯಾಗಿವೆ.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 835
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved