• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿನಕುರಳಿ ಗ್ರಾಪಂಗೆ ಧನಲಕ್ಷ್ಮಿ ಅಧ್ಯಕ್ಷೆ, ನರಸಿಂಹಶೆಟ್ಟಿ ಉಪಾಧ್ಯಕ್ಷ
ಚಿನಕುರಳಿ ಗ್ರಾಪಂ ಹಿಂದಿನ ಅಧ್ಯಕ್ಷೆ ಗಾಯಿತ್ರಿ ಕುಮಾರ್ ಹಾಗೂ ಉಪಾಧ್ಯಕ್ಷ ಬಿ.ಶ್ರೀನಿವಾಸ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಗಳಿಗೆ ಬುಧವಾರ ಚುನಾವಣೆ ನಡೆದು ಧನಲಕ್ಷ್ಮಿ ಹಾಗೂ ನರಸಿಂಹಶೆಟ್ಟಿ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷ- ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಕೃಷಿ ಸಚಿವರಿಂದ ಅರ್ಹರಿಗೆ ವಿವಿಧ ಸವಲತ್ತುಗಳ ವಿತರಣೆ
ಗ್ರಂಥಾಲಯಗಳಿಗೆ ಪುಸ್ತಕ ವಿತರಣೆ ಸರ್ಕಾರ ಮಕ್ಕಳು ಹಾಗೂ ಸಾರ್ವಜನಿಕರಲ್ಲಿ ಜ್ಞಾನಾರ್ಜನೆಯನ್ನು ಹೆಚ್ಚಿಸಬೇಕು ಎಂದು ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ ೨೫೫ ಗ್ರಾಮಗಳಲ್ಲಿ ಗ್ರಂಥಾಲಯವನ್ನು ಪ್ರಾರಂಭಿಸಿದ್ದು, ಇಂದು ಸಚಿವರು ಹೆಚ್ಚುವರಿ ೨೫೫ ಗ್ರಂಥಾಲಯಗಳಿಗೆ ಪ್ರತಿ ಗ್ರಂಥಾಲಯಕ್ಕೆ ೨ ಲಕ್ಷ ರು. ವೆಚ್ಚದ ಪುಸ್ತಕಗಳನ್ನು ಸಾಂಕೇತಿವಾಗಿ ವಿತರಿಸಿದರು.
ಕ್ಯಾನ್ಸರ್ ಪೀಡಿತ ನೌಕರನ ಚಿಕಿತ್ಸೆಗೆ ಎಂಎಲ್‌ಸಿ ಮಧು ನೆರವು
ಪ್ರತಿ ತಿಂಗಳು ನೌಕರರ ಸಂಬಳದಿಂದ 45 ಸಾವಿರ ಮತ್ತು ಸಂಸ್ಥೆಯಿಂದ 25 ಸಾವಿರ ರುಗಳನ್ನು ನೌಕರರ ಕಲ್ಯಾಣ ನಿಧಿಗೆ ಮೀಸಲಿಡಲಾಗುತ್ತದೆ. ಕಳೆದ 6 ತಿಂಗಳ ಹಿಂದೆ ನೌಕರರ ನಿಧಿ ಸ್ಥಾಪಿಸಿದ್ದು ಮಾರಣಾಂತರ ಕಾಯಿಲೆಗೆ ತುತ್ತಾದವರಿಗೆ 5 ರಿಂದ 6 ಲಕ್ಷ ಚಿಕಿತ್ಸೆ ವೆಚ್ಚ ನೀಡಲಾಗುವುದು.
ಕರ್ತವ್ಯ ಲೋಪ: ಉಪತಹಸೀಲ್ದಾರ್ ಸೇರಿ ನಾಲ್ವರು ಅಮಾನತು
ನಮೂನೆ 53ರಲ್ಲಿ ಸಲ್ಲಿಸಿದ್ದ ಮೂಲ ಅರ್ಜಿದಾರರ ಅರ್ಜಿಯನ್ನು ಬೇರೊಬ್ಬ ವ್ಯಕ್ತಿ ಹೆಸರಿಗೆ ಅಕ್ರಮವಾಗಿ ಬದಲಿಸಿ ಬಗರ್‌ಹುಕುಂ ಸಾಗುವಳಿ ಸಮಿತಿ ಸಭೆಯಲ್ಲಿ ಮಂಡಿಸುವ ಮೂಲಕ ಕರ್ತವ್ಯ ಲೋಪ ಎಸಗಿರುವ ಆರೋಪದಡಿಯಲ್ಲಿ ಕಂದಾಯ ಇಲಾಖೆ ನಾಲ್ವರು ಅಧಿಕಾರಿಗಳನ್ನು ಅಮಾನತ್ತುಪಡಿಸಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಮತ್ತು ಮಂಡ್ಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಕೆ.ಆರ್.ಪೇಟೆ: ತಾಯಿ- ಮಗು ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ದಾನ
ದಿ.ದುಂಡುಶೆಟ್ಟಿ ಲಕ್ಷ್ಮಮ್ಮ ಅವರು ಹಲವು ದಶಕಗಳ ಹಿಂದೆಯೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು ನಿರ್ಮಾಣಕ್ಕೆ ಅಗತ್ಯವಾದ ಪ್ರಸ್ತುತ ನೂರಾರು ಕೋಟಿ ರು. ಬೆಲೆ ಬಾಳುವ ಭೂಮಿ ದಾನವಾಗಿ ನೀಡಿ ಪಟ್ಟಣದ ಪ್ರಗತಿಗೆ ಕಾರಣಕರ್ತರಾಗಿದ್ದಾರೆ.
ಕೆಆರ್‌ಎಸ್‌ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್‌: ಕೇಂದ್ರ, ರಾಜ್ಯಕ್ಕೆ ನೋಟಿಸ್
ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯದ (ಕೆಆರ್‌ಎಸ್) ಬೃಂದಾವನ‌ ಉದ್ಯಾನ ಆವರಣದಲ್ಲಿ ಸುಮಾರು 2,500 ಕೋಟಿ ರು. ವೆಚ್ಚದಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್/ಡಿಸ್ನಿ ಲ್ಯಾಂಡ್ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಿ ಅಧಿಸೂಚನೆ ಹೊರಡಿಸಿರುವ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸುಸೂತ್ರವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ-2 ನಡೆಸಿ: ಜಿಲ್ಲಾಧಿಕಾರಿ ಡಾ.ಕುಮಾರ
ಜಿಲ್ಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಅಥವಾ ಅನುತ್ತೀರ್ಣರಾದ ಒಟ್ಟು 6082 ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಉತ್ತಮ ಪಡಿಸಿಕೊಳ್ಳಲು 627 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 6669 ವಿದ್ಯಾರ್ಥಿಗಳು ಪರೀಕ್ಷೆ-2 ಬರೆಯಲು ಹೆಸರು ನೋಂದಾಯಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕ್ರಾಂತಿಯನ್ನೇ ಸೃಷ್ಟಿಸಲಿದೆ: ಎನ್.ಜೆ.ರಾಜೇಶ್
ಪಂಚ ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಪ್ರದೇಶದ ಬಹುತೇಕ ಬಡ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತಿದೆ. ದೇಶದಲ್ಲಿ ನರೇಗಾ ಯೋಜನೆ ಅನುಷ್ಠಾನಕ್ಕೆ ತಂದ ಮಾಜಿ ಪ್ರಧಾನಿ ಮನಮೋಹನ್‌ಸಿಂಗ್ ಅವರು ರಾಷ್ಟ್ರದ ಲಕ್ಷಾಂತರ ಬಡ ಕುಟುಂಬಗಳು ಶಾಂತಿ ನೆಮ್ಮದಿಯ ಬದುಕು ನಡೆಸಲು ಅನುಕೂಲ ಮಾಡಿಕೊಟ್ಟಿದ್ದಾರೆ.
ಕೇಂದ್ರ ಸಾಹಿತ್ಯ ಅಕಾಡೆಮಿ ವಿಚಾರಗಳು ವಿಶ್ವಮಟ್ಟದಲ್ಲಿ ಚರ್ಚೆ: ಡಾ.ಚಂದ್ರಶೇಖರ ಕಂಬಾರ
ಕೇಂದ್ರ ಸಾಹಿತ್ಯ ಅಕಾಡಮಿಯಲ್ಲಿ ಚರ್ಚೆಯಾಗಿ ತೀರ್ಮಾನಗೊಳ್ಳುವಂತಹ ವಿಷಯ, ವಿಚಾರಗಳನ್ನು ಪ್ರಪಂಚದ ಎಲ್ಲಾ ಅಕಾಡಮಿಗಳು ಗಮನಿಸುತ್ತವೆ. ಜತೆಗೆ ಚರ್ಚಿಸುತ್ತವೆ. ಹಾಗಾಗಿ ಇಲ್ಲಿ ಸದಸ್ಯರಾದವರಿಗೆ ಜವಾಬ್ದಾರಿ ಹೆಚ್ಚಾಗಿರುತ್ತದೆ. ಜತೆಗೆ ತಾವು ಮಾತನಾಡುವಾಗ ಬಹಳ ಎಚ್ಚರಿಕೆಯಿಂದ ಮಾತನಾಡಬೇಕಾಗಿರುತ್ತೆ.
ಮೂರು ಬಾರಿ ಗೆದ್ದ ಯು.ಸಿ.ಶಿವಕುಮಾರ್‌ಗೆ ಮನ್ಮುಲ್‌ ಅಧ್ಯಕ್ಷಗಿರಿ..!
ಅಧ್ಯಕ್ಷ ಸ್ಥಾನಕ್ಕೆ ಮಂಡ್ಯದಿಂದ ಯು.ಸಿ.ಶಿವಕುಮಾರ್, ನಾಗಮಂಗಲದಿಂದ ಎನ್.ಅಪ್ಪಾಜಿಗೌಡ, ಮದ್ದೂರು ತಾಲೂಕಿನಿಂದ ಎಂ.ಕೆ.ಹರೀಶ್‌ಬಾಬು ಆಕಾಂಕ್ಷಿಯಾಗಿದ್ದರು. ಯು.ಸಿ.ಶಿವಕುಮಾರ್ ಸತತ ಮೂರು ಬಾರಿ ನಿರ್ದೇಶಕರಾಗಿ ಆಯ್ಕೆಯಾಗಿದ್ದು ಅಧ್ಯಕ್ಷ ಸ್ಥಾನಕ್ಕೇರುವುದಕ್ಕೆ ಪ್ಲಸ್‌ ಪಾಯಿಂಟ್ ಆಯಿತು.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 835
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved