• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನ್ಮಲ್‌: ದೆಹಲಿ ಮಾರುಕಟ್ಟೆಯಲ್ಲಿ 50 ಸಾವಿರ ಲೀಟರ್‌ ಹಾಲು ವಿಸ್ತರಣೆ
ಒಕ್ಕೂಟದ ಹಾಲು ದೆಹಲಿ ಮಾರುಕಟ್ಟೆ ಪ್ರವೇಶದ ನಂತರ ಪ್ರತಿಸ್ಪರ್ಧಿ ಬ್ಯಾಂಡ್ ಗಳ ಹಾಲಿನ ಡೇರಿಗಳು ಮಾರುಕಟ್ಟೆಯಲ್ಲಿ ಸಾಕಷ್ಟು ಪ್ರತಿರೋಧ ವ್ಯಕ್ತಪಡಿಸಿದವಾದರೂ ಗುಣಮಟ್ಟದ ಹಾಲು ಪೂರೈಕೆಯಿಂದ ಮಾರುಕಟ್ಟೆ ವಿಸ್ತರಣೆಯಾಗಿದೆ. ಇದಕ್ಕೆ ಆಡಳಿತ ಮಂಡಳಿ ನಿರ್ದೇಶಕರು, ಮಾರುಕಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದ ಶ್ರಮ ಪ್ರಮುಖ ಕಾರಣವಾಗಿದೆ.
ರಾಜ್ಯ ಸರ್ಕಾರವನ್ನು ಟೀಕಿಸುವುದೇ ಬಿಜೆಪಿ ನಾಯಕರ ಕೆಲಸ: ಶಾಸಕ ಕೆ.ಎಂ.ಉದಯ್
ಒಬ್ಬ ಮುಖ್ಯಮಂತ್ರಿ ಲಂಚ ಪಡೆದು ಜೈಲು ಸೇರಿದ್ದು, ಇಳಿವಯಸ್ಸಿನಲ್ಲಿ ಪೋಸ್ಕೊ ಪ್ರಕರಣದಡಿ ಸಿಲುಕಿರುವ ಉದಾಹರಣೆ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ. ಬಿಜೆಪಿ ಸರ್ಕಾರ ಎಷ್ಟು ಹಗರಣ ಮಾಡಿದೆ ಎಂಬುವುದು ರಾಜ್ಯದ ಜನತೆಗೆ ಗೊತ್ತಿದೆ. ಇದನ್ನು ತಿಳಿದು ಆ ಪಕ್ಷವನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರ ಬದುಕು ಅತಂತ್ರ
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸಾಕಷ್ಟು ಭ್ರಷ್ಟಾಚಾರದಲ್ಲಿ ತೊಡಗಿದೆ. ಶೇ.60 ಪರ್ಸೆಂಟ್ ಅನ್ನು ಪ್ರತಿಯೊಂದರಲ್ಲೂ ಕಮಿಷನ್ ದಂಧೆ ಮಾಡುತ್ತಿದೆ. ಕೇಂದ್ರದ ನಾಯಕರು ರಾಜ್ಯ ಸರ್ಕಾರವನ್ನು ಎಟಿಎಂ ಆಗಿ ಮಾಡಿಕೊಂಡಿದೆ. ಲೂಟಿ ಮಾಡಿ ಹಣವನ್ನು ಹೈಕಮಾಂಡ್‌ಗೆ, ಇತರೆ ರಾಜ್ಯಗಳ ಚುನಾವಣೆಗೆ ನೀಡಲಾಗುತ್ತಿದೆ.
ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ಹಣ ನೀಡುತ್ತಿಲ್ಲ: ಎಚ್.ಟಿ.ಮಂಜು
ಸರ್ಕಾರ ಅನುದಾನ ನೀಡಲು ಸತಾಯಿಸುತ್ತಿರುವ ಕಾರಣ ಗ್ರಾಮೀಣ ಪ್ರದೇಶಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಅನುದಾನಕ್ಕಾಗಿ ಪ್ರತಿಬಾರಿಯೂ ಸರ್ಕಾರವನ್ನು ಬೇಡುವ ಸ್ಥಿತಿ ಎದುರಾಗಿದೆ. ಇದೇರೀತಿ ಮುಂದುವರೆದಲ್ಲಿ ವಿಧಾನಸೌಧಕ್ಕೆ ತಾಲೂಕಿನಿಂದ ಜನತೆಯೊಂದಿಗೆ ಚಲೋ ನಡೆಸಲಾಗುವುದು.
ಜಗತ್ತಿನಲ್ಲಿ ಸೇವೆ ಮಾಡುವವರ ಸಂಖ್ಯೆ ಹೆಚ್ಚಾಗಲಿ: ನಿರ್ಮಲಾನಂದನಾಥ ಶ್ರೀ
ಸರ್ವರ ಅಭಿವೃದ್ಧಿಯಲ್ಲಿ ನಮ್ಮ ಬದುಕಿನ ಹಿತವೂ ಅಡಗಿರಬೇಕು. ಸೇವೆ ಮಾಡುವವರ ಮನಸ್ಸು, ಮಾನಸಿಕ ಆರೋಗ್ಯ, ದೈಹಿಕ ಸದಾ ಚೆನ್ನಾಗಿರುತ್ತದೆ. ಸೇವಾ ಮನೋಭಾವನೆಯ ವ್ಯಕ್ತಿಗಳು ಸಮಾಜಕ್ಕೆ ಮುಕುಟಪ್ರಾಯರಾಗಿರುತ್ತಾರೆ. ಈ ಹಾದಿಯಲ್ಲಿ ಮಲ್ಲಿಕಾರ್ಜುನ್ ನಡೆಯುತ್ತಿದ್ದಾರೆ.
ಮನ್ಮುಲ್‌ ಉಪಾಧ್ಯಕ್ಷ ಸ್ಥಾನದ ಫಲಿತಾಂಶ ಘೋಷಣೆಗೆ ತಡೆ
ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಯು.ಸಿ.ಶಿವಕುಮಾರ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತ್ತಾದರೂ ಫಲಿತಾಂಶ ಪ್ರಕಟಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಫಲಿತಾಂಶ ಮತ ಪೆಟ್ಟಿಗೆಯಲ್ಲಿ ಉಳಿಯುವಂತಾಯಿತು.
ಮಳೆಯ ಆರ್ಭಟ: ಸಿಡಿಲು ಬಡಿದು ಜೋಡಿ ಕೋಣಗಳು ಸಾವು
ಗ್ರಾಮದ ರೈತ ಮಹದೇವು ಅವರಿಗೆ ಸೇರಿದ ಕೋಣಗಲನ್ನು ಮನೆ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದರು. ಸೋಮವಾರ ರಾತ್ರಿ ಗುಡುಗು ಸಿಡಿಲಿನ ಅರ್ಭಟದ ಮಳೆ ಸುರಿದಿದೆ. ಈ ವೇಳೆ ಸಿಡಿಲು ಬಡಿದು ಜೋಡಿ ಕೋಣಗಳು ಸ್ಥಳದಲ್ಲಿಯೇ ಪ್ರಾಣಬಿಟ್ಟಿವೆ.
ಬಹುಗ್ರಾಮ ಕುಡಿಯುವ ನೀರು ಯೋಜನೆ ಶೀಘ್ರ ಪೂರ್ಣಗೊಳಿಸಿ: ಕೆ‌.ಆರ್.ನಂದಿನಿ
ಪಾಂಡವಪುರ, ಕೆ.ಆರ್.ಪೇಟೆ ಮತ್ತು ನಾಗಮಂಗಲ ತಾಲೂಕಿನಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ವಿವಿಧ ಸ್ಥಳಗಳಲ್ಲಿ ನಿರ್ಮಾಣ ಮಾಡುತ್ತಿರುವ ಕಾಮಗಾರಿಗಳಾದ ಪಂಪ್‌ಹೌಸ್, ಜಾಕ್ ವೆಲ್, ನೀರು ಶುದ್ಧೀಕರಣ ಘಟಕ, ಪೈಪ್ ಲೈನ್ ಕಾಮಗಾರಿ ಸೇರಿದಂತೆ ಇತರೆ ಕಾಮಗಾರಿಗಳನ್ನು ವೀಕ್ಷಿಸಿದ ಜಿಪಂ ಸಿಇಒ ಕೆ.ಆರ್‌.ನಂದಿನಿ.
ಸೈನಿಕರಿಗೆ ನೈತಿಕ ಸ್ಥೈರ್ಯ ತುಂಬಲು ಮೇ 22 ರಂದು ತಿರಂಗಾ ಯಾತ್ರೆ: ಎಸ್.ಪಿ.ಸ್ವಾಮಿ
ಕಾಶ್ಮೀರದ ಪಹಲ್ಗಾಂ ದಾಳಿಗೆ ಪ್ರತಿ ದಾಳಿಯಾಗಿ ಭಾರತವು ಆಪರೇಷನ್ ಸಿಂದೂರ ಮೂಲಕ ಪ್ರತ್ಯುತ್ತರ ನೀಡಿದ್ದಕ್ಕಾಗಿ ಮತ್ತು ನಮ್ಮ ಹೆಮ್ಮೆಯ ಸೈನಿಕರಿಗೆ ನೈತಿಕ ಸ್ಥೈರ್ಯ ತುಂಬಲು ಬಿಜೆಪಿ ಹಾಗೂ ಪ್ರಗತಿಪರ ಸಂಘಟನೆಗಳ ಬೆಂಬಲದೊಂದಿಗೆ ಮದ್ದೂರು ಪಟ್ಟಣದಲ್ಲಿ ಮೇ 21ರಂದು ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ.
ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಸಮುದಾಯದ ಸಹಕಾರ ಅಗತ್ಯ: ಬಿಇಒ ಯೋಗೇಶ್
ಸರ್ಕಾರ ಶಿಕ್ಷಣಕ್ಕೆ ಹೊಸ ಯೋಜನೆ ರೂಪಿಸುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಗ್ರಾಮಾಂತರ ಮಕ್ಕಳ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಉತ್ತಮ ಪಾಠ ಪ್ರವಚನ ಬೋಧಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಇದರ ಪ್ರಯೋಜನ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 835
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved