• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊನಲು ಬೆಳಕಿನ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ಚಾಲನೆ
ಪಂದ್ಯದಲ್ಲಿ ರಾಮನಗರ ರಾಕ್ಸ್ ಹಾಗೂ ಚುಂಚನಗಿರಿ ತಂಡಗಳ ಸೆಣಸಾಟ ನಡೆಸಿದವು. ಪ್ರಾರಂಭದಿಂದಲೂ ಉತ್ತಮ ಆಟ ಪ್ರದರ್ಶಿಸುವ ಮೂಲಕ ಚುಂಚನಗಿರಿ ತಂಡ ಮೇಲುಗೈ ಸಾಧಿಸಿತು. ಅಂತಿಮವಾಗಿ ಚುಂಚನಗಿರಿ ತಂಡವು 30-6 ಅಂಕಗಳ ಅಂತರದಿಂದ ಗೆಲುವಿನ ನಗೆ ಬೀರಿತು.
ಸಿ.ಅನ್ನದಾನಿ ಜೆಡಿಎಸ್-ಬಿಜೆಪಿ ಕೈಗೊಂಬೆ: ಎನ್.ಆರ್.ಚಂದ್ರಶೇಖರ್
ಕಾಂಗ್ರೆಸ್ ನಾಯಕರ ಹಿಂದೆಯೇ ಸುತ್ತುತ್ತಾ, ಅನುಕೂಲಗಳನ್ನು ಪಡೆಯುತ್ತಾ ಪಕ್ಷದ ನಾಯಕರನ್ನೇ ನಿಂದಿಸುತ್ತಿರುವ ಭೀಮ್ ಆರ್ಮಿ ಸೌತ್ ಇಂಡಿಯಾ ಕರ್ನಾಟಕ ಸಂಘಟನೆ ಅಧ್ಯಕ್ಷ ಸಿ.ಅನ್ನದಾನಿ ಜೆಡಿಎಸ್-ಬಿಜೆಪಿ ಪಕ್ಷಗಳ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ.
ದೇವಾಲಯಗಳು ಮನುಷ್ಯನಿಗೆ ನೆಮ್ಮದಿ ಕೇಂದ್ರ: ಡಾ.ನಿಶ್ಚಲಾನಂದನಾಥ ಸ್ವಾಮೀಜಿ
ಸಮಾಜದಲ್ಲಿ ಧರ್ಮ ಮಾತ್ರ ಉಳಿಯುತ್ತದೆ. ಅಧರ್ಮ ಕೇವಲ ತಾತ್ಕಾಲಿಕವಾಗಿ ದೊರೆಯುವ ಅಲ್ಪ ಶಾಂತಿ. ಅಧರ್ಮದ ಹಿಂದೆ ಹೋದರೆ ನಮಗೆ ಅಶಾಂತಿ ದೊರೆಯುವ ಜತೆಗೆ ಜೀವನವೇ ಡೋಲಾಯಮಾನವಾಗುತ್ತದೆ. ಪ್ರತಿಯೊಬ್ಬರು ಧರ್ಮದ ಕಡೆ ನಡೆದಾಗ ಮಾತ್ರ ಮನುಕುಲದ ಜೀವನ ಸಾರ್ಥಕವಾಗುತ್ತದೆ.
ಶ್ರೀಕ್ಷೇತ್ರ ಧರ್ಮಸ್ಥಳ ದೇಶದ ಏಕೈಕ ಸಾಮಾಜಿಕ ಸೇವಾ ಸಂಸ್ಥೆ: ಮಲ್ಲಿಕಾರ್ಜುನ್
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರ ಆರ್ಥಿಕ, ಶೈಕ್ಷಣಿಕ, ಕೃಷಿ, ಆರೋಗ್ಯ, ಸಾಮಾಜಿಕ ಸಬಲೀಕರಣ ಜತೆಯಲ್ಲಿ ಧಾರ್ಮಿಕ ತಳಹದಿಯಲ್ಲೂ ಕಾರ್ಯ ನಿರ್ವಹಿಸುತ್ತಿರುವ ದೇಶದ ಏಕೈಕ ಸಾಮಾಜಿಕ ಸೇವಾ ಸಂಸ್ಥೆಯಾಗಿದೆ.
ರಿಯಲ್ ಎಸ್ಟೇಟ್ ಉದ್ಯಮಿಯಿಂದ ಜಮೀನು, ಸ್ಮಶಾನ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ
ಸರ್ವೇ ನಂ 67 ಮತ್ತು 68 ರಲ್ಲಿನ ಸ್ಮಶಾನದ ಜಾಗ, ಜೊತೆಗೆ ಸುಮಾರು ಒಂದುವರೆ ಎಕರೆ ಸರ್ಕಾರಿ ಜಮೀನನ್ನು ಬೆಂಗಳೂರು ಮೂಲದ ಮುಕ್ತಾರ್ ಅಹಮದ್ ಎಂಬ ವ್ಯಕ್ತಿ ಒತ್ತುವರಿ ಮಾಡಿಕೊಂಡು ಸ್ಥಳೀಯರಿಗೆ ತೊಂದರೆ ನೀಡುತ್ತಿದ್ದಾರೆ. ಈ ಸಂಬಂಧ ತಹಸೀಲ್ದಾರ್ ಗಮನಕ್ಕೂ ತರಲಾಗಿದೆ. ಅವರು ಸಹ ಮೂರ್‍ನಾಲ್ಕು ಬಾರಿ ಸ್ಥಳಕ್ಕೆ ಆಗಮಿಸಿ ಹೋಗಿದ್ದಾರೆ ವಿನಃ ಯಾವುದೇ ಪ್ರಯೋಜವಾಗಿಲ್ಲ.
ಜಾಗತಿಕವಾಗಿ ಹೆಚ್ಚುತ್ತಿರುವ ಕ್ಯಾನ್ಸರ್ ರೋಗ: ಡಾ.ಲೇಪಾಕ್ಷಿ
ಪ್ರಪಂಚದಲ್ಲಿ ಸುಮಾರು ೨೦ ಮಿಲಿಯನ್ (೨ ಕೋಟಿ) ಜನರು ಕ್ಯಾನ್ಸರ್ ರೋಗಕ್ಕೆ ತುತ್ತಾಗುತ್ತಿದ್ದಾರೆ, ೧೦ ಮಿಲಿಯನ್ (೧ಕೋಟಿ) ಜನ ಸಾವನ್ನಪ್ಪುತ್ತಿದ್ದಾರೆ, ಭಾರತದಲ್ಲಿ ೧೬ ಲಕ್ಷ ಮಂದಿಗೆ ಕಾಣಿಸಿಕೊಳ್ಳುತ್ತಿದೆ, ಪ್ರತಿ ವರ್ಷ ಇದರ ಪ್ರಮಾಣ ಹೆಚ್ಚಾಗುತ್ತಿದೆ, ಸರಿಸುಮಾರು ೯ ಮಂದಿಯಲ್ಲಿ ಒಬ್ಬರಿಗೆ ಕ್ಯಾನ್ಸರ್ ಲಕ್ಷಣಗಳು ಕಾಣಿಸುತ್ತಿವೆ.
ಗೋವುಗಳ ದತ್ತು ಪಡೆದು ಮಾಜಿ ಡಿಸಿಎಂ ಅಶ್ವತ್ಥನಾರಾಯಣ್ ಹುಟ್ಟುಹಬ್ಬ ಆಚರಣೆ
ಡಿಸಿಎಂ ಅಶ್ವತ್ಥ ನಾರಾಯಣ್ ಹುಟ್ಟುಹಬ್ಬವನ್ನು ಸಾಮಾಜಿಕ ಸೇವಾ ಕೈಂಕರ್ಯಗಳನ್ನು ಕೈಗೊಳ್ಳುವ ಮೂಲಕ ಆಚರಣೆ ಮಾಡಲಾಗುತ್ತಿದೆ. ಭಗವಂತನು ಅವರಿಗೆ ದೀರ್ಘಾಯಸ್ಸು ಮತ್ತು ಉತ್ತಮ ಆರೋಗ್ಯ ನೀಡಿ ಕಾಪಾಡಲಿ.
ಸಾಮಾನ್ಯ ವ್ಯಕ್ತಿಗೆ ಹಕ್ಕು, ಅವಕಾಶ, ಅಧಿಕಾರ ನೀಡಿರುವುದು ಸಂವಿಧಾನ: ಚಲುವರಾಯಸ್ವಾಮಿ
ಸಮಾಜದ ಹಿತ ದೃಷ್ಟಿಯಿಂದ ಸಾರ್ವಜನಿಕರು, ಮಹಿಳೆಯರು, ಯುವಕರನ್ನು ಭಾರತ ದೇಶದ ಇತಿಹಾಸದತ್ತ ತಿರುಗಿಸಬೇಕಿದೆ. ಮುಂದೊಂದು ದಿನ ನಮ್ಮ ಕಾಲ ಮುಗಿಯುತ್ತದೆ. ನಮ್ಮ ಹಿಂದೆ ಬರುವಂತಹ ಹೊಸ ಪೀಳಿಗೆಗೆ ಅನಾಹುತ ಕಾದಿದೆ. ಆದ್ದರಿಂದ ಸಂವಿಧಾನದ ಪ್ರಜ್ಞೆ ಹೆಚ್ಚಿಸಿಕೊಳ್ಳಬೇಕು.
ಮನ್‌ಮುಲ್: ನಾಲ್ಕು ಕ್ಷೇತ್ರಗಳ ಚುನಾವಣಾ ಫಲಿತಾಂಶ ಪ್ರಕಟ
ಮಂಡ್ಯ ಜಿಲ್ಲೆಯ ಏಳು ತಾಲೂಕುಗಳ ಪೈಕಿ ಮದ್ದೂರು, ಮಳವಳ್ಳಿ, ಕೆ.ಆರ್.ಪೇಟೆ ತಾಲೂಕುಗಳ ಫಲಿತಾಂಶ ಘೋಷಣೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಹಾಗಾಗಿ ತಾಲೂಕುಗಳಲ್ಲಿರುವ ಐದು ಸ್ಥಾನಗಳ ಮತ ಎಣಿಗೆ ಪೂರ್ಣಗೊಂಡಿದ್ದು, ಫಲಿತಾಂಶ ಘೋಷಣೆಯಷ್ಟೇ ಬಾಕಿ ಉಳಿದಿದೆ. ಉಳಿದಂತೆ ಮಂಡ್ಯ, ಪಾಂಡವಪುರದಲ್ಲಿ ಜೆಡಿಎಸ್ ಮೇಲುಗೈ ಸಾಧಿಸಿದ್ದರೆ ನಾಗಮಂಗಲ, ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ.
ಎಚ್.ಮಲ್ಲಿಗೆರೆಯ ಬಿಎಲ್‌ಎಸ್ ಪ್ರೌಢ ಶಾಲಾ ವಾರ್ಷಿಕೋತ್ಸವ
ಶಾಲಾ ವಿದ್ಯಾರ್ಥಿಗಳಲ್ಲಿ ಪ್ರತಿಭೆ ಇದ್ದು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪ್ರತಿಭಾ ಕಾರಂಜಿ ಕ್ರೀಡಾಕೂಟ ಸೇರಿದಂತೆ ಹಲವು ಕಾರ್ಯಕ್ರಮದಲ್ಲಿ ಆನಾವರಣ ಗೊಂಡಿದೆ. ಮನಸ್ಸು ಉಲ್ಲಾಸವಾಗಿದ್ದು ಓದಲು ಪೂರಕ ವಾತಾವರಣ ನಿರ್ಮಾಣವಾಗುವುದು. ಪರೀಕ್ಷೆಗೂ ಕೂಡ ಉತ್ತಮ ತಯಾರಿ ನಡೆಸಿ.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 679
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved