ಶ್ರೀರಂಗಪಟ್ಟಣದ ವಿವಿಧ ವಾರ್ಡ್ಗಳಿಗೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಭೇಟಿ, ಜನರ ಸಮಸ್ಯೆ ಆಲಿಕೆಗಾಂಧಿನಗರ, ಭೋವಿ ಕಾಲೋನಿ, ಕುಷ್ಠರೋಗಿಗಳ ಕಾಲೋನಿ, ಗಂಜಾಂ ಕುರಾದ್ ಟೀದಿ, ಆದಿ ಜಾಂಬವ ಬೀದಿ ಕಾಲೋನಿ, ಹಂಗರಹಳ್ಳಿ ಕಾಲೋನಿ, ಮಹಮದ್ ಶಾ ಲೇಔಟ್ಗಳಲ್ಲಿ ವಾಸ ಮಾಡುತ್ತಿರುವ ಕೆಲ ಬಡವರಿಗೆ ಹಕ್ಕುಪತ್ರ ನೀಡಲಾಗಿದೆ. ಇನ್ನೂ ಕೆಲವರಿಗೆ ಮನೆ ಹಕ್ಕುಪತ್ರ ಸಿಕ್ಕಿಲ್ಲ. ಅಂತಹವರನ್ನು ಗುರುತಿಸಬೇಕು.