ಬಸವಣ್ಣವರ ಆದರ್ಶ ಎಲ್ಲರೂ ಪಾಲಿಸಬೇಕು: ಜಿಲ್ಲಾಧಿಕಾರಿ ಡಾ.ಕುಮಾರಬಸವಣ್ಣನವರು ಕರ್ನಾಟಕ ರಾಜ್ಯಕ್ಕೆ ಮಾತ್ರವಲ್ಲ ವಿಶ್ವಕ್ಕೆ ಮಾದರಿ. ಇಡೀ ಜಗತ್ತಿಗೆ ವಿಶ್ವ ಗುರು ಆದವರು. ಒಬ್ಬ ಚಿಂತಕರಾಗಿ, ವಚನಕಾರರಾಗಿ 12 ನೇ ಶತಮಾನದಿಂದ ಇಲ್ಲಿಯವರೆಗೂ ಅವರು ಸಮಾಜಕ್ಕೆ ನೀಡಿರುವ ಬೋಧನೆಗಳು, ಚಿಂತನೆಗಳು, ಮೌಲ್ಯಗಳು ಹಾಗೂ ಆದರ್ಶಗಳು ನಿಜಕ್ಕೂ ಅಪಾರ ಅವರ ಹಾದಿಯಲ್ಲಿ ಪ್ರತಿಯೊಬ್ಬರು ಸಾಗಬೇಕು.