ಬಾಲಕಿ ಸಾವಿನ ಬಗ್ಗೆ ತನಿಖೆಗೆ ಸಮಿತಿ ರಚನೆ: ಶಾಸಕ ಪಿ.ರವಿಕುಮಾರ್ಮೈಸೂರು ಮೆಡಿಕಲ್ ಕಾಲೇಜಿನ ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಪ್ರದೀಪ್, ನಾಗಮಂಗಲ ತಾಲೂಕು ಬಿ.ಜಿ.ನಗರ ಏಮ್ಸ್ನ ಮೂಳೆ ಮತ್ತು ಕೀಲು ವಿಭಾಗದ ಮುಖ್ಯಸ್ಥ ಡಾ.ಮಹೇಶ್, ಜನರಲ್ ಸರ್ಜರಿ ವಿಭಾಗದ ಮುಖ್ಯಸ್ಥ ಡಾ.ಬಾಲಕೃಷ್ಣ, ಅರಿವಳಿಕೆ ವಿಭಾಗದ ಮುಖ್ಯಸ್ಥ ಡಾ.ಚೇತನ್ ಆನಂದ್, ಜಿಲ್ಲಾ ಆರೋಗ್ಯ ಇಲಾಖೆ ಡಿಎಲ್ಒ ಡಾ.ಸೋಮಶೇಖರ್ ಅವರನ್ನೊಳಗೊಂಡ ಸಮಿತಿ ರಚನೆ.