• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಜಿಲ್ಲಾಧಿಕಾರಿ ಪರಿಶೀಲನೆ
ತೂಬಿನಕೆರೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆಯ ನಿರ್ಗಮನ ಕೇಂದ್ರದ ಬಳಿ ಅತಿ ಹೆಚ್ಚು ವಾಹನಗಳ ದಟ್ಟಣೆಯಾಗುತ್ತಿದ್ದು, ಇದರಿಂದ ನಿರಂತರವಾಗಿ ಹೆಚ್ಚಿನ ಅಪಘಾತಗಳಾಗುತ್ತಿದೆ ಇದರಿಂದ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ನಿಖರವಾಗಿ ಹಾಗೂ ಸ್ಪಷ್ಟವಾಗಿ ಸೂಚನೆ ನೀಡುವ ವಸ್ತು ವಿಷಯವುಳ್ಳ ಸೂಚನಾ ಫಲಕ ಅಳವಡಿಸಿ.
ಮಂಡ್ಯ ಸಿಟಿ ಸಹಕಾರ ಬ್ಯಾಂಕ್‌ಗೆ ನಿರ್ದೇಶಕರು ಅವಿರೋಧ ಆಯ್ಕೆ
ಮಂಡ್ಯ ಸಿಟಿ ಸಹಕಾರ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಮುಂದಿನ ಅವಧಿಗೆ ೨೦೨೫ ಸೆಪ್ಟೆಂಬರ್‌ ೭ ರ ಭಾನುವಾರದಂದು ಚುನಾವಣೆ ದಿನಾಂಕ ನಿಗದಿಯಾಗಿತ್ತು. ಹದಿಮೂರು ನಿರ್ದೇಶಕರ ಸ್ಥಾನಕ್ಕೆ ಒಟ್ಟು ೩೪ ಅಭ್ಯರ್ಥಿಗಳು ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು.
ಜನಜಾಗೃತಿಗಾಗಿ ಕೆಪಿಸಿಸಿಯಿಂದ ಪ್ರಚಾರ ಸಮಿತಿ ರಚನೆ: ವಿನಯ್‌ಕುಮಾರ್
ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿಯು ಇದುವರೆಗೆ ಕೇವಲ ಚುನಾವಣೆಗಾಗಿ ಮಾತ್ರ ಎಂಬ ಪ್ರತೀತಿ ಇತ್ತು. ಆದರೆ, ಇದೇ ಮೊದಲ ಬಾರಿಗೆ ಕೆಪಿಸಿಸಿ ಮತ್ತು ಮುಖ್ಯಮಂತ್ರಿಯವರ ಶಿಫಾರಸ್ಸಿನ ಮೇರೆಗೆ ಪ್ರಚಾರ ಸಮಿತಿಯನ್ನು ಎಐಸಿಸಿ ಮಾನ್ಯಗೊಳಿಸಿ, ಕಾಯಂಗೊಳಿಸಿದೆ.
ಪಾಂಡವಪುರದಲ್ಲಿ ಅಕ್ಕ ಕೆಫೆ ನಿರ್ಮಾಣಕ್ಕೆ ಜಿಪಂ ಸಿಇಒ ಸ್ಥಳ ಪರಿಶೀಲನೆ
ಕರ್ನಾಟಕ ಸರ್ಕಾರದ ಕೆಫೆ ಸಂಜೀವಿನಿ ಯೋಜನೆಯಡಿ ಪಾಂಡವಪುರ ತಾಲೂಕು ಪಂಚಾಯ್ತಿ ಕಚೇರಿ ಆವರಣದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಅಕ್ಕ ಕೆಫೆಗೆ ಸಂಬಂಧಿಸಿದಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್‌.ನಂದಿನಿ ಸ್ಥಳ ಪರಿಶೀಲನೆ ನಡೆಸಿದರು.
ಪ್ರಸ್ತುತ ಜನಪದ ಸೃಷ್ಟಿ ಮಾಡಲಾಗದ ಸ್ಥಿತಿ: ಡಾ.ಹಿ.ಶಿ.ರಾಮಚಂದ್ರೇಗೌಡ
ಜನಪದರು ನಿತ್ಯದ ಗೋಳು, ಶ್ರಮದಿಂದ ಬಿಡುಗಡೆ ಪಡೆಯಲು, ಮನಸ್ಸನ್ನು ಪರಿಶುದ್ಧ ಮಾಡಿಕೊಳ್ಳುವ ಸಲುವಾಗಿ ಜನಪದವನ್ನು ಸೃಷ್ಟಿ ಮಾಡಿದರು. ಮನಸ್ಸನ್ನು ಕಳೆದುಕೊಂಡರೆ ಏನನ್ನೂ ಸೃಷ್ಟಿ ಮಾಡಲಾಗದು. ಪ್ರಸ್ತುತ ಜನಪದ ಕಲೆಗಳನ್ನು ಬಳಸಿಕೊಳ್ಳುತ್ತಿದ್ದೇವೆಯೇ ಹೊರತು ಮತ್ತೆ ಸೃಷ್ಟಿ ಮಾಡುತ್ತಿಲ್ಲ.
ರೈತರೇ ಹಿಪ್ಪುನೇರಳೆ ಗಿಡಕ್ಕೆ ಬರುವ ಬೇರುಕೊಳೆ ರೋಗ ತಡೆಗಟ್ಟಿ
ಹಿಪ್ಪು ನೇರಳೆ ಬೆಳೆದ ರೈತರ ತೋಟಕ್ಕೆ ಬೇರುಕೊಳೆ ರೋಗ ಒಂದು ಶಿಲೀಂಧ್ರದಿಂದ ಹರಡುತ್ತದೆ, ಇದು ಒಂದು ಗಿಡಕ್ಕೆ ಬಂದರೆ ಮಾರಕವಾಗಿ ಇಡೀ ಜಮೀನನ್ನು ನಾಶಪಡಿಸುತ್ತದೆ. ಅದನ್ನು ಸರಿಯಾದ ರೀತಿಯಲ್ಲಿ ಹತೋಟಿಗೆ ತರದಿದ್ದರೆ ಇಡೀ ಹಿಪ್ಪು ನೇರಳೆ ತೋಟವನ್ನು ನಾಶಪಡಿಸಬೇಕಾಗುತ್ತದೆ.
ಪಾಂಡವಪುರ: ಚಿಣ್ಣರ ಜಾಣರ ಜಗುಲಿ, ಪೋಷಕರಿಗೆ ಪಾದಪೂಜೆ ಕಾರ್ಯಕ್ರಮ
ಅಕ್ಷಿತ ತಂಡದ ಸದಸ್ಯರು ಹೆಣ್ಣುಮಕ್ಕಳಿಗರ ಹೆಚ್ಚು ತಾಳ್ಮೆ ಇದೆ ಎಂಬುದರ ಕುರಿತು ಪರವಾಗಿ ಚರ್ಚಿಸಿದರೆ, ಜೀವಿತ ತಂಡದ ಸದಸ್ಯರು ಗಂಡರು ಹೆಚ್ಚು ತಾಳ್ಮೆಹೊಂದಿದ್ದಾರೆ ಎಂಬುದಾಗಿ ಚರ್ಚಿಸಿದರು. ಎರಡು ತಂಡಗಳ ಸದಸ್ಯರು ಸಹ ಎಲ್ಲರು ಮೆಚ್ಚುವ ರೀತಿಯಲ್ಲಿ ಚರ್ಚಿಸುವ ಮೂಲಕ ನೆರೆದಿದ್ದ ಪೋಷಕರು, ಪ್ರೇಕ್ಷಕರನ್ನು ರಂಜಿಸಿದರು.
ಸೆ.4ರಂದು ಮಡಿಲು ತುಂಬುವ ಕಾರ್ಯಕ್ರಮ; ಶಾಸಕರಿಂದ ಸ್ಥಳ ಪರಿಶೀಲನೆ
ಶ್ರೀರಂಗಪಟ್ಟಣದ ಶ್ರೀನಿಮಿಷಾಂಬ ದೇವಾಲಯದ ಆವರಣದಲ್ಲಿ ಸರ್ಕಾರದಿಂದ ನಡೆಯುವ ಮಡಿಲು ತುಂಬುವ ಕಾರ್ಯಕ್ರಮದ ಹಿನ್ನೆಲೆ ಶಾಸಕ ರಮೇಶ ಬಂಡಿಸಿದ್ದೇಗೌಡ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲಿನೆ ಮಾಡಿದರು.
ಅಕ್ರಮ ಕಲ್ಲು ಗಣಿಗಾರಿಕೆ, ಜಲ್ಲಿ ಕ್ರಷರ್ ಮಾಲೀಕರ ಮೇಲೆ ಕ್ರಮಕ್ಕೆ ಒತ್ತಾಯ
ಈ ಹಿಂದೆ ತಹಸೀಲ್ದಾರ್ ನೇತೃತ್ವದಲ್ಲಿ ವಿವಿಧ ಇಲಾಖೆ ಒಳಗೊಂಡಂತೆ ಟಾಸ್ಕ್ ಪೋರ್ಸ್ ಸಮಿತಿ ರಚಿಸಿ ತಾಲೂಕಿನ ಕಾಳೇನಹಳ್ಳಿ, ಮುಂಡುಗದೊರೆ, ಹಂಗರಹಳ್ಳಿ, ನೀಲನಕೊಪ್ಪಲು, ಚನ್ನನಕೆರೆ, ಜಕ್ಕನಹಳ್ಳಿ ಭಾಗದ 43 ಕ್ಕೂ ಹೆಚ್ಚು ಅಕ್ರಮ ಕಲ್ಲು ಕೋರೆ, 18 ಜಲ್ಲಿ ಕ್ರಷರ್‌ಗಳ್ನು ಸೀಜ್ ಮಾಡಿ ನಿಲ್ಲಿಸಲಾಗಿತ್ತು.
ಚುನಾವಣೆ ವೇಳೆ ತಮ್ಮ ಶಕ್ತಿ ತೋರಿಸಿ, ಉಳಿದ ಸಮಯದಲ್ಲಿ ಕೆಲಸ ಮಾಡಿ: ಮಧು ಜಿ.ಮಾದೇಗೌಡ
ರಾಜ್ಯದಲ್ಲಿ ಕಾಂಗ್ರೆಸ್ ಸದೃಢವಾಗಿದೆ. ಸರ್ಕಾರ ಕಳೆದ ಎರಡು ಕಾಲು ವರ್ಷದಿಂದ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಒತ್ತು ಕೊಡುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕೆಲಸಗಳು ಆಗುತ್ತವೆ. ರಾಜಕೀಯವನ್ನು ಎಲ್ಲಾ ಸಂದರ್ಭಗಳಲ್ಲೂ ಮಾಡದೆ ಚುನಾವಣೆ ವೇಳೆ ಮಾಡಿ ತಮ್ಮ ಶಕ್ತಿ ತೋರಿಸಬೇಕು. ಉಳಿದ ಸಮಯದಲ್ಲಿ ಅಭಿವೃದ್ಧಿ ಕೆಲಸ ಮಾಡಬೇಕು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 838
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved