• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯ ಜಿಲ್ಲೆಯಿಂದ ಮತ್ತೊಂದು ಯಶಸ್ವಿ ಡೆಕಾಯ್ ಆಪರೇಷನ್..!
ಹೆಣ್ಣು ಭ್ರೂಣ ಹತ್ಯೆ ವಿರುದ್ಧ ಡೆಕಾಯ್ ಆಪರೇಷನ್ ಆರಂಭಿಸಿದ್ದೇ ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್ ಅವರು ಈವರೆಗೆ ನಡೆಸಿದ ಎರಡು ಆಪರೇಷನ್‌ಗಳು ಯಶಸ್ಸು ಕಂಡಿದ್ದವು. ಇದೀಗ ಮೂರನೇ ಆಪರೇಷನ್ ಕೂಡ ಸಕ್ಸಸ್ ಆಗಿದೆ.
ಹಲಗೂರು ಬಳಿ ೬ ಅಡಿ ಉದ್ದದ ಹೆಬ್ಬಾವು ಸಂರಕ್ಷಣೆ
ಹಲಗೂರು ಸಮೀಪದ ಕೊನ್ನಾಪುರ ಗ್ರಾಮದ ಮಹೇಶ ಎಂಬುವರ ಅಂಗಡಿಯ ಬಳಿ ಮಂಗಳವಾರ ರಾತ್ರಿ ಎಂಟು ಅಡಿ ಉದ್ದದ ಹೆಬ್ಬಾವನ್ನು ಉರುಗ ರಕ್ಷಕ ಕೃಷ್ಣ ಸಂರಕ್ಷಣೆ ಮಾಡಿ ಅರಣ್ಯ ಇಲಾಖೆ ಸಿಬ್ಬಂದಿ ಸಮ್ಮುಖದಲ್ಲಿ ಮುತ್ತತ್ತಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.
ಅ.೨೯ರಂದು ಕೃಷಿ ಕೂಲಿಕಾರರ ಸಮ್ಮೇಳನ
ಕೃಷಿಕೂಲಿಕಾರರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈಗಾಗಲೇ ಘಟಕ, ವಲಯ ಮಟ್ಟದ ಸಮ್ಮೇಳನಗಳು ನಡೆದಿವೆ. ಜಿಲ್ಲಾ ಸಮಿತಿ ನಿರ್ಣಯದಂತೆ ಅ.೩೧ಕ್ಕೆ ಮದ್ದೂರು, ನ.೨ರಂದು ಮಂಡ್ಯ, ನ.೧೩ರಂದು ಕೆ.ಆರ್.ಪೇಟೆಯಲ್ಲಿ ತಾಲೂಕು ಸಮ್ಮೇಳನಗಳು ನಡೆಯಲಿವೆ.
ಸನ್ಯಾಸತ್ವ ತೆಗೆದುಕೊಳ್ಳಲು ತೀರ್ಮಾನಿಸಿದ್ದೇ ಸಂತೇಬಾಚಹಳ್ಳಿಯಲ್ಲಿ: ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ನಿಶ್ಚಲಾನಂದ ಸ್ವಾಮೀಜಿ
ಸಂತೇಬಾಚಹಳ್ಳಿಗೆ ಒಂದು ಕೆ.ಪಿ.ಎಸ್. ಶಾಲೆಗೆ ಅನುಮೋದನೆ ಸಿಕ್ಕಿದೆ. ಹಳ್ಳಿಗಳ ರಸ್ತೆ ಅಭಿವೃದ್ಧಿಗೆ ಹಣ ನೀಡಿ ಕೆಲಸ ಮಾಡುತ್ತಿದ್ದೇನೆ. ಹೋಬಳಿ ಎಲ್ಲಾ ಕೆರೆಗಳನ್ನು ಹೇಮಾವತಿ ನದಿ ನೀರಿನಿಂದ ತುಂಬಿಸುವ ಗೂಡೇಹೊಸಹಳ್ಳಿ ಏತ ನೀರಾವರಿ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ. ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದ್ದೇನೆ. ವಿಪಕ್ಷದಲ್ಲಿದ್ದರೂ ಕೂಡ ಅನುದಾನ ತಂದು ಉತ್ತಮ ಕೆಲಸ ಮಾಡಿದ್ದೇನೆ.
ಆರೋಗ್ಯಕರ ಬದುಕಿಗಾಗಿ ಪಟಾಕಿ ಬಿಟ್ಟು ಬೆಳಕಿನ ಹಬ್ಬ ಆಚರಿಸಿ; ತ್ರಿವೇಣಿ
ನೂರಾರು ಮಕ್ಕಳು ಪಟಾಕಿಗಳಿಂದ ಕಣ್ಣು ಕಳೆದುಕೊಂಡು, ಮೈಕೈ ಸುಟ್ಟು ಕೊಂಡು ಶಾಶ್ವತ ಊನವಾಗುತ್ತಿದ್ದು, ಪಟಾಕಿ ಸುಡುವ ಬದಲು ಹೊಸ ಬಟ್ಟೆ ತೊಡಿ, ನಿರಾಶ್ರಿತರೊಂದಿಗೆ ಹಣತೆ ಹಚ್ಚಿ ಹಬ್ಬದೂಟ ಸವಿಯಿರಿ .
ಪಾಂಡವಪುರದಲ್ಲಿ ಆರ್‌ಎಸ್‌ಎಸ್ ಗಣವೇಷಧಾರಿಗಳ ಪಥ ಸಂಚಲನ
ರಾಜ್ಯದಲ್ಲಿ ಜಾತಿ ಸಮೀಕ್ಷೆ ಅವಶ್ಯಕತೆ ಇರಲಿಲ್ಲ, ಅದನ್ನು ಮಾಡುತ್ತಿದ್ದಾರೆ. ಇದೀಗ ಆರ್‌ಎಸ್‌ಎಸ್ ಹಾಗೂ ಪಥಸಂಚಲನವನ್ನು ಬ್ಯಾನ್ ಮಾಡಬೇಕು ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಹೇಳ್ತಾನೆ. ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷರ ಮಗನಾಗಿ, ಒಬ್ಬ ಜವಾಬ್ದಾಯುತ ಸಚಿವನಾಗಿ ಈ ರೀತಿ ಹೇಳಿಕೆ ಕೊಡುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಕೆಲಸಕ್ಕೆ ಮುಂದಾಗಿದ್ದಾರೆ .
ಯಾವುದೇ ಪ್ರತಿಫಲಾಕ್ಷೆ ಇಲ್ಲದೆ ಸೇವೆ ಲಯನ್ಸ್ ಸಂಸ್ಥೆ ಸೂಕ್ತ ವೇದಿಕೆ: ವಿ.ಕೆ.ಜಗದೀಶ್
ಸೇವೆಯನ್ನು ಗುರಿಯಾಗಿಟ್ಟುಕೊಂಡು ಕೆಲಸ ಮಾಡುತ್ತಿರುವ ಸೇವಾ ಸಂಸ್ಥೆಗಳ ಪೈಕಿ ಲಯನ್ಸ್ ಸಂಸ್ಥೆ ಅಗ್ರಸ್ಥಾನದಲ್ಲಿದೆ. ಸಂಸ್ಥೆ ಸೇರಿದರೆ ಲಾಭ ಮಾಡಬಹುದೆಂಬ ಹೊರತಾದ ವ್ಯಕ್ತಿಗಳು ಸೇವೆ ಮಾಡುವ ಮನೋಭಾವದಿಂದ ಮಾತ್ರ ಲಯನ್ಸ್ ಸಂಸ್ಥೆಗೆ ಸೇರಬಹುದು.
ಗೊಲ್ಲರಹಳ್ಳಿ ಮಾದೇಶ್ವರ ದೇವಸ್ಥಾನದಲ್ಲಿ ಹಾಲರವಿ ಸೇವೆ ,ಎಣ್ಣೆ ಮಜ್ಜನ ಸೇವೆ
ಪ್ರತಿ ವರ್ಷದಂತೆ ಈ ವರ್ಷವೂ ಸಹ ಸ್ವಾಮಿಗೆ ರುದ್ರಾಭಿಷೇಕ, ಎಣ್ಣೆ ಮಜ್ಜನ ಹಾಗೂ ಹಾಲರವಿ ಸೇವೆ ನಡೆಸಿ ವಿಶೇಷವಾಗಿ ಪೂಜಾ ಕಾರ್ಯಗಳ ಜೊತೆಗೆ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಸಿದ್ದೇವೆ .
ಪು.ತಿ.ನ. ಸಾಹಿತ್ಯಗಳಿಗೆ ಸಮಾಜ ಬದಲಿಸುವ ಶಕ್ತಿ ಇದೆ: ಕೃಷಿ ಸಚಿವ ಚಲುವರಾಯಸ್ವಾಮಿ ಅಭಿಪ್ರಾಯ
ಉತ್ತಮ ನಿರ್ಮಾಣಕ್ಕೆ ಸಮಾಜದಲ್ಲಿ ರಾಜಕಾರಣಿಗಳು, ಅಧಿಕಾರಿಗಳ ಸಾರ್ವಜನಿಕರ ಪಾತ್ರ ಎಷ್ಟು ಮುಖ್ಯವೋ ಅಷ್ಟೇ ಸಾಹಿತಿಗಳ ಪಾತ್ರವೂ ಬಹುಮುಖ್ಯವಾಗಿದೆ .
ಲಿಂಗಾಯಿತ ಧರ್ಮ ಒಡೆಯಬೇಡಿ, ಮತಾಂತರಕ್ಕೆ ತಡೆ ಮಾಡಿ: ಮರಳವಾಡಿ ಉಮಾಶಂಕರ್
ಸರ್ಕಾರ ಇದೇ ರೀತಿ ನಮ್ಮ ಧರ್ಮ ವಿರೋಧಿ ಧೋರಣೆ ಮುಂದುವರಿಸಿ ವೀರಶೈವ ಲಿಂಗಾಯತರಲ್ಲಿ ಒಡಕು ಮೂಡಿದ್ದೆ ಆದರೆ ನಿಮ್ಮ ದಾರಿ ನಿಮಗೆ ನಮ್ಮ ದಾರಿ ನಮಗೆ. ಇನ್ನು ಎರಡುವರೆ ವರ್ಷ ಕಳೆದು ಮುಂದೆ ಬರುವಂತಹ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಾವು ನಿಮ್ಮ ಪಕ್ಷವನ್ನು ಒಪ್ಪುವುದಿಲ್ಲ. ಇದನ್ನು ನಾವು ಘಂಟಾಘೋಷವಾಗಿ ಹೇಳುತ್ತಿಕುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 901
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved