• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತೀಯ ಸೇನೆಗೆ ಅವಮಾನ: ಕಾಂಗ್ರೆಸ್ ಸಂಸ್ಕೃತಿ ಪ್ರದರ್ಶನ

ಭಾರತ ಆಪರೇಷ್ ಸಿಂದೂರ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಉಗ್ರ ನೆಲೆಗಳನ್ನು ಧ್ವಂಸ ಮಾಡಿದ ವೀರ ಸೇನಾನಿಗಳಿಗೆ ಕಾಂಗ್ರೆಸ್ ಅಪಮಾನ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ಆರೋಪಿಸಿದರು.

ಅಮ್ಯೂಸ್‌ಮೆಂಟ್ ಯೋಜನೆ ರದ್ದುಗೊಳಿಸಲು ರೈತಸಂಘ ಆಗ್ರಹ
ಕೇಂದ್ರ ಸರ್ಕಾರವು ಕಬ್ಬಿಗೆ ಎಫ್‌ಆರ್‌ಪಿ ದರ ನಿಗದಿಪಡಿಸುವಾಗ ಶೇ.೮.೫ ರಷ್ಟು ಇಳುವರಿ ಆಧಾರದ ಮೇಲೆ ದರ ನಿಗದಿಪಡಿಸಬೇಕು. ರಾಜ್ಯ ಸರ್ಕಾರವು ಟನ್ ಕಬ್ಬಿಗೆ ಕನಿಷ್ಠ ೫೦೦ ರು. ಪ್ರೋತ್ಸಾಹಧನ ನೀಡಬೇಕು. ರೈತ ವಿರೋಧಿ ಮೂರು ಕಾಯ್ದೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಾಶ್ವತವಾಗಿ ವಾಪಸ್ ಪಡೆಯಬೇಕು.
ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ್‌ ಜೋಶಿ ವಿರುದ್ಧ ಮೊಳಗಿದ ರಣಕಹಳೆ

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಮಹೇಶ್‌ ಜೋಶಿ ವಿರುದ್ಧ ಶನಿವಾರ ನಗರದಲ್ಲಿ ಸಾಹಿತಿಗಳು ಮತ್ತು ಹೋರಾಟಗಾರರು ರಣಕಹಳೆ ಮೊಳಗಿಸಿದರು. ಸರ್ವಾಧಿಕಾರಿ ಆಡಳಿತವನ್ನು ಕೊನೆಗಾಣಿಸ ಆಡಳಿತಾಧಿಕಾರಿಯನ್ನು ನೇಮಿಸುವಂತೆ ರಾಜ್ಯ ಸರ್ಕಾರವನ್ನು ಒಕ್ಕೊರಲಿನಿಂದ ಆಗ್ರಹಿಸಿದರು.

ಮಕ್ಕಳೇ ಸರ್ಕಾರದ ಸೌಲಭ್ಯ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಿ: ಟಿ.ಸಿ.ಚಂದ್ರಶೇಖರ್
ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಸವಲತ್ತುಗಳನ್ನು ನೀಡುತ್ತಿದೆ. ಅವುಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸಿ ಅವರ ಭವಿಷ್ಯವನ್ನು ರೂಪಿಸುವ ಜವಾಬ್ದಾರಿ ಶಿಕ್ಷಕರು ಹಾಗೂ ಉಪನ್ಯಾಸಕರ ಮೇಲಿದೆ. ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸಿ.ಎಸ್.ಆರ್. ಫಂಡ್ ಮೂಲಕ ಶೈಕ್ಷಣಿಕ ವಲಯಕ್ಕೆ ಡಿಜಿಟಲ್ ಟಚ್ ನೀಡುತ್ತಿರುವ ಕಾರ್ಯ ಶ್ಲಾಘನೀಯ.
ನಮಗೆ ಕುಡಿಯಲು ಕಾವೇರಿ ನೀರು ಕೊಡಿ..!
ಕೆಎಚ್‌ಬಿ ಬಡಾವಣೆ ನಿರ್ಮಾಣ ಮಾಡಿ ೨೦ ವರ್ಷ ಕಳೆದರೂ ಈವರೆಗೂ ಬಡಾವಣೆ ಜನರಿಗೆ ಕುಡಿಯುವ ಕಾವೇರಿ ನೀರಿನ ಸಂಪರ್ಕ ಕಲ್ಪಿಸಿಲ್ಲ. ೨೦೧೯ರಲ್ಲಿ ಕರ್ನಾಟಕ ಗೃಹಮಂಡಳಿ ಬಡಾವಣೆಯನ್ನು ನಗರಸಭೆಗೆ ಹಸ್ತಾಂತರ ಮಾಡಿದೆ. ಕಳೆದ ೬ ವರ್ಷಗಳಿಂದ ಬಡಾವಣೆ ನಿವಾಸಿಗಳು ಕಂದಾಯ ಕಟ್ಟುತ್ತಿದ್ದಾರೆ. ಆದರೆ, ಈವರೆಗೂ ನಗರಸಭೆ ಯಾವುದೇ ಮೂಲ ಸೌಲಭ್ಯ ಒದಗಿಸಿಲ್ಲ.
ವೈದ್ಯ ಕ್ಷೇತ್ರದಲ್ಲಿ ಡ್ರೋನ್ ಬಳಕೆ ಹೊಸ ಮೈಲಿಗಲ್ಲು: ಡಾ. ಎಚ್‌.ಕೃಷ್ಣ
ಐಕಾಟ್ (ಐಸಿಎಟಿಟಿ) ಸಂಸ್ಥೆಯವರು ತುರ್ತು ಆರೋಗ್ಯ ಸೇವೆಗಳನ್ನು ಡ್ರೋನ್ ಮೂಲಕ ಒದಗಿಸಬಹುದು ಎಂಬುದನ್ನು ವಿನೂತನ ಪ್ರಯೋಗದ ಮೂಲಕ ಜಗತ್ತಿಗೆ ಪರಿಚಯಿಸಲು ಹೊರಟಿದ್ದಾರೆ. ತುರ್ತಾಗಿ ನೀಡಬೇಕಾದ ವೈದ್ಯಕೀಯ ಡ್ರಗ್ಸ್‌ನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಎಲ್ಲಿಯೂ ತಡಮಾಡದೆ ಅಗತ್ಯವಿರುವ ರೋಗಿ ನೀಡಿ ಪ್ರಾಣ ಉಳಿಸಬಹುದು.
ಡೆಂಘೀ ಜ್ವರ ಬಾರದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಡಾ.ಕುಮಾರ
ಸಾರ್ವಜನಿಕರು ತಾವು ವಾಸಿಸುವ ಸುತ್ತಮುತ್ತಲ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿಕೊಳ್ಳುವುದು ಅತಿ ಮುಖ್ಯ. ಮಳೆಗಾಲ ಆರಂಭವಾಗುವುದರಿಂದ ಚರಂಡಿ ಹಾಗೂ ಅರ್ಧಕ್ಕೆ ನಿಂತು ಹೋದ ಕಟ್ಟಡಗಳಲ್ಲಿ ನೀರು ನಿಂತರೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ.
ಹಸು ಸಾಕಾಣಿಕೆ, ಗುಣಮಟ್ಟದ ಹಾಲು ಪೂರೈಕೆ ಕುರಿತು ರೈತರಿಗೆ ಅರಿವು
ರಾಸುಗಳಿಗೆ ವಿಮೆ ಮಾಡಿಸಲು ರೈತರು ನಿರ್ಲಕ್ಷ್ಯ ಮಾಡಬಾರದು, ಸಾಲ ಮಾಡಿ ಹಸು ಖರೀದಿಸಿ ಅವು ಆಕಸ್ಮಿಕವಾಗಿ ಅಕಾಲಿಕ ಮರಣಕ್ಕೆ ಒಳಗಾದರೆ ರೈತರಿಗೆ ಪರಿಹಾರ ದೊರೆಯುವುದಿಲ್ಲ. ರಾಸುಗಳ ವಿಮೆಗೆ ಒಕ್ಕೂಟ ಶೇ.50ರಷ್ಟು ಹಣ ನೀಡುತ್ತಿದೆ. ಉಳಿದ ಹಣವನ್ನು ರೈತರು ಪಾವತಿಸಬೇಕು.
ರಸ್ತೆ ಅಭಿವೃದ್ಧಿಗೆ ಅಡ್ಡಿಯಾಗಿದ್ದ ಜಾಗ ಒತ್ತುವರಿ: ಪೊಲೀಸ್ ಬಂದೋಬಸ್ತ್ ನಲ್ಲಿ ತೆರವು
ಮದ್ದೂರು ಪಟ್ಟಣದ ಪುರಸಭೆ ವ್ಯಾಪ್ತಿಯ 10ನೇ ವಾರ್ಡ್‌ನಲ್ಲಿ ರಸ್ತೆ ಅಭಿವೃದ್ಧಿಗೆ ಅಡ್ಡಿಯಾಗಿದ್ದ ಅಕ್ರಮ ಒತ್ತುವರಿಯನ್ನು ಶನಿವಾರ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ತೆರವುಗೊಳಿಸಲಾಯಿತು.
ಮಂಡ್ಯದಲ್ಲಿ ಮಾಜಿ ಸೈನಿಕರು, ವಿದ್ಯಾರ್ಥಿಗಳಿಂದ ತಿರಂಗ ಯಾತ್ರೆ
ಹಿಂದೂ ಮಹಿಳೆಯರ ಸಿಂಧೂರವನ್ನು ಅಳಿಸಿಹಾಕಿದ್ದ ಕಾರಣಕ್ಕೆ ಕೇಂದ್ರ ಸರ್ಕಾರ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕಾರ್ಯಾಚಾರಣೆ ನಡೆಸಿ ನೂರಕ್ಕು ಹೆಚ್ಚು ಮಂದಿ ಉಗ್ರರನ್ನು ಹತ್ಯೆ ಮಾಡಿದೆ. ಪಾಕಿಸ್ತಾನದಲ್ಲಿ ಉಗ್ರ ನೆಲೆಗಳನ್ನು ಧ್ವಂಸ ಮಾಡಿದೆ. ಅಲ್ಲಿನ ಸೇನಾ ನೆಲೆಗಳನ್ನೂ ಸಹ ಹೊಡೆದು ಹಾಕಿದೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶವಾಗಿದೆ.
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 835
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved