• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ಆರೋಪಿಗಳ ಬಂಧನಕ್ಕೆ ಒತ್ತಾಯ
ರಾಮನಗರ ಜಿಲ್ಲೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಆರೋಪಿಗಳನ್ನು ಬಂಧಿಸಬೇಕು. ಜೊತೆಗೆ ಕುಟುಂಬಕ್ಕೆ ೨೫ ಲಕ್ಷ ರು. ಪರಿಹಾರ ನೀಡುವಂತೆ ಆಗ್ರಹಿಸಿ ಮಹಿಳಾ ಕೃಷಿ ಕೂಲಿಕಾರರ ಉಪ ಸಮಿತಿ, ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
ನಿರ್ಲಕ್ಷ್ಯ ಮಾಡದೆ ಓದಿನ ಮೂಲಕ ಜೀವನ ಕಟ್ಟಿಕೊಳ್ಳಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಶಿಕ್ಷಣ ಕ್ಷೇತ್ರದ ಬುದ್ಧಿವಂತಿಕೆಯ ಪರೀಕ್ಷೆ ಮೊದಲ ಹಂತವೇ ಎಸ್ಸೆಸ್ಸೆಲ್ಸಿ. ಮಕ್ಕಳನ್ನು ಸತ್ಪ್ರಜೆ ಮಾಡಬೇಕೆಂಬು ಪೋಷಕರ ಕನಸು. ಅವರ ಕನಸು, ಕಷ್ಟವನ್ನು ಅರ್ಥ ಮಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ನಾನು ಓದಬೇಕಿತ್ತು ಎಂದು ನೊಂದುಕೊಳ್ಳುವ ಮುನ್ನಾ ಇರುವ ಅವಕಾಶವನ್ನು ಪ್ರಯೋಜನ ಪಡೆದುಕೊಳ್ಳಬೇಕು.
ಬದುಕಿನ ಒತ್ತಡಗಳಿಂದ ಮನುಷ್ಯ ತನ್ನ ಆರೋಗ್ಯ ಕಳೆದುಕೊಳ್ಳುತ್ತಿದ್ದಾನೆ: ಸುತ್ತೂರು ಶ್ರೀ
ನಾವು ಬೆಳೆಯುವ ಭೂಮಿ ವಿಷಯುಕ್ತವಾಗಿ ತಿನ್ನುವ ಆಹಾರ ಬೆಳೆಯುವ ಮೊಳಕೆಯಲ್ಲಿಯೇ ವಿಷವಾಗುತ್ತಿದೆ. ರಾಸಾಯನಿಕ ಕೃಷಿ ಪದ್ಧತಿಯಿಂದ ನಾವು ಮತ್ತೆ ಪ್ರಾಚೀನ ನೈಸರ್ಗಿಕ ಕೃಷಿ ಪದ್ಧತಿ ಕಡೆ ಹೋಗಬೇಕಾದ ಅಗತ್ಯವನ್ನು ಕೃಷಿ ವಿಜ್ಞಾನಿಗಳು ಪ್ರತಿಪಾದಿಸುತ್ತಿದ್ದಾರೆ. ನಮ್ಮ ಆರೋಗ್ಯ ರಕ್ಷಣೆಗೆ ಆಸ್ಪತ್ರೆಗಳು ರಕ್ಷಾ ಕವಚದಂತೆ ಕೆಲಸ ಮಾಡುತ್ತಿವೆ.
ವಾರಕ್ಕೊಮ್ಮೆ ನೀರಿನ ಗುಣಮಟ್ಟ ಪರಿಶೀಲಿಸಿ: ಜಿಲ್ಲಾಧಿಕಾರಿ ಡಾ.ಕುಮಾರ
ನೀರನ್ನು ನೀರಿನ ಮೂಲದಲ್ಲಿ ಪರಿಶೀಲಿಸುವುದರ ಜೊತೆಗೆ ಅದರ ವಿತರಣಾ ಬಿಂದುವಿನಲ್ಲೂ ಸಹ ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಅವರು ನಗರಸಭೆ ವ್ಯಾಪ್ತಿಯಲ್ಲಿ ಪ್ರತಿದಿನ ಪರಿಶೀಲಿಸಬೇಕು. ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿಗಳು ವಾರಕೊಮ್ಮೆ ಮಾದರಿಗಳನ್ನು ನೀಡಿ ನೀರಿನ ಗುಣಮಟ್ಟವನ್ನು ಪರಿಶೀಲಿಸಬೇಕು.
ಬಿಎಸ್‌ವೈ ಹೋರಾಟ ಬಿಟ್ಟು ವಿಶ್ರಾಂತಿ ತೆಗೆದುಕೊಳ್ಳುವುದೇ ಲೇಸು: ಕೆ.ಎಂ.ಉದಯ್ ವ್ಯಂಗ್ಯ
ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದರೂ ಸಹ ಯಾವುದೇ ಅಭಿವೃದ್ಧಿ ಮಾಡದೆ ಅವರು ಸೇರಿದಂತೆ ಸಂಪುಟದ ಸಚಿವರು ಅಭಿವೃದ್ಧಿ ಹೆಸರಿನಲ್ಲಿ ರಾಜ್ಯದ ಬೊಕ್ಕಸವನ್ನು ಲೂಟಿ ಮಾಡಿದರು ಮತ್ತು ಅವರ ಸರ್ಕಾರದ ಕಮಿಷನ್ ಹಗರಣಗಳನ್ನು ರಾಜ್ಯದ ಜನ ಇನ್ನು ಮರೆತಿಲ್ಲ.
ಲೋಕಪಾವನಿ ಮಹಿಳಾ ಬ್ಯಾಂಕ್‌ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ
ಬ್ಯಾಂಕ್ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ. ಜಿಲ್ಲೆಯ ಏಕೈಕ ಮಹಿಳಾ ಸಹಕಾರ ಬ್ಯಾಂಕ್ ಇದಾಗಿದ್ದು, ಇದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಗುರುತರ ಜವಾಬ್ದಾರಿ ನಮ್ಮದಾಗಿದೆ. ಮುಂದಿನ ದಿನಗಳಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಬ್ಯಾಂಕ್ ಅಭಿವೃದ್ಧಿಗೆ ಶ್ರಮಿಸೋಣ.
ಭಯೋತ್ಪಾದಕರ ಹುಟ್ಟಡಗಿಸುವಲ್ಲಿ ನಮ್ಮ ಸೈನಿಕರು ಯಶಸ್ವಿ: ಶಾಂತ ಮೋಹನ್
ದೇಶಕ್ಕಾಗಿ ತನ್ನ ಪ್ರಾಣವನ್ನೇ ತ್ಯಾಗ ಮಾಡುವ ಸೈನಿಕ ಎಲ್ಲವನ್ನೂ ತೊರೆಯುತ್ತಾನೆ. ಕುಟುಂಬ ಸಂಬಂಧ ಎಲ್ಲವನ್ನೂ ಮರೆತು ವೀರಮರಣ ಹೊಂದುತ್ತಾನೆ. ಆದ್ದರಿಂದ ಅಂತಹ ಯೋಧರಿಗೆ ನಾವು ಕೃತಜ್ಞರಾಗಿ ಗೌರವ ನಮನ ಸಲ್ಲಿಸಲಾಗುತ್ತಿದೆ.
ಡೆಂಘೀ ಜ್ವರ ನಿಯಂತ್ರಣಕ್ಕೆ ಸೊಳ್ಳೆ ಉತ್ಪತ್ತಿ ತಾಣಗಳ ನಾಶ ಅಗತ್ಯ: ವೈದ್ಯಾಧಿಕಾರಿ ಡಾ.ಪಿ.ಮಾರುತಿ ಕರೆ
ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಡೆಂಘೀ ಜ್ವರಕ್ಕೆ ಕಾರಣವಾಗಿರುವ ಈಡಿಸ್ ಇಜಿಪ್ಟೈ ಎಂಬ ಸೊಳ್ಳೆ ಘನತಾಜ್ಯಗಳಲ್ಲಿ ಮಳೆ ನೀರು ಸಂಗ್ರಹಣೆ, ಪ್ರೇಕ್ಷಣೀಯ ಸ್ಥಳಗಳಲ್ಲಿನ ಎಳನೀರು ಬುರುಡೆ, ಹಳೆಯ ಅನುಪಯುಕ್ತ ಟೈಯರಗಳಲ್ಲಿ ಮಳೆ ನೀರು ತುಂಬಿರುತ್ತವೆ ಎಂದು ತಿಳಿಸಿ, ಮರಗಳ ಪೊಟರೆಗಳಲ್ಲಿ ಮಳೆ ನೀರು ಸಂಗ್ರಹಗೊಂಡು ಸೊಳ್ಳೆಗಳು ಉತ್ಪತ್ತಿ ತಾಣಗಳಾಗಿ ಮಾರ್ಪಾಡಾಗುವುದನ್ನು ತಡೆಗಟ್ಟುವ ಕುರಿತು ಮಾಹಿತಿ ನೀಡಿದರು.
ಮುಂಬಡ್ತಿಗಾಗಿ ಮಿಮ್ಸ್ ವೈದ್ಯರಿಂದ ಕಪ್ಪುಪಟ್ಟಿ ಚಳವಳಿ
ಮಿಮ್ಸ್‌ ನಿರ್ದೇಶಕರು ಹಾಗೂ ಆಸ್ಪತ್ರೆಯ ಅಧೀಕ್ಷಕರು ವೈದ್ಯರ ಅಹವಾಲುಗಳನ್ನು ಕೇಳುತ್ತಿಲ್ಲ. ರಾಜ್ಯಸರ್ಕಾರ ಕೂಡಲೇ ಮುಂಬಡ್ತಿ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮೇ ೨೦ರ ಬಳಿಕ ರಾಜ್ಯಾದ್ಯಂತ ಹೋರಾಟ ರೂಪಿಸುವುದಾಗಿ ಎಚ್ಚರಿಕೆ ನೀಡಿದರು.
ಮಂಡ್ಯ: ಹೈಟೆಕ್ ಶೌಚಾಲಯ ದಿಢೀರ್ ಓಪನ್..!
ಒಂದು ವರ್ಷದ ಹಿಂದೆ ನಿರ್ಮಾಣಗೊಂಡಿದ್ದ ಸಾರ್ವಜನಿಕ ಶೌಚಾಲಯ ಸುಣ್ಣ- ಬಣ್ಣ ಕಾಣದೆ ಬೀಗ ಹಾಕಿದ ಸ್ಥಿತಿಯಲ್ಲಿತ್ತು. ಇದೇ ವೇಳೆಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವ ವೇಳೆ ಈ ಶೌಚಾಲಯಕ್ಕೂ ಸುಣ್ಣ-ಬಣ್ಣ ಬಳಿಯಲಾಯಿತು. ಸಮ್ಮೇಳನದ ವೇಳೆಗೂ ಶೌಚಾಲಯ ಸಾರ್ವಜನಿಕರಿಗೆ ಮುಕ್ತವಾಗಲೇ ಇಲ್ಲ. ಅದಕ್ಕೆ ನಗರಸಭೆ ಅಧಿಕಾರಿಗಳು, ಜನಪ್ರತಿನಿಧಿಗಳೂ ಸಮರ್ಪಕ ಉತ್ತರ ನೀಡಲಿಲ್ಲ.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 835
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved