• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರ ಬಜೆಟ್ : ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆ ಮರೀಚಿಕೆ ...! ಅಭಿವೃದ್ಧಿ ವಿಷಯ ಕನಸು
ಅಭಿವೃದ್ಧಿ ವಿಷಯವಾಗಿ ಕನಸು ಕಾಣುವುದು ಮಂಡ್ಯ ಜಿಲ್ಲೆಯ ಜನರ ಹಣೆಬರಹ. ನಿರಾಸೆ ಎನ್ನುವುದು ಕಟ್ಟಿಟ್ಟಬುತ್ತಿ. ರಾಜಕೀಯವಾಗಿ ಯಾರು ಎಷ್ಟೇ ಉನ್ನತ ಹುದ್ದೆಗೇರಿದರೂ ಜಿಲ್ಲೆಯ ಅಭಿವೃದ್ಧಿಯ ಚಿತ್ರಣವನ್ನು ಬದಲಿಸುವುದಕ್ಕೆ ಇದುವರೆಗೂ ಸಾಧ್ಯವಾಗದಿರುವುದು ದೊಡ್ಡ ದುರಂತ...!
ಕೃಷಿಕರು, ಬಡ, ಮಧ್ಯಮ ವರ್ಗದ ಬಗ್ಗೆ ಬಜೆಟ್‌ನಲ್ಲಿ ಅತಿಹೆಚ್ಚು ಕಾಳಜಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಹಾಗೂ ರೈತಪರ ಆಲೋಚನೆಗಳಿಗೆ 2025ನೇ ಸಾಲಿನ ಬಜೆಟ್ ಕೈಗನ್ನಡಿಯಾಗಿದೆ. ಸಾವಯವ ಕೃಷಿಗೆ ಉತ್ತೇಜನ, ಕೃಷಿಯಲ್ಲಿ ಸುಸ್ಥಿರತೆಗೆ ಒತ್ತು, ರೈತನ ವೆಚ್ಚವನ್ನು ತಗ್ಗಿಸುವ ನಿಟ್ಟಿನಲ್ಲಿ ಅಗತ್ಯ ಉಪಕ್ರಮಗಳನ್ನು ಬಜೆಟ್‌ನಲ್ಲಿ ಕೈಗೊಳ್ಳಲಾಗಿದೆ.
ಇಂದು ಮನ್‌ಮುಲ್ ಆಡಳಿತ ಮಂಡಳಿ ಚುನಾವಣೆ: ಸಂಜೆಯೇ ಫಲಿತಾಂಶ ಪ್ರಕಟ..!
ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಮಂಡಳಿಯ ೧೨ ಸ್ಥಾನಗಳಿಗೆ ಭಾನುವಾರ (ಫೆ.೨)ರಂದು ಚುನಾವಣೆ ನಡೆಯಲಿದೆ. ನಗರದ ಸ್ವರ್ಣಸಂದ್ರದಲ್ಲಿರುವ ಮೈಷುಗರ್ ಪ್ರೌಢ ಶಾಲೆಯಲ್ಲಿ ಬೆಳಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆಯವರೆಗೆ ಮತದಾನ ನಡೆಯಲಿದೆ. ಸಂಜೆಯೇ ಫಲಿತಾಂಶ ಪ್ರಕಟವಾಗಲಿದ್ದು, ಕಣದಲ್ಲಿರುವ ೨೬ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಚುನಾವಣೆಗೆ ಸ್ಪರ್ಧಿಸದಂತೆ ತಡೆಯಲು ಪಿತೂರಿ: ಆರೋಪ
ಮಳವಳ್ಳಿ ಪಿಎಲ್‌ಡಿ ಬ್ಯಾಂಕ್‌ ನಿರ್ದೇಶಕ ಸ್ಥಾನದ ಚುಣಾವಣೆಗೆ ಸ್ಪರ್ಧಿಸದಂತೆ ತಡೆಯಲು ಉದ್ದೇಶ ಪೂರ್ವಕವಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಒಂದು ವರ್ಷದ ಅವಧಿಗೆ ಚುನಾವಣೆಗೆ ಸ್ಪರ್ಧಿಸದಂತೆ ಅಮಾನತುಗೊಳಿಸಿದ್ದಾರೆ.
ನಿಮಿಷಾಂಬ ದೇವಿ ದರ್ಶನ ಪಡೆದ ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ
ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಬ ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಮಹಿಳಾ ಸಿಬ್ಬಂದಿಯೊಂದಿಗೆ ಫೋಟೋ ತೆಗೆಸಿಕೊಂಡ ಗಾಯಕಿ ಎಸ್.ಜಾನಕಿ. ದೇವಿಗೆ ಕುಂಕುಮ ಅರ್ಚನೆ ಸೇರಿದಂತೆ ಇತರೆ ಪೂಜೆಗಳ ನೆರವೇರಿಸಿ ಪ್ರಾರ್ಥನೆ.
ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ
ಗೆಜ್ಜಲಗೆರೆ ಶಾಹಿ ಎಕ್ಸ್ ಪೋರ್ಟ್ ಮತ್ತಿತರ ಕಾರ್ಖಾನೆಗಳಿಗೆ ಗ್ರಾಮೀಣ ಭಾಗದಿಂದ ಬರುವ ಮಹಿಳಾ ಕಾರ್ಮಿಕರು ಮಿನಿ ಟೆಂಪೋ ಮತ್ತು ಪ್ರಯಾಣಿಕರ ಆಟೋಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಕೆಲಸಕ್ಕೆ ಬರುತ್ತಿದ್ದಾರೆ. ಪ್ರಯಾಣದ ವೇಳೆ ಅವಘಡಗಳು ಸಂಭವಿಸಿ ಸಾವು ನೋವು ಉಂಟಾಗುತ್ತಿದೆ. ಇದರಿಂದ ಕಾರ್ಮಿಕರನ ಆಶ್ರಯಿಸಿರುವ ಕುಟುಂಬಗಳು ತೊಂದರೆಗೆ ಒಳಗಾಗುತ್ತಿವೆ.
ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಅನಾವರಣಗೊಳಿಸಲು ಕೃಷ್ಣಮೂರ್ತಿ ಸಲಹೆ
ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರಲ್ಲಿರುವ ಕೌಶಲ್ಯ ಪ್ರತಿಭೆಗಳು ಅನಾವರಣಗೊಂಡಾಗ ಶೈಕ್ಷಣಿಕ, ಸಾಂಸ್ಕೃತಿಕ ಪರಂಪರೆ ಬೆಳೆಯುವ ಜೊತೆಗೆ ಕಲಿಕೆಯ ಆಸಕ್ತಿಯೂ ಹೆಚ್ಚಾಗುತ್ತದೆ.
ಪತ್ನಿ ಹತ್ಯೆ ಮಾಡಿದ್ದ ಪತಿ, ಆತನ ಸಹಚರನ ಬಂಧನ
ಮೂರು ದಿನಗಳ ಬಳಿಕ ಚಂದಿಕಾ ಶವ ಪೂರ್ಣಪ್ರಜ್ಞ ಕಾನ್ವೆಂಟ್ ಸಮೀಪದ ಕೊಲ್ಲಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿದ್ದ ಪೊಲೀಸರು ಆರೋಪಿಗಳ ಪತ್ತೆಗೆ ಡಿವೈಎಸ್ಪಿ ಕೃಷ್ಣಪ್ಪ, ಸಿಪಿಐ ಶಿವಕುಮಾರ ನೇತೃತ್ವದಲ್ಲಿ ಎರಡು ವಿಶೇಷ ತಂಡಗಳನ್ನು ರಚಿಸಿದ್ದರು.
ಪಟ್ಟಣದ ವಿವಿಧೆಡೆ ಅನಧಿಕೃತವಾಗಿ ಅಂಗಡಿ ಇಟ್ಟು ವ್ಯಾಪಾರ: ತೆರವಿಗೆ ಮುಂದಾದ ಪುರಸಭೆ ಅಧಿಕಾರಿಗಳೊಂದಿಗೆ ವ್ಯಾಪಾರಸ್ಥರ ಮಾತಿನ ಚಕಮಕಿ
ಈ ಕೂಡಲೇ ಇದನ್ನು ನಿಲ್ಲಿಸದಿದ್ದರೆ ಆಹಾರ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆಗೆ ದೂರು ನೀಡಲಾಗುವುದು. ರಸ್ತೆ ಬದಿಯಲ್ಲಿ ತಳ್ಳುವ ಗಾಡಿಗಳು ಬೆಳಗ್ಗೆಯಿಂದ ಸಂಜೆವರೆಗೂ ಒಂದೇ ಸ್ಥಳದಲ್ಲಿ ನಿಂತು ವ್ಯಾಪಾರ ಮಾಡಬಾರದು ಎಂದು ಎಚ್ಚರಿಕೆ ನೀಡಿದರು.
ಈ ಹಿಂದಿನ ಆಡಳಿತ ಮಂಡಳಿ ಮಾರ್ಗವನ್ನೇ ನಾವು ಅನುಸರಿಸುತ್ತಿದ್ದೇವೆ; ರಮೇಶ್ ಬಂಡಿಸಿದ್ದೇಗೌಡ
ನಮ್ಮವರನ್ನು ಚುನಾವಣೆ ವೇಳೆ ಒಂದು, ಮೂರು ದಿನದ ಹಾಗೂ ತಿಂಗಳ ಮಟ್ಟಿಗೆ ಅನರ್ಹರನ್ನಾಗಿ ಮಾಡಿದ್ದರು. ಹಾಲಿಗೆ ನೀರು ಬೆರಿಸಿ ಅಕ್ರಮ ಎಸಗಿದವರು ಯಾರು? ಯಾರ್‍ಯಾರು ಇದ್ದರು? ನಿಮ್ಮ ಪಾತ್ರ ಏನು?. ಅಂದು ನೀವು ಮಾಡಿರುವುದನ್ನು ಇಂದು ನಾವು ಅನುಸರಿಸುತ್ತಿದ್ದೇವೆ ಎನ್ನುವ ಮೂಲಕ ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಹೇಳಿಕೆಗೆ ಟಾಂಗ್ ನೀಡಿದರು.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 681
  • next >
Top Stories
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
2025ರ ವರ್ಷಾಂತ್ಯಕ್ಕೆ ಗ್ರೇಟರ್‌ ಬೆಂಗ್ಳೂರು ಚುನಾವಣೆ : ರಾಮಲಿಂಗಾ ರೆಡ್ಡಿ
ಕಂಟೋನ್ಮೆಂಟ್‌ನಲ್ಲಿ 368 ಮರ ಕತ್ತರಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆಯಿಂದ ವಿರೋಧ
ಆರ್‌ಸಿಬಿಗೆ ಡೇವಿಡ್‌, ಸಾಲ್ಟ್‌, ಶೆಫರ್ಡ್‌ ಬಲ!
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved