• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಸ್ತು, ಸೇವಾ ಮನೋಭಾವವಿರುವ ವಿದ್ಯಾರ್ಥಿ ಸಾಧಕರಾಗೋದು: ಶಾಸಕ ಎಚ್.ಟಿ.ಮಂಜು
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಂಕ ಗಳಿಕೆ ಬದುಕಿನ ಮಾನದಂಡವಲ್ಲ. ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲೂ ವಿಫುಲ ಅವಕಾಶಗಳಿವೆ. ಪ್ರತಿಭೆ ಇದ್ದವರು ಕಲೆ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿ ಬದುಕು ಕಟ್ಟಿಕೊಳ್ಳಬಹುದು.
ಶಿಥಿಲಗೊಂಡ ಸರ್ಕಾರಿ ಶಾಲೆಗಳ ನೆಲಸಮ: ಶಾಸಕ ಕೆ.ಎಂ.ಉದಯ್
ವಿಧಾನಮಂಡಲದ ಅಧಿವೇಶನದಲ್ಲಿ ಗ್ರೇಟರ್ ಬೆಂಗಳೂರು ಮಸೂಧೆ ಸಂಬಂಧ ಅಂಗೀಕಾರಕ್ಕೆ ಸಲಹೆ ನೀಡಿರುವ ವಿರೋಧ ಪಕ್ಷದ ನಾಯಕ ಕ್ವಾಟರ್ ಹೊಡೆದುಕೊಂಡು ಸದನದಲ್ಲಿ ಕುಳಿತಿದ್ದರಾ .
ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ ವ್ಯವಸ್ಥೆ: ಕೆ.ಎಂ.ಉದಯ್
ಶೈಕ್ಷಣಿಕ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರ ಪಾತ್ರ ಬಹಳ ಮುಖ್ಯವಾದುದ್ದು. ಈ ನಿಟ್ಟಿನಲ್ಲಿ ಕಾಯಾ- ವಾಚಾ- ಮನಸಾ ಶ್ರಮಿಸಬೇಕು. ಸರ್ಕಾರಿ ಕಾಲೇಜುಗಳಲ್ಲೂ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ವಿದ್ಯಾರ್ಥಿಗಳು ಪ್ರತಿ ತರಗತಿಗಳಿಗೂ ಹಾಜರಾಗುವ ಮೂಲಕ ತಮ್ಮ ಶೈಕ್ಷಣಿಕ ಪ್ರಗತಿಯನ್ನು ಹೆಚ್ಚಿಸಿಕೊಂಡು ಕಾಲೇಜಿಗೆ ಕೀರ್ತಿ ತರಬೇಕು.
ಪಾಂಡವಪುರ: ತಿರಂಗಾ ಯಾತ್ರೆ ಮೂಲಕ ವೀರ ಯೋಧರಿಗೆ ಗೌರವ ಸಲ್ಲಿಕೆ
ಯಾತ್ರೆಯು ಕಾಮನಚೌಕದಿಂದ ಹೊರಟು ಪೊಲೀಸ್ ಠಾಣೆ ರಸ್ತೆ ಮಾರ್ಗವಾಗಿ ನ್ಯಾಯಾಲಯದ ರಸ್ತೆಗೆ ತೆರಳಿ, ಅಂಚೆ ಕಚೇರಿ ರಸ್ತೆ ಮೂಲಕ ಕೆ.ಆರ್.ಎಸ್. ರಸ್ತೆಗೆ ಸಾಗಿ ಬಳಿಕ ಪಟ್ಟಣದ ಐದು ದೀಪದ ವೃತ್ತದ ಮೂಲಕ ಮೈಸೂರಿನ ಶ್ರೀ ಚಾಮರಾಜೇಂದ್ರ ಸರ್ಕಲ್ ವರೆಗೆ ತಲುಪುವ ಮೂಲಕ ತಿರಂಗ ಯಾತ್ರೆ ಅಂತ್ಯಗೊಂಡಿತು.
ಬೇವಿನಕುಪ್ಪೆ ಡೈರಿ ಅಧ್ಯಕ್ಷರಾಗಿ ದೇವರಾಜು, ಉಪಾಧ್ಯಕ್ಷರಾಗಿ ಅಶೋಕ ಆಯ್ಕೆ
ಗ್ರಾಮದ ದೇವಸ್ಥಾನದ ಅಭಿವೃದ್ಧಿ ದೃಷ್ಟಿಯಿಂದ ಚುನಾವಣೆಗೆ ಹೋಗದೆ ಎಲ್ಲ ನಿರ್ದೇಶಕರನ್ನು ಗ್ರಾಮದ ಯಜಮಾನರ ಮೂಲಕ ಜೆಡಿಎಸ್ ಮುಖಂಡ ಬಿ.ಸಿ.ಜಯರಾಮು ಹಾಗೂ ರೈತಸಂಘದ ಮುಖಂಡರಾದ ಇಂಜಿನಿಯರ್ ಬೇವಿನಕುಪ್ಪೆ ಯೋಗೇಶ್, ಅನಿಲ್ ಅವರ ನೇತೃತ್ವದಲ್ಲಿ ಒಮ್ಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ನಾಲೆಗೆ ಸಮರ್ಪಕ ನೀರು ಹರಿಸುತ್ತಿಲ್ಲವೆಂದು ಆರೋಪಿಸಿ ರೈತರ ಪ್ರತಿಭಟನೆ
ವಿಸಿ ನಾಲೆ, ಸಿಡಿಎಸ್ ನಾಲೆಗೆ ನೀರು ಬಿಟ್ಟು ನಾಲ್ಕು ದಿನವಾದರೂ ಸಹ ನಮ್ಮ ಜಮೀನಿಗೆ ತಲುಪುತ್ತಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆದಿರುವ ಬೆಳೆಯನ್ನು ಸಹ ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.ವವವವವವವ
ಪದವಿ ಮುಗಿಸಿ ಕಾಲೇಜಿನಿಂದ ಹೊರ ಹೋಗುವುದು ದುಃಖದ ವಿಚಾರ: ಶಶಿಕಲಾ
ಕಾಲೇಜಿನಲ್ಲಿ ಹೆಣ್ಣು ಮಕ್ಕಳ ಉನ್ನತ ಶಿಕ್ಷಣದ ಅನುಕೂಲಕ್ಕಾಗಿ ಬಿಸಿಎಂ ಹಾಸ್ಟೆಲ್ ಸೌಲಭ್ಯ ಮತ್ತು ಎಸ್ಸಿ, ಎಸ್ಟಿ ಹಾಸ್ಟೆಲ್ ಸೌಲಭ್ಯವನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಈಗಾಗಲೇ ಬಿಸಿಎಂ ಹಾಸ್ಟೆಲ್ ಪ್ರಾರಂಭವಾಗಿದೆ. ಈ ಭಾಗದ ಅನೇಕ ವಿದ್ಯಾರ್ಥಿನಿಯರಿಗೆ ಇದು ಅನುಕೂಲವಾಗಿದೆ. ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಭಿವೃದ್ಧಿಯ ರೂವಾರಿಗಳು ಮತ್ತು ಶಿಕ್ಷಣ ರಂಗದ ಚಿಂತಕರು.
ಮನ್‌ಮುಲ್‌ ಅಧ್ಯಕ್ಷರಾಗಲು ನಿಯಮಗಳೇನಿಲ್ಲ: ಕೆ.ಎಂ.ಉದಯ್‌
ಸರ್ಕಾರದಿಂದ ನಾಮನಿರ್ದೇಶನಗೊಂಡು ಶಾಸಕ ಉದಯ್ ಮನ್‌ಮುಲ್ ಅಧ್ಯಕ್ಷರಾಗುತ್ತಾರೆ ಎಂಬ ವದಂತಿಯನ್ನು ಸಾರಾಸಗಟ್ಟಾಗಿ ತಿರಸ್ಕರಿಸಿದ ಅವರು, ನಾನು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಕ್ಷೇತ್ರದ ಶಾಸಕನಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಬೇಕಿದೆ. ಇದಕ್ಕೇ ಸಮಯ ಸಾಕಾಗುತ್ತಿಲ್ಲ. ಇನ್ನು ಮನ್‌ಮುಲ್‌ ಅಧ್ಯಕ್ಷನಾದರೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ನೆನೆಗುದಿಗೆ ಬೀಳುತ್ತವೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣುಹಂಪಲು ವಿತರಣೆ
ಡಿಸಿಎಂಡಿ.ಕೆ.ಶಿವಕುಮಾರ್ ಅವರು ದಕ್ಷ ಆಡಳಿತಗಾರರಾಗಿ ರಾಜ್ಯಕ್ಕೆ ಹಲವು ಕೊಡುಗೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಕೈಜೋಡಿಸಿ ಗ್ಯಾರಂಟಿ ಯೋಜನೆ ಅನುಷ್ಠಾನ ಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿ ಅತ್ಯುನ್ನತ ಅಧಿಕಾರ ಸಿಗುವಂತಾಗಲಿ.
ಪಶ್ಚಿಮವಾಹಿನಿಯಲ್ಲಿ ವೀರ ಮದಕರಿ ನಾಯಕನ ಪುಣ್ಯ ಸ್ಮರಣೆ
ಪಶ್ಚಿಮ ವಾಹಿನಿಯವರೆಗೂ ಪಾದಯಾತ್ರೆ ಮೂಲಕ ರಥದ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಟಿಪ್ಪು ಸುಲ್ತಾನನಿಂದ ಮೋಸ ಹೋದ ವೀರ ಮದಕರಿ ನಾಯಕನ ಸ್ಮಾರಕವನ್ನು ಮೃತಪಟ್ಟ ಜಾಗ ಪಶ್ಚಿಮವಾಹಿನಿಯಲ್ಲೇ ನಿರ್ಮಿಸಬೇಕು. ಇದರ ಜೊತೆ ರಾಜಮದಕರಿ ನಾಯಕರ ರಾಷ್ಟ್ರೀಯ ಮಟ್ಟದ ಅಧ್ಯಯನ ಕೇಂದ್ರವನ್ನು ಪ್ರಾರಂಭಿಸುವಂತೆ ಘೋಷಣೆಗಳ ಕೂಗಿ ಒತ್ತಾಯಿದರು.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 835
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved