• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾತಂತ್ರ್ಯ ಪೂರ್ವ ಶತಮಾನದ ಶಾಲೆ ಉಳಿಸಿ: ಬಿಇಒ ವೈ.ಕೆ.ತಿಮ್ಮೇಗೌಡ ಮನವಿ
ಆರ್‌ಟಿಒ ಅಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಮಾತನಾಡಿ, ಖಾಸಗಿ ಶಾಲಾ ವಾಹನಗಳು ಬಂದು ಗ್ರಾಮದ ಮಕ್ಕಳನ್ನು ತುಂಬಿಕೊಂಡು ಹೋಗುವುದನ್ನು ನಿಲ್ಲಿಸಿ ನಿಮ್ಮೂರ ಶಾಲೆ ಉಳಿಸಬೇಕು. ಇದಕ್ಕೆ ತಮ್ಮ ಸಹಕಾರ ಸದಾ ಇದೆ ಎಂದು ಹೇಳಿದರು.
ವಿಧಾನಸಭಾ ಚುನಾವಣೆಯಲ್ಲಿ ಬೇರೆ ಪಕ್ಷಕ್ಕೆ ವಲಸೆ ಹೋಗಿದ್ದ ನಾಯಕರು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಕಾಂಗ್ರೆಸ್ ಪಕ್ಷದ ಸಂಸ್ಕೃತಿ ಹಾಗೂ ಶಾಸಕ ಕೆ.ಎಂ. ಉದಯ್ ಅವರ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚಿ ಅವರ ಜೊತೆ ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಬೇಕೆಂಬ ಉದ್ದೇಶದಿಂದ ನನ್ನ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಿದ್ದೇನೆ ಎಂದು ತಿಳಿಸಿದರು.
ನೌಕರರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ಕೆ.ಆರ್.ಶಶಿಧರ
ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಕುಮಾರ್ ಅವರು ಮಂಡ್ಯ ಉತ್ತರ ವಲಯದ ಜೋಡಿ ಹೊಡಾಘಟ್ಟ ಗ್ರಾಮದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರಾಗಿರುವ ಕೆ.ಆರ್.ಶಶಿಧರ ಈಚಗೆರೆ ಅವರಿಗೆ ನೇಮಕಾತಿ ಪತ್ರ ವಿತರಣೆ ಮಾಡಿದರು.
ಕೆಲಸದಿಂದ ಬಿಡುಗಡೆ ಖಂಡಿಸಿ ಹೊರಗುತ್ತಿಗೆ ನೌಕರರ ಪ್ರತಿಭಟನೆ
2023 ರಲ್ಲಿ ಇದೇ ರೀತಿಯಲ್ಲಿ ಹೊರಗುತ್ತಿಗೆ ಕಾರ್ಮಿಕರನ್ನು ಬಿಡುಗಡೆಗೊಳಿಸಿ ಎಂಆರ್‌ಎನ್ ಸಂಸ್ಥೆ ಆಡಳಿತ ಮಂಡಳಿ ನಡೆ ವಿರುದ್ಧ ಆಕ್ರೋಶಗೊಂಡ ಕಾರ್ಮಿಕರು ಕಾರ್ಖಾನೆ ಚಿಮಣೆ ಏರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಸಂಸ್ಥೆ ಆಡಳಿತ ಮಂಡಳಿ ವರ್ತನೆ ಬದಲಾಗದಿದ್ದರೆ ಈಗಲೂ ಅದೇ ಪರಿಸ್ಥಿತಿ ಬರಬಹುದು ಎಂದು ಪ್ರತಿಭಟನಾ ನೌಕರರು ಎಚ್ಚರಿಕೆ ನೀಡಿದರು.
ಪಿಎಲ್ ಡಿ ಬ್ಯಾಂಕ್ ಚುನಾವಣೆ: 14 ಕ್ಷೇತ್ರಗಳಿಗೆ 49 ನಾಮಪತ್ರ ಸಲ್ಲಿಕೆ
ಪಿಎಲ್‌ಡಿ ಬ್ಯಾಂಕ್ ನ 14 ಕ್ಷೇತ್ರಗಳ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಫೆ.8ರಂದು ಚುನಾವಣೆ ನಿಗದಿಯಾಗಿದೆ. ಬ್ಯಾಂಕ್ ನಲ್ಲಿ 14 ಕ್ಷೇತ್ರಗಳ ಪೈಕಿ 13 ಸಾಲಗಾರರ ಕ್ಷೇತ್ರ, 1 ಸಾಲಗಾರರಲ್ಲದ ಕ್ಷೇತ್ರವಾಗಿದೆ. 7 ಸಾಮಾನ್ಯ ಕ್ಷೇತ್ರ, ಪರಿಶಿಷ್ಟ ಕ್ಷೇತ್ರ-1 , ಪರಿಶಿಷ್ಟ ಪಂಗಡ-1 , ಮಹಿಳಾ ಕ್ಷೇತ್ರ-2 , ಹಿಂದುಳಿದ ವರ್ಗ ಎ -1, ಹಿಂದುಳಿದ ವರ್ಗ ಬಿ- 1, ಮೀಸಲು ನಿಗದಿಯಾಗಿದೆ.
ಕೇಂದ್ರ ಬಜೆಟ್: ಎಚ್‌ಡಿಕೆ ಮೇಲೆ ಹೆಚ್ಚಿನ ನಿರೀಕ್ಷೆ
ಸುಮಾರು 2.85 ಲಕ್ಷ ಮತಗಳ ಅಂತರದಿಂದ ಲೋಕಸಭೆಗೆ ಆಯ್ಕೆಯಾದ ಎಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಆಸಕ್ತಿ, ಬದ್ಧತೆಯನ್ನು ಪ್ರದರ್ಶಿಸಬೇಕಿದೆ.
ಗಾಂಧೀಜಿಯ ಆದರ್ಶ ಗುಣ ಮೈಗೂಡಿಸಿಕೊಳ್ಳಿ: ನ್ಯಾ.ಎಂ.ಮಹೇಂದ್ರ
ಸೈನಿಕರು ದೇಶ ಕಾಯುತ್ತಿರುವ ಪ್ರತಿಫಲದಿಂದ ಪ್ರತಿಯೊಬ್ಬರೂ ನೆಮ್ಮದಿ ಜೀವನ ಸಾಗಿಸುವಂತಾಗಿದೆ. ದೇಶಕ್ಕಾಗಿ ಪ್ರಾಣ ನೀಡುವ ಸೈನಿಕರಿಗೆ ಪ್ರತಿಯೊಬ್ಬರು ಗೌರವ ಸಲ್ಲಿಸಬೇಕೆಂದು ಕರೆ ನೀಡಿದರು.
ಅಂಡರ್ ಪಾಸ್ ನಿರ್ಮಾಣ, ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ ಆಗ್ರಹ
ಮುತ್ತತ್ತಿಗೆ ಹೋಗುವ ರಸ್ತೆಯಲ್ಲಿ ಚಿಕ್ಕಕೆರೆ ಬಳಿ ಐದಾರು ವರ್ಷಗಳಿಂದ ಸೇತುವೆ ಕಾಮಗಾರಿ ಪೂರ್ಣಗೊಳ್ಳದೆ ಸಾರ್ವಜನಿಕರಿಗೆ ತೊಂದರೆಯಾಗಿದೆ. ಎನ್.ಕೊಡಹಳ್ಳಿ ಮತ್ತು ಮಾರಗೌಡನಹಳ್ಳಿ ಬಳಿ ಶಾಲಾ ವಿದ್ಯಾರ್ಥಿಗಳು ಹೆಚ್ಚಾಗಿ ಪ್ರಯಾಣಿಸುವುದರಿಂದ ಅಲ್ಲಿ ರಸ್ತೆ ಉಬ್ಬನ್ನು ನಿರ್ಮಿಸಬೇಕು ಎಂದು ಒತ್ತಾಯಿಸಿದರು.
ಮನೆ ಬಾಗಿಲಿಗೆ ಸರ್ಕಾರಿ ಸೇವೆ: ಪಿ.ರವಿಕುಮಾರ್‌
ಈ ದಿನದ ಕಾರ್ಯಕ್ರಮದಲ್ಲಿ ವಿಶೇಷವಾಗಿ ಆರೋಗ್ಯ ಇಲಾಖೆ ವತಿಯಿಂದ ಬಾಣಂತಿಯರಿಗೆ ಮಡಿಲು ತುಂಬುವ ಕಾರ್ಯಕ್ರಮ ನಡೆಸಲಾಯಿತು. ಸ್ಥಳದಲ್ಲಿ 10 ಅರ್ಜಿಗಳಿಗೆ ಪರಿಹಾರ ಸೂಚಿಸಲಾಯಿತು. ಉಳಿದಂತೆ ಕಂದಾಯ ಇಲಾಖೆ- 43,ಗ್ರಾಮ ಪಂಚಾಯಿತಿ- 30, ಆಹಾರ ಇಲಾಖೆ- 5, ವಿದ್ಯುತ್ ಇಲಾಖೆ- 06, ಅರಣ್ಯ ಇಲಾಖೆ- 05, ಇತರೆ ಇಲಾಖೆಗಳಿಂದ- 15, ಪೌತಿಖಾತೆ ಅರ್ಜಿಗಳು- 16 ಸೇರಿ 120 ಅರ್ಜಿಗಳನ್ನು ಸ್ವೀಕಾರ ಮಾಡಲಾಯಿತು.
ಮಂಡ್ಯ ಜಿಲ್ಲೆಯ ಪಿಯಸಿ ಫಲಿತಾಂಶ ಸುಧಾರಿಸಿ : ವಿಧಾನ ಪರಿಷತ್‌ ಸದಸ್ಯ ಮಧು ಮಾದೇಗೌಡ
ಕಳೆದ ಬಾರಿಯ ಪದವಿ ಪೂರ್ವ ಪರೀಕ್ಷೆಯಲ್ಲಿ ಮಂಡ್ಯ ಜಿಲ್ಲೆ ೨೫ನೇ ಸ್ಥಾನಕ್ಕೆ ಕುಸಿದಿದೆ. ಮುಂದಿನ ದಿನಗಳಲ್ಲಿ ಕನಿಷ್ಠ ೧೫ನೇ ಸ್ಥಾನಕ್ಕಾದರೂ ಹೆಚ್ಚಿಸುವಂತೆ ಸಲಹೆ ನೀಡಿದ ಅವರು, ಇದಕ್ಕಾಗಿ ಉಪನ್ಯಾಸಕರು, ಅಧ್ಯಾಪಕರು, ಪ್ರಾಂಶುಪಾಲರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 681
  • next >
Top Stories
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
2025ರ ವರ್ಷಾಂತ್ಯಕ್ಕೆ ಗ್ರೇಟರ್‌ ಬೆಂಗ್ಳೂರು ಚುನಾವಣೆ : ರಾಮಲಿಂಗಾ ರೆಡ್ಡಿ
ಕಂಟೋನ್ಮೆಂಟ್‌ನಲ್ಲಿ 368 ಮರ ಕತ್ತರಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆಯಿಂದ ವಿರೋಧ
ಆರ್‌ಸಿಬಿಗೆ ಡೇವಿಡ್‌, ಸಾಲ್ಟ್‌, ಶೆಫರ್ಡ್‌ ಬಲ!
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved