• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖಾಸಗಿ ಶಾಲಾ-ಕಾಲೇಜುಗಳಲ್ಲಿ ದುಬಾರಿ ಶುಲ್ಕ ವಸೂಲಿ: ಪಾಪು ಆಕ್ರೋಶ
ದುಬಾರಿ ಶುಲ್ಕ ನಿಯಂತ್ರಣ ಮಾಡಲು ರಾಜ್ಯದ ಆ ಜಿಲ್ಲೆಯ ಜಿಲ್ಲಾ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ ಸರ್ಕಾರದ ಶಿಕ್ಷಣ ಇಲಾಖೆ ಕಾಯ್ದೆಗಳ ಮಾರ್ಗಸೂಚಿ ಸುತ್ತೋಲೆಗಳನ್ನು ಪರಿಪಾಲನೆ ಮಾಡಲು ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ಆದೇಶ ಮಾಡಬೇಕು.
ಗಮನಸೆಳೆದ ಪುರಾತನ ಚಿನ್ನದ ನಾಣ್ಯಗಳು, ಐತಿಹಾಸಿಕ ದಾಖಲೆಗಳು
ನಾಣ್ಯಗಳು ಆಯಾ ಕಾಲದ ಆರ್ಥಿಕ ಸ್ಥಿತಿಗಳು, ಸಾಮಾಜಿಕ ಮತ್ತು ಸಾಂಸ್ಕೃತಿಕ ವಿಷಯಗಳ ಮೇಲೆ ಬೆಳಕು ಚೆಲ್ಲುತ್ತವೆ. ಇತಿಹಾಸವನ್ನು ಕಟ್ಟಲು ನಾಣ್ಯಗಳು ಪ್ರಾಥಮಿಕ ಆಕರಗಳಾಗುತ್ತವೆ. ಆದ್ದರಿಂದ ವಿದ್ಯಾರ್ಥಿಗಳಾದ ತಾವು ಇಂತಹ ವಿಶೇಷ ಹವ್ಯಾಸಗಳನ್ನು ಬೆಳೆಸಿಕೊಳ್ಳುವುದರ ಮೂಲಕ ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕು.
೭ನೇ ಅಂತಾರಾಷ್ಟ್ರೀಯ ಥಾಯ್ ಮಾರ್ಷಲ್ ಆರ್ಟ್ಸ್‌ಗೆ ಮಂಡ್ಯದ ಇಬ್ಬರು ಆಯ್ಕೆ
ಮಂಡ್ಯದಿಂದ ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ ಆರ್.ಶಶಾಂಕ್ ಮತ್ತು ೩ನೇ ತರಗತಿ ವ್ಯಾಸಂಗ ಮಾಡುತ್ತಿರುವ ಸೈಯದ್ ಸರ್ಫರಾಜ್ ಅಕ್ಬರ್ ಅವರು ಆಯ್ಕೆಯಾಗಿದ್ದಾರೆ. ಮೈಸೂರಿನಿಂದ ಸಿದ್ದಯ್ಯ ಕೃಷ್ಣಮೂರ್ತಿ, ಆರ್.ದೀಪಕ್, ಎನ್.ಸಂತೋಷ್‌ಕುಮಾರ್, ಜಿ.ಆರ್.ಕರಣ್ ಅವರು ಭಾಗವಹಿಸುತ್ತಿದ್ದಾರೆ.
ಕನ್ನಡಿಗರೇ ಕನ್ನಡ ಸಾಹಿತ್ಯವನ್ನು ಉಳಿಸಿ ಬೆಳೆಸಿ: ಬಿಇಒ ತಿಮ್ಮೇಗೌಡ
ಇಂದು ಜಗತ್ತು ವಿಶಾಲವಾಗಿದೆ. ಉದ್ಯೋಗಕ್ಕಾಗಿ ಕಲಿಯಬೇಕಾದ ಭಾಷೆ ಬಳಸಿ ಜೊತೆಗೆ ಮಾತೃಭಾಷೆಯನ್ನು ಗೌರವಿಸಬೇಕು. ಭಾಷಾ ಶುದ್ದಿಗಾಗಿ ಸಾಹಿತ್ಯ ಪರಿಷತ್ತು ಕೆಲಸ ಮಾಡುತ್ತಿದೆ. ಇದನ್ನು ಅರ್ಥಮಾಡಿಕೊಂಡು ಭವಿಷ್ಯ ಯುವಕರು ನಾಡು ನುಡಿಗಾಗಿ ಶ್ರಮಿಸಿ.
ನಾಳೆ ಮಂಡ್ಯ ನಗರಸಭೆ, ಕೆಎಚ್‌ಬಿ ವಿರುದ್ಧ ಪ್ರತಿಭಟನೆ
ಕೆಎಚ್‌ಬಿ ಬಡಾವಣೆಯಲ್ಲಿ ಸುಮಾರು ೫೦೦ ಕುಟುಂಬಗಳು ವಾಸ ಮಾಡುತ್ತಿದ್ದು, ಬಡಾವಣೆಗೆ ಈವರೆವಿಗೂ ಕಾವೇರಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿಲ್ಲ. ಜಲ ಮಂಡಳಿಯವರು ಯೋಜನೆ ರೂಪಿಸಿದ್ದು, ೩.೫೦ ಕೋಟಿ ರು. ಪಾವತಿಸಿದರೆ ಕಾವೇರಿ ನೀರು ಒದಗಿಸುವುದಾಗಿ ತಿಳಿಸಿದ್ದಾರೆ.
ಸರ್ಕಾರಿಗಳ ಶಾಲೆಗಳ ಅಭಿವೃದ್ಧಿಗೆ ಪೋಷಕರು, ಶಿಕ್ಷಕರ ಪಾತ್ರ ಮುಖ್ಯ: ಧನಂಜಯ್
ಸರ್ಕಾರಿ ಶಾಲೆಗಳಲ್ಲಿ ಗುಣ ಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಇದರ ಬಗ್ಗೆ ಗ್ರಾಮದಲ್ಲಿ ಜನರಿಗೆ ಹಿರಿಯ ವಿದ್ಯಾರ್ಥಿಗಳು ಮನವರಿಕೆ ಮಾಡಿ ಕೊಡಬೇಕು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಹಲವು ವಿಶೆಷ ಯೋಜನೆ ರೂಪಿಸಿದೆ. ಶಿಕ್ಷಕರು ಇದನ್ನು ತಿಳಿಸಿ ಗುಣಮಟ್ಟದ ಶಿಕ್ಷಣದ ಬಗ್ಗೆ ಪೋಷಕರ ಮನವೊಲಿಸಿ ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸುವಂತೆ ಪ್ರೇರೆಪಿಸಬೇಕು.
ಮೇ 27ರಂದು ಮದ್ದೂರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ
ರೈತರಿಗೆ ಸಂಬಂಧಿಸಿದ ಜಮೀನು ಮತ್ತು ಆರ್‌ಟಿಸಿ ಮತ್ತಿತರ ದಾಖಲೆ ಪಡೆಯಬೇಕಾದರೆ ಲಂಚ ನೀಡದೆ ಯಾವುದೇ ಕೆಲಸಗಳು ಆಗುತ್ತಿಲ್ಲ. ಭ್ರಷ್ಟಾಚಾರದ ಬಗ್ಗೆ ಈ ಹಿಂದೆ ರೈತ ಸಂಘ ಹಲವು ಬಾರಿ ಪ್ರತಿಭಟನೆ ನಡೆಸಿದ್ದರೂ ಸಹ ಅಧಿಕಾರಿಗಳು ಮತ್ತು ಸಿಬ್ಬಂದಿ ಎಚ್ಚೆತ್ತುಕೊಂಡಿಲ್ಲ.
ಮಕ್ಕಳೇ ಏಕಾಗ್ರತೆಯಿಂದ ವ್ಯಾಸಂಗ ಮಾಡಿ ಗುರಿ ಸಾಧಿಸಿ: ಡಾ.ಕೆ.ಆರ್.ಶ್ರೀನಿವಾಸ್
ಗುರು ಹಿರಿಯರು ಹಾಗೂ ತಂದೆತಾಯಿಗಳನ್ನು ಗೌರವದಿಂದ ಕಂಡು ವಿನಯವಂತಿಕೆ ಹಾಗೂ ಶಿಸ್ತನ್ನು ಜೀವನದುದ್ದಕ್ಕೂ ಪಾಲಿಸುವ ಮೂಲಕ ಯಶಸ್ವಿ ವ್ಯಕ್ತಿಗಳಾಗಿ ಬದಲಾಗಬೇಕು. ಪದವಿ ವ್ಯಾಸಂಗವು ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಘಟ್ಟ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಅತ್ಯುನ್ನತವಾದ ಹುದ್ದೆ ಅಲಂಕರಿಸಿ ಅತ್ಯುತ್ತಮ ಸಾಧನೆ ಮಾಡಬೇಕು.
ಕಾವೇರಿ ಆರತಿಗೆ ಸಮರೋಪಾದಿಯಲ್ಲಿ ಸಿದ್ಧತೆ

ಮಂಡ್ಯದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿಗಾಗಿ ತೇಲುವ ಸೇತುವೆ, ವೀಕ್ಷಕರ ಗ್ಯಾಲರಿ, ಲೇಸರ್ ಶೋದಂತ ಪ್ರದರ್ಶನ ಏರ್ಪಡಿಸುವುದು ಸೇರಿ ಸಕಲ ಸಿದ್ಧತೆ ಎಲ್ಲ ಇಲಾಖೆಗಳು ಸಮರೋಪಾದಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಕಾವೇರಿ ಆರತಿ ಉನ್ನತ ಮಟ್ಟದ ಸಮಿತಿ ನಿರ್ಧರಿಸಿದೆ.

ವಿಶೇಷ ಅನುದಾನ ತಂದಿರುವುದನ್ನು ಸಹಿಸದೆ ನನ್ನ ವಿರುದ್ಧ ಅಪಪ್ರಚಾರ: ಶಾಸಕ ಕೆ.ಎಂ.ಉದಯ್
ಬೇರೆ ರಾಜಕಾರಣಿಗಳಂತೆ ನಾನು ಸುಳ್ಳು ಭರವಸೆ ನೀಡದೆ. ವಿರೋಧಿಗಳ ಟೀಕೆಗಳಿಗೆ ತಲೆಕೆಡಿಸಿಕೊಳ್ಳದೆ ಸರ್ಕಾರದಿಂದ ಈಗಾಗಲೇ 1000 ಕೋಟಿ ರು. ಅನುದಾನ ತಂದು ಕೆಲಸ ಮಾಡುತ್ತಿದ್ದೇನೆ. ಅಪಪ್ರಚಾರಕ್ಕೆ ಕಿವಿಗೊಡದೆ ನನ್ನೊಂದಿಗೆ ಕೈ ಜೋಡಿಸಬೇಕು.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 835
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved