• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾದಚಾರಿ ರಸ್ತೆ ಅಥವಾ ಮೇಲ್ಸೇತುವೆ ನಿರ್ಮಿಸುವಂತೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ
ಬೆಂಗಳೂರು, ಕನಕಪುರ, ಹಲಗೂರು, ಮಳವಳ್ಳಿ ಮೂಲಕ ಕೊಳ್ಳೇಗಾಲ, ಕೇರಳ, ತಮಿಳುನಾಡು ಸಂಪರ್ಕಿಸಲು ನಿರ್ಮಿಸಿರುವ 209 ರಾಷ್ಟ್ರೀಯ ಹೆದ್ದಾರಿಯ ಹಲಗೂರು ಮುತ್ತತ್ತಿ ರಸ್ತೆ, ಗೊಲ್ಲರಹಳ್ಳಿ ಬಳಿ ಹೆದ್ದಾರಿಯಲ್ಲಿ ಪ್ರಯಾಣಿಸುವ ವೇಳೆ ಈಗಾಗಲೇ 125ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿ 18ಕ್ಕೂ ಹೆಚ್ಚು ಪ್ರಯಾಣಿಕರು ದುರ್ಮರಣ ಹೊಂದಿದ್ದಾರೆ. ಇದಕ್ಕೆ ಪ್ರಾಧಿಕಾರದ ನಿರ್ಲಕ್ಷ್ಯವೇ ಕಾರಣ.
ಅಸ್ಥಿ ವಿಸರ್ಜನೆ ವೈಜ್ಞಾನಿಕವಾಗಿ ನಡೆಸಲು ವರದಿ ಸಲ್ಲಿಸಿ: ಡಾ ಕುಮಾರ
ಶ್ರೀರಂಗಪಟ್ಟಣದ ಕಾವೇರಿ ನದಿ ಪಾತ್ರದಲ್ಲಿ ಸಾರ್ವಜನಿಕರು ಅವೈಜ್ಞಾನಿಕವಾಗಿ ಅಸ್ಥಿ ವಿಸರ್ಜನೆ ಮಾಡುತ್ತಿರುವುದರಿಂದ ನದಿ ಕಲುಷಿತವಾಗುತ್ತಿದ್ದು, ವೈಜ್ಞಾನಿಕವಾಗಿ ಯೋಜನೆ ರೂಪಿಸಿ ವರದಿ ನೀಡುವಂತೆ ನ್ಯಾಯಾಲಯದ ನಿರ್ದೇಶನವಿದೆ.
ಚಿಕ್ಕಮಗಳೂರು ಜಿಲ್ಲಾಧಿಕಾರಿ ವಿರುದ್ಧ ಗ್ರಾಮ ಆಡಳಿತಾಧಿಕಾರಿಗಳಿಂದ ಪ್ರತಿಭಟನೆ
ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಅವರು ಸರ್ಕಾರದ ಕಾನೂನು-ಸುತ್ತೋಲೆಗಳ ವಿರುದ್ಧವಾದ ನಡವಳಿಗಳು, ನಿಯಮಬಾಹಿರ ಆದೇಶಗಳು ಹಾಗೂ ದರ್ಪ ತುಂಬಿದ ನಡವಳಿಕೆ ಪ್ರದರ್ಶಿಸುತ್ತಿದ್ದಾರೆ.
ಅನಧಿಕೃತ ಲೇಔಟ್‌ಗಳಿಗೆ ಕಡಿವಾಣ ಹಾಕಲು ಚಿಂತನೆ: ಶಾಸಕ ಕೆ.ಎಂ.ಉದಯ್
ಮದ್ದೂರು ಪಟ್ಟಣ ವ್ಯಾಪ್ತಿಯಲ್ಲಿ ಅನಧಿಕೃತ ಲೇಔಟ್‌ಗಳಿಗೆ ಕಡಿವಾಣ ಹಾಕಲು ತೀರ್ಮಾನಿಸಲಾಗಿದೆ. ಸಾರ್ವಜನಿಕರು ನಿವೇಶನಗಳನ್ನು ಖರೀದಿ ಮಾಡಬಾರದು. ಒಂದು ವೇಳೆ ಸಾರ್ವಜನಿಕರು ಅನಧಿಕೃತ ಲೇಔಟ್‌ಗಳಿಂದ ನಿವೇಶಗಳನ್ನು ಖರೀದಿ ಮಾಡಿದ್ದೆ ಆದಲ್ಲಿ ಪುರಸಭೆಯಿಂದ ಯಾವುದೇ ಮೂಲ ಸೌಲಭ್ಯ ದೊರಕುವುದಿಲ್ಲ.
ಸಾಮಾಜಿಕ ಹೊಣೆಗಾರಿಕೆ ಮರೆತಿರುವ ಜನರು: ನ್ಯಾ.ಯೋಗೇಶ್ ಬೇಸರ
ನಾವು ಉಪಯೋಗಿಸುವ ಗಾಳಿ, ಬೆಳಕು ಮತ್ತು ಆಹಾರ ಉತ್ತಮವಾಗಿಲು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಎಲ್ಲೆಂದರಲ್ಲಿ ಬಿಸಾಡುವ ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ತೆರವುಗೊಳಿಸಿ ಸ್ವಚ್ಛತೆ ಮಾಡಲು ಒಂದು ಇಲಾಖೆ ಅಥವಾ ಪೌರಕಾರ್ಮಿಕರಿದ್ದಾರೆ ಎಂಬ ಮನೋಭಾವನೆ ಬಿಟ್ಟು, ಮನೆ ಸುತ್ತಮುತ್ತ ಅಥವಾ ಕೆಲಸ ಮಾಡುವ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕಿರುವುದು ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯಾಬೇಕು.
ಮನ್ಮುಲ್ ಚುನಾವಣೆ: ಎರಡು ನಿರ್ದೇಶಕ ಸ್ಥಾನಗಳಿಗೆ ನಾಲ್ವರ ಪೈಪೋಟಿ..!
ಮನ್ಮುಲ್ ಚುನಾವಣೆಯ ಅಖಾಡ ರಂಗೇರಿದ್ದು, ಕೆ.ಆರ್.ಪೇಟೆ ತಾಲೂಕಿನ ಎರಡು ನಿರ್ದೇಶಕ ಸ್ಥಾನಗಳಿಗೆ ಬಿರುಸಿನ ಪೈಪೋಟಿ ನಡೆಯುತ್ತಿದೆ. ತಾಲೂಕಿನಿಂದ ಎರಡು ಸ್ಥಾನಗಳಿಗೆ ಹಾಲಿ ನಿರ್ದೇಶಕ ಹಾಗೂ ಶಾಸಕ ಎಚ್.ಟಿ.ಮಂಜು, ನಾಟನಹಳ್ಳಿ ಬೋರ್‌ವೆಲ್ ಮಹೇಶ್, ಹಾಲಿ ನಿರ್ದೇಶಕ ಡಾಲು ರವಿ ಮತ್ತು ಮನ್ಮುಲ್ ಮಾಜಿ ಅಧ್ಯಕ್ಷ ಎಂ.ಬಿ.ಹರೀಶ್ ಸೇರಿ ಒಟ್ಟು ನಾಲ್ವರು ಕಣದಲ್ಲಿದ್ದಾರೆ.
ಜನಾರ್ದನರೆಡ್ಡಿಯಿಂದ ಶ್ರೀರಾಮುಲು ತೇಜೋವಧೆ: ರಂಜಿತ್ ಆರೋಪ
ಸಂಡೂರು ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಸೋಲಿಗೆ ಬಿಜೆಪಿಯೇ ಕಾರಣವೇ ಹೊರತು ಶ್ರೀರಾಮುಲು ಅಲ್ಲ. ಜನಾರ್ಧನ ರೆಡ್ಡಿ ಅವರ ಬೆಂಬಲಿಗರನ್ನು ಚುನಾವಣೆಗೆ ನಿಲ್ಲಿಸಿದ್ದರು. ಆದರೂ ಶ್ರೀರಾಮುಲು ಅವರು ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದ್ದರು. ಆದರೆ, ಅಲ್ಲಿ ಅಭ್ಯರ್ಥಿ ಸೋಲಬೇಕಾಯಿತು. ಇದಕ್ಕೆ ಶ್ರೀರಾಮುಲು ಅವರನ್ನು ಹೊಣೆಯನ್ನಾಗಿಸುವುದು ಸರಿಯಲ್ಲ.
ಕಾಂಗ್ರೆಸ್ ಸರ್ಕಾರದಿಂದ ಮಾದಿಗ ಸಮಾಜಕ್ಕೆ ವಂಚನೆ: ಸಿ.ಅನ್ನದಾನಿ
ಒಳ ಮೀಸಲಾತಿ ಜಾರಿಗೊಳಿಸಲು ಕಾಂಗ್ರೆಸ್ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತಿದೆ. ೨೦೨೩ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಒಳ ಮೀಸಲಾತಿ ಘೋಷಣೆ ಮಾಡಿ, ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾದರೂ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ.
ನಾಳೆ, ನಾಡಿದ್ದು ಕನಗನಮರಡಿಯಲ್ಲಿ ಶ್ರೀಅಂಕನಾಥೇಶ್ವರ ದೇವಾಲಯ ಲೋಕಾರ್ಪಣೆ
ಶ್ರೀಅಂಕನಾಥೇಶ್ವರ ದೇವಸ್ಥಾನವು ಬಹಳ ಪುರಾತನ, ಇತಿಹಾಸ ಹೊಂದಿದೆ. ಗ್ರಾಮದ ಎಲ್ಲಾ ಭಕ್ತಾದಿಗಳು, ಗ್ರಾಮದ ಮುಖಂಡರು ಸಹಕಾರದಿಂದ ಹಾಗೂ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಪರಿಶ್ರಮದಿಂದ 3 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಗ್ರಾಮಸ್ಥರು ಹಾಗೂ ಭಕ್ತಾದಿಗಳಿಂದ 2 ಕೋಟಿ ಹಾಗೂ ಮಾಜಿ ಸಚಿವ ಸಿ.ಎಸ್,ಪುಟ್ಟರಾಜು 1 ಕೋಟಿ ರು. ಸಹಾಯದಿಂದ ದೇವಸ್ಥಾನ ನಿರ್ಮಾಣಗೊಂಡಿದೆ.
ಫೆ.5ರಂದು ಮಾಜಿ ಸಚಿವ ದಿ.ಕೆ.ಎನ್ ನಾಗೇಗೌಡರ 21ನೇ ವರ್ಷದ ಪುಣ್ಯಸ್ಮರಣೆ
ಶಾಂತಿ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಹಾಗೂ ಮಾಜಿ ಸಚಿವ ದಿ.ಕೆ.ಎನ್.ನಾಗೇಗೌಡರ 21ನೇ ವರ್ಷದ ಪುಣ್ಯಸ್ಮರಣೆ ಹಾಗೂ ಸಮಾಜ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಫೆ.5ರಂದು ಬೆಳಗ್ಗೆ 11 ಗಂಟೆಗೆ ಶಾಂತಿ ಕಾಲೇಜು ಆವರಣದಲ್ಲಿ ನಡೆಯಲಿದೆ.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 681
  • next >
Top Stories
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಸೋಫಿಯಾರ ಕ್ಷಮೆ ಕೇಳಿ : ಮ.ಪ್ರ. ಸಚಿವಗೆ ಸುಪ್ರೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved