• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಲ ವಸೂಲಿಗೆ ಕಿರುಕುಳ ನೀಡಿದರೆ ದೂರು ಕೊಡಿ: ಡಾ.ಕುಮಾರ
ಜಿಲ್ಲಾಡಳಿತ ಈ ಹಿಂದೆ ಎರಡು ಬಾರಿ ಮೈಕ್ರೋ ಫೈನಾನ್ಸ್ ಗಳ ಮುಖ್ಯಸ್ಥರ ಸಭೆ ಕರೆದು ಸಲಹೆಗಳನ್ನು ನೀಡಿತ್ತು. ಆದರೂ ಅವಾಚ್ಯ ಪದಗಳಿಂದ ನಿಂದನೆ ಮಾಡುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ಹಲವಾರು ದೂರುಗಳು ಬರುತ್ತಿದ್ದು, ಮೈಕ್ರೋ ಫೈನಾನ್ಸ್ ಗಳು ತಮ್ಮ ಕಾರ್ಯವೈಖರಿಯನ್ನು ‌ಬದಲಾಯಿಸಿಕೊಳ್ಳಬೇಕು ಇಲ್ಲವಾದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದರು.
ಖಾಸಗಿ ಕಂಪನಿಗಳ ಕಿರುಕುಳಕ್ಕೆ ರೈತಸಂಘದ ಖಂಡನೆ, ಪ್ರತಿಭಟನೆ
ರೈತರ ಪ್ರತಿಭಟನೆ ವೇಳೆ ಅವರು, ರೈತ ಸಂಘದ ಹಿರಿಯರಾದ ಪ್ರೊ.ನಂಜುಂಡಸ್ವಾಮಿ ಅವರ ಗಾಂಧಿ ಮಾರ್ಗದ ಹಾದಿಯಲ್ಲಿ 21 ರೈತ ಸಂಘಗಳು ಮೈಕ್ರೋ ಫೈನಾನ್ಸ್‌ ಕಂಪನಿಯ ಪೀಠೋಪಕರಣಗಳನ್ನು ಧ್ವಂಸ ಮಾಡುತ್ತೇವೆ. ಯಾರಿಗೂ ತೊಂದರೆ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಕೃಷಿ ಕ್ಷೇತ್ರದ ಅಭಿವೃದ್ಧಿಯೇ ಕೃಷಿಕ ಸಮಾಜದ ಉದ್ದೇಶ: ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ
ರಾಜ್ಯ ಅತ್ಯುತ್ತಮ ಹೈನುಗಾರಿಕೆ ಪ್ರಶಸ್ತಿ ವಿಜೇತೆ ತಾಲೂಕಿನ ಡಿಂಕಾ ಗ್ರಾಮದ ಮಂಗಳಮ್ಮ ಹಾಗೂ ಕೃಷಿಕ ಸಮಾಜದ ಮಾಜಿ ಅಧ್ಯಕ್ಷ ವಾಟಾಳ್ ನಿಂಗೇಗೌಡ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡರನ್ನು ಸನ್ಮಾನಿಸಲಾಯಿತು.
ಭೂ ಮಾಫಿಯಾಗೆ ಕಂದಾಯ ಇಲಾಖೆಯೇ ಸಾಥ್: ಆರೋಪ
ಕಾನೂನು ಬಾಹಿರ ಚಟುವಟಿಕೆ, ಭೂ ಮಾಫಿಯಾ, ಶ್ರೀಮಂತರ ಕೆಲಸ ಕಾರ್ಯಗಳು ಅಡೆತಡೆ ಇಲ್ಲದೆ ನಡೆಯುತ್ತಿವೆ. ವಿಶೇಷವಾಗಿ ಕಂದಾಯ ಇಲಾಖೆ, ಸರ್ವೇ ಇಲಾಖೆ, ಆಹಾರ ಇಲಾಖೆ, ಉಪನೋಂದಣಾಧಿಕಾರಿ ಕಚೇರಿ ಸೇರಿದಂತೆ ಇತರೆ ಇಲಾಖೆಗಳು ಲಂಚಮಯವಾಗಿವೆ ಎಂದು ಆರೋಪಿಸಿದರು.
ಮೈಕ್ರೋ ಫೈನಾನ್ಸ್ ಸಂಸ್ಥೆಯವರಿಂದ ಮನೆ ಮುಟ್ಟುಗೋಲು: ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು
ರಾಮನಗರ ಜಿಲ್ಲೆ ಚನ್ನಪಟ್ಟಣದ ಉಜ್ಜೀವನ್ ಬ್ಯಾಂಕ್‌ನಿಂದ 6 ಲಕ್ಷ ರು. ಸಾಲ ಪಡೆದಿದ್ದ ಪ್ರೇಮಾ, ಪೂರ್ತಿ ಹಣವನ್ನು ಪಾವತಿಸಿದ್ದರೂ ಬಾಕಿ 3 ಕಂತುಗಳ ಹಣವನ್ನು ಪಾವತಿಸುವಂತೆ ಪೀಡಿಸುತ್ತಿದ್ದರು ಎನ್ನಲಾಗಿದೆ. ಬಾಕಿ ಕಂತುಗಳನ್ನು ಕಟ್ಟದ ಹಿನ್ನೆಲೆಯಲ್ಲಿ ಸಂಸ್ಥೆಯವರು ಮನೆಯನ್ನು ಮುಟ್ಟುಗೋಲು ಹಾಕಿಕೊಂಡಿದ್ದರು.
ಕೃಷಿ, ತೋಟಗಾರಿಕೆ ವಿವಿ ಸ್ಥಾಪನೆಗೆ ಸರ್ಕಾರ ಅಧಿಕೃತ ಅನುಮೋದನೆ
ಆರ್ಥಿಕ ಇಲಾಖೆ ಕೂಡ ಮಂಡ್ಯದ ವಿಸಿ ಫಾರಂನಲ್ಲಿ ಲಭ್ಯವಿರುವ ಮೂಲಭೂತ ಸೌಕರ್ಯಗಳನ್ನು ಬಳಸಿಕೊಂಡು ಮಂಡ್ಯ ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸಲು ತಾತ್ವಿಕ ಅನುಮತಿ ನೀಡಿ ವಿಶ್ವವಿದ್ಯಾಲಯಕ್ಕೆ ಹಂತ ಹಂತವಾಗಿ ಅವಶ್ಯಕವಿರುವ ಮೂಲಭೂತ ಸೌಕರ್ಯಗಳಿಗೆ ಮಾತ್ರ ವಿಸ್ತೃತ ಅಂದಾಜು ಹಾಗೂ ಆವರ್ತಕ ವೆಚ್ಚದ ಅಂದಾಜನ್ನು ಸಲ್ಲಿಸಲು ತಿಳಿಸಿದೆ.
ಅಭಿರುಚಿಗೆ ತಕ್ಕಂತ ಕ್ರೀಡಾಮನೋಭಾವ ಮುಖ್ಯ: ಡಾ.ಕುಮಾರ
ಫೋಟೋಗಳಿಗೆ ನಾವು ಸರಿಯಾಗಿ ನಿಲ್ಲಲಿಲ್ಲವೆಂದರೆ ಹಾಗೂ ಮುಖದಲ್ಲಿ ನಗು ಮೂಡಿಸದಿದ್ದರೆ ನಮ್ಮನ್ನು ನಗಿಸಿ ಒಳ್ಳೆಯ ಫೋಟೋ ತೆಗೆಯುವುದೆಂದರೆ ಸ್ಮೈಲ್ ಪ್ಲೀಸ್ ಎಂದು ಹೇಳುವ ಪ್ರತಿಯೊಬ್ಬ ಛಾಯಾಗ್ರಾಹಕರಲ್ಲೂ ನಗು ತುಂಬಿರಬೇಕು ಎಂದು ಆಶಿಸಿದರು.
ಮಕ್ಕಳಲ್ಲಿ ಮೆದುಳು ಜ್ವರದ ಬಗ್ಗೆ ಎಚ್ಚರ ವಹಿಸಿ: ಡಾ.ಎನ್.ಕಾಂತರಾಜು
ಮೆದುಳು ಜ್ವರದ ಪ್ರಾರಂಭದಲ್ಲಿ ವಿಪರೀತ ಜ್ವರ, ತಲೆನೋವು, ಕತ್ತಿನ ಬಿಗಿತ, ತಲೆ ಸುತ್ತುವಿಕೆ ಸೇರಿದಂತೆ ಅನೇಕ ಲಕ್ಷಣಗಳು ಕಂಡು ಬಂದರೆ ಕೂಡಲೇ ಸಮೀಪದ ವೈದ್ಯರನ್ನು ಸಂಪರ್ಕಿಸಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಕೊಡಿಸಬೇಕೆಂದು ತಿಳಿವಳಿಕೆ ನೀಡಿದರು.
ಟ್ರ್ಯಾಕ್ಟರ್- ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು
ರಾತ್ರಿ 7 ಗಂಟೆ ಸುಮಾರಿಗೆ ವೈದ್ಯೇಶ್ ತಮ್ಮ ಬೈಕಿನಲ್ಲಿ ಮದ್ದೂರು ಕಡೆಯಿಂದ ಸ್ವಗ್ರಾಮ ನಗರಕೆರೆಗೆ ತೆರಳುತ್ತಿದ್ದರು. ವೈದ್ಯನಾಥಪುರ ಆರ್ಚ್ ಬಳಿ ವರ್ಕ್ ಶಾಪ್ ಗೆ ಹೋಗಲು ಟ್ರ್ಯಾಕ್ಟರ್ ಚಾಲಕ ತಿರುವು ತೆಗೆದುಕೊಳ್ಳುತ್ತಿದ್ದಾಗ ವೈದ್ಯೇಶ್ ಚಾಲನೆ ಮಾಡುತ್ತಿದ್ದ ಬೈಕು ಟ್ರ್ಯಾಕ್ಟರ್ ಗೆ ಗುದ್ದಿದೆ.
ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವೆ: ಶಾಸಕ ಉದಯ್ ಭರವಸೆ
ಆಸ್ಪತ್ರೆಗೆ ಬರುವಂತಹ ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಶುದ್ಧವಾದ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕು. ಗ್ರಾಮೀಣ ಭಾಗದ ಮಹಿಳೆಯರು ಹೆಚ್ಚಾಗಿ ಆಸ್ಪತ್ರೆಗೆ ಬರುವ ಹಿನ್ನೆಲೆಯಲ್ಲಿ ಅವರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಸೂಚನೆ ನೀಡಿದರು.
  • < previous
  • 1
  • ...
  • 152
  • 153
  • 154
  • 155
  • 156
  • 157
  • 158
  • 159
  • 160
  • ...
  • 681
  • next >
Top Stories
ಸಬರ್ಬನ್‌ ರೈಲ್ವೆ: ಕನಕ ಮಾರ್ಗದ ಕೆಲಸಕ್ಕೂ ಗ್ರಹಣ
ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಮತ್ತೆರಡು ಬಲಿ
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved