• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಬಿಎಸ್‌ಇ: 10ನೇ ತರಗತಿ ಎಸ್‌ಟಿಜಿ ಶಾಲೆಗೆ ಶೇ.100ರಷ್ಟು ಫಲಿತಾಂಶ
ಸಿಬಿಎಸ್‌ಇ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಂಡವಪುರ ತಾಲೂಕಿನ ಚಿನಕುರಳಿಯ ಎಸ್‌ಟಿಜಿ ಶಾಲೆಗೆ ಶೇ.100 ಫಲಿತಾಂಶ ಬಂದಿದೆ. ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಒಡೆತನದ ಶಾಲೆಯ ಎಲ್ಲಾ 91 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಉತ್ತೀರ್ಣರಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಮೇ ೨೦ಕ್ಕೆ ಮನ್‌ಮುಲ್ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ
ಮಂಡ್ಯ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ಮೇ ೨೦ರಂದು ನಡೆಯಲಿದೆ ಎಂದು ಚುನಾವಣಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ತಿಳಿಸಿದ್ದಾರೆ. ಒಕ್ಕೂಟದ ಆಡಳಿತ ಮಂಡಳಿಯ ೧೨ ನಿರ್ದೇಶಕ ಸ್ಥಾನಗಳಿಗೆ ಫೆ.೨ರಂದು ಚುನಾವಣೆ ನಡೆಸಲಾಗಿತ್ತು. ನ್ಯಾಯಾಲಯದ ಅಂತಿಮ ಆದೇಶದ ಪ್ರಕಾರ ಎಲ್ಲಾ ಕ್ಷೇತ್ರಗಳ ಫಲಿತಾಂಶ ಪ್ರಕಟಗೊಂಡಿದೆ.
ಬುದ್ಧ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಪಾಲನೆ ಮಾಡಿ: ದರ್ಶನ್ ಬಿ.ಸೋಮಶೇಖರ್
ಭಗವಾನ್ ಬುದ್ಧರ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳ ಅಳವಡಿಕೆ ಮೂಲಕ ಯುವ ಪೀಳಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಬುದ್ಧರ ಪಂಚಶೀಲ ತತ್ವಗಳ ಪಾಲನೆ ಜೀವನಕ್ಕೆ ದಾರಿದೀಪವಾಗಿವೆ. ಜಗತ್ತಿನಲ್ಲಿ ಶಾಂತಿ ಸಂದೇಶಕ್ಕೆ ಬುದ್ಧಾನುಕರಣೆಯೇ ಶಾಶ್ವತ ಮಾರ್ಗವಾಗಿದೆ.
ಮಂಗಲ ಗ್ರಾಮದಲ್ಲಿಯೇ 900 ಪೌತಿ ಖಾತೆ ಬಾಕಿ: ಶಾಸಕ ರಮೇಶ್‌ ಬಂಡಿಸಿದ್ದೇಗೌಡ
ರೈತ ಬಾಂಧವರು ಸಮರ್ಪಕ ವಿದ್ಯುತ್‌ ಪೂರೈಕೆಗೆ ಚೆಸ್ಕಾಂಗೆ 21,500 ರು. ಪಾವತಿ ಮಾಡಿದರೆ ತಮ್ಮ ಜಮೀನುಗಳಿಗೆ ಟಿಸಿ ಅಳವಡಿಸಿ, ಆರ್‌ಆರ್ ನಂಬರ್ ಕೊಡಲಾಗುವುದು. ಆದ್ದರಿಂದ ರೈತರು ಬೋರ್‌ವೆಲ್‌ಗಳನ್ನು ರೆಗ್ಯುಲೇಟ್ ಮಾಡಿಕೊಳ್ಳಿ. ಶೀಘ್ರ ವಿದ್ಯುತ್ ಸಂಪರ್ಕ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಇಂತಹ ಯೋಜನೆಯನ್ನು ರೈತರು ಉಪಯೋಗಿಸಿಕೊಳ್ಳಬೇಕು.
ವ್ಯಕ್ತಿತ್ವ ವಿಕಸನಕ್ಕೆ ಬುದ್ಧನ ಪಂಚಶೀಲ ತತ್ವಗಳು ಪೂರಕ: ಶಾಸಕ ಕೆ.ಎಂ.ಉದಯ್
ಸುಳ್ಳು, ಮೋಸ, ಕಳ್ಳತನ, ವ್ಯಭಿಚಾರ, ಮದ್ಯಪಾನ, ಪ್ರಾಣಹತ್ಯೆ ಹೀಗೆ ಮನಸ್ಸಿಗೆ ಹಾನಿ ಉಂಟುಮಾಡುವ ಚಟುವಟಿಕೆಗಳಿಂದ ಮನುಷ್ಯ ಜರ್ಜರಿತನಾಗಿದ್ದಾನೆ. ದ್ವೇಷ ಅಸೂಯೆಗಳು ತುಂಬಿರುವ ಜನರು ತಮಗೂ ಹಾನಿಮಾಡಿಕೊಂಡು ತನ್ನ ಸುತ್ತಲಿನ ಪರಿಸರಕ್ಕೂ ಕೂಡ ಹಾನಿ ಉಂಟು ಮಾಡುತ್ತಾರೆ.
ರೋಗಿಗಳಿಗೆ ಧೈರ್ಯ ತುಂಬುವಲ್ಲಿ ದಾದಿಯರ ಮಹತ್ವದ ಪಾತ್ರ: ಕೆ.ಟಿ.ಹನುಮಂತು
ದಾದಿಯರು ನೀಡುವ ಸೇವೆ ನೋಡಿದರೆ ಎಂತವರಿಗೂ ವೃತ್ತಿ ಮೇಲೆ ಗೌರವ ಮೂಡುತ್ತದೆ. ರೋಗಿಗಳಿಗೆ ತಾಯಿಯಂತೆ ಧೈರ್ಯ ತುಂಬುತ್ತಾರೆ. ಅವರ ನಿಸ್ವಾರ್ಥ ಸೇವೆ ಸ್ಮರಿಸುವ ದಿನವಾಗಿದೆ. ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಿದರೆ, ವಾರಗಳ ಕಾಲ ದಾದಿಯರು ರೋಗಿಗಳನ್ನ ಹಾರೈಕೆ ಮಾಡುತ್ತಾರೆ. ಅವರಿಗೆ ಗೌರವ ಸಲ್ಲಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ.
ಬಸವನಹಳ್ಳಿಯಲ್ಲಿ ಲಯನ್ಸ್ ಕ್ಲಬ್‌ನಿಂದ ಆರೋಗ್ಯ ಉಚಿತ ತಪಾಸಣಾ ಶಿಬಿರ
ಜನರು ವರ್ಷಕ್ಕೊಮ್ಮೆಯಾದರೂ ನಿಮ್ಮ ಆರೋಗ್ಯದ ದೃಷ್ಟಿಯಿಂದ ತಪಾಸಣೆ ಮಾಡಿಸಿಕೊಳ್ಳುವುದು ತುಂಬಾ ಸೂಕ್ತ. ಯಾವುದಾದರೂ ಕಾಯಿಲೆ ಇದ್ದರೆ ಪ್ರಥಮ ಹಂತದಲ್ಲೇ ಚಿಕಿತ್ಸೆ ಪಡೆದುಕೊಂಡರೆ ಮುಂದೆಯೂ ನೀವು ಆರೋಗ್ಯವಂತರಾಗಿರಲು ಸಹಕಾರಿಯಾಗಲಿದೆ.
ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಕಣಿವೆ ಯೋಗೇಶ್ ನಾಮಪತ್ರ ಸಲ್ಲಿಕೆ
ಕಳೆದ 25 ವರ್ಷಗಳಿಂದಲೂ ವಕೀಲರಾಗಿ ಕಾರ್ಯನಿರ್ವಹಿಸುತ್ತಿರುವ ಕಣಿವೆ ಯೋಗೇಶ್ ಇದೇ ಪ್ರಥಮ ಬಾರಿಗೆ ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಬಯಸಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಆ ಮೂಲಕ ಮೇ 24ರಂದು ನಡೆಯಲಿರುವ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ.
ಭಗವಾನ್‌ ಗೌತಮ ಬುದ್ಧ ಜಯಂತಿ ನಿಮಿತ್ತ ಅರಳಿ ಸಸಿ ವಿತರಣೆ
ಪ್ರಪಂಚಕ್ಕೆ ಶಾಂತಿ ಮಂತ್ರ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧರ ಅಹಿಂಸಾ ಮಾರ್ಗವನ್ನು ಜೀವನದಲ್ಲಿ ಅನುಸರಿಸಿದರೆ ಪ್ರತಿಯೊಬ್ಬರ ಬಾಳಲ್ಲೂ ನೆಮ್ಮದಿ, ಸುಖ, ಶಾಂತಿ ಹಾಗೂ ತಾಳ್ಮೆ ನೆಲಸುತ್ತದೆ. ಭಗವಾನ್ ಬುದ್ಧರ ವಿಚಾರಧಾರೆಗಳು ಸರ್ವಕಾಲಿಕವಾಗಿವೆ.
ವಿದ್ಯಾರ್ಥಿಗಳೇ ಮಹಾನ್ ವ್ಯಕ್ತಿಗಳ ಚರಿತ್ರೆಗಳನ್ನು ಓದಿ: ಹಳ್ಳಿಕೆರೆ ಸತೀಶ್
ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ಬೋಧನೆಗಳನ್ನು ಅನುಸರಿಸುವ ಮೂಲಕ ಜಾತಿ, ಧರ್ಮ ಮತ್ತು ಇತರ ಸಾಂಸ್ಕೃತಿಕ ಗುರುತುಗಳನ್ನು ಆಧರಿಸಿದ ಸಾಮಾಜಿಕ ತಾರತಮ್ಯ ಎದುರಿಸಿ ಸಮಾನತೆ ಮತ್ತು ಸಾಮರಸ್ಯವನ್ನು ಸ್ಥಾಪಿಸಬಹುದು. ಇವರಗಳ ತತ್ವಾದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿಯೇ ನಡೆಯಬೇಕು.
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 834
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved