• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಮಂಡ್ಯದಲ್ಲೇ ಸಭೆ ನಡೆಸಲಿ: ಪ್ರೊ.ಜೆಪಿ
ಕನ್ನಡ ಸಾಹಿತ್ಯ ಪರಿಷತ್ತು ಕೇವಲ ಪರಿಚಾರಕ ಸಂಸ್ಥೆಯಷ್ಟೇ. ಅದು ಜಿಲ್ಲಾಡಳಿತಕ್ಕಿಂತ ದೊಡ್ಡದೇನಲ್ಲ. ಸ್ಮರಣಸಂಚಿಕೆ ಕುರಿತ ಸಮಾಲೋಚನಾ ಸಭೆಗೆ ಬರುವುದಕ್ಕೆ ಹೆದರಿಕೆ ಏಕೆ. ಮಂಡ್ಯದವರೇನು ಕೊಲೆಗಡುಕರಾ. ಯಾವುದೇ ಕಾರಣಕ್ಕೂ ಜಿಲ್ಲಾಧಿಕಾರಿಗಳು ಹಾಗೂ ಇತರೆ ಯಾವುದೇ ಅಧಿಕಾರಿಗಳು ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರು ಕರೆದಿರುವ ಸಭೆಗೆ ಹೋಗಬಾರದು.
ಒಂದೂವರೆ ವರ್ಷದಲ್ಲಿ ಕೆಮ್ಮಣ್ಣುನಾಲೆ ಆಧುನೀಕರಣ ಕಾರ್ಯ ಪೂರ್ಣ: ಕೆ.ಎಂ.ಉದಯ್
95 ಕ್ಯುಸೆಕ್ ನೀರಿನ ಸಾಮರ್ಥ್ಯ ಹೊಂದಿರುವ ನಾಲೆಯಿಂದ ಸುಮಾರು 3,123 ಎಕರೆ ಅಚ್ಚುಕಟ್ಟು ಪ್ರದೇಶದ ರೈತರ ಜಮೀನುಗಳಿಗೆ ನೀರಿನ ಸೌಲಭ್ಯ ದೊರಕಲಿದೆ. ನಾಲೆ ಆಧುನೀಕರಣ ಕಾಮಗಾರಿಯಲ್ಲಿ ಮದ್ದೂರು ಪಟ್ಟಣದ 4.08 ಕಿಲೋಮಿಟರ್ ನಲ್ಲಿ 6.3 ಕಿಲೋಮೀಟರ್ ಕಾಂಕ್ರೀಟ್ ಸ್ಲ್ಯಾಬ್ ಗಳನ್ನು ನಿರ್ಮಿಸಿ ನೀರು ಕಲ್ಮಶ ಆಗದಂತೆ ಕ್ರಮಕೈಗೊಳ್ಳಲಾಗುವುದು. ನಾಲೆಯ ಎರಡು ಭಾಗದಲ್ಲಿ 180 ಅಡ್ಡ ಮೋರಿ ಹಾಗೂ ಕಾಂಕ್ರೀಟ್ ರಸ್ತೆ ನಿರ್ಮಿಸಿ ಅಭಿವೃದ್ಧಿಪಡಿಸಲಾಗುವುದು.
ಮಳವಳ್ಳಿ ಉಪಕಚೇರಿಗೆ ಸ್ವಂತ ಕಟ್ಟಡ ನಿರ್ಮಿಸಲು ಕ್ರಮ: ಡಿ. ಕೃಷ್ಣೇಗೌಡ ಭರವಸೆ
ತಾಲೂಕಿನಲ್ಲಿ 151 ಸಂಘಗಳಿದ್ದು, 85 ಸಾಮಾನ್ಯ ಸಂಘ, 34 ಬಿಎಂಸಿಗಳ ಮೂಲಕ 6 ಆರ್‌ಎಂಟಿಗಳ ಮೂಲಕ ಒಂದು ಲಕ್ಷದ ಇಪ್ಪತ್ತು ಸಾವಿರ ಲೀಟರ್ ಹಾಲನ್ನು ಗೆಜ್ಜಲಗೆರೆಗೆ ಕಳುಹಿಸಿ ಕೊಡಲಾಗುತ್ತಿದೆ. ಹೆಚ್ಚುವರಿ ಹಾಲನ್ನು 2 ಪಿಜಿಸಿ ವಾಹನದ ಮೂಲಕ ಒಕ್ಕೂಟಕ್ಕೆ ಕಳುಹಿಸಲಾಗುತ್ತದೆ. ಜೊತೆಗೆ ಮನ್ಮುಲ್ ವತಿಯಿಂದ ರೈತರಿಗೆ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ.
ಕೆಎಚ್‌ಬಿ ಬಡಾವಣೆ ಗೃಹಮಂಡಳಿಗೆ ವಾಪಸ್: ನಗರಸಭೆ ಸಾಮಾನ್ಯಸಭೆಯಲ್ಲಿ ಸರ್ವಾನುಮತದ ನಿರ್ಧಾರ
ನಗರಸಭೆ ವ್ಯಾಪ್ತಿಯೊಳಗೆ ಆರ್‌ಟಿಸಿಯಲ್ಲಿರುವ ಮನೆಗಳು, ನಿವೇಶನಗಳನ್ನು ಬಿ- ಖಾತೆ ಮಾಡಿಸಿಕೊಳ್ಳುವುದಕ್ಕೆ ರಾಜ್ಯಸರ್ಕಾರ ಅವಕಾಶ ನೀಡಿದ್ದರೂ ಬಿ-ಖಾತೆ ಮಾಡಿಸಿಕೊಳ್ಳದ ಮನೆಗಳ ನೀರು, ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವಂತೆ ಸದಸ್ಯ ಎಚ್.ಎನ್.ರವಿ ಒತ್ತಾಯಿಸಿದರು.
ನಾಲೆ ತಡೆಗೋಡೆ ಒಡೆದು ನೀರು ಹರಿಸಿದ್ದರಿಂದ ಕೆಮ್ಮಣ್ಣುನಾಲೆ ಆಧುನೀಕರಣ ಕಾಮಗಾರಿಗೆ ಅಡ್ಡಿ
ಮದ್ದೂರು ಕೆರೆಯ ಶೂನ್ಯದಿಂದ 4 ಕಿ.ಮೀ ವ್ಯಾಪ್ತಿಯ ಚೆನ್ನೇಗೌಡ ದೊಡ್ಡಿವರೆಗೆ ಜನ- ಜಾನುವಾರುಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ನೀರು ಹರಿಯುವಿಕೆಗೆ ಅವಕಾಶ ನೀಡಿದ ಬಳಿಕ ಚನ್ನೇಗೌಡ ದೊಡ್ಡಿ ಹಾಲು ಉತ್ಪಾದಕರ ಸಂಘದ ಬಳಿ ತಡೆಗೋಡೆ ನಿರ್ಮಿಸಿ ಮುಂದೆ ನೀರು ಹರಿಯದಂತೆ ತಡೆವೊಡ್ಡಲಾಗಿದೆ.
ಶ್ರೀರಂಗನಾಥಸ್ವಾಮಿಗೆ ಸಡಗರ, ಸಂಭ್ರಮದ ಬಂಗಾರದ ಗರುಡೋತ್ಸವ
ವಿಷ್ಣುವಿನ ವಾಹನ ಬಂಗಾರದ ಗರುಡ ಉತ್ಸವ ಮೂರ್ತಿಯನ್ನು ರಥದ ಮೇಲಿರಿಸಿ, ಅಲಂಕಾರ ಮಾಡಿ ಮಂಗಳ ವಾದ್ಯದೊಂದಿಗೆ ಪಟ್ಟಣದ ರಾಜ ಬೀದಿಯಲ್ಲಿ ದೇವಾಲಯದ ಸಿಬ್ಬಂದಿಯಿಂದ ರಥವನ್ನು ಮೆರವಣಿಗೆ ನಡೆಸಲಾಯಿತು. ಮನೆ ಬಾಗಿಲಿಗೆ ಆಗಮಿಸಿದ ಗರುಡ ಸ್ವಾಮಿಯ ರಥೋತ್ಸವಕ್ಕೆ ಭಕ್ತರು ಹಣ್ಣು, ಕಾಯಿ ಪೂಜೆ ಸಲ್ಲಿಸಿ, ಆರತಿ ಎತ್ತಿ ಪೂಜಿಸಿದರು.
ಬೈಕ್‌ ಅಪಘಾತ: ನವವಿವಾಹಿತ ಸಾವು
ಘಟನೆಯಿಂದ ವಿಜಯ್ ತಲೆ, ಕಾಲು ಹಾಗೂ ಕುತ್ತಿಗೆ ಭಾಗಕ್ಕೆ ತೀವ್ರ ಗಾಯವಾಗಿತ್ತು. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ ವೇಳೆ ಮೃತಪಟ್ಟಿದ್ದಾರೆ. ವಿಜಯ್ ಅವರ ಮೃತದೇಹವನ್ನು ಸೋಮವಾರ ಮಧ್ಯಾಹ್ನ ತಾಲೂಕಿನ ಅಲ್ಲಾಪಟ್ಟಣ ಗ್ರಾಮಕ್ಕೆ ತಂದು ಅಂತ್ಯಕ್ರಿಯೆ ನೆರವೇರಿಸಲಾಯಿತು.
ಜೆಡಿಎಸ್‌- ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಸಿ.ಎಸ್‌.ಪುಟ್ಟರಾಜು ಅಭಿನಂದನೆ
ತಮ್ಮ ನಿವಾಸದಲ್ಲಿ ಕ್ಯಾತನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಜೆಡಿಎಸ್- ಬಿಜೆಪಿ ಬೆಂಬಲತ ನೂತನ ನಿರ್ದೇಶಕರಾದ ಅಭಿಷೇಕ್(ಗವೀಗೌಡರ ಮನು) ಹಾಗೂ ರೈಲ್ವೆ ಶಿವಣ್ಣನವರ ಯಶ್ವಂತ್ ಅವರನ್ನು ಅಭಿನಂದಿಸಿದರು.
ಕಲ್ಲು ಕಂಬಕ್ಕೆ ಬೈಕ್‌ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು
ಬೈಕ್ ಹಿಂದೆ ಕುಳಿತಿದ್ದ ನಾಗೇಶ (36)) ಹಾಗೂ ಮಂಜು (38) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಮದ್ದೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಎಚ್‌ಡಿಕೆ ಆರೋಗ್ಯ ಸ್ಥಿರ: ನಿಖಿಲ್‌ ಕುಮಾರಸ್ವಾಮಿ

ಜನರ ಆಶೀರ್ವಾದಿಂದ ಎಚ್‌.ಡಿ.ಕುಮಾರಸ್ವಾಮಿ ಅವರು ಆರೋಗ್ಯವಾಗಿದ್ದಾರೆ. ಯಾವ ಸಮಸ್ಯೆಯೂ ಇಲ್ಲ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದರು.

  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 834
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved