• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಯಮ ಮೀರಿ ಬೇರೆ ಸ್ಥಳಗಳಿಗೆ ವರ್ಗಾವಣೆ: ಆರೋಪ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ವರ್ಗಾವಣೆ ಅಥವಾ ನಿಯೋಜನೆಯನ್ನು ಮಾಡಲು ಸರ್ಕಾರದ ಅನುಮೋದನೆ ಪಡೆಯುವುದು ಕಡ್ಡಾಯಗೊಳಿಸಲಾಗಿರುತ್ತದೆ. ಆದರೆ, ಗ್ರಾಮ ಪಂಚಾಯ್ತಿ ಮಟ್ಟದ ಅಧಿಕಾರಿಗಳನ್ನು ಸರ್ಕಾರದ ನಿಯಮ ಮೀರಿ ಸರ್ಕಾರದ ಅನುಮೋದನೆ ಇಲ್ಲದೆ ಮೂಲ ಸ್ಥಾನದಿಂದ ಬೇರೆ ಬೇರೆ ಸ್ಥಳಗಳಿಗೆ ನಿಯೋಜನೆ, ವರ್ಗಾವಣೆ ಮಾಡಲಾಗಿರುತ್ತದೆ.
ವಾಣಿಜ್ಯ-ನಿರ್ವಹಣಾ ಶಿಕ್ಷಣ ಸ್ಪರ್ಧಾತ್ಮಕವಾಗಿರಲಿ: ಮಂಡ್ಯ ವಿವಿ ಕುಲಪತಿ ಪ್ರೊ.ಕೆ.ಶಿವಚಿತ್ತಪ್ಪ
ವಾಣಿಜ್ಯ ಮತ್ತು ನಿರ್ವಹಣಾ ಶಿಕ್ಷಣವು ಭಾರತದ ಆರ್ಥಿಕ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಜಾಗತಿಕ ಸ್ಪರ್ಧೆಯ ಯುಗದಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ಶಿಕ್ಷಣವು ಸ್ಪರ್ಧಾತ್ಮಕವಾಗಿರಬೇಕು ಮತ್ತು ಬದಲಾಗುತ್ತಿರುವ ಅಗತ್ಯಗಳಿಗೆ ಪ್ರಸ್ತುತವಾಗಿರಬೇಕು. ಭಾರತದಲ್ಲಿ ಈ ಕ್ಷೇತ್ರಕ್ಕೆ ಭವಿಷ್ಯದ ಭರವಸೆ ಇದೆ.
ಚುನಾವಣೆ: ಮನ್‌ಮುಲ್ ಕಣದಲ್ಲಿ ೧೨ ಹೊಸ ಮುಖಗಳು...!
ಮನ್‌ಮುಲ್ ಚುನಾವಣಾ ಅಖಾಡ ಇದೀಗ ಸಿದ್ಧಗೊಂಡಿದೆ. ಒಟ್ಟು ೨೬ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ರಣಾಂಗಣದಲ್ಲಿ ಇರುವವರ ಪೈಕಿ ೧೨ ಮಂದಿ ಮಾತ್ರ ಹೊಸಬರಾಗಿದ್ದು, ಹಿಂದಿನ ಆಡಳಿತ ಮಂಡಳಿಯಲ್ಲಿ ನಿರ್ದೇಶಕರಾಗಿದ್ದವರಲ್ಲಿ ಶೀಳನೆರೆ ಅಂಬರೀಶ್ ಹೊರತು ಪಡಿಸಿದಂತೆ ಉಳಿದವರೆಲ್ಲರೂ ಪುನರಾಯ್ಕೆ ಬಯಸಿ ಚುನಾವಣೆ ಎದುರಿಸುವುದಕ್ಕೆ ಸಜ್ಜಾಗಿದ್ದಾರೆ.
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಕೊನೆಯಾಗಿಲ್ಲ: ನ್ಯಾ.ಹರಿಣಿ ವಿಷಾದ
ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗಗಳು ಕಾನೂನು ದತ್ತ ಅಧಿಕಾರ ಚಲಾಯಿಸುತ್ತಿದ್ದರೂ ಸಹ ಸಾಕ್ಷಿಗಳ ಕೊರತೆಯಿಂದ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತಿಲ್ಲ. ಸಂವಿಧಾನದಲ್ಲಿ ಪ್ರಜೆಗಳಿಗಾಗಿ ಅತ್ಯಮೂಲ್ಯ ವಾಗಿ ನೀಡಿರುವ ಮೂಲ ಹಕ್ಕುಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಸಮುದಾಯದ ಕರ್ತವ್ಯವಾಗಿದೆ.
ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಸಮಿತಿಯಿಂದ ಕರಾಳ ದಿನಾಚರಣೆ
ಹನುಮ ಭಕ್ತರು ಮತ್ತು ಹಿಂದೂ ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಅರ್ಜುನ ಧ್ವಜಸ್ತಂಭದ ಮುಂಭಾಗ ರಂಗೋಲಿಯಲ್ಲಿ ಹನುಮಧ್ವಜವನ್ನು ಅರಳಿಸಲಾಗಿತ್ತು. ಹೂವುಗಳಿಂದ ರಂಗೋಲಿ ಧ್ವಜ ಸಿಂಗಾರಗೊಂಡಿತ್ತು. ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಅಂಕನ ದೊಡ್ಡಿಗೆ ಆಗಮಿಸಿದ್ದರು.
ವಿದ್ಯಾರ್ಥಿಗಳಿಗೆ ಬದುಕು ಕಟ್ಟಿಕೊಡುವ ಶಕ್ತಿ ಶಿಕ್ಷಣಕ್ಕಿದೆ: ಮಾಜಿ ಎಂಎಲ್‌ಸಿ ಕೆಟಿಎಸ್
ದೇಶದಲ್ಲಿ ಹಾಗೂ ಜಗತ್ತಿನಲ್ಲಿ ಅವಕಾಶಗಳ ಬಾಗಿಲು ವಿಶಾಲವಾಗಿ ತೆರೆದುಕೊಂಡಿವೆ. ಅದಕ್ಕಾಗಿ ವಿದ್ಯಾರ್ಥಿಗಳು ಚೆನ್ನಾಗಿ ಓದಿ ಜ್ಞಾನ ಸಂಪಾದಿಸಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಿ ಯಶಸ್ಸು ಕಾಣಬೇಕು. ಹಾಗೆಯೇ ವ್ಯಕ್ತಿತ್ವವನ್ನು ವಿಕಾಸಗೊಳಿಸಿಕೊಂಡಾಗ ನಿಮ್ಮ ಬದುಕು ಸುಂದರವಾಗಿ ರೂಪುಗೊಳ್ಳುತ್ತದೆ.
ಗುಮ್ಮನಹಳ್ಳಿ ಗ್ರಾಪಂ ನೂತನ ಉಪಾಧ್ಯಕ್ಷರಾಗಿ ರಾಧ ಸೋಮರಾಜು ಆಯ್ಕೆ
ಹಿಂದಿನ ಉಪಾಧ್ಯಕ್ಷೆ ಅನಿತ ಎ.ಬಿ.ಅವರನ್ನು ಎಲ್ಲಾ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿ ಉಪಾಧ್ಯಕ್ಷೆ ಸ್ಥಾನದಿಂದ ಕೆಳಗಿಳಿಸಿದ್ದರಿಂದ ತೆರವಾದ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆದು ರಾಧ ಸೋಮರಾಜು ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಉಪಾಧ್ಯಕ್ಷೆರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
70 ಕೋಟಿ ರು. ವೆಚ್ಚದಲ್ಲಿ ಒಳಚರಂಡಿ ಕಾಮಗಾರಿಗೆ ಮೂರ್ನಾಲ್ಕು ತಿಂಗಳಲ್ಲಿ ಚಾಲನೆ: ಚಲುವರಾಯಸ್ವಾಮಿ
ಬೆಳ್ಳೂರು ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ದಾಸನಕೆರೆಯನ್ನು 25 ಕೋಟಿ ರು.ವೆಚ್ಚದಲ್ಲಿ ಹಾಗೂ ಬೊಮ್ಮನಹಳ್ಳಿ ಕೆರೆಯನ್ನು 10 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವ ಉದ್ದೇಶ ಹೊಂದಲಾಗಿದೆ. ಅಲ್ಲದೇ, ಬೆಳ್ಳೂರು ಆಸುಪಾಸಿನ ಗ್ರಾಮಗಳ ರಸ್ತೆ ಅಭಿವೃದ್ಧಿ ಪಡಿಸಲು 7 ಕೋಟಿ ರು. ವೆಚ್ಚದ ಯೋಜನೆಯ ಟೆಂಡರ್ ಪ್ರಕ್ರಿಯೆ ಮುಗಿದಿದೆ. ತಿಂಗಳೊಳಗೆ ಕಾಮಗಾರಿಗೆ ಚಾಲನೆ ನೀಡಲಾಗುವುದು.
ಒಕ್ಕಲಿಗರು ಒಂದು ಜಾತಿಗೆ ಸೀಮಿತವಲ್ಲ: ಡಾ.ನಿಶ್ಚಲಾನಂದನಾಥ ಸ್ವಾಮೀಜಿ
ವಿಶ್ವದಲ್ಲಿ ಒಕ್ಕಲುತನ ಮಾಡುವವರು ಎಲ್ಲಾ ಸಮುದಾಯಗಳನ್ನು ಪೋಷಿಸುತ್ತಿದ್ದಾರೆ. ತಾವು ಬೆಳೆದ ದವಸ-ಧಾನ್ಯಗಳನ್ನು ಇತರರಿಗೂ ಹಂಚುತ್ತಿದ್ದಾರೆ. ಅಂದಿನ ಕಾಲದಲ್ಲಿ ಕೃಷಿಕರು ಸುಗ್ಗಿಹಬ್ಬದಲ್ಲಿ ಎಲ್ಲರಿಗೂ ಒಕ್ಕಣೆ ಕಣದಲ್ಲಿ ರಾಗಿ-ಭತ್ತ ದಾನ ಮಾಡುತ್ತಿದ್ದರು, ಎಲ್ಲರಿಗೂ ಆಶ್ರಯದಾತರಂತೆ ಸಂಭ್ರಮಿಸುತ್ತಿದ್ದರು.
ಹಿಂದಿನ ಶಾಸಕರ ಅಭಿವೃದ್ಧಿ ಕಾರ್ಯಗಳು ಕಳಪೆ: ಶಾಸಕ ಉದಯ್‌ ಆರೋಪ
ಹಿಂದಿನ ಸರ್ಕಾರದ ಅವಧಿಯಲ್ಲಿ ಶಾಸಕರಾಗಿದ್ದ ಡಿ.ಸಿ.ತಮಣ್ಣನವರ ಅಧಿಕಾರವಧಿಯಲ್ಲಿ ನಡೆದ ಎಲ್ಲಾ ಅಭಿವೃದ್ಧಿ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿದೆ. ಅಭಿವೃದ್ಧಿ ಕಾಮಗಾರಿಗಳಲ್ಲಿ ಅಧಿಕಾರಿಗಳ ವೈಫಲ್ಯ ಸಾಕಷ್ಟು ಇರುತ್ತದೆ. ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮಾಡಿದ ನಂತರ ಅದನ್ನು ಪರಿಶೀಲನೆ ಮಾಡಿ ಗುಣಮಟ್ಟ ಪರಿಶೀಲನೆ ಮಾಡಬೇಕಾದ್ದು,ಮಾಜಿ ಶಾಸಕರ ಕರ್ತವ್ಯವಾಗಿತ್ತು.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 681
  • next >
Top Stories
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved