• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸರಾಳು: ಹಾಲು ಉತ್ಪಾದಕರ ಸಂಘದ ಸಭಾಂಗಣ ಉದ್ಘಾಟನೆ
ಮನ್‌ಮುಲ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಯು.ಸಿ.ಶಿವಕುಮಾರ್ ಮತ್ತು ಕೆಬ್ಬಳ್ಳಿ ರಾಜು ಅವರನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿಗೆ ಸಹಕರಿಸಬೇಕು. ನಮ್ಮ ಕ್ಷೇತ್ರದಲ್ಲಿ ನೂರು ಹಾಲು ಉತ್ಪಾದಕರ ಸಹಕಾರ ಸಂಘಗಳಿದ್ದು, ಇವುಗಳ ಅಭಿವೃದ್ಧಿಗೆ ಶಾಸಕರ ಅನುದಾನವನ್ನು ನೀಡಿ ಮತ್ತಷ್ಟು ಬಲಪಡಿಸಲಾಗುವುದು.
ನಗುಮೊಗವಿಲ್ಲದವರು ಮನುಷ್ಯರೇ ಆಗಬಾರದು: ಗೊ.ರು.ಚನ್ನಬಸಪ್ಪ
ಮಂಡ್ಯದಲ್ಲಿ ದಾಖಲೆಯ ಸಮ್ಮೇಳನ ನಡೆಯಿತು, ಇದರ ನಾಯಕತ್ವ ವಹಿಸಿದ ಎನ್‌.ಚಲುವರಾಯಸ್ವಾಮಿ ಅವರು ಸೇರಿದಂತೆ ಉಪಸಮಿತಿಯವರಿಗೆಲ್ಲರಿಗೂ ನಮಿಸುತ್ತೇನೆ, ಸಾಮಾನ್ಯವಾಗಿ ಅದೃಷ್ಟ ಇದ್ದವರಿಗೆ ಗೆಲುವು ದೊರೆಯುತ್ತದೆ. ನಾನು ಕೂಡ ಅದೃಷ್ಟವಂತನೇ ಏಕೆಂದರೆ ಬಯಸದೇ ಬಂದ ಭಾಗ್ಯವು ಸಮ್ಮೇಳನದಲ್ಲಿ ಸಿಕ್ಕಿತು.
ಆಸ್ಪತ್ರೆ ಆವರಣದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಶಾಸಕರಿಂದ ಭೂಮಿ ಪೂಜೆ
ಸುಲಬ್ ಇಂಟರ್‌ನ್ಯಾಷಿನಲ್ ಸಂಸ್ಥೆಯೂ ಹಲವು ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಶೌಚಾಲಯ ನಿರ್ಮಿಸಿ ನಿರ್ವಹಣೆಯನ್ನು ಸಹ ಮಾಡುತ್ತಿದ್ದಾರೆ. ಅದೇ ರೀತಿ ಪಟ್ಟಣದಲ್ಲಿ ಶೌಚಾಲಯದವನ್ನು ನಿರ್ಮಿಸಿ ಸಂಸ್ಥೆಯವರೇ 30 ವರ್ಷಗಳ ಕಾಲ ನಿರ್ವಹಣೆ ಮಾಡಲು ಮುಂದಾಗಿರುವುದು ಖುಷಿ ವಿಚಾರ.
ವರ್ಷಪೂರ್ತಿ ಅಟಲ್ ಜನ್ಮಶತಾಬ್ಧಿ ವರ್ಷ ಆಚರಣೆ: ಫಣೀಶ್
ಭಾರತೀಯ ಜನತಾ ಪಾರ್ಟಿ ವತಿಯಿಂದ ಡಿಸೆಂಬರ್ ೨೦೨೪ರಿಂದ ಒಂದು ವರ್ಷಗಳ ಕಾಲ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ಧಿ ವರ್ಷವನ್ನು ಇಡೀ ದೇಶಾದ್ಯಂತ ಸುಶಾಸನ ದಿನವಾಗಿ ಮುಂದಿನ ಡಿ.೨೫ರಂದು ದೇಶದ ಎಲ್ಲಾ ಬೂತ್‌ಗಳಲ್ಲಿ ಸುಶಾಸನ ದಿನ ಆಚರಿಸಲು ನಿರ್ಧರಿಸಿಲಾಗಿದೆ.
ಜನರ ಕುಂದು ಕೊರತೆ ಸ್ವೀಕರಿಸಿ ಪುಸ್ತಕಗಳಲ್ಲಿ ದಾಖಲಿಸಿ: ಸಚಿವ ಚಲುವರಾಯಸ್ವಾಮಿ
ಮಂಡ್ಯ ಜಿಲ್ಲೆಯ ನಗರಸಭೆ ಸೇರಿದಂತೆ ಎಲ್ಲಾ ತಾಲೂಕು ಕಚೇರಿ, ಪುರಸಭೆ, ಪಟ್ಟಣ ಪಂಚಾಯ್ತಿ ಹಾಗೂ ಗ್ರಾಪಂ ಕಚೇರಿಗಳಲ್ಲಿ ಪುಸ್ತಕ ಇಡಬೇಕು. ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಪ್ರತಿವಾರ ಪುಸ್ತಕವನ್ನು ಪರಿಶೀಲಿಸಿ ಸಾರ್ವಜನಿಕರ ಕುಂದುಕೊರತೆ ಸಂಬಂಧಿಸಿದ ಇಲಾಖೆಗೆ ವರ್ಗಾಯಿಸಿ ತ್ವರಿಗತಿಯಲ್ಲಿ ಜನರ ಸಮಸ್ಯೆ ಪರಿಹರಿಸಬೇಕು.
ಮೈಕ್ರೋಫೈನಾನ್ಸ್ ಕಿರುಕುಳ ತಪ್ಪಿಸುವಂತೆ ರೈತಸಂಘ ಆಗ್ರಹ
ಕೆ.ಆರ್.ಪೇಟೆ ತಾಲೂಕಿನ ಒಳಗೆರೆ ಮೆಣಸ ಗ್ರಾಮದಲ್ಲಿಂದು ರೈತ ಯುವಕನೊಬ್ಬ ಖಾಸಗಿ ಸಾಲದ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದಕ್ಕೆ ತಾಲೂಕು ಆಡಳಿತದ ಬೇಜಾಬ್ದಾರಿ ನೀತಿಯೇ ಕಾರಣ. ತಾಲೂಕಿನಲ್ಲಿ ಯಾವ ಯಾವ ಮೈಕ್ರೋ ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ. ಅವು ಸಾಲ ವಸೂಲಾತಿಗೆ ಅನುಸರಿಸುತ್ತಿರುವ ಕ್ರಮಗಳೇನು.
ಜ.29 ಮತ್ತು 30 ರಂದು ರಂಗಬಂಡಿ ಮಕ್ಕಳ ನಾಟಕೋತ್ಸವ: ಮಧು ಮಳವಳ್ಳಿ
ಎಚ್.ಎಸ್. ವೆಂಕಟೇಶ್ ಮೂರ್ತಿ ಅವರ ಅಳಿಲು ರಾಮಾಯಣ ನಾಟಕವನ್ನು ಅಮೃತೇಶ್ವರನಹಳ್ಳಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಲಿದ್ದಾರೆ. ಮಾದಹಳ್ಳಿ ಸರ್ಕಾರಿ ಶಾಲೆ ಮಕ್ಕಳು ಕೋಟಿಗನಹಳ್ಳಿ ರಾಮಯ್ಯನವರ ಕಿಚ್ಚ್ ಕಿಚ್ ಇಲಿ ಮತ್ತು ವ್ಯಾನಿಟಿ ಬ್ಯಾಗ್ ನಾಟಕ ಅಭಿನಯಿಸಲಿದ್ದಾರೆ.
ಕನಸುಗಳ ಸಾಕಾರಕ್ಕೆ ಛಲ, ಆತ್ಮವಿಶ್ವಾಸ ಮುಖ್ಯ: ಪ್ರೊ.ಟಿ.ನಾಗೇಂದ್ರ
ವಿಜ್ಞಾನ ವಿದ್ಯಾರ್ಥಿಗಳಾದ ನೀವು ಜೀವನದಲ್ಲಿ ದೊಡ್ಡ ದೊಡ್ಡ ಸಾಧನೆಗಳನ್ನು ಮಾಡುತ್ತೀರಿ. ಅಂತಹ ಸಾಧನೆಗೆ ಬಹು ಮುಖ್ಯವಾಗಿ ಡಾ.ದೇವಿಶೆಟ್ಟಿ, ಡಾ.ಜವಳಿ, ಡಾ. ಮಂಜುನಾಥ್ ಅವರಂತಹ ಸಾಧಕರ ಆದರ್ಶಗಳನ್ನು ಸ್ಫೂರ್ತಿಯಾಗಿಸಿಕೊಳ್ಳಬೇಕು. ಅವರಂತೆ ನಾವೂ ಸಾಧಕರಾಗಿ ಹೊರಹೊಮ್ಮುಬೇಕು.
ಚಿನಕುರಳಿ ಕೃಷಿ ಪತ್ತಿನ ಸಂಘಕ್ಕೆ ಜೆಡಿಎಸ್ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು
ಪಾಂಡವಪುರ ತಾಲೂಕಿನ ಚಿನಕುರಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 11 ಸ್ಥಾನದಲ್ಲೂ ಜೆಡಿಎಸ್ ಬೆಂಬಲಿತರು ಭರ್ಜರಿ ಗೆಲುವು ಸಾಧಿಸಿದ್ದಾರೆ. ರೈತ ಸಂಘ-ಕಾಂಗ್ರೆಸ್ ಬೆಂಬಲಿತ ಎಲ್ಲಾ ಅಭ್ಯರ್ಥಿಗಳು ಹೀನಾಯ ಸೋಲುಂಡಿದ್ದಾರೆ.
ಹಿರಿಯ ನಾಯಕರನ್ನು ಜೀವಂತವಾಗಿಡುವುದು ಅವಶ್ಯ: ಶಾಸಕ ದರ್ಶನ್
ಕೆ.ವಿ.ಶಂಕರಗೌಡ, ಜಿ.ಮಾದೇಗೌಡ ಸೇರಿದಂತೆ ಹಲವು ಹಿರಿಯ ನಾಯಕರು ದೂರದೃಷ್ಟಿಯನ್ನಿಟ್ಟುಕೊಂಡು ಜಿಲ್ಲೆಗೆ ತಮ್ಮದೇ ಕೊಡುಗೆ ನೀಡಿದ್ದಾರೆ. ಅದು ನಮ್ಮಂತಹ ರಾಜಕಾರಣಿಗಳಿಗೆ ಪ್ರೇರಣಾ ಶಕ್ತಿಯಾಗಬೇಕು. ಮುಂದಿನ ಪೀಳಿಗೆ ಅವರ ಹಾದಿಯಲ್ಲೇ ಮುನ್ನಡೆದಾಗ ಸುಸ್ಥಿರ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 681
  • next >
Top Stories
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved