• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವ ಸಮೂಹ ಜಾನಪದ ಕಲೆಯನ್ನು ಮೈಗೂಡಿಸಿಕೊಳ್ಳಿ: ಡಾ.ಮಹದೇವಸ್ವಾಮಿ
ಜಾನಪದ ಕಲೆ ಮನರಂಜನೆಯನ್ನು ಕೊಡುವುದರ ಜೊತೆಗೆ ಜೀವನದ ಮೌಲ್ಯವನ್ನು ತಿಳಿಸುವ ದಾರಿದೀಪವಾಗಿದೆ. ದೇವರ ಕಾಯಕವನ್ನು ಮಾಡಲು ಕಲಿತ ಜಾನಪದ ಕಲೆ ಕಲಾವಿದರ ಹೊಟ್ಟೆಯನ್ನು ತುಂಬಿಸುವುದರ ಜೊತೆಗೆ ದೇವರ ಕಥೆಗಳನ್ನು ಬಾಯಿಂದ ಬಾಯಿಗೆ ಕಲಿಸುವ ಸಾಧನವಾಗಿದೆ.
ಜಾಗತಿಕ ಸವಾಲುಗಳನ್ನು ಮೆಟ್ಟಿ ನಿಲ್ಲಲು ಜೀವ ವಿಜ್ಞಾನದ ತಿಳಿವಳಿಕೆ ಅಗತ್ಯ: ಪ್ರೊ.ಕೆ.ಎ.ರವೀಶ್ ಅಭಿಪ್ರಾಯ
ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಅಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸಿ ಸುಮಾರು 50ಕ್ಕೂ ಹೆಚ್ಚು ವಿವಿಧ ವಿಷಯಗಳ ಕುರಿತು ಪ್ರಬಂಧ ಮಂಡಿಸಿದರು.
ಮೈಷುಗರ್ ಆಸ್ತಿ ಅತಿಕ್ರಮಣ: ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ
ಅತಿಕ್ರಮಣದಾರರಲ್ಲಿ ಹಲವರು ೧೯೭೦ರಿಂದಲೂ ಆಸ್ತಿಯಲ್ಲಿ ಅನುಭೋಗದಲ್ಲಿದ್ದಾರೆ. ಆರ್‌ಟಿಸಿಯಲ್ಲಿ ಮೈಷುಗರ್ ಕಾರ್ಖಾನೆ ಹೆಸರಿದ್ದರೂ ಅನುಭೋಗದಲ್ಲಿರುವವರೇ ಬೇರೆಯವರಾಗಿದ್ದಾರೆ. ಕೆಲವರು ವಾಣಿಜ್ಯ ಉದ್ದೇಶಗಳಿಗೆ ಕಾರ್ಖಾನೆ ಆಸ್ತಿಯನ್ನು ಬಳಸಿಕೊಂಡು ಲಾಭ ಗಳಿಸುತ್ತಿದ್ದರೆ, ಕೆಲವರು ಅಕ್ರಮವಾಗಿ ಸಾಗುವಳಿ ಮಾಡಿಕೊಂಡು ಆದಾಯ ಮೂಲ ಸೃಷ್ಟಿಸಿಕೊಂಡಿದ್ದಾರೆ.
ಸುಶೀಲಾ ಹೊನ್ನೇಗೌಡ, ಕೀರ್ತಿ ನಿ.ರಾಜ್‌ಗೆ ‘ಜಾನಪದ ಜನ್ನೆ’ ಪ್ರಶಸ್ತಿ ಪ್ರದಾನ
ಮಂಡ್ಯದ ಜಾನಪದ ಜನ್ನೆಯರು ಸಂಘದಿಂದ ಮದ್ದೂರು ಪಟ್ಟಣದ ಎಚ್.ಕೆ.ವೀರಣ್ಣಗೌಡ ಪದವಿ ಕಾಲೇಜಿನ ನಡೆದ ಸಮಾರಂಭದಲ್ಲಿ ಪ್ರಗತಿಪರ ಕೃಷಿಕರಾದ ಶಾಂತ ಚಂದು, ಸುಶೀಲ ಹೊನ್ನೇಗೌಡ ಹಾಗೂ ಕೀರ್ತಿ ನಿ. ರಾಜ್‌ ಅವರಿಗೆ ‘ಜಾನಪದ ಜನ್ನೆ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶ್ರೀ‌ಶಿವಬಸವ ಸ್ವಾಮೀಜಿ ಅವರ 25ನೇ ವರ್ಷದ ಹುಟ್ಟುಹಬ್ಬ ಆಚರಣೆ
ಮಾನವ ಧರ್ಮ ಶ್ರೇಷ್ಠವಾದುದು. ಪ್ರತಿಯೊಬ್ಬ ಮನುಷ್ಯ ಸಮಾಜಕ್ಮೆ ಏನಾದರೂ ಕೊಡುಗೆ ನೀಡಬೇಕು. ರಕ್ತದಾನ ಶ್ರೇಷ್ಠದಾನ. ಈ ದಿನ‌ ಮಠದ ಸದ್ಬಕ್ತರು‌ ರಕ್ತದಾನ ಕಾರ್ಯಕ್ರಮ ಆಯೋಜಿಸಿರುವುದು ಒಳ್ಳೆಯ ಬೆಳವಣಿಗೆ.
ಬಂತು ತುರ್ತು ಕರೆ: ರಜೆ ಮೇಲೆ ಬಂದಿದ್ದ ಸೈನಿಕ ಮರಳಿ ಕರ್ತವ್ಯಕ್ಕೆ
ಮನೆಯ ಗೃಹ ಪ್ರವೇಶದ ಹಿನ್ನೆಲೆಯಲ್ಲಿ ರಜೆ ಮೇಲೆ ಬಂದಿದ್ದ ಸೈನಿಕ ರಾಘವೇಂದ್ರ ರಕ್ಷಣಾ ಇಲಾಖೆ ಸೈನ್ಯಾಧಿಕಾರಿಗಳ ತುರ್ತು ಕರೆ ಮೇರೆಗೆ ಭಾನುವಾರ ಕರ್ತವ್ಯಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಬಡಾವಣೆಯ ನಿವಾಸಿಗಳು ಅಭಿನಂದಿಸಿ, ಶುಭ ಹಾರೈಸಿ ಕಳುಹಿಸಿಕೊಟ್ಟರು.
ವಿದ್ಯಾರ್ಥಿಗಳು ವೃತ್ತಿ ಕೌಶಲ್ಯ ಆಧಾರಿತ ಶಿಕ್ಷಣನ್ನು ಪಡೆಯಬೇಕು: ಡಾ.ಶೋಭಾ
ಇಂದಿನ ಸ್ಪರ್ಧಾ ಪ್ರಪಂಚದಲ್ಲಿ ಜಾಗತಿಕ ಸವಾಲು ಎದುರಿಸಿ ಗುರಿಮುಟ್ಟಲು ಕೇವಲ ಅಂಕಗಳಿಕೆ ಮಾನದಂಡವಾಗುವುದಿಲ್ಲ. ಬದಲಾಗಿ ವಿದ್ಯಾರ್ಥಿಗಳು ವಿದ್ಯೆ ಜೊತೆಗೆ ಲೋಕಜ್ಞಾನ ಮತ್ತು ವ್ಯಾವಹಾರಿಕ ಜ್ಞಾನ ಅಭಿವೃದ್ಧಿಪಡಿಸಿಕೊಂಡು ಉನ್ನತ ಸಾಧನೆ ಮಾಡಿ ಜೀವನದಲ್ಲಿ ಗುರಿಮುಟ್ಟಬೇಕು.
ದಲಿತರ ಮೇಲಿನ ದಾಳಿಯನ್ನು ಹಿಮ್ಮೆಟ್ಟಿಸಬೇಕಿದೆ: ಗೋಪಾಲಕೃಷ್ಣ ಹರಳಹಳ್ಳಿ
ರಾಜ್ಯದಲ್ಲಿ ಎಸ್ಸಿ,ಎಸ್ಪಿ, ಟಿಎಸ್ಪಿ ಉಪಯೋಜನೆ ಪರಿಣಾಮವಾಗಿ ಜಾರಿ ಮಾಡಲು ಡಾ.ಬಿ.ಆರ್.ಅಂ‌ಬೇಡ್ಕರ್‌ ಅಭಿವೃದ್ಧಿ ನಿಗಮ ಭೂ ಒಡೆತನ ಯೋಜನೆಯಡಿ ಭೂ ಸ್ವಾಧೀನ ಮಾಡಿ ದಲಿತರಿಗೆ ಭೂಮಿ ಕೊಡಬೇಕು. ಗ್ಯಾರಂಟಿ ಯೋಜನೆ ಗುಂಗಿನಲ್ಲಿರುವ ಕಾಂಗ್ರೆಸ್‌ ಸರ್ಕಾರ ಈ ಯೋಜನೆಗೆ 42,018 ಕೋಟಿ ರು. ಬಿಡುಗಡೆ ಮಾಡಿದ್ದೇವೆ ಎನ್ನುತ್ತಾರೆ. ಆದರೆ, ದಲಿತರಿಗೆ ಹಣ ಹಂಚುವಲ್ಲಿ ಸಂಪೂರ್ಣ ವಿಫಲವಾಗಿದೆ.
ವಿಜಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಉತ್ಸವ, ಸುಗ್ಗಿಸಂಭ್ರಮ
ವಿಜಯ ಪ್ರಥಮ ದರ್ಜೆ ಕಾಲೇಜಿನ ಡಾ.ಕೃಷ್ಣಕುಮಾರ್ ಸಭಾಂಗಣದಲ್ಲಿ ಹಳ್ಳಿಯ ವಾತಾವರಣವನ್ನೇ ಸೃಷ್ಟಿಸಲಾಗಿತ್ತು. ಭತ್ತ, ರಾಗಿ ರಾಶಿ, ರೈತರು ಉಳಿಮೆಗೆ ಬಳಸುವ ನೊಗ, ನೇಗಿಲು, ಒನಕೆ, ರಾಗಿ ಬೀಸುಕಲ್ಲು, ಕಬ್ಬು, ಭತ್ತದ ತೆನೆ ಸೇರಿದಂತೆ ಇಡೀ ಸಭಾಂಗಣವನ್ನು ಹಳ್ಳಿಯ ಪರಿಸರದಂತೆ ಅಲಂಕರಿಸಲಾಗಿತ್ತು.
ಮೇ 12ರಂದು ಶ್ರೀಸಣ್ಣಕ್ಕಿರಾಯೇಶ್ವರಸ್ವಾಮಿ ವಾರ್ಷಿಕೋತ್ಸವ, ಕುಂಭಾಭಿಷೇಕ
ದೊಡ್ಡರಸಿನಕೆರೆ ಗ್ರಾಮದಲ್ಲಿ ಮೇ 12ರಂದು ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀಸಣ್ಣಕ್ಕಿರಾಯೇಶ್ವರ ಸ್ವಾಮಿ ದೇವಾಲಯದ 12ನೇ ವರ್ಷದ ವಾರ್ಷಿಕೋತ್ಸವ, ಕುಂಭಾಭಿಷೇಕ ಜಾತ್ರಾ, ಬಸವಣ್ಣ ಭಾವಚಿತ್ರದೊಂದಿಗೆ ಗ್ರಾಮಗಳಲ್ಲಿ ಬೆಳ್ಳಿ ಪಲ್ಲಕ್ಕಿ ಉತ್ಸವ ಜರುಗಲಿದೆ.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 834
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved