• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಲಗೂರು: ಮುತ್ತತ್ತಿ ರಸ್ತೆಯ ವಿದ್ಯಾ ಗಣಪತಿ ಮೂರ್ತಿ ವಿಸರ್ಜನೆ
ಮುತ್ತತ್ತಿ ರಸ್ತೆಯ ವಿದ್ಯಾಗಣಪತಿ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಿದ್ದ ವಿದ್ಯಾಗಣಪತಿಯನ್ನು ಅದ್ಧೂರಿಯಾಗಿ ವಿಸರ್ಜಿಸಲಾಯಿತು. ಗೌರಿ ಗಣೇಶ ಹಬ್ಬದಂದು ಪ್ರತಿಷ್ಠಾಪಿಸಿ ದಿನ ನಿತ್ಯ ಪೂಜೆ ನಡೆಸಿಕೊಂಡು ಭಕ್ತರು, ಸಾರ್ವಜನಿಕರಿಗೆ ಪ್ರಸಾದ ವಿನಿಯೋಗಿಸಲಾಗುತ್ತಿತ್ತು.
ಗ್ರಾಮಭಾರತಿ ವಿದ್ಯಾಸಂಸ್ಥೆ ಕಾರ್ಯದಕ್ಷತೆ ಸಮಾಜಕ್ಕೆ ಮಾದರಿ: ಸಿ.ಎಸ್.ಪುಟ್ಟರಾಜು
ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ, ಸಹಕಾರಿ ಬಂಧು ದಿ.ಎಸ್.ಎಂ.ಲಿಂಗಪ್ಪ ಅವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಲು ಗ್ರಾಮ ಭಾರತಿ ವಿದ್ಯಾಸಂಸ್ಥೆ ಸ್ಥಾಪಿಸಿದರು. ಇದರಿಂದ ಸಂಸ್ಥೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣದ ಮೂಲಕ ಜ್ಞಾನದ ಬೆಳಕಿನ ಶಕ್ತಿ ನೀಡುವ ಮೂಲಕ ಇಡೀ ನಾಗರಿಕ ಸಮಾಜವೇ ಮೆಚ್ಚುವಂತಹ ಕೆಲಸ ಮಾಡಿದೆ.
ಹೇಮಾವತಿ ಜಲಾಶಯಿಂದ ಏಕಾಏಕಿ ಹೆಚ್ಚಿನ ನೀರು ಬಿಡುಗಡೆ
ಹೇಮಾವತಿ ಜಲಾಶಯದಿಂದ ಏಕಾಏಕಿ ಹೆಚ್ಚಿನ ನೀರು ಬಿಟ್ಟ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ತಾಲೂಕಿನ ಬಂಡೀಹೊಳೆ ಗ್ರಾಮದ ಬಳಿ ಹೇಮಾವತಿ ನದಿ ಮಧ್ಯೆ ಪ್ರವಾಹಕ್ಕೆ ಸಿಲುಕಿದ್ದ ಎರಡು ಹಸುಗಳನ್ನು ಸಾಹಸ ಕಾರ್ಯಾಚರಣೆ ಮೂಲಕ ಪಟ್ಟಣದ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಬೀದಿ ನಾಯಿಗಳ ಸಂತಾನ ಶಕ್ತಿ ಹರಣ ಶಸ್ತ್ರ ಚಿಕಿತ್ಸೆಗೆ ಕ್ರಮ: ಸತೀಶ್ ಕುಮಾರ್
ಕೇಂದ್ರ ಸರ್ಕಾರದ ಆದೇಶದಂತೆ ಬೀದಿ ನಾಯಿಗಳನ್ನು ಹಿಡಿದು ಸಂತಾನ ಶಕ್ತಿ ಹರಣ ಶಸ್ತ್ರ ಚಿಕಿತ್ಸೆ ನಡೆಸಲು ಇ-ಪ್ರೊಕ್ಯೂರ್‌ಮೆಂಟ್ ಟೆಂಡರ್ ಕರೆಯಲಾಗಿದೆ. ಆಸಕ್ತರು ಸೆ.15 ಮಧ್ಯಾಹ್ನ 2 ಗಂಟೆಯೊಳಗೆ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಟೆಂಡರ್ ಬಿಡನ್ನು ಅದೇ ದಿನ ಸಂಜೆ 5.30ರ ನಂತರ ತೆರೆಯಲಾಗುವುದು.
ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ನರೇಂದ್ರಸ್ವಾಮಿ ದಿಢೀರ್ ಭೇಟಿ
ಮಳವಳ್ಳಿ ತಾಲೂಕಿನ ಚನ್ನಪಿಳ್ಳೆಕೊಪ್ಪಲು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭಾನುವಾರ ರಾತ್ರಿ ದಿಢೀರ್ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಕೆಲ ಕಾಲ ಸಮಾಲೋಚನೆ ನಡೆಸಿದರು. ಮೊದಲಿಗೆ ವಸತಿ ನಿಲಯದ ಬಾಲಕರ ಕಟ್ಟಡಕ್ಕೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಿದರು.
ಅಸ್ಪೃಶ್ಯತೆ ಜೀವಂತ ನಾಗರಿಕ ಸಮಾಜಕ್ಕೆ ಶೋಭೆಯಲ್ಲ: ಜಿಲ್ಲಾಧಿಕಾರಿ ಡಾ.ಕುಮಾರ
ತಾಲೂಕು ಮಟ್ಟದಲ್ಲಿ ಎಲ್ಲಾ ಸದಸ್ಯರನ್ನು ಒಳಗೊಂಡಂತೆ ಅಸ್ಪೃಶ್ಯತೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾದರೆ ಏನೇನು ಸಮಸ್ಯೆ ಉಂಟಾಗುತ್ತದೆ. ದೌರ್ಜನ್ಯ ಪ್ರಕರಣ ತಡೆಗಟ್ಟಲು ಕಾನೂನು ಅರಿವು ಕಾರ್ಯಕ್ರಮ ರೂಪಿಸಿ.
ಮೊಬೈಲ್ ವೀಕ್ಷಣೆ ವಿದ್ಯಾರ್ಥಿಗಳಿಗೆ ಮಾರಕ: ಗುರುಮೂರ್ತಿ
ಶಾಲೆಯಲ್ಲಿ ಶಿಕ್ಷಕರು ಮತ್ತು ಮನೆಗಳಲ್ಲಿ ಪೋಷಕರು ಎಷ್ಟೇ ಹೇಳಿದರೂ ಮೊಬೈಲ್ ವೀಕ್ಷಣೆ ಕಡಿಮೆ ಮಾಡದೆ, ದುಷ್ಪರಿಣಾಮಗಳನ್ನು ಎದುರಿಸುತ್ತಿದ್ದಾರೆ, ರಾತ್ರಿ ವೇಳೆ ಮಲಗುವಾಗ ತಲೆ ಬಳಿ ಮೊಬೈಲ್ ಇರಿಸಿಕೊಂಡು ಮಲಗುವುದು, ಅತಿಯಾಗಿ ಮೊಬೈಲ್ ನೋಡುವುದು ಕ್ಯಾನ್ಸರ್‌ಗೆ ಕಾರಣವಾಗಬಹುದು.
ಮದ್ದೂರು; ಕಾನೂನು ಕಾಲೇಜಿಗೆ ಅನುಮೋದನೆ: ಶಾಸಕ ಉದಯ್
ಕಳೆದ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಅನುದಾನ ನೀಡುವಂತೆ ಮನವಿ ಮಾಡಿದ್ದೆ. ಸರ್ಕಾರಿ ಮಹಿಳಾ ಕಾಲೇಜಿಗೆ ಮುಂದಿನ ಬಜೆಟ್‌ನಲ್ಲಿ ಡಿಪ್ಲೊಮಾ ಮತ್ತು ಕಾನೂನು ಕಾಲೇಜಿಗೆ ಅನುಮೋದನೆ ದೊರಕುವ ಸಾಧ್ಯತೆ ಇದೆ.
ಪೌಷ್ಟಿಕ ಆಹಾರ ಸೇವನೆಯಿಂದ ರೋಗ ನಿರೋಧಕ ಶಕ್ತಿ ವೃದ್ಧಿ: ನ್ಯಾ.ಹರೀಶ್ ಕುಮಾರ್
ಪೌಷ್ಟಿಕ ಆಹಾರ ಪ್ರತಿಯೊಬ್ಬ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಅಗತ್ಯ. ದಿನನಿತ್ಯ ಸೇವಿಸುವ ಆಹಾರದಲ್ಲಿ ಸೊಪ್ಪು, ತರಕಾರಿ, ಮೊಳಕೆ ಕಾಳು, ಬೇಳೆ ಕಾಳು, ಹಣ್ಣು ಹಂಪಲು ಸೇವಿಸುವುದರಿಂದ ಉತ್ತಮ ಪೌಷ್ಟಿಕಾಂಶಗಳು ದೊರೆಯುವುರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ.
ಗಮನ ಸೆಳೆದ ‘ಆಳಿದ ಮಾಸ್ವಾಮಿ’ ನಾಟಕ ಪ್ರದರ್ಶನ
ಕೆಆರ್‌ಎಸ್ ಜಲಾಶಯದ ತಳಭಾಗ ಕಟ್ಟೇರಿಯಿಂದ ಬೆಂಗಳೂರಿನ ಕುಡಿಯುವ ನೀರು ಪೂರೈಕೆ ಮಾಡುವ 6ನೇ ಹಂತದ ಯೋಜನೆಯಿಂದ ಮುಂದಿನ ದಿನಗಳಲ್ಲಿ ವಿಶ್ವೇಶ್ವರಯ್ಯ ನಾಲೆಯ ಕೊನೆ ಭಾಗವಾದ ಮಳವಳ್ಳಿ ಮತ್ತು ಮದ್ದೂರು ಭಾಗದ ರೈತರಿಗೆ ಮರಣ ಶಾಸನವಾಗಲಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 838
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved