• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನುಷ್ಯನಿಗೆ ಯಾವುದೇ ಕಾಯಿಲೆ ಇಲ್ಲದಿದ್ದರೆ ಕೋಟಿ ದುಡ್ಡು ಇದ್ದಂತೆ: ನಿರ್ಮಲಾನಂದನಾಥ ಶ್ರೀಗಳು
ಸಾಮಾನ್ಯ ರೈತ ಕುಟುಂಬದಲ್ಲಿ ಹುಟ್ಟಿದ ರಾಘವೇಂದ್ರ ಮತ್ತು ಮಹಾಲಿಂಗೇಗೌಡ ಅವರು ಉದ್ಯಮಿಗಳಾಗಿ ಬೆಳವಣಿಗೆ ಸಾಧಿಸಿರುವುದು ಮಹತ್ವದ ವಿಚಾರ. ತಮ್ಮ ಹುಟ್ಟುಹಬ್ಬದಂದು ತೆಂಗಿನ ಸಸಿ ಕಲ್ಪವೃಕ್ಷ ಸೇವಾ ರೂಪದಲ್ಲಿ ಕೊಟ್ಟಿದ್ದಾರೆ. ಕಲ್ಪವೃಕ್ಷ ಕಾಮಧೇನು ಇದ್ದಂತೆ. ಇವರಿಗೆ ಇನ್ನಷ್ಟು ಸೇವೆ ಮಾಡಲು ಭಗವಂತ ಬದುಕಿನಲ್ಲಿ ಶಕ್ತಿ ಕೊಡಲಿ.
ವಿಕಲಚೇತನರನ್ನು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಯೋಜನೆ ರೂಪಿಸಿ: ಮಧು ಜಿ.ಮಾದೇಗೌಡ
ವಿಶೇಷ ಯೋಜನೆಯಲ್ಲಿ ತ್ರಿಚಕ್ರ ಸ್ಕೂಟರ್ ಗಳನ್ನು ಪಡೆದ ಫಲಾನುಭವಿಗಳು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಸಂಚಾರ ಸುರಕ್ಷಣೆ, ಕಡ್ಡಾಯವಾಗಿ ಹೆಲ್ಮೆಟ್ ಬಳಸಿ ಜಾಗರೂಕತೆಯಿಂದ ನಿಯಮಿತ ವೇಗಮಿತಿಯಲ್ಲಿ ವಾಹನಗಳನ್ನು ಚಲಾಯಿಸಬೇಕು .
ಮಲೆಮಹದೇಶ್ವರಸ್ವಾಮಿಗೆ ಎಣ್ಣೆ ಮಜ್ಜನ ಹಾಗೂ ಅಭಿಷೇಕ ಸೇವೆ
ಗ್ರಾಮದ ಮಾರಮ್ಮ, ಆಂಜನೇಯಸ್ವಾಮಿ ಹಾಗೂ ಮಡಿವಾಳ ಮಾಚಯ್ಯ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಹದೇಶ್ವರ ಸ್ವಾಮಿ ಎಣ್ಣೆ ಮಜ್ಜನ ಸೇವೆ ಆರಂಭಗೊಂಡು ರಾತ್ರಿಪೂರ್ತಿ ವಿವಿಧ ರೀತಿಯ ಪೂಜಾ ಕೈಂಕರ್ಯಗಳನ್ನು ಸಂಪ್ರದಾಯ ಬದ್ಧವಾಗಿ ಆಚರಿಸಲಾಯಿತು.
ಶ್ರೀ ಚೆಲುವನಾರಾಯಣಸ್ವಾಮಿಗೆ ಉತ್ಸವದ ವೈಭವ
ಸವಿತಾ ಸಮಾಜದವರ ವಿಶೇಷ ಮಂಗಳವಾದ್ಯ ಹಾಗೂ ವೈವಿಧ್ಯಮಯ ಪಟಾಕಿಗಳ ಚಿತ್ತಾರದೊಂದಿಗೆ ನಾಲ್ಕೂ ಬೀದಿಗಳಲ್ಲಿ ಉತ್ಸವ ನೆರವೇರಿತು.
ಅಭಿವೃದ್ಧಿಯಲ್ಲಿ ಕದಲೂರು ಗ್ರಾಮವನ್ನು ಮಾದರಿಯಾಗಿಸಲು ಪಣ: ಶಾಸಕ ಉದಯ್
ಗ್ರಾಪಂನಲ್ಲಿ ಜನನ, ಮರಣ ಪ್ರಮಾಣ ಪತ್ರ, ಕಂದಾಯ ಇಲಾಖೆ ದಾಖಲೆಗಳು, ಸುಸಜ್ಜಿತ ಗಂಥ್ರಾಲಯ ಸೇರಿದಂತೆ ಗ್ರಾಪಂ ವ್ಯಾಪ್ತಿಯಲ್ಲಿ ಶಾಸಕರ ಅನುದಾನ, ನರೇಗಾ ಹಾಗೂ ಸ್ವಂತ ಸಂಪನ್ಮೂಲದ ಯೋಜನೆಗಳ ಮೂಲಕ ಸಾಕಷ್ಟು ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ .
ಆರ್‌ಎಸ್‌ಎಸ್ ಗಣವೇಷಧಾರಿಗಳಿಂದ ಆಕರ್ಷಕ ಪಥಸಂಚಲನ
ಭಾರತ ಮಾತೆ ಹಾಗೂ ಹಿಂದೂ ಸಂಘಟನೆ ಪರ ಘೋಷಣೆಗಳನ್ನು ಕೂಗುತ್ತಾ ಗಣವೇಷಧಾರಿಗಳು ಕೆಲ ಬಡಾವಣೆಗಳಿಗೆ ಆಗಮಿಸಿದಾಗ ಅಭಿಮಾನಿಗಳು ಹೂಮಳೆ ಸುರಿಸಿ ಆತ್ಮೀಯ ಸ್ವಾಗತ ಕೋರಿದರು.
ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ ಮಂಡ್ಯ ಜಿಲ್ಲೆ ರಾಜ್ಯಕ್ಕೇ ಫಸ್ಟ್
ರಾಜ್ಯಾದ್ಯಂತ ನಾಗರಿಕರ ಸ್ಥಿತಿ- ಗತಿ, ಅಗತ್ಯತೆ, ಬೇಡಿಕೆ ತಿಳಿಯಲು ಹಾಗೂ ಅವರ ಪರವಾಗಿ ಯೋಜನೆಗಳನ್ನು ರೂಪಿಸಲು ಅಂಕಿ-ಅಂಶ ಸಂಗ್ರಹಿಸುವ ಸಲುವಾಗಿ ಜಿಲ್ಲೆಯಲ್ಲಿ ಸಮೀಕ್ಷೆ ಕೈಗೊಂಡಿದ್ದು, ಸಾಧ್ಯವಾದಷ್ಟು ಸಮೀಕ್ಷೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ಸಮುದಾಯದ ಮುಖಂಡರ ಸಭೆ ಕರೆದು ಮನವಿ ಮಾಡಿದ್ದರು.
ಮಹಿಳೆಯರಲ್ಲಿ ಮೂಳೆ ದ್ರವ್ಯರಾಶಿ ಸಮಸ್ಯೆ ಹೆಚ್ಚು: ಡಾ.ಶ್ರುತಿ
ಮುಟ್ಟು ನಿಂತ ಮಹಿಳೆಯರಲ್ಲಿ ಮಂಡಿನೋವು, ಮೂಳೆ ದ್ರವ್ಯರಾಶಿ ಸಮಸ್ಯೆ ಹೆಚ್ಚಾಗಿ ಕಾಣಿಸುತ್ತಿದೆ, ೫೦ ವರ್ಷ ಮೇಲ್ಪಟ್ಟ ಮಹಿಳೆಯರು ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ, ಕಾಲು ಜಾರಿ ಬಿದ್ದರೂ ಮೂಳೆ ಮುರಿತವಾಗುತ್ತದೆ. ಹೆಚ್ಚು ಮಹಿಳೆಯರು ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಎಂದು ಮಧುಮೇಹ ರೋಗ ತಜ್ಞೆ ಡಾ.ಕೆ.ಬಿ.ಶ್ರುತಿ ಹೇಳಿದರು.
ಮಂಡ್ಯದಲ್ಲಿ ಪಟಾಕಿ ಭರ್ಜರಿ ಡಿಮ್ಯಾಂಡ್: ವ್ಯಾಪಾರಸ್ಥರು ದಿಲ್‌ಖುಷ್
ಪ್ರತಿ ವರ್ಷ ಪಟಾಕಿಗಳ ಬೆಲೆ ಶೇ.೧೫ ರಿಂದ ೨೦ರಷ್ಟು ಏರಿಕೆಯಾಗುತ್ತಲೇ ಇದೆ. ಅದೇ ರೀತಿ ಈ ಬಾರಿಯೂ ಪಟಾಕಿಗಳ ಬೆಲೆಯಲ್ಲಿ ಶೇ.೨೦ರಷ್ಟು ಏರಿಕೆಯಾಗಿದೆ. ಬೆಲೆ ಹೆಚ್ಚಳವಾಗಿದ್ದರೂ ಪಟಾಕಿಗಳನ್ನು ಖರೀದಿ ಭರ್ಜರಿಯಾಗಿಯೇ ನಡೆದಿದೆ.
ಎಸ್‌ಟಿಜಿ ಕಾಲೇಜಿನ ವಿದ್ಯಾರ್ಥಿ ಮಂತ್ರಿಮಂಡಲಕ್ಕೆ ಪ್ರತಿಜ್ಞಾ ವಿಧಿ ಬೋಧನೆ
ನಾಯಕರಾಗಿ ಆಯ್ಕೆಯಾಗಿರುವ ಚುನಾಯಿತ ಪ್ರತಿನಿಧಿಗಳು ತಮ್ಮ ಕರ್ತವ್ಯವನ್ನು ನಿಷ್ಠೆ ಮತ್ತು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಪಕ್ಷಪಾತದಿಂದ ಕೆಲಸ ಮಾಡದೆ ನಿಷ್ಪಕ್ಷಪಾತವಾಗಿ ತಮ್ಮ ಹೊಣೆಯನ್ನು ಹೊರಬೇಕು. ಅಷ್ಟೇ ಅಲ್ಲದೆ ನಾಯಕನಾದವನು ಮತ್ತಷ್ಟು ನಾಯಕರನ್ನು ಹುಟ್ಟುಹಾಕುವ ಗುಣವನ್ನು ಹೊಂದಿರಬೇಕು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 901
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved