• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯ ತಾಲೂಕಿನ ಹಳುವಾಡಿ ಗ್ರಾಪಂನಲ್ಲಿ ೨೨ ಲಕ್ಷ ರು. ದುರ್ಬಳಕೆ
ಮಂಡ್ಯ ತಾಲೂಕಿನ ಹಳುವಾಡಿ ಗ್ರಾಮ ಪಂಚಾಯ್ತಿಯ ಸಾಮಾನ್ಯ ಸಭೆಯ ಗಮನಕ್ಕೆ ತಾರದೆ, ಕ್ರಿಯಾಯೋಜನೆ ರೂಪಿಸಿ ಅನುಮೋದನೆಯನ್ನೂ ಪಡೆಯದೆ ಪಂಚಾಯ್ತಿಯ ಅಂದಿನ ಅಧ್ಯಕ್ಷೆ ಎಚ್.ಎಸ್.ಪ್ರೇಮಾ ಮತ್ತು ಪಿಡಿಒ ನರಸಿಂಹಮೂರ್ತಿ ಇಬ್ಬರೂ ಸೇರಿ ೨೨ ಲಕ್ಷ ರು. ಹಣ ದುರುಪಯೋಗ ಪಡಿಸಿಕೊಂಡಿದ್ದಾರೆಂದು ಗ್ರಾಪಂ ಉಪಾಧ್ಯಕ್ಷ ಎಚ್.ಕೆ.ಮಂಜುನಾಥ್ ಆರೋಪಿಸಿ ನೀಡಿದ್ದ ದೂರಿಗೆ ಸಾಮಾಜಿಕ ಪರಿಶೋಧನಾ ವರದಿಯಲ್ಲೂ ಹಲವಾರು ದೋಷಗಳು ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಕೆಆರ್‌ಎಸ್‌ನಲ್ಲಿ ಆಪರೇಷನ್ ಅಭ್ಯಾಸ್; ಅಣಕು ಪ್ರದರ್ಶನ

ಪೊಲೀಸ್, ಅಗ್ನಿಶಾಮಕ, ಆರೋಗ್ಯ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳು ಸಮನ್ವಯದಿಂದ ನಿರ್ವಹಿಸಬೇಕಾದ ಕೆಲಸಗಳು ಹಾಗೂ ಸಾರ್ವಜನಿಕರು ವಹಿಸಬೇಕಾದ ಎಚ್ಚರಿಕೆ ಕುರಿತು ಅಣಕು ಪ್ರದರ್ಶನ ಅನಾವರಣಗೊಳಿಸಲಾಯಿತು.

೯೩ ಅಡಿಗೆ ಕುಸಿದ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ
ಮಂಡ್ಯ ಜಿಲ್ಲೆಯ ಆರ್ಥಿಕ ಜೀವನಾಡಿ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ ೯೩ ಅಡಿಗೆ ಕುಸಿದಿದೆ. ಜಲಾಶಯದ ಒಳಹರಿವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಕುಸಿತ ಉಂಟಾಗಿದೆ. ಪೂರ್ವ ಮುಂಗಾರಿನ ಕೊರತೆಯಿಂದಾಗಿ ಹತ್ತು ದಿನಗಳ ಕಾಲ ಹೆಚ್ಚುವರಿಯಾಗಿ ನೀರು ಹರಿಸಲಾಗುತ್ತಿದೆ.
ವಿಶ್ವ ಶಾಂತಿಗೆ ಪಾಕಿಸ್ತಾನ್‌ ಬಹುದೊಡ್ಡ ಶಾಪ: ಡಾ.ಎಸ್.ಯು.ಅಶೋಕ್
ಕೇಂದ್ರ ಸರ್ಕಾರದ ರಾಜ ತಾಂತ್ರಿಕ ನಡೆ ಅಭಿನಂದನೀಯ. ಆಪರೇಷನ್ ಸಿಂದೂರ ಕಾರ್ಯಾಚರಣೆಗೆ ದೇಶದ ಸರ್ವ ಪಕ್ಷಗಳು ಒಗ್ಗಟು ತೋರಿಸಿ ಕೇಂದ್ರ ಸರ್ಕಾರದ ಬೆಂಬಲಕ್ಕೆ ನಿಂತಿರುವುದು ಸ್ವಾಗತಾರ್ಹ. ಆಪರೇಷನ್ ಸಿಂದೂರ ಕಾರ್ಯಾಚರಣೆಯ ಫಲವಾಗಿ ಇನ್ನು ಮುಂದೆ ಜಗತ್ತು ಭಾರತವನ್ನು ನೋಡುವ ದೃಷ್ಟಿ ಬದಲಾಗಲಿದೆ.
ನರೇಗಾ ಯೋಜನೆ ಪ್ರಗತಿ ಸಾಧಿಸಲು ಜಿಪಂ ಸಿಇಒ ಕೆ.ಆರ್.ನಂದಿನಿ ಸೂಚನೆ
ಕಾಲಕಾಲಕ್ಕೆ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ ನಡೆಸಿ ಆಕ್ಷೇಪ ಪ್ರಕರಣದ ಕಾಮಗಾರಿಗಳನ್ನು ತೀರುವಳಿಗೊಳಿಸಿ ಮುಕ್ತಾಯಗೊಳಿಸಲು ಮತ್ತು ಪ್ರಗತಿ ಹಂತದಲ್ಲಿರುವ ಸಂಜೀವಿನಿ ಶೆಡ್‌ಗಳನ್ನು ಪೂರ್ಣಗೊಳಿಸಲು ಕ್ರಮವಹಿಸಬೇಕು. ಪ್ರತಿ ಗ್ರಾಮ ಪಂಚಾಯ್ತಿಯಲ್ಲಿ ಸಕ್ರಿಯವಾಗಿ ಕೂಲಿಕಾರರು ಕೆಲಸದಲ್ಲಿ ತೊಡಗಿರುವಂತೆ ಉದ್ಯೋಗ ನೀಡಬೇಕು.
ಇಂದು ಕೆಆರ್‌ಎಸ್‌ನಲ್ಲಿ ಆಪರೇಷನ್ ಅಭ್ಯಾಸ್ ಅಣಕು ಪ್ರದರ್ಶನ
ತುರ್ತು ಸಂದರ್ಭದಲ್ಲಿ ಅಣೆಕಟ್ಟು ರಕ್ಷಣೆ ಮಾಡುವ ಕುರಿತಂತೆ ಆಪರೇಷನ್ ಅಭ್ಯಾಸ ಅಣಕು ಪ್ರದರ್ಶನ, ಯುದ್ಧದ ವೇಳೆ, ಬೆಂಕಿ ಅನಾಹುತಗಳು, ಅವಘಡ, ತುರ್ತು ಸಂದರ್ಭದಲ್ಲಿ ಜನರು ಗಾಬರಿ, ಭಯ ಅಥವಾ ಆತಂಕಕ್ಕೆ ಒಳಗಾಗದಂತೆ ಅವರಲ್ಲಿ ಆತ್ಮವಿಶ್ವಾಸ ತುಂಬಿ ಅರಿವು ಮೂಡಿಸುವ ಉದ್ದೇಶದಿಂದ ಅಣುಕು ಪ್ರದರ್ಶನ ಆಯೋಜಿಸಲಾಗಿದೆ.
ಜನಸಾಮಾನ್ಯರ ಪಾಲಿಗೆ ಕಗ್ಗಂಟಾದ ವಂಶವೃಕ್ಷ: ವೇಣುಗೋಪಾಲ್
ಪ್ರಾಧಿಕಾರದಿಂದ ಮರಣ ಪ್ರಮಾಣಪತ್ರವನ್ನು ಪಡೆಯುವುದಕ್ಕೆ ಹಲವಾರು ತಿಂಗಳುಗಳೇ ಬೇಕಾಗುತ್ತದೆ. ಶುಲ್ಕ, ಗೈರೆಗಳಿಗೆ ಸಂಬಂಧಿಸಿದಂತೆ ಸಾವಿರಾರು ರು.ಗಳನ್ನು ಹೆಚ್ಚುವರಿಯಾಗಿ ಸಾರ್ವಜನಿಕರು ಭರಿಸಬೇಕಿದೆ.
ಕಿಕ್ಕೇರಿಯಲ್ಲಿ ಆದಿಗುರು ಶಂಕರಾಚಾರ್ಯರ ಆರಾಧನೆ, ಪಾದುಕೆ ಪೂಜೆ
8ನೇ ಶತಮಾನದಲ್ಲಿ ಶಂಕರರು ಧಾರ್ಮಿಕ ತತ್ವಗಳ ಮಂಡನೆಗಳನ್ನು ಮಾಡಿದ ಫಲವಾಗಿ ದೇಶ ಇಂದಿಗೂ ಸುಭಿಕ್ಷವಾಗಿದೆ. ಆಚಾರ್ಯರು ರಚಿಸಿದ ಹ್ಮಸೂತ್ರದಭಾಷ್ಯ, ಉಪನಿಷತ್‌ ಭಾಷ್ಯ ಭಜಗೋವಿಂದಂ, ಸೌಂದರ್ಯ ಲಹರಿ ಸ್ತ್ರೋತ್ರಗಳು ಜಗತ್ಪ್ರ ಸಿದ್ಧವಾಗಿದ್ದು, ಸನಾತನ, ಹಿಂದೂಧರ್ಮ ಗಟ್ಟಿಗೊಳಿಸಿದೆ.
ಪಾಪಿ ಪಾಕಿಸ್ತಾನದ ವಿರುದ್ಧ ಮುಸ್ಲಿಂ ಬಾಂಧವರ ಪ್ರತಿಭಟನೆ
ಆಪರೇಷನ್ ಸಿಂದೂರ ಹೆಸರಿನಲ್ಲಿ ಪಾಕಿಸ್ತಾನದ ವಿರುದ್ಧ ನಡೆಯುತ್ತಿರುವ ಯುದ್ಧದಲ್ಲಿ ಭಾರತ ಗೆಲುವು ಸಾಧಿಸಬೇಕು. ಭಯೋತ್ಪಾದನೆ ಸಂಪೂರ್ಣ ನಿರ್ಮೂಲನೆಯಾಗಬೇಕು. ಪಾಕಿಸ್ತಾನ ಸರ್ವನಾಶವಾಗಲಿ ಎಂದು ಘೋಷಣೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 612 ಅಂಕ ಪಡೆದ ವಿ.ಗುರುರಾಜ್‌ಗೆ ಸನ್ಮಾನ
ಮಾರಗೌಡನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.83 ರಷ್ಟು ಫಲಿತಾಂಶ ಬಂದಿದೆ. ವಿದ್ಯಾರ್ಥಿಗಳಾದ ಕೆ.ಆರ್.ಗಗನ (611), ಬಿ.ಎಂ.ನಂದಿತ (606), ನಿವೇದಿತ (606), ಮೊಹಮ್ಮದ್ ಯೂಸುಫ್ (605 ), ಅಂಕಗಳನ್ನು ಪಡೆದು ನಮ್ಮ ಶಾಲೆಗೆ ಕೀರ್ತಿ ತಂದಿದ್ದಾರೆ.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 834
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved