• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಥಳೀಯ ಸಂಸ್ಥೆ ಚುನಾವಣೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ: ಸಚಿವ ಚಲುವರಾಯಸ್ವಾಮಿ
ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸಿದರೆ ಸರ್ಕಾರದಿಂದ ಮತ್ತಷ್ಟು ಅನುದಾನ ತರಲು ಸಹಾಯವಾಗಲಿದೆ. ಈಗಿನಿಂದಲೇ ಪಕ್ಷ ಸಂಘಟನೆಗೆ ಮುಂದಾಗಿ ಮಳವಳ್ಳಿ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ ಎನ್ನುವುದನ್ನು ಸಾಬೀತು ಪಡಿಸಬೇಕು.
ಉತ್ಸವದ ವೇಳೆ ಕಳ್ಳರ ಗುಂಪಿನಿಂದ ಚಿನ್ನಾಭರಣ ಅಪಹರಣ..!
ಉತ್ಸವ ನಡೆಯುತ್ತಿದ್ದ ವೇಳೆ ದಿಢೀರನೇ ಆಗಮಿಸಿದ ಕಳ್ಳರ ತಂಡವೊಂದು ದೇವರ ಚಿನ್ನಾಭರಣಗಳನ್ನು ಕದ್ದು ಪರಾರಿಯಾದ ಪ್ರಸಂಗ ನಗರದ ಶ್ರೀಲಕ್ಷ್ಮಿಜನಾರ್ದನಸ್ವಾಮಿ ದೇವಾಲಯದ ಬಳಿ ನಿನ್ನೆ ಮಧ್ಯರಾತ್ರಿ ನಡೆದಿದೆ. ಇದು ನೈಜ ಘಟನೆಯನ್ನು ಮೀರಿಸುವಂತಿದ್ದರೂ, ಇದೊಂದು ದೇವರ ಉತ್ಸವದಲ್ಲಿ ನಡೆಯುವ ಪದ್ಧತಿಯ ಕಳ್ಳೋತ್ಸವ ಎಂದು ಕರೆಯಲಾಗುತ್ತದೆ.
ಕೊಪ್ಪ ಗ್ರಾಪಂ ಅಧ್ಯಕ್ಷರಾಗಿ ಸಂತೋಷ್ ಕೊಟ್ಟಿಗೆಯಾರ್ ಆಯ್ಕೆ
ಕೊಪ್ಪ ಗ್ರಾಪಂ ಎಲ್ಲಾ ಸದಸ್ಯರ ಒಗ್ಗಟ್ಟನ ಬೆಂಬಲದಿಂದ ನಾನು ಅಧ್ಯಕ್ಷರಾಗಿ ಆಯ್ಕೆಯಾಗಿದ್ದೇನೆ. ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಪಂ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೆ ಕುಡಿಯುವ ನೀರು, ಚರಂಡಿ,ರಸ್ತೆ ಅಭಿವೃದ್ಧಿ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
ವ್ಯವಸಾಯೋತ್ಪನ್ನ ಸಂಘದ ಉಪಾಧ್ಯಕ್ಷೆ, ಪ್ರಭಾರ ಅಧ್ಯಕ್ಷೆಯಾಗಿ ಆರ್.ಎ.ಗೀತಾ ಗೋವಿಂದ ಆಯ್ಕೆ
ಈ ಹಿಂದಿನ ಡಿ.ಬಿ.ರಾಜಯ್ಯರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗೀತಾ ಹೊರತುಪಡಿಸಿ ಬೇರೆ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ನೂತನ ಉಪಾಧ್ಯಕ್ಷರಾಗಿ ಗೀತಾ ಗೋವಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಸಹಕಾರ ಇಲಾಖೆಯ ಅಧೀಕ್ಷಕ ಹಾಗೂ ಚುನಾವಣಾಧಿಕಾರಿ ಜಿ.ಆರ್.ಜಗದೀಶ್ ಪ್ರಕಟಿಸಿದರು.
ಆಪರೇಷನ್ ಸಿಂದೂರ ಯಶಸ್ವಿಗಾಗಿ ಪ್ರಾರ್ಥಿಸಿ ಶಾಸಕರಿಂದ ದೇವಾಲಯದಲ್ಲಿ ವಿಶೇಷ ಪೂಜೆ
ಆಪರೇಷನ್ ಸಿಂದೂರ ಭಾರತೀಯ ಇತಿಹಾಸದಲ್ಲಿಯೇ ಒಂದು ಹೊಸ ಮೈಲಿಗಲ್ಲು. ಭಾರತೀಯ ಸೈನಿಕ ಪಡೆಗಳ ದಿಟ್ಟ ಹೋರಾಟ ಜಗತ್ತಿಗೆ ಗೋಚರವಾಗುತ್ತಿದೆ. ಪಾಕಿಸ್ತಾನ ನಡೆಸುತ್ತಿರುವ ಡ್ರೋನ್, ಕ್ಷಿಪಣಿ ಮತ್ತು ಮಿಸೈಲ್ ದಾಳಿಗೆ ಒಂದಿಂಚೂ ಬೆದರದೆ ಭಾರತೀಯ ಸೈನಿಕರು ದಿಟ್ಟ ಪ್ರತಿರೋಧ ವ್ಯಕ್ತಪಡಿ, ಪಾಕಿಸ್ತಾನದ ಒಳಗೆ ನುಗ್ಗಿ ತಮ್ಮ ಸೌರ್ಯ ಪ್ರದರ್ಶನ ಮಾಡಿ ಸಮಸ್ತ ಜಗತ್ತು ನಿಬ್ಬೆರಗಾಗುವಂತೆ ಮಾಡುತ್ತಿದ್ದಾರೆ.
ದೊಡ್ಡಪಾಳ್ಯ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಡಿ.ಎಚ್.ಮಧು ಆಯ್ಕೆ
ಸಂಘದ ಒಟ್ಟು 12 ಮಂದಿ ನಿರ್ದೇಶಕರಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಿಂದ ಅಧ್ಯಕ್ಷಗಾಧಿಗೆ ಮಧು, ಉಪಾಧ್ಯಕ್ಷಗಾಧಿಗೆ ಸ್ವಾಮಿ ಹೊರತುಪಡಿಸಿ ಬೇರೆ ಯಾರೂ ಸಹ ಅರ್ಜಿ ಸಲ್ಲಿಸದ ಹಿನ್ನೆಲೆ ಚುನಾವಣಾಧಿಕಾರಿಯಾಗಿದ್ದ ವಾಷಿಂಪಾಷ ಅವಿರೋಧ ಆಯ್ಕೆ ಘೋಷಣೆ ಮಾಡಿದರು.
ಒಳಮೀಸಲಾತಿ ಸಮೀಕ್ಷೆಯನ್ನು ಚುರುಕುಗೊಳಿಸಿ: ಜಿಲ್ಲಾಧಿಕಾರಿ ಡಾ.ಕುಮಾರ
೨೦೧೧ ರ ಜನಗಣತಿ ಪ್ರಕಾರ ಜಿಲ್ಲೆಯಲ್ಲಿ ೬೧,೪೨೩ ಪರಿಶಿಷ್ಟ ಜಾತಿಯ ಮನೆಗಳಿದ್ದು, ೧೫,೯೭೩ ಮನೆಗಳಿಗೆ ಮಾತ್ರ ಭೇಟಿ ನೀಡಿ ಸಮೀಕ್ಷೆ ನಡೆಸಲಾಗಿದೆ. ಪ್ರತಿ ದಿನ ಆಯಾ ತಾಲೂಕಿನ ತಹಸೀಲ್ದಾರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಗತಿ ಕುರಿತು ಪರಿಶೀಲನೆ ನಡೆಸಿ ಶೇ.೧೦೦ ರಷ್ಟು ಸಾಧನೆ ಹಾಗೂ ಆಯಾ ದಿನ ನಿಗದಿಪಡಿಸಿರುವ ಗುರಿ ಸಾಧಿಸಬೇಕು ಎಂದು ನಿರ್ದೇಶನ ನೀಡಬೇಕು.
ಭಾರತೀಯ ಸೇನೆಗೆ ಹೆಚ್ಚಿನ ಶಕ್ತಿಗಾಗಿ ವಿಶೇಷ ಪೂಜೆ
ಭಯೋತ್ಪಾದನೆ ವಿರುದ್ಧ ನಡೆಯುತ್ತಿರುವ ಆಪರೇಷನ್ ಸಿಂದೂರ ಕಾರ್ಯಾಚರಣೆ ಯಶಸ್ವಿಯಾಗಲಿ ಎಂದು ಪ್ರಾರ್ಥಿಸಲಾಯಿತು.
ನಾಳೆ ಕೆಆರ್‌ಎಸ್‌ನಲ್ಲಿ ಮಾಕ್ ಡ್ರಿಲ್: ಡಾ.ಕುಮಾರ
ಕೇಂದ್ರ ಮತ್ತು ರಾಜ್ಯಸರ್ಕಾರದ ನಿರ್ದೇಶನದಂತೆ ಮಾಕ್ ಡ್ರಿಲ್ ನಡೆಸಲಾಗುತ್ತಿದೆ. ಸೈರನ್ ಹಾಕಿ ಆರಂಭಿಸಿ ಅಣಕು ಪ್ರದರ್ಶನ ನಡೆಸಲಾಗುವುದು.
ಆಪರೇಷನ್ ಸಿಂದೂರ: ವಿಶೇಷ ಪೂಜೆ
ಕಾಶಿ ವಿಶ್ವನಾಥಸ್ವಾಮಿಗೆ ಸಂಕಲ್ಪದೊಂದಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಆಪರೇಷನ್ ಸಿಂದೂರ ಮತ್ತಷ್ಟು ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿದರು.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 834
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved