• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಪುರ ಧ್ವಜ ಸತ್ಯಾಗ್ರಹ ಸೌಧ ಮೂಲ ಸೌಲಭ್ಯಗಳಿಂದ ವಂಚಿತ: ಟಿ.ತಿಮ್ಮೇಗೌಡ ಬೇಸರ
ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಶಿವಪುರ ಧ್ವಜ ಸತ್ಯಾಗ್ರಹ ಸೌಧಕ್ಕೆ ತನ್ನದೇ ಆದ ಇತಿಹಾಸವಿದೆ. ಇಂತಹ ಸೌಧವನ್ನು ರಕ್ಷಣೆ ಮಾಡಿ ಒಂದು ಸ್ಮಾರಕವಾಗಿ ಮಾಡುವ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಮಡಿದ ಮಹನೀಯರ ಬದುಕನ್ನು ಮುಂದಿನ ಪೀಳಿಗೆಯ ಜನರಿಗೆ ಅರಿವು ಮೂಡಿಸಬೇಕಿದೆ.
ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ರಾಜ್ಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು: ಕೆ.ಎಂ.ಉದಯ್
ನಮ್ಮ ದೇಶ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಜ್ಞಾನ, ತಂತ್ರಜ್ಞಾನ, ಬಾಹ್ಯ ಕಾಶ ಹಾಗೂ ಶಿಕ್ಷಣ ಕ್ಷೇತ್ರಗಳ ಜೊತೆಗೆ ಕ್ರೀಡಾ ಕ್ಷೇತ್ರದಲ್ಲೂ ತನ್ನದೇ ಆದ ಚಾಪು ಮೂಡಿಸುತ್ತಿದೆ. ಸರ್ಕಾರ ರಾಜ್ಯದಲ್ಲಿ ಕ್ರಿಕೆಟ್ ಹೊರತಾಗಿ ಕ್ರೀಡೆಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡುವುದು ಅಗತ್ಯವಿದೆ.
ಜನರು ಸೋದರತ್ವ ಭಾವನೆಯಲ್ಲಿ ಬದುಕಬೇಕು ಎಂಬುವುದು ಅಂಬೇಡ್ಕರ್ ಆಶಯವಾಗಿತ್ತು: ತಹಸೀಲ್ದಾರ್ ಜಿ.ಆದರ್ಶ
ಹಿಂದುಳಿದ ಬಡವರು, ತುಳಿತಕ್ಕೊಳಗಾದವರು ಹಾಗೂ ಶೋಷಣೆಗೊಳಪಟ್ಟ ಅಸಹಾಯಕರನ್ನುರಾಜಕೀಯ, ಸಾಮಾಜಿಕ ಮತ್ತು ಆರ್ಥಿಕವಾಗಿ ಮೇಲೆತ್ತಲು ಶಾಸನ ಹಾಗೂ ಯೋಜನೆ ರೂಪಿಸಿ, ಅವುಗಳನ್ನು ಜಾರಿಗೊಳಿಸುವ ಮೂಲಕ ಸಮಾಜದಲ್ಲಿ ಅಸಮಾನತೆ ಹೋಗಲಾಡಿಸುವುದು ನಮ್ಮ ಸಂವಿಧಾನದ ಪ್ರಸ್ತಾವನೆಯ ಮುಖ್ಯ ಆಶಯವಾಗಿದೆ.
ಜಾನಪದ ಕಲೆ ಜೀವನದ ಮೌಲ್ಯ ತಿಳಿಸಲು ಸಹಕಾರಿ: ಡಾ.ಮಹದೇವಸ್ವಾಮಿ
ಗ್ರಾಮೀಣ ಭಾಗದಲ್ಲಿ ಹಲವು ಜಾನಪದ ಕಲೆಗಳನ್ನು ಕಾಣಬಹುದು. ಪೋತ್ಸಾಹ ಹಾಗೂ ಕಲಾವಿದರ ಸಮಸ್ಯೆಯಿಂದ ಕಲೆ ನಶಿಸು ಹೋಗುತ್ತಿರುವ ಪ್ರಸ್ತುತ ಜಾನಪದ ಕಲೆಯನ್ನು ಪ್ರೋತ್ಸಾಹಿಸುವ ಆಗತ್ಯವಿದೆ. ಮಹೇಶ್ವರ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನಿಂದ ಜಾನಪದ ಕಲೆಯಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲಾಗುವುದು.
ಹಣ ಇರುವವರು ಜನಪ್ರತಿನಿಧಿಗಳಾಗಿ ಆಯ್ಕೆ ಆತಂಕಕಾರಿ ಬೆಳವಣಿಗೆ: ನಂಜೇಗೌಡ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾರತದ ಸಂವಿಧಾನ ಅಪಾಯದ ಅಂಚಿನಲ್ಲಿದೆ ಎಂದು ಹೇಳುತ್ತಿದ್ದಾರೆ. ಅಪಾಯ ಸಂವಿಧಾನಕ್ಕಲ್ಲ ದೇಶಕ್ಕೆ. ಹಣವಂತರನ್ನು ಆಯ್ಕೆ ಮಾಡಿ ವಿಧಾನಸಭೆ, ಲೋಕಸಭೆ ಮತ್ತು ರಾಜ್ಯಸಭೆಗೆ ಕಳುಸುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ.
ಪ್ರತಿಯೊಬ್ಬ ಪ್ರಜೆಗೂ ಸಮಾನತೆ ಹೆಗ್ಗಳಿಕೆ ಸಂವಿಧಾನಕ್ಕಿದೆ: ಡಾ.ಸ್ಮಿತಾರಾಮು
ಮದ್ದೂರು ಕ್ರೀಡಾಂಗಣದ ಅಭಿವೃದ್ಧಿಗೆ ತಾವು ಅಗತ್ಯ ಅನುದಾನ ಕೋರಿ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೇನೆ. ಅನುದಾನ ಬಿಡುಗಡೆಯಾದ ನಂತರ ಪ್ರೇಕ್ಷಕರ ಗ್ಯಾಲರಿ ಅಭಿವೃದ್ಧಿ, ಬಿಸಿಲಿನ ರಕ್ಷಣೆಗಾಗಿ ಕಾಂಕ್ರೀಟ್ ಮೇಲ್ಚಾವಣಿ, ಕ್ರೀಡಾಂಗಣದ ಒಳಾಂಗಣ ಅಭಿವೃದ್ಧಿ ವ್ಯಾಯಾಮ ಶಾಲೆ ಹಾಗೂ ಕಾಂಪೌಂಡ್ ನಿರ್ಮಾಣಕ್ಕೆ ಅನುದಾನವನ್ನು ಬಳಸಿಕೊಳ್ಳಲಾಗುವುದು.
ಸಂವಿಧಾನ ಅರ್ಥ ಮಾಡಿಕೊಂಡರೇ ಆದರ್ಶ ವ್ಯಕ್ತಿಗಳಾಗಬಹುದು: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸಲಾಗುತ್ತಿದೆ. ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಒತ್ತು ನೀಡಲಾಗಿದೆ. ಪಟ್ಟಣದಲ್ಲಿ ಹೊಸ ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ. ಹಲಗೂರು ಸಮುದಾಯ ಆರೋಗ್ಯ ಕೇಂದ್ರದ ಜಾಗದ ಸಮಸ್ಯೆ ಬಗೆಹರಿಯುವಿಕೆ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಾಗಿದೆ.
ದಲಿತ ಸಂಘಟನೆಗಳ ಒಕ್ಕೂಟದಿಂದ 76 ನೇ ಸಂವಿಧಾನ ಸಮರ್ಪಣೆ ದಿನಾಚರಣೆ
ದೇಶದ ಪ್ರತಿಯೊಬ್ಬ ಪ್ರಜೆಗೆ ಸಂವಿಧಾನ ದಾರಿದೀಪ. ಕಾನೂನು, ನ್ಯಾಯ, ನೀತಿ, ಸಮಾನತೆ, ಸಹಬಾಳ್ವೆ ತತ್ವಗಳ ತಳಹದಿ ಮೇಲೆ ನಿಂತಿದ್ದು, ಎಲ್ಲರೂ ಸಂವಿಧಾನವನ್ನು ಗೌರವಿಸಿ ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಬೇಕು. ದೇಶದಲ್ಲಿಯೇ ಸಂವಿಧಾನವನ್ನು ಪವಿತ್ರ ಗ್ರಂಥ ಎಂದು ಗೌರವಿಸಲಾಗುತ್ತದೆ. ಸಂವಿಧಾನ ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಅದ್ಭುತ ಕೊಡುಗೆ. ಅದನ್ನು ನಾವೆಲ್ಲರೂ ಗೌರವದಿಂದ ಕಾಣಬೇಕು.
ಒಂದೇ ದಿನ ಐದು ಗರ್ಭಿಣಿಯರಿಗೆ ಹೆರಿಗೆ ಮಾಡಿಸಿದ ವೈದ್ಯರಿಗೆ ಸಾರ್ವಜನಿಕರ ಅಭಿನಂದನೆ
ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಡಾ.ಅರ್ಜುನ್ ಕುಮಾರ್ ಮತ್ತು ಮಕ್ಕಳ ತಜ್ಞೆ ಡಾ.ಮಧುರ ಅವರು ಒಂದೇ ದಿನ ಐದು ಗರ್ಭಿಣಿಯರಿಗೆ ಹೆರಿಗೆ ಮಾಡಿಸಿದ ಹಿನ್ನೆಲೆಯಲ್ಲಿ ವೈದ್ಯರ ಸೇವೆಯನ್ನು ಮುಕ್ತ ಕಂಠದದಿಂದ ಪ್ರಶಂಸಿಸಿ ಅಭಿನಂದಿಸಿದರು.
ಹೊಸ ಮತದಾರರನ್ನು ಪ್ರೋತ್ಸಾಹಿಸಲು ಮತದಾರರ ದಿನಾಚರಣೆ: ನ್ಯಾ.ಎಂ.ಡಿ.ರೂಪ
ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು 2011ರಿಂದ ಪ್ರತಿ ವರ್ಷ ಜ.25ರಂದು ದೇಶಾದ್ಯಂತ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸುತ್ತಿದೆ. ಹೊಸ ಮತದಾರರನ್ನು ಸೆಳೆಯುವ, ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವುದು ಇದರ ಉದ್ದೇಶವಾಗಿದೆ.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 681
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved