• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ಒಬ್ಬನ ಬಂಧನ
ಬಿಜೆಪಿ ಕಾರ್ಯಕರ್ತರು ಸೇರಿದಂತೆ ಇತರರು ಫೇಸ್‌ಬುಕ್‌ನಲ್ಲಿ ಪೊಸ್ಟ್ ಹಾಕಿರುವುದರಿಂದ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ,
ಮತ್ತು ಬರುವ ಸಿಹಿ ತಿನಿಸಿ ವೃದ್ಧೆಯಿಂದ 12 ಲಕ್ಷ ರು ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳ
ಮನೆ ಮುಂಭಾಗ ವೃದ್ಧೆ ಕುಳಿತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಅರ್ಚಕರ ಮನೆ ಎಲ್ಲಿ ಬರುತ್ತದೆ ಎಂದು ಕೇಳಿದ್ದಾನೆ. ಅವರು ನನಗೆ ಗೊತ್ತಿಲ್ಲ ಎಂದು ತಿಳಿಸಿದಾಗ ಪರಿಚಯ ಮಾಡಿಕೊಳ್ಳುವ ನೆಪದಲ್ಲಿ ಅವನು ತಂದಿದ್ದ ಸಿಹಿಯನ್ನು ನೀಡಿದ್ದಾನೆ.
ಹೈ ಅಲರ್ಟ್ ಘೋಷಣೆ : ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಭದ್ರತೆ

ಭಾರತೀಯ ಸೇನೆ ಪಾಕಿಸ್ತಾನದ ಭಯೋತ್ಪಾದನ ಕೇಂದ್ರಗಳ ಮೇಲೆ ದಾಳಿ ನಡೆಸಿದ ಬಳಿಕ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆಯಾಗಿದ್ದು, ಅದರಂತೆ ವಿಶ್ವ ವಿಖ್ಯಾತ ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. 

ಸಿಎಂಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾದ ದಸಂಸ ಮುಖಂಡರು, ಕಾರ್ಯಕರ್ತರ ಬಂಧನ
ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ ಶೋಷಿತ ಸಮುದಾಯಗಳ ಅಭಿವೃದ್ಧಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ದೇವಾಲಯ, ಶಾಲೆ, ಕೆರೆ ಕಟ್ಟೆಗಳು ಇದ್ದರೆ ಗ್ರಾಮಗಳು ಸಮೃದ್ಧಿ: ನಿಶ್ಚಲಾನಂದನಾಥ ಸ್ವಾಮೀಜಿ
ಕೈಯಲ್ಲಿ ಸಾಧ್ಯವಾಗುವುದನ್ನು ಮತ್ತೊಬ್ಬರಿಗೆ ದಾನ ಕೊಡುವುದರಿಂದ ಘನತೆ ಹೆಚ್ಚಾಗುತ್ತದೆ. ಜೀವನದಲ್ಲಿ ಯಶಸ್ಸು ಸಿಕ್ಕಾಗ ಮಾತ್ರ ಮೋಕ್ಷ ಸಿಗಲಿದೆ. ಸಾವಿನ ಸಂತರವೂ ಹೆಸರು ಉಳಿಸಲು ಸಾಧ್ಯವಾಗುವ ರೀತಿಯಲ್ಲಿ ಸಾಧನೆ ಮಾಡಬೇಕು. ಹುಟ್ಟುವಾಗ ಉಸಿರು ಇತ್ತು, ಸತ್ತಮೇಲೆ ಹೆಸರಾಯಿತು ಎನ್ನುವ ರೀತಿಯಲ್ಲಿ ಊರಿಗೆ ಉಪಕಾರವಾಗುವ ರೀತಿಯಲ್ಲಿ ಬದುಕಿ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕು.
ಜನತೆಯ ನಿರೀಕ್ಷೆ ಮೀರಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ: ಶಾಸಕ ಕೆ.ಎಂ.ಉದಯ್
ಸರ್ಕಾರದ ವಿವಿಧ ಇಲಾಖೆಗಳಿಂದ ಕಾಮಗಾರಿಗಳಿಗೆ ಹಣ ಬಿಡುಗಡೆಗೊಳಿಸಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇನೆ. ನಾನು ಕ್ಷೇತ್ರ ಸಂಚಾರ ಮಾಡುತ್ತಿದ್ದ ವೇಳೆ ಅನೇಕ ಗ್ರಾಮಗಳಲ್ಲಿ ರಸ್ತೆ, ಚರಂಡಿ ಕಾಮಗಾರಿಗಳನ್ನು ಮಾಡಿಸಿಕೊಡುವಂತೆ ಮನವಿ ಮಾಡಿದ ಮೇರೆಗೆ ಕಳೆದ ಮೂರು ನಾಲ್ಕು ತಿಂಗಳಿಂದ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದೇನೆ.
ಸಾಮಾಜಿಕ, ಆರ್ಥಿಕ ಸಮೀಕ್ಷೆ ಅಧ್ಯಯನ ಶಿಬಿರ ಮುಖ್ಯ: ಮಲ್ಲಿಕಾರ್ಜುನ
ಶಿಬಿರದಲ್ಲಿ ವಿಶೇಷವಾಗಿ ರೈತರು ಬಳಸುವ ನೇಗಿಲು, ನೊಗ, ರಾಗಿಕಲ್ಲುಗಳಂತಹ ವಸ್ತುಗಳನ್ನು ಇಟ್ಟು ಪ್ರದರ್ಶಿಸುವುದು ರೈತರ ಶ್ರಮಿಕ ಬದುಕು ಮುಂದಿನ ಪೀಳಿಗೆಗೆ ಅರ್ಥವಾಗಲಿದೆ. ರೈತ, ಯೋಧ ನಮ್ಮದೇಶದ ಆಸ್ತಿ. ಇವರನ್ನು ಗೌರವಿಸುವ ಕೆಲಸವಾಗಬೇಕಿದೆ.
ಸಾಮಾಜಿಕ, ಆರ್ಥಿಕ ಸಮೀಕ್ಷೆ ಅಧ್ಯಯನ ಶಿಬಿರ ಮುಖ್ಯ: ಮಲ್ಲಿಕಾರ್ಜುನ
ಶಿಬಿರದಲ್ಲಿ ವಿಶೇಷವಾಗಿ ರೈತರು ಬಳಸುವ ನೇಗಿಲು, ನೊಗ, ರಾಗಿಕಲ್ಲುಗಳಂತಹ ವಸ್ತುಗಳನ್ನು ಇಟ್ಟು ಪ್ರದರ್ಶಿಸುವುದು ರೈತರ ಶ್ರಮಿಕ ಬದುಕು ಮುಂದಿನ ಪೀಳಿಗೆಗೆ ಅರ್ಥವಾಗಲಿದೆ. ರೈತ, ಯೋಧ ನಮ್ಮದೇಶದ ಆಸ್ತಿ. ಇವರನ್ನು ಗೌರವಿಸುವ ಕೆಲಸವಾಗಬೇಕಿದೆ.
ಆಪರೇಷನ್ ಸಿಂದೂರ: ಭಾರತೀಯ ಸೇನೆ ಹೆಸರಿನಲ್ಲಿ ವಿಶೇಷ ಜಲಾಭಿಷೇಕ
ಕಾಶ್ಮೀರದ ಪೆಹಲ್ಗಾಂನಲ್ಲಿ ಭಯೋತ್ಪಾದಕರ ದಾಳಿಗೆ 26 ಭಾರತೀಯರು ಬಲಿಯಾಗಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೈನ್ಯ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಉಗ್ರರು ಅಡಗಿರುವ ಸ್ಥಳಗಳ ಮೇಲೆ ಏರ್ ಸ್ಟ್ರೈಕ್ ಮೂಲಕ, ಆಪರೇಷನ್ ಸಿಂದೂರ ಹೆಸರಿನಲ್ಲಿ ಭಾರತ ದಿಟ್ಟತನದ ಉತ್ತರ ನೀಡಿದೆ.
ಆಪರೇಷನ್ ಸಿಂದೂರ ಯಶಸ್ವಿ : ಸೈನಿಕರಿಗೆ ಬಲ ತುಂಬಲು ಮೃತ್ಯುಂಜಯ ಹೋಮ
ವೈರಿ ರಾಷ್ಟ್ರ ಪಾಕಿಸ್ತಾನದ ಸೈನಿಕರಿಂದ ಭಾರತದ ಯೋಧಕರಿಗೆ ಯಾವುದೇ ರೀತಿಯಲ್ಲೂ ತೊಂದರೆ ಆಗದಂತೆ ಎಲ್ಲ ರೀತಿಯಲೂ ನಮ್ಮ ಸೈನಿಕರಿಗೆ ದೈವಬಲ ಸಿಗಲಿ ಎಂಬ ಸದುದ್ದೇಶದಿಂದ ಹೋಮ ಮತ್ತು ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಯಿತು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 834
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved