• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಪರೇಷನ್ ಸಿಂದೂರ: ಎಪಿಎಂಸಿ ಎಳನೀರು ಮಾರುಕಟ್ಟೆ ವರ್ತಕರಿಂದ ಸಂಭ್ರಮಾಚರಣೆ
ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ರವಿ ಚನ್ನಸಂದ್ರ ನೇತೃತ್ವದಲ್ಲಿ ಪದಾಧಿಕಾರಿಗಳು, ಕೂಲಿ ಕಾರ್ಮಿಕರು ಹಾಗೂ ರೈತರು ತ್ರಿವರ್ಣ ಧ್ವಜವನ್ನು ಹಿಡಿದು ಆಪರೇಷನ್ ಸಿಂಧೂರ ದಾಳಿಯು ಮೆಚ್ಚುಗೆಗೆ ಪಾತ್ರವಾಗಿರುವ ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಶಿ, ವಿಂಗ್ ಕಮಾಂಡರ್ ಮೋಮಿಕಾ ಸಿಂಗ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸಂಭ್ರಮಿಸಿದರು.
ಜೂನ್ ತಿಂಗಳಲ್ಲೇ ಮೈಷುಗರ್ ಆರಂಭಿಸಲು ಆಗ್ರಹ
ಜಿಲ್ಲಾ ವ್ಯಾಪ್ತಿಯಲ್ಲಿ ೧೦ ಲಕ್ಷ ಟನ್ ಕಬ್ಬು ಲಭ್ಯವಿದೆ. ೫ ಲಕ್ಷ ಟನ್ ಕಬ್ಬು ಒಪ್ಪಿಗೆಯಾಗಿದೆ. ಕಳೆದ ಡಿಸೆಂಬರ್ ೨೪ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲಿ ಜೂನ್ ಮೊದಲ ವಾರದಲ್ಲಿ ಕಾರ್ಖಾನೆ ಆರಂಭಿಸಲು ತೀರ್ಮಾನಿಸಲಾಗಿತ್ತು. ಈ ಮಧ್ಯೆ ಏಪ್ರಿಲ್‌ನಲ್ಲಿ ಕಾರ್ಖಾನೆ ಅಧ್ಯಕ್ಷರು ರೈತರೊಂದಿಗೆ ಸಭೆ ನಡೆಸಿ ಜೂನ್ ಕೊನೆಯ ಭಾಗದಲ್ಲಿ ಪ್ರಾರಂಭ ಮಾಡುವುದಾಗಿ ಹೇಳುತ್ತಿದ್ದಾರೆ.
ಚಿರತೆಗಳ ದಾಳಿ ಕೊಟ್ಟಿಗೆಯಲ್ಲಿದ್ದ 10 ಮೇಕೆಗಳು ಬಲಿ..!
ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ ಮೇಕೆಗಳ ಮೇಲೆ ಚಿರತೆಗಳು ದಾಳಿ ನಡೆಸಿ ಸುಮಾರು ಹತ್ತು ಮೇಕೆಗಳನ್ನು ಕೊಂದು ಪರಾರಿಯಾಗಿರುವ ಘಟನೆ ಪಾಂಡವಪುರ ತಾಲೂಕಿನ ಚಿಕ್ಕಮರಳಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಗ್ರಾಮದ ಚಿಕ್ಕಬೋರೇಗೌಡರ ಪುತ್ರ ನಿತಿನ್ ಅವರಿಗೆ ಸೇರಿದ ಮೇಕೆಗಳು ಸಾವನ್ನಪ್ಪಿದ್ದು, ರೈತನಿಗೆ ಲಕ್ಷಾಂತರ ರು. ನಷ್ಟವಾಗಿದೆ.
ಐದು ತಿಂಗಳ ಬಳಿಕ ಮಂಡ್ಯಕ್ಕೆ ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ್‌ ಜೋಶಿ ಆಗಮನ
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಗಿಸಿ ರಾಜಧಾನಿ ಸೇರಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಮಹೇಶ್‌ ಜೋಶಿ ಶುಕ್ರವಾರ (ಮೇ 9)ದಂದು ಸಂಜೆ 4 ಗಂಟೆಗೆ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಸಮ್ಮೇಳನದ ಸ್ಮರಣ ಸಂಚಿಕೆ ಬೆಲ್ಲದಾರತಿ ಕುರಿತು ಜಿಲ್ಲಾಧಿಕಾರಿ ಡಾ.ಕುಮಾರ, ಪುಸ್ತಕ ಆಯ್ಕೆ ಸಮಿತಿ ಅಧ್ಯಕ್ಷ ಡಾ.ಎಚ್‌.ಎಸ್‌. ಮುದ್ದೇಗೌಡ ಅವರೊಂದಿಗೆ ಸಮಾಲೋಚನಾ ಸಭೆಯಲ್ಲಿ ಭಾಗವಹಿಸುವರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತಾರದ ಸರ್ಕಾರಿ ಶಾಲೆಗಳು: ಶಾಸಕ ಎಚ್.ಟಿ.ಮಂಜು ಬೇಸರ
ಕೆ.ಆರ್.ಪೇಟೆ ತಾಲೂಕಿನಲ್ಲಿ 23 ಸರ್ಕಾರಿ ಪ್ರೌಢಶಾಲೆಗಳಲ್ಲಿ ಹರಿಹರಪುರ ಸರ್ಕಾರಿ ಪ್ರೌಢಶಾಲೆ ಶೇ.92 ಕ್ಕೂ ಅಧಿಕ ಫಲಿತಾಂಶ ನೀಡಿದೆ. ಆದರೆ, ಉಳಿದೆಲ್ಲಾ ಶಾಲೆಗಳು ನಿರೀಕ್ಷಿತ ಫಲಿತಾಂಶ ನೀಡಿಲ್ಲ. ಇದರಿಂದ ತಾಲೂಕಿನ ಶೇಕಡವಾರು ಫಲಿತಾಂಶ ಕೇವಲ 60.89 ಕ್ಕೆ ಕುಸಿದಿದೆ.
ಸಿಂಧೋಳ್ ಬುಡಕಟ್ಟಿನ ಜನರಲ್ಲಿ ಕಲೆಯ ಶಕ್ತಿ ಇದೆ: ಗಾಯಕ ಡಾ.ಕಿಕ್ಕೇರಿ ಕೃಷ್ಣಮೂರ್ತಿ
ನಿಮ್ಮಲ್ಲಿನ ಅನಕ್ಷರತೆ, ಮಾಹಿತಿ ಕೊರತೆಯಿಂದ ಹಲವು ಸವಲತ್ತು ಉಳ್ಳವರ ಪಾಲಾಗುತ್ತಿದೆ. ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಬೇಕು. ಬೆಡಗು ಬಿನ್ನಣ, ಆಚಾರ, ಆಹಾರ ಪದ್ಧತಿ, ಕುಲಶಾಸ್ತ್ರದ ಮೂಲಕ ತಮ್ಮ ಸಮುದಾಯ ಗುರ್ತಿಸಲ್ಪಟ್ಟಿದೆ. ಈ ಆಧಾರದಂತೆ ಜಾತಿ ಪ್ರಮಾಣ ಪತ್ರವನ್ನು ಸರಿಪಡಿಸಿಕೊಳ್ಳಿ.
ಮಂಡ್ಯ ನಿರ್ಮಿತಿ ಕೇಂದ್ರದ ಮೂವರು ಸೈಟ್ ಎಂಜಿನಿಯರ್‌ಗಳ ವಜಾ
ನಿಗದಿತ ವಿದ್ಯಾರ್ಹತೆ ಇಲ್ಲದಿದ್ದರೂ ನಿಯಮಬಾಹಿರವಾಗಿ ಮಂಡ್ಯ ನಿರ್ಮಿತಿ ಕೇಂದ್ರದ ಸೈಟ್ ಎಂಜಿನಿಯರ್‌ಗಳಾಗಿ ನೇಮಕ ಮಾಡಿಕೊಂಡಿದ್ದ ಮೂವರನ್ನು ತನಿಖಾ ತಂಡದ ಶಿಫಾರಸಿನನ್ವಯ ಕೆಲಸದಿಂದ ವಜಾಗೊಳಿಸಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಆದೇಶ ಹೊರಡಿಸಿದ್ದಾರೆ.
ಮದ್ಯದ ದರ ಏರಿಕೆ: ರಾಜ್ಯ ಸರ್ಕಾರದ ವಿರುದ್ಧ ಮಂಡ್ಯ ರಕ್ಷಣಾ ವೇದಿಕೆ ಪ್ರತಿಭಟನೆ
ಮದ್ಯ ಪ್ರಿಯರು ಮದ್ಯ ಸೇವಿಸಿದ ಖಾಲಿ ಬಾಟಲುಗಳನ್ನು ರಸ್ತೆ ಬೀದಿಗಳಲ್ಲಿ ಎಸೆಯುತ್ತಿದ್ದು ಇದರಿಂದ ಪರಿಸರದ ನೈರ್ಮಲ್ಯ ಹಾಳಾಗುತ್ತಿದೆ. ಕಂಪನಿಗಳು ಇಂತಹ ಬಾಟಲ್‌ಗಳನ್ನು ಮರು ಬಳಕೆ ಮಾಡುವಂತೆ ಸರ್ಕಾರ ಸೂಚಿಸಬೇಕು. ಈ ಕುರಿತು ಅಬಕಾರಿ ಇಲಾಖೆಯಿಂದ ಪ್ರತಿ ಮದ್ಯದ ಅಂಗಡಿಗೆ ನೋಟಿಸ್ ಜಾರಿ ಮಾಡಬೇಕು.
ಸಂಭ್ರಮದಿಂದ ಜರುಗಿದ ಶ್ರೀಲಕ್ಷ್ಮೀಜನಾರ್ದನಸ್ವಾಮಿ ಬ್ರಹ್ಮರಥೋತ್ಸವ
ಕಳೆದ ಏ. ೩೦ರಿಂದ ಬ್ರಹ್ಮೋತ್ಸವದ ಕಾರ್ಯಕ್ರಮಗಳು ಆರಂಭವಾಗಿದ್ದು, ದೇವರಿಗೆ ಅಭಿಷೇಕ, ಮೃತ್ತಿಕಾ ಸಂಗ್ರಹಣ, ಪೂರ್ವಕ ಅಂಕುರಾರ್ಪಣ, ನಿತ್ಯ ಪೂಜೆ, ಹಂಸವಾಹನೋತ್ಸವ, ಶ್ರೀ ರಾಮಾನುಜಾಚಾರ್ಯ ತಿರುನಕ್ಷತ್ರ, ಶೇಷವಾಹನೋತ್ಸವ, ಮುಡಿ ಉತ್ಸವ, ಪ್ರಹ್ಲಾದ ಪರಿಪಾಲನೋತ್ಸವ, ಗರುಡೋತ್ಸವ ಗಜೇಂದ್ರ ಮೋಕ್ಷ ಉತ್ಸವ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಗಳನ್ನು ನಡೆಸಲಾಯಿತು.
ಅಭಿವೃದ್ಧಿಗೆ ಮುನ್ನುಡಿ ಬರೆದ ಕಾಯಕಯೋಗಿ ಬಸವಣ್ಣ: ಶಿವಬಸವ ಮಹಾ ಸ್ವಾಮೀಜಿ
ಜಾತಿ, ಮತ, ಲಿಂಗಗಳ ಭೇದವನ್ನು ತಿರಸ್ಕಿರಸಿದ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ಕಾರಣರಾದರು. ಕಾಯಕದಿಂದ ಕೈಲಾಸ ವಾಣಿಯನ್ನು ಮೈಗೂಡಿಸಿಕೊಂಡು 12ನೇ ಶತಮಾನದಲ್ಲಿ ಪ್ರಾಮಾಣಿಕತೆಯನ್ನು ತೋರಿಸಿದ ಮಹಾನ್ ವ್ಯಕ್ತಿ.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 834
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved