• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಪರೇಷನ್ ಸಿಂದೂರ ಕಾರ್ಯಾಚರಣೆಗೆ ಬಿಜೆಪಿ ಸಂಭ್ರಮಾಚರಣೆ
ಪಾಕಿಸ್ತಾನದ ವಿರುದ್ಧ ಸಮರ ಸಾರಿರುವ ಹೊತ್ತಿನಲ್ಲಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಉದ್ಯೋಗ, ಶಿಕ್ಷಣ, ವ್ಯಾಪಾರ, ಆರೋಗ್ಯ ನೆಪದಲ್ಲಿ ರಾಜ್ಯಗಳಲ್ಲಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ಮಂಡ್ಯ ಜಿಲ್ಲೆಯಲ್ಲಿ ನೆಲೆಸಿರುವ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಅಕ್ರಮ ವಾಸಿಗಳನ್ನು ಪತ್ತೆ ಹಚ್ಚಿ ಕೂಡಲೇ ಗಡಿಪಾರು ಮಾಡಬೇಕು.
ರೋಚಕತೆಯ ಆಲಕೆರೆ ಗ್ರಾಮದ ಶ್ರೀವೀರಭದ್ರೇಶ್ವರಸ್ವಾಮಿ ಕೊಂಡೋತ್ಸವ
ಕೀಲಾರ ಮತ್ತು ಆಲಕೆರೆ ಗ್ರಾಮದ ಆರಾಧ್ಯದೈವ ವೀರಭದ್ರೇಶ್ವರ ಹಬ್ಬವು ಸತತ ಮೂರನೇ ದಿನವೂ ಸಂಭ್ರಮ ಸಡಗರದಿಂದ ನಡೆಯುತ್ತಿದ್ದರೆ, ಕೊಂಡ ಹಾಯುವುದನ್ನು ಕಣ್ತುಂಬಿಕೊಳ್ಳಲು ಭಕ್ತರು ಸಾಗರದಂತೆ ದೇವಾಲಯದ ಆವರಣಕ್ಕೆ ಬಂದು ಜಮಾವಣೆಗೊಳ್ಳುತ್ತಿದ್ದರು.
ವಿಜೃಂಭಣೆಯಿಂದ ನಡೆದ ಶ್ರೀರಂಗಪಟ್ಟಣದ ಶ್ರೀನಿಮಿಷಾಂಬ ದೇವಿ ವರ್ಧಂತೋತ್ಸವ
ಶ್ರೀರಂಗಪಟ್ಟಣ ಪುರಸಭಾ ವ್ಯಾಪ್ತಿಯ ಗಂಜಾಂನ ಐತಿಹಾಸಿಕ ಪ್ರಸಿದ್ಧ ಆದಿದೇವತೆ ಶ್ರೀನಿಮಿಷಾಂಬ ದೇವಿ ವರ್ಧಂತೋತ್ಸವ ವಿಜೃಂಭಣೆಯಿಂದ ನಡೆಯಿತು.ಸಾವಿರಾರು ಭಕ್ತರು ಆಗಮಿಸಿ ಸರತಿ ಸಾಲಿನಲ್ಲಿ ನಿಮಿಷಾಂಬ ದೇವಿ ದರ್ಶನ ಪಡೆದರು. ದೇವಾಲಯದಲ್ಲಿ ದೇವಿಗೆ ವಜ್ರ ವೈಡೂರ್ಯಗಳಿಂದ ಅಲಂಕರಿಸಿ, ವಿಶೇಷ ಪೂಜೆ, ಹೋಮ, ಹವನಗಳು ನಡೆದು ಪೂರ್ಣಾಹುತಿ ನಡೆಸಲಾಯಿತು.
ಮಲ್ಲಿಗೆರೆ ಡೇರಿ ಅಧ್ಯಕ್ಷ- ಉಪಾಧ್ಯಕ್ಷರಿಗೆ ಸಿ.ಎಸ್.ಪುಟ್ಟರಾಜು ಅಭಿನಂದನೆ
ಡೇರಿಗಳು ರೈತರ ಬೆನ್ನೆಲುಬು. ಹೈನುಗಾರಿಕೆ ನಡೆಸುವ ಮೂಲಕ ತಮ್ಮ ಬದುಕು ನಿರ್ವಹಣೆ ಮಾಡುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಆಯ್ಕೆಯಾಗಿರುವ ಎಲ್ಲರು ರೈತರ ಪ್ರಗತಿಗೆ ಪೂರಕವಾಗಿ ಹಾಗೂ ಡೇರಿ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು.
ಗಂಗಾ ಪರಮೇಶ್ವರಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಂ.ರಘುಕುಮಾರ್ ಆಯ್ಕೆ
ನಮಗೆ ಕೊಟ್ಟಮಾತಿನಂತೆ ಎಲ್ಲರೂ ಬೆಂಬಲ ನೀಡಿ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ಸ್ನೇಹಿತರು, ಮುಖಂಡರ ಸಹಕಾರ ಅಪಾರವಾಗಿದೆ. ಎಲ್ಲ ನಿರ್ದೇಶಕರ ಹಾಗೂ ಸದಸ್ಯರ ಸಹಕಾರದೊಂದಿಗೆ ಉತ್ತಮವಾಗಿ ಕಾರ್ಯನಿರ್ವಹಿಸಲಾಗುವುದು. ಅಲ್ಲದೇ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸಿ ಬಿಜೆಪಿ-ಜೆಡಿಎಸ್ ಪಕ್ಷದವರಿಗೂ ಅಭಾರಿಯಾಗಿರುತ್ತೇವೆ.
ಪಾಕಿಸ್ತಾನದ ಉಗ್ರರನ್ನು ಸೆದೆ ಬಡಿದ ಭಾರತೀಯ ಸೇನೆ: ವಿಜಯೋತ್ಸವ ಆಚರಣೆ
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕರ ತಾಣಗಳ ಮೇಲೆ ಭಾರತ ಸಿಂದೂರ ಕಾರ್ಯಚರಣೆ ಆರಂಭಿಸಿ ಸುಮಾರು 70ಕ್ಕೂ ಹೆಚ್ಚು ಉಗ್ರರನ್ನು ಸೆದೆ ಬಡಿಯುವ ಮೂಲಕ ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ನಡೆಸಿದ ಕೃತ್ಯಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತೀಕಾರ ತೀರಿಸಲು ಮುಂದಾಗಿರುವುದು ಶ್ಲಾಘನೀಯ.
ಶ್ರೀಮಂತರು ಕಾರ್ಮಿಕರನ್ನು ದಿನದ 24 ಗಂಟೆಯೂ ದುಡಿಸಿಕೊಳ್ಳುತ್ತಿದ್ದರು: ನ್ಯಾ.ಬಿ.ಪಾರ್ವತಮ್ಮ
ಸ್ವಾತಂತ್ರ್ಯಕ್ಕೂ ಮುನ್ನ ಬಂಡವಾಳ ಶಾಹಿಗಳು, ಶ್ರೀಮಂತರು ಹಾಗೂ ಹಣವಂತರು ಕಾರ್ಮಿಕರನ್ನು ಹೇಗೆ ಬೇಕು ಹಾಗೆ ಬಳಸಿಕೊಳ್ಳುತ್ತಿದ್ದರು. ಕಾರ್ಮಿಕರು ಅದನ್ನು ಸಹಿಸಿಕೊಂಡು ದುಡಿಯುತ್ತಿದ್ದರು. ಆನಂತರದಲ್ಲಿ ಕಾರ್ಮಿಕರು ಸಂಘಟನೆಗೊಂಡು ಇದನ್ನು ಪ್ರತಿರೋಧಿಸಿದ್ದರ ಫಲ ದುಡಿಮೆ ಸಮಯ ಕಡಿಮೆಯಾಯಿತು.
ಮೇ 20 ರಂದು ಪ್ರತಿಭಾವತ ವಿದ್ಯಾರ್ಥಿಗಳಿಗೆ ಪುರಸ್ಕಾರ: ಗಂಜಿಗೆರೆ ಮಹೇಶ್
ಕೆ.ಆರ್.ಪೇಟೆ ಪಟ್ಟಣದ ಜಯನಗರ ಬಡಾವಣೆಯ ಆರ್‌ಟಿಒ ಮಲ್ಲಿಕಾರ್ಜುನ್ ಚಾರಿಟಬಲ್ ಟ್ರಸ್ಟ್‌ನಿಂದ ಮೇ 20ರಂದು ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿರುವ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.
ಖೇಲೋ ಇಂಡಿಯಾ ಯೂತ್‌ ಗೇಮ್ಸ್‌ಗೆ ಕಶ್ವಿ ಸುನೀಲ್ ಆಯ್ಕೆ
೨೦೨೪ರ ಡಿಸೆಂಬರ್‌ನಲ್ಲಿ ರಾಜಸ್ತಾನದ ಅಜ್ಮೀರ್‌ನಲ್ಲಿ ನಡೆದ ೬೭ನೇ ರಾಷ್ಟ್ರೀಯ ಕ್ರೆಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಕಶ್ವಿ ಸುನೀಲ್ ತಂಡದ ಪರವಾಗಿ ದ್ವಿತೀಯ ಸ್ಥಾನ ಗಳಿಸಿ ಬೆಳ್ಳಿ ಪದಕ ಗೆದ್ದಿದ್ದು, ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಅಂಬೇಡ್ಕರ್‌ಗೆ ಅವಮಾನ: ನಾಳೆ ಜನ ನಾಯಕರ ಚಿತ್ರಗಳಿಗೆ ಮೋರಿ ನೀರಿನ ಅಭಿಷೇಕ
ವರುಣಾ ವಿಧಾನಸಭಾ ಕ್ಷೇತ್ರದ ವಾಜಮಂಗಲದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನವೆಸಗಿ, ಅಗೌರವ ತೋರಿರುವ ಸಂಬಂಧ ಯಾವುದೇ ಕಾನೂನು ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್, ಸಚಿವ ಎಚ್.ಸಿ.ಮಹದೇವಪ್ಪ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭಾವಚಿತ್ರಗಳಿಗೆ ಮೇ ೮ರಂದು ಮೋರಿ ನೀರು ಎರಚಿ ಆಕ್ರೋಶ ವ್ಯಕ್ತಪಡಿಸಲಾಗುವುದು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 834
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved