• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನ್‌ಮುಲ್ ಚುನಾವಣೆ: ೩೪ ಅಭ್ಯರ್ಥಿಗಳಿಂದ ೫೪ ನಾಮಪತ್ರ
ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಮಂಡಳಿಯ ೧೨ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಜಿಲ್ಲೆಯಿಂದ ಒಟ್ಟು ೩೪ ಅಭ್ಯರ್ಥಿಗಳು ೫೪ ನಾಮಪತ್ರ ಸಲ್ಲಿಸಿದ್ದಾರೆ. ಈ ಚುನಾವಣೆಯಲ್ಲಿ ಬಹುತೇಕ ಹಳಬರೇ ಹೆಚ್ಚಿನ ಸಂಖ್ಯೆಯಲ್ಲಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಜೊತೆಗೆ ಮೂವರು ಮಹಿಳೆಯರು ಕಣದಲ್ಲಿರುವುದು ವಿಶೇಷವಾಗಿದೆ.
ಮಾಜಿ ಸಚಿವ ಡಿ.ಸಿ.ತಮ್ಮಣ್ಣ ರಿಂದ ಕ್ಷೇತ್ರ ನಿರ್ಲಕ್ಷ್ಯ, ಅಭಿವೃದ್ಧಿ ಕುಂಠಿತ: ಕೆ.ಎಂ.ಉದಯ್
ಮದ್ದೂರು ಪುರಸಭೆ ವ್ಯಾಪ್ತಿ ಕೈಗೊಂಡ 70 ಕೋಟಿ ರು. ವೆಚ್ಚದ ಯುಜಿಡಿ ಸಂಪರ್ಕದ ಕಾಮಗಾರಿ ಅದ್ವಾನ ಏನಾಗಿದೆ. ಇದು ಪುರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರು ಚರ್ಚೆ ನಡೆಸುತ್ತಿರುವುದೇ ಉದಾಹರಣೆ. ಅನುದಾನ ಎಲ್ಲಿಗೆ ಹೋಯಿತು ಎಂಬುವುದೇ ತಮಗೂ ಗೊತ್ತಿಲ್ಲದ ವಿಚಾರ.
ರೈತ ಪರ ಸಮಸ್ಯೆಗಳ ಚಳವಳಿಗಳು ದಿಕ್ಕು ತಪ್ಪುತ್ತಿವೆ: ಕೆಂಪೂಗೌಡ
ಕಬ್ಬಿನ ಬಾಕಿ ಪಾವತಿ ಕುರಿತಂತೆ ಸಕ್ಕರೆ ಕಾರ್ಖಾನೆಗಳಿಗೆ ಚಳವಳಿ ಮೂಲಕ ಚಾಟಿ ಏಟು ನೀಡುತ್ತಿದ್ದ ಕೋಣಸಾಲೆ ನರಸರಾಜು ವಿದ್ಯುತ್ ಸಮಸ್ಯೆ, ರೇಷ್ಮೆ ಬೆಳೆಗೆ ಸೂಕ್ತ ಬೆಂಬಲ ಬೆಲೆ ಜೊತೆಗೆ ರಾಷ್ಟ್ರೀಕೃತ ಬ್ಯಾಂಕ್‌ಗಳ ರೈತರ ಸಾಲ ಮನ್ನಾ ವಿಚಾರದಲ್ಲಿ ರೈತ ಸಂಘಗಳನ್ನು ಒಗ್ಗೂಡಿಸಿಕೊಂಡು ತಮ್ಮದೇ ಆದ ರೀತಿಯಲ್ಲಿ ಹೋರಾಟ ನಡೆಸಿದ ನಿದರ್ಶನಗಳು ಸಾಕಷ್ಟಿವೆ.
ನಮ್ಮ ಹಕ್ಕು ಚಲಾಯಿಸಿದರೆ ಮಾತ್ರ ತಪ್ಪನ್ನು ಪ್ರಶ್ನಿಸಲು ಸಾಧ್ಯ: ನ್ಯಾ.ಎಂ.ಆನಂದ್
ಇತ್ತೀಚಿನ ದಿನಗಳಲ್ಲಿ ವೃದ್ಧರೂ ಮತದಾನದಲ್ಲಿ ತೋರಿಸುತ್ತಿರುವ ಉತ್ಸಾಹ ಯುವ ಜನತೆಯಲ್ಲಿ ಕಾಣುತ್ತಿಲ್ಲ. ಶೇ.65-70 ರಷ್ಟು ಮಾತ್ರ ಮತ ಚಲಾವಣೆ ಆಗುತ್ತಿದೆ. ದೇಶದಲ್ಲಿ ಶೇ.100ಕ್ಕೆ ನೂರರಷ್ಟು ಮತ ಚಲಾವಣೆ ಆಗದಿರುವುದು ವಿಪರ್ಯಾಸ. ದೇಶದ ಯುವ ಜನತೆ ಇಚ್ಛಾಶಕ್ತಿ ಇದ್ದರೆ ಮಾತ್ರ ಮತದಾನದ ಪ್ರಮಾಣವನ್ನು ಶೇ.100ರಷ್ಟು ಹೆಚ್ಚಿಸಬಹುದು.
ಕೆಮ್ಮಣ್ಣು ಕಾಲುವೆ ಆಧುನೀಕರಣಕ್ಕೆ 90 ಕೋಟಿ ರೂ. ಅನುದಾನ ಬಿಡುಗಡೆ: ಶಾಸಕ ಉದಯ್
ಮದ್ದೂರು ಕೆರೆಯಿಂದ ಚಾಕನಕೆರೆ ಗ್ರಾಮದವರೆಗೆ 22 ಕಿ.ಮೀ ವ್ಯಾಪ್ತಿಯಲ್ಲಿ ಕೆಮ್ಮಣ್ಣುನಾಲೆ ಇದೆ. ಅಲ್ಲಿಯವರೆಗೆ ನಾಲಾ ಲೈನಿಂಗ್ ಕಾಮಗಾರಿ ಹಾಗೂ ಎರಡು ಬದಿಗಳಲ್ಲಿ ಬಂಡಿ ರಸ್ತೆ ನಿರ್ಮಾಣವಾಗಲಿದೆ. ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಅಮೃತ್ ಕನ್ಸ್ಟ್ರಕ್ಷನ್ಸ್ ಕಂಪನಿ ಗುತ್ತಿಗೆ ಪಡೆದುಕೊಂಡಿದೆ.
ಮತದಾನದಲ್ಲಿ ಪಾಲ್ಗೊಳ್ಳಿ ಪ್ರಜಾಪ್ರಭುತ್ವ ಉಳಿಸಿ: ನ್ಯಾ.ಮಹೇಂದ್ರ ಕರೆ
ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಜಾತಿ ಮತ ಎನ್ನದೇ ಸಮಾನವಾಗಿ ಮತದಾನದ ಹಕ್ಕನ್ನು ನೀಡಿದ್ದಾರೆ. ನಿಮ್ಮ ಆಯ್ಕೆಯ ಮೇಲೆ ದೇಶದ ಭವಿಷ್ಯ ಇರುವುದರಿಂದ ಅತ್ಯುತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮನೆಗಳಿಗೆ ಬಿಇಒ ಭೇಟಿ, ಪರೀಕ್ಷೆ ಸಿದ್ಧತೆ ಕುರಿತು ಚರ್ಚೆ
ಭಯ ಬಿಟ್ಟು ಆರ್ಥ ಮಾಡಿಕೊಂಡು ಓದಬೇಕು. ಓದಿಗಿಂತ ಬರವಣಿಗೆ ಹೆಚ್ಚು ಕಾಲ ಓದಿರುವುದನ್ನು ನೆನಪಿನಲ್ಲಿಟ್ಟಿಕೊಳ್ಳಲು ಸಾಧ್ಯ. ಕ್ಲಿಷ್ಟ, ಅರ್ಥವಾಗದ ವಿಷಯಗಳನ್ನು ಪಟ್ಟಿ ಮಾಡಿಕೊಂಡು ಶಿಕ್ಷಕರಲ್ಲಿ ಕೇಳಿ ಪರಿಹರಿಸಿಕೊಳ್ಳಬೇಕು. ಸಣ್ಣ ಟಿಪ್ಪಣಿ ಮಾಡಿಕೊಂಡು ಓದುವ ಅಭ್ಯಾಸ ಮಾಡಿಕೊಳ್ಳಿ.
ಸಹಕಾರ ಸಂಘಗಳು ರೈತರು, ಸಾರ್ವಜನಿಕರಿಗೆ ಸಾಲ ಸೌಲಭ್ಯ ನೀಡಿ
ಸಹಕಾರ ಸಂಘಗಳ ಅಭಿವೃದ್ಧಿಗೆ ಆಡಳಿತ ಮಂಡಳಿಗಳು ಸಹಕರಿಸಬೇಕು, ಸಂಘಗಳಲ್ಲಿ ರಾಜಕೀಯ ಬದಿಗೊತ್ತಿ ಒಗ್ಗಟ್ಟಿನಿಂದ ಕೆಲಸ ಮಾಡಿ ಸಂಘಗಳ ಅಭಿವೃದ್ಧಿಗೆ ಮುಂದಾಗಬೇಕು. ಚಿಕ್ಕಾಡೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಹಿಂದಿನ ಆಡಳಿತ ಮಂಡಳಿಯಲ್ಲಿ ನಡೆದಿದ್ದ ಭ್ರಷ್ಟಾಚಾರವನ್ನು ಗ್ರಾಮಸ್ಥರು ಎಲ್ಲರೂ ಸೇರಿ ಕ್ರಮವಹಿಸುವ ಮೂಲಕ ಸರಿಪಡಿಸಿರುವುದು ಖುಷಿಯ ವಿಚಾರ.
ರಾಷ್ಟ್ರೀಯ ಟ್ರಯಥ್ಲಾನ್ ಕ್ರೀಡಾಕೂಟಕ್ಕೆ ಭರತ್ ದ್ಯಾವಪ್ಪ ಆಯ್ಕೆ
ಉತ್ತರಾಖಂಡದ ಹಲ್ದ್ವಾನಿಯ ಐಜಿಐ ಕ್ರೀಡಾಂಗಣದಲ್ಲಿ ಜನವರಿ 26ರಿಂದ 30 ರವರೆಗೆ ನಡೆಯಲಿರುವ 38 ನೇ ರಾಷ್ಟ್ರೀಯ ಟ್ರಯಥ್ಲಾನ್ ಸ್ವಿಮ್ಮಿಂಗ್, ರನ್ನಿಂಗ್ ಹಾಗೂ ಸೈಕ್ಲಿಂಗ್ ಕ್ರೀಡೆಗಳನ್ನು ಒಳಗೊಂಡಿರುವ ಕ್ರೀಡಾಕೂಟದಲ್ಲಿ ಭರತ್ ದ್ಯಾವಪ್ಪ ಅರ್ಹತೆ ಪಡೆದಿದ್ದಾರೆ.
ಕಿರುಗಾವಲು ಬಹುಗ್ರಾಮಗಳ ಕುಡಿಯುವ ನೀರಿನ ಯೋಜನೆ ಏಪ್ರಿಲ್ ನಲ್ಲಿ ಚಾಲನೆ: ನರೇಂದ್ರಸ್ವಾಮಿ
ಕಿರುಗಾವಲು ಬಹುಗ್ರಾಮಗಳ ಕುಡಿಯುವ ನೀರಿನ ಯೋಜನೆ ಕಾಮಗಾರಿ ನಡೆಯುವ ಮಧ್ಯೆ ಜಾಗದ ಸಮಸ್ಯೆ ಇತ್ತು. ಇದನ್ನು ಇತ್ಯರ್ಥಪಡಿಸಿ ಭೂಮಿ ಮಾಲೀಕನ ಹೆಸರಿಗೆ ಖಾತೆ ಮಾಡಿಸಲಾಗಿದೆ. ತಕ್ಷಣವೇ ಭೂ ಮಾಲೀಕ ಸರ್ಕಾರಕ್ಕೆ ಹಸ್ತಾಂತರಗೊಳಿಸಿಕೊಂಡು ಕಾಮಗಾರಿ ಅಂತಿಮಗೊಳಿಸಲಾಗುವುದು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 682
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved