• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐತಿಹಾಸಿಕ ಹೊಸಹೊಳಲು ಗ್ರಾಮದಲ್ಲಿ ಹನುಮಂತೋತ್ಸವ ಸಂಭ್ರಮ
ಮೆರವಣಿಗೆಯಲ್ಲಿ ಕೇರಳದ ಚಂಡೆ ವಾದನ, ಮ್ಯೂಸಿಕ್ ಟ್ಯಾಬ್ಲೋನ ಹಾಡಿಗೆ ಯುವಕರು, ಯುವತಿಯರು ಹಾಗೂ ಮಕ್ಕಳು ಕುಣಿದು ಕುಪ್ಪಳಿಸಿದರು. ಲಕ್ಷ್ಮಿಸಾಗರದ ಕೆಂಪೇಗೌಡ ಮತ್ತು ತಂಡದ ವತಿಯಿಂದ ನಾಸಿಕ್ ಬ್ಯಾಂಡ್, ಮಂಡ್ಯದ ಕನ್ಯಾಕುಮಾರ್ ಅವರಿಂದ ಪೂಜಾಕುಣಿತ, ವೀರಗಾಸೆ, ಹುಲಿವೇಶ, ಪಾಲೇ ಗಿರಿವೇಶದಂತಹ ಪ್ರದರ್ಶನಗಳನ್ನು ಕಲಾವಿದರು ಪ್ರದರ್ಶಿಸಿ ಸಾರ್ವಜನಿಕರನ್ನು ರಂಜಿಸಿದರು.
ಮೂರು ಹಂತದಲ್ಲಿ ಜಾತಿಗಣತಿ ಸಮೀಕ್ಷೆ: ತಹಸೀಲ್ದಾರ್ ಪರಶುರಾಮ್
ಮೊದಲ ಹಂತ ಮನೆ ಮನೆಗಳಿಗೆ ನಮ್ಮ ಕಾರ್ಯಕರ್ತರು ಭೇಟಿ ನೀಡಿ ಮಾಹಿತಿಗಳ ಪಡೆದುಕೊಳ್ಳುತ್ತಾರೆ. ನಂತರ ಈ ಸಮೀಕ್ಷೆಯಲ್ಲಿ ಬಿಟ್ಟು ಹೋಗಿರುವ ಹೆಸರನ್ನು ಆ ಭಾಗದ ಮತಗಟ್ಟೆಯಲ್ಲಿ ಒಳ ಜಾತಿಗೆ ಸೇರಿಸಲು ಹೆಸರನ್ನು ನೋಂದಾಯಿಸಲಾಗುತ್ತದೆ.
ಮೇ 30ಕ್ಕೆ ಮದ್ದೂರು ತಾಲೂಕು ಆರ್ಯ ಈಡಿಗರ ಸಮಾವೇಶ
ಶ್ರೀವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯುವ ಸಂಘದ ಉದ್ಘಾಟನೆ ಮತ್ತು ಸಮಾವೇಶವನ್ನು ಈಡಿಗ ಜನಾಂಗದ ಗುರುಗಳಾದ ಶ್ರೀವಿಕ್ಯಾತಾನಂದ ಶ್ರೀಗಳು ಮತ್ತು ರೇಣುಕಾನಂದ ಶ್ರೀಗಳ ಸಾನಿಧ್ಯದಲ್ಲಿ ಸಮಾವೇಶವನ್ನು ರಾಜ್ಯ ಆರ್ಯ ಈಡಿಗರ ಸಂಘದ ರಾಜ್ಯಾಧ್ಯಕ್ಷ ಡಾ.ತಿಮ್ಮೇಗೌಡ ಉದ್ಘಾಟಿಸುವರು.
ಭಾಷಾ ಸಾಹಿತ್ಯ ಪೋಷಿಸಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತು: ಸಾಹಿತಿ ಚಂದ್ರಶೇಖರಯ್ಯ
ಮೇ 5 ರಂದು ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಆರಂಭವಾದ ಸವಿನೆನಪಿಗಾಗಿ ಪ್ರತಿ ವರ್ಷ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿವಸ ಆಚರಿಸಲಾಗುತ್ತಿದೆ. ಕನ್ನಡ ನಾಡಿನ ನಾಡು, ನುಡಿ, ಮತ್ತು ಜನರ ಹಿತಾಸಕ್ತಿಗಳನ್ನು ಸಂರಕ್ಷಿಸುವ ಹೊಣೆಗಾರಿಕೆ ಮತ್ತು ವಿಶೇಷ ಜವಾಬ್ದಾರಿ ಈ ಕನ್ನಡ ಸಾಹಿತ್ಯ ಪರಿಷತ್ತಿಗೆ ಇದೆ.
ಕಾಂಗ್ರೆಸ್‌ ಕಾರ್ಯಕರ್ತರು ವಿಪಕ್ಷಗಳಿಗೆ ತಕ್ಕ ಉತ್ತರ ನೀಡಬೇಕು: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಸ್ಥಳೀಯ ಸಂಸ್ಥೆ ಚುನಾವಣೆ ಸಮೀಪಿಸುತ್ತಿರುವುದರಿಂದ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಪಕ್ಷದ ಅಭಿಮಾನ ಹೃದಯದಿಂದ ಬರಬೇಕು. ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ಚುನಾವಣೆ ಹಿನ್ನೆಲೆಯಲ್ಲಿ ಎಲ್ಲರೂ ಈಗಿನಿಂದಲೇ ಜಾಗೃತಿರಾಗಬೇಕು.
ನಾಲ್ವಡಿ ಇಲ್ಲದಿದ್ದರೆ ಮಂಡ್ಯ ಜಿಲ್ಲೆ ಬರಡು: ಎಂಎಲ್‌ಸಿ ದಿನೇಶ್‌ ಗೂಳಿಗೌಡ
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ಸಂಸ್ಥಾನದ 24ನೇ ರಾಜರಾಗಿ ಸರ್ವಾಂಗೀಣ ಪ್ರಗತಿಗೆ ಕಾರಣರಾದರು. ವಿಶ್ವೇಶ್ವರಯ್ಯ, ಮಿರ್ಜಾ ಇಸ್ಮಾಯಿಲ್ ಅವರಂತೆ ನಾಲ್ವಡಿಯವರ ಪಾತ್ರ ಮಹತ್ವದ್ದು. ಪ್ರಾಜ್ಞರಿಗೆ ಅಧಿಕಾರ ನೀಡುವ ಮನೋಬಲ ಅರಸನಿಗಿರಬೇಕು. ಅಂಥದ್ದೊಂದು ಗುಣ ಇವರಲ್ಲಿದ್ದ ಕಾರಣ ಇಷ್ಟೆಲ್ಲಾ ಸಾಧನೆ ಮಾಡಲು ಸಾಧ್ಯವಾಯಿತು.
ಸಂಕಷ್ಟದಲ್ಲಿ ಉಪ್ಪಾರ ಸಮುದಾಯದವರು: ಡಿ.ಜಗನ್ನಾಥ್ ಸಾಗರ್
ದೇಶದಲ್ಲಿಂದು ಎಲ್ಲೆಡೆ ಭಗೀರಥ ಜಯಂತಿ ಆಚರಿಸಲಾಗುತ್ತಿದೆ. ಇದರ ಉದ್ದೇಶ ಕೇವಲ ಪಟಾಕಿ ಸಿಡಿಸಿ ದೀಪಾಲಂಕಾರ ಮಾಡಿ ಬಗೆಬಗೆಯ ಸಿಹಿತಿನಿಸು ಮಾಡಿ ತಿನ್ನುವುದಲ್ಲ. ಬದಲಿಗೆ ಹಬ್ಬಕ್ಕೆ ಮೀರಿದ ಆಚರಣೆಯಾಗಬೇಕು. ಭಗೀರಥ ಮಹರ್ಷಿಗಳ ಶಿಸ್ತು, ಕಠಿಣ ಪರಿಶ್ರಮ, ಆದರ್ಶ ಎತ್ತಿಹಿಡಿಯುವಂತಿರಬೇಕು. ಸಮಾಜದ ಪ್ರತಿಯೊಬ್ಬರೂ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು.
ಹೊಸ ರಕ್ತದಾನಿಗಳು ಅವಶ್ಯಕತೆ ಹೆಚ್ಚಿದೆ: ಕೆ.ಟಿ ಹನುಮಂತು
ನಮ್ಮ ದೇಶದಲ್ಲಿ ೧೦೦ ಯುನಿಟ್ ರಕ್ತದ ಅವಶ್ಯವಿದ್ದರೆ ಕೇವಲ ೬೦ ಯುನಿಟ್ ರಕ್ತ ಸಂಗ್ರಹವಾಗುತ್ತಿದೆ, ಉಳಿಕೆ ೪೦ ಯುನಿಟ್ ಕೊರತೆ ಎದುರಿಸುವಂತಾಗಿದೆ, ಇದನ್ನು ಸರಿದೂಗಿಸಲು ಹೊಸ ಹೊಸ ರಕ್ತದಾನಿಗಳು ಹುಟ್ಟಿಕೊಳ್ಳಬೇಕು. ೧೮ ವರ್ಷದಿಂದ ೮೦ ವರ್ಷದವರಗೆ ರಕ್ತದಾನ ಮಾಡಬಹುದು, ಪುರುಷರು ೩ ತಿಂಗಳಿಗೊಮ್ಮೆ, ಮಹಿಳೆಯರು ೪ ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು.
ಭಾರತೀಯರಿಗಿರುವ ಏಕೈಕ ಗ್ರಂಥ ಸಂವಿಧಾನ: ಜಿಲ್ಲಾಧಿಕಾರಿ ಡಾ.ಕುಮಾರ
ಅಂಬೇಡ್ಕರ್ ಭಾರತದಲ್ಲಿ ಹುಟ್ಟಲಿಲ್ಲ ಎಂದರೆ ದೇಶ ಬಡವಾಗುತ್ತಿತ್ತು. ಇಂತಹ ದೇಶದಲ್ಲಿ ಹುಟ್ಟಿರುವ ನಾವು ಭಾಗ್ಯಶಾಲಿಗಳು, ಅಂಬೇಡ್ಕರ್ ಜಯಂತಿ ಒಂದು ದಿನಕ್ಕೆ ಸೀಮಿತವಾಗಬಾರದು. ಅವರ ಮೌಲ್ಯಗಳು, ಚಿಂತನೆಗಳು, ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ನಮ್ಮ ಮಕ್ಕಳಿಗೂ ತಿಳಿಸಬೇಕು.
ಡಿಸೆಂಬರ್‌ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
೫೪೩ ಕೋಟಿ ರು. ವೆಚ್ಚದ ಸತ್ತೇಗಾಲ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಿ ರಾಮನಗರ, ಚನ್ನಪಟ್ಟಣ, ಕನಕಪುರ ಹಾಗೂ ಮಾಗಡಿ ತಾಲೂಕುಗಳಿಗೆ ಶಾಶ್ವತವಾಗಿ ಕಾವೇರಿ ಕುಡಿಯುವ ನೀರು ಒದಗಿಸಲಾಗುವುದು.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 834
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved