• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನ್‌ಮುಲ್‌: ಪ್ರಬಲರ ಪ್ರವೇಶದಿಂದ ಬಿರುಸುಗೊಂಡ ಚುನಾವಣಾ ಅಖಾಡ
ಮಂಡ್ಯ ತಾಲೂಕಿನಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕೆಬ್ಬಳ್ಳಿ ರಾಜು ಉಮೇದುವಾರಿಕೆ ಸಲ್ಲಿಸಿದರು. ಮಂಡ್ಯ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ , ಹಂಚಹಳ್ಳಿ ಲೋಕೇಶ್ ಜೊತೆಗಿದ್ದರು.
24 ಗಂಟೆಗಳ ಕಾಲ ರಕ್ತದಾನ ಶಿಬಿರ ಆಯೋಜನೆ ಶ್ಲಾಘನೀಯ: ಜಿಲ್ಲಾಧಿಕಾರಿ ಡಾ.ಕುಮಾರ
ಅನ್ನದಾನ ಮಾಡಿದರೆ ಅದು ಹಸಿವನ್ನು ನೀಗಿಸುತ್ತದೆ. ಜೀವಧಾರೆ ಟ್ರಸ್ಟ್‌ನವರು ರಕ್ತದಾನ ಶಿಬಿರಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ರಕ್ತದಾನ ಮಾಡಲು ತಪ್ಪು ಕಲ್ಪನೆ ಇತ್ತು. ಅದನ್ನು ಹೋಗಲಾಡಿಸುವ ಉದ್ದೇಶದಿಂದ ಇಂದು ನಾನು ಸಹ ರಕ್ತದಾನ ಮಾಡಿದ್ದೇನೆ.
ಸಹಕಾರ ಸಂಘಗಳ ಉಪ ನಿಬಂಧಕರ ವಿರುದ್ಧ ಮೈತ್ರಿ ಕಾರ್ಯಕರ್ತರ ಪ್ರತಿಭಟನೆ
ಸಿಡಿಪಿಒ ಆಗಲೂ ಲಾಯಕ್ಕಿಲ್ಲದ ನಾಗಭೂಷಣ್ ಎಂಬ ಅಧಿಕಾರಿಯನ್ನು ಜಿಲ್ಲಾ ಉಸ್ತುವಾರಿ ಚಲುವರಾಯಸ್ವಾಮಿ ಅವರಿಗೆ ಬಕೆಟ್ ಹಿಡಿಯುತ್ತಾನೆ ಎಂಬ ಕಾರಣಕ್ಕೆ ಸರ್ಕಾರ ಆತನಿಗೆ ಪಾಂಡವಪುರ ತಾಲೂಕು ಸಹಕಾರ ಸಂಘಗಳ ಸಹಾಯಕ ನಿಬಂಧಕನನ್ನಾಗಿ ನೇಮಕ ಮಾಡಿದೆ. ಅಲ್ಲದೇ, ಮದ್ದೂರು ತಾಲೂಕು ಹಾಗೂ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರ ಅಧಿಕಾರ ನೀಡಲಾಗಿದೆ.
ಭೋವಿ ಸಮಾಜವನ್ನು ಸರ್ಕಾರಗಳು ನಿರ್ಲಕ್ಷ್ಯ ಮಾಡುತ್ತಿವೆ: ಟಿ.ಸಿ.ಗುರಪ್ಪ
12ನೇ ಶತಮಾನದ ಬಸವಣ್ಣನವರ ಕಾಲದಲ್ಲಿ ಎಲ್ಲ ಜಾತಿ ಜನಾಂಗದವರನ್ನು ಸಮಾನತೆಯಿಂದ ಕಾಣಬೇಕು ಎಂಬ ದೃಷ್ಟಿಯಿಂದ ಪ್ರತಿಯೊಂದು ಜಾತಿಯಿಂದ ಅಸ್ಪೃಶ್ಯತೆ ಹೋಗಲಾಡಿಸುವ ಸಲುವಾಗಿ ಜಾತಿಯವರನ್ನು ಸೇರಿಸಿ ಮಂತ್ರಿಮಂಡಲ ರಚನೆ ಮಾಡಿ ಭೋವಿ ಜನಾಂಗದ ಸಿದ್ದರಾಮೇಶ್ವರರವರನ್ನು ಕಾರ್ಯದರ್ಶಿಯನ್ನಾಗಿ ನೇಮಿಸಿದ್ದರು ಎಂಬುವುದು ಸಂತೋಷದ ವಿಷಯ.
ಏಷ್ಯನ್ ಫೆಡರೇಷನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಪಡೆದ ಮಂಡ್ಯ ಹುಡುಗರು
ನೇಪಾಳದ ಕಠ್ಮಂಡುವಿನಲ್ಲಿ 2025ರ ಜ.9ರಿಂದ 11ರವರೆಗೆ ನಡೆದ 55 ಕೆ.ಜಿ.ವಿಭಾಗದ ಕಬಡ್ಡಿ ಚಾಂಪಿಯನ್ ಶಿಪ್‌ನಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಎಸ್.ವಿ.ದಿನೇಶ್, ಆಶೀರ್ವಾದ್ ಶಾಲೆ ಆರ್.ರಾಕೇಶ್ ಹಾಗೂ ಬೂಕನಕೆರೆ ಶಾಲೆ ಡಿ.ಆರ್.ವರ್ಷ ಇವರು ರಾಜ್ಯವನ್ನು ಪ್ರತಿನಿಧಿಸಿ ಚಿನ್ನದ ಪದಕಗಳಿಸಿರುವುದು ಸಂತಸ ತಂದಿದೆ.
ಮಕ್ಕಳಿಗೆ ಶಿಕ್ಷಣ ಜೊತೆ ವ್ಯವಹಾರಿಕ ಜ್ಞಾನ ಅಗತ್ಯ: ಎ.ಆರ್.ರಘು ಅಭಿಪ್ರಾಯ
ಮನೆಯಿಂದ ಪೋಷಕರ ಬಳಿ ಮಕ್ಕಳು ಬೋಂಡಾ, ವಡೆ, ಚಕ್ಕುಲಿ, ನಿಪ್ಪಟ್ಟಿನಂತಹ ವಿವಿಧ ತಿಂಡಿ ತಿನಿಸು ಮಾಡಿಸಿಕೊಂಡು ಆಗಮಿಸಿದ್ದರು. ಕೋಸು, ಬದನೆ, ತೆಂಗಿನಕಾಯಿ, ಪಪ್ಪಾಯಿ, ಕೊತ್ತಂಬರಿ, ವಿವಿಧ ತರಕಾರಿ, ಸೊಪ್ಪುಗಳನ್ನು ತಂದಿದ್ದರು. ಎಲ್ಲವನ್ನು ಅಚ್ಚುಕಟ್ಟಾಗಿ ಒಂದೆಡೆ ಜೋಡಿಸಿ ವ್ಯಾಪಾರಕ್ಕೆ ಇಳಿದರು.
ದಂಡಿನ ಮಾರಮ್ಮ ಹಾಗೂ ಪಟ್ಟಲದಮ್ಮನ ಸಿಡಿಹಬ್ಬಕ್ಕೆ ಸಕಲ ಸಿದ್ಧತೆ
ನೀರಿನ ಸಮಸ್ಯೆ ಬಾರದಂತೆ ಜಾಗೃತಿ ವಹಿಸಿ ಮಳವಳ್ಳಿ ಪಟ್ಟಣದಲ್ಲಿ ಸ್ವಚ್ಛತೆಗೆ ಇರುವ ಸಿಬ್ಬಂದಿ ಕೊರತೆ ನೀಗಿಸುವ ಹಿನ್ನೆಲೆಯಲ್ಲಿ ಮದ್ದೂರು, ಶ್ರೀರಂಗಪಟ್ಟಣ ಸೇರಿದಂತೆ ವಿವಿಧ ಪುರಸಭೆಗಳ ಸಿಬ್ಬಂದಿ ನಿಯೋಜನೆಗೆ ಪತ್ರ ಬರೆಯಲಾಗಿದೆ.
ಋತುಚಕ್ರದ ಬಗ್ಗೆ ಹೆಣ್ಣು ಮಕ್ಕಳು ಎಚ್ಚರ ವಹಿಸಬೇಕು: ಡಾ.ಮನೋಹರ್
ನಮ್ಮ ಜೀವನಶೈಲಿ ಪರಿಣಾಮ ಇಂದು ಚಿಕ್ಕ ವಯಸ್ಸಿಗೆ ಮುಟ್ಟಾಗುವವರ ಸಂಖ್ಯೆ ಹೆಚ್ಚಿದೆ. ಇದು ನಮ್ಮ ಆಹಾರ ಪದ್ಧತಿಯಲ್ಲಿನ ಬದಲಾವಣೆಯೇ ಕಾರಣ. ಮುಟ್ಟಾಗುವ ಹಾಗೂ ಮುಟ್ಟು ನಿಲ್ಲುವ ಸಮಯದ ನಡುವೆ ನಾವು ವೈಯಕ್ತಿಕ ಶುಚಿತ್ವ ಹಾಗೂ ನೈರ್ಮಲ್ಯ ಕಡೆಗೆ ಹೆಚ್ಚು ಗಮನ ಕೊಡಬೇಕು.
ಆರೋಗ್ಯ ಕ್ಷೇಮ ಕೇಂದ್ರಕ್ಕೆ ಲೋಕಾಯುಕ್ತ ಪೊಲೀಸರ ಭೇಟಿ, ಪರಿಶೀಲನೆ
ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕ್ಷೇಮ ಕೇಂದ್ರಕ್ಕೆ ಮಂಡ್ಯ ಲೋಕಾಯುಕ್ತ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದ ತಂಡ ಗುರುವಾರ ಸಂಜೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮನ್ಮುಲ್ ನಿರ್ದೇಶಕ ಸ್ಥಾನಗಳಿಗೆ ಫೆ.2ರಂದು ಚುನಾವಣೆ
ಶ್ರೀರಂಗಪಟ್ಟಣ ತಾಲೂಕಿನಿಂದ ಹಾಲಿ ಅಧ್ಯಕ್ಷ ಬೋರೇಗೌಡ, ಕೆ.ಆರ್.ಪೇಟೆ ತಾಲೂಕಿನಿಂದ ಹಾಲಿ ನಿರ್ದೇಶಕ ಡಾಲು ರವಿ, ಮಾಜಿ ಅಧ್ಯಕ್ಷ ಎಂ.ಬಿ.ಹರೀಶ್, ಮಳವಳ್ಳಿ ತಾಲೂಕಿನಿಂದ ಕೆಎಂಎಫ್ ನಿರ್ದೇಶಕ ಹಾಗೂ ಮನ್ಮುಲ್ ನಿರ್ದೇಶಕ ವಿ.ಎಂ. ವಿಶ್ವನಾಥ್ ಹಾಗೂ ಮಂಡ್ಯ ತಾಲೂಕಿನಿಂದ ಬಿ.ಚಂದ್ರು ನಾಮಪತ್ರ ಸಲ್ಲಿಸಿದರು.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 682
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved