• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಭಾಷ್ ಚಂದ್ರ ಬೋಸ್ ಭವಿಷ್ಯ ಭಾರತದ ಬಗ್ಗೆ ಹೆಚ್ಚಿನ ಕನಸು ಕಂಡಿದ್ದರು: ಕೇಶವಮೂರ್ತಿ
ದೇಶದ ಹೊರಗೆ ಉಳಿದುಕೊಂಡು ಬ್ರಿಟಿಷರ ವಿರುದ್ಧವೇ ಹೋರಾಟಲು ಶಕ್ತಿಯುತವಾದ ಸೈನ್ಯ ಕಟ್ಟುವುದು ಅಷ್ಟು ಸುಲಭದ ಮಾತಲ್ಲ. ಆದರೆ, ನೇತಾಜಿ ಅವರು ತಮ್ಮ ಚಾಣಾಕ್ಷತನದಿಂದ ಒಂದು ಬಲಿಷ್ಟ ಸೈನ್ಯ ಕಟ್ಟಿದ್ದರು. ಸುಭಾಷ್ ಅವರನ್ನು ಕಂಡರೆ ಬ್ರಿಟಿಷರಿಗೆ ನಡುಕ ಉಂಟುತ್ತಿತ್ತು. ನೇತಾಜಿ ಅವರು ಮಂದಗಾಮಿ ಹೋರಾಟದಿಂದ ಸ್ವಾತಂತ್ರ್ಯ ಪಡೆಯಲು ಸಾಧ್ಯವಿಲ್ಲ ಎಂಬ ಮನೋಭಾವ ಹೊಂದಿದ್ದರು.
ದೆಹಲಿ ಗಣರಾಜ್ಯೋತ್ಸವ ಪಥ್ ಪರೇಡ್‌ಗೆ ಎಂ.ಡಿ.ಮನಿಷ ರಾಜ್‌ ಆಯ್ಕೆ
ಮಂಡ್ಯ ತಾಲೂಕಿನ ಯಲಿಯೂರು ಸರ್ಕಲ್ ಬಳಿ ಇರುವ ಅನಿಕೇತ ಸ್ಕೂಲ್ ಆಫ್ ಎಜುಕೇಷನ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಎಂ.ಡಿ.ಮನಿಷ ರಾಜ್ ನವದೆಹಲಿಯಲ್ಲಿ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವದ ಆರ್‌ಡಿಸಿ ಕರ್ತವ್ಯ ಪಥ್ ಪರೇಡ್‌ನಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.
ಬೇಲೂರು ಸೋಮಶೇಖರ್ ಅಂಬಿ ಅಭಿಮಾನಿ ಸಂಘದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಹರಲ್ಲ
ಅಂಬರೀಶ್ ಹೆಸರೇಳಿಕೊಂಡು ಅಭಿಮಾನಿಯಾಗಿ ಹೆಸರುವಾಸಿ ಆಗಿರುವ ಬೇಲೂರು ಸೋಮಶೇಖರ್ ರನ್ನು ಅಭಿಮಾನಿಗಳು ಅತ್ಯಂತ ಗೌರವದಿಂದ ಕಾಣುತ್ತಿದ್ದರು. ರಾಜ್ಯಾಧ್ಯಕ್ಷರಾಗಿದ್ದರಿಂದ ಅಂಬಿ ಕುಟುಂಬಕ್ಕೆ ಋಣಿಯಾಗಿದ್ದರು. ಈಗ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ನಮಗೆ ವೈಯಕ್ತಿಕವಾಗಿ ಖುಷಿ ಇದೆ. ಅವರಿಗೆ ಒಳ್ಳೆಯದಾಗಲಿ. ಆದರೆ, ಅಂಬರೀಶ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಹರಲ್ಲ.
ಫೆ.5 ರಂದು ಶ್ರೀ ರಂಗನಾಥಸ್ವಾಮಿ ದೇವಾಲಯ ರಥಸಪ್ತಮಿ: ರಮೇಶ ಬಂಡಿಸಿದ್ದೇಗೌಡ
ರಥ ಸಾಗುವ ರಸ್ತೆಗಳನ್ನು ಪರಿಶೀಲಿಸಿ ರಥ ಚಲಿಸುವ ಮಾರ್ಗದಲ್ಲಿ ಗುಂಡಿಗಳಿದ್ದಲ್ಲಿ ಸರಿಪಡಿಸಬೇಕು. ರಸ್ತೆ ಎರಡು ಬದಿಗಳಲ್ಲಿ ಬೆಳೆದಿರುವ ಗಿಡ ಹಾಗೂ ಕಸವನ್ನು ತೆರವು ಮಾಡಬೇಕು. ಜೋತು ಬಿದ್ದಿರುವ ವಿದ್ಯುತ್ ತಂತಿಗಳು ಇತರೆ ಕೇಬಲ್ ಗಳಿದ್ದಲ್ಲಿ ತೆರವುಗೊಳಿಸಲು‌ ಸೂಚನೆ.
ಮಹಿಳೆಯರಿಗೂ ಸ್ವಾತಂತ್ರ್ಯ ಹೋರಾಟಕ್ಕೆ ಅವಕಾಶ ಕಲ್ಪಿಸಿದ್ದ ನೇತಾಜಿ: ಮರಿಸ್ವಾಮಿಗೌಡ
ನೇತಾಜಿ ಸುಭಾಷ್ ಚಂದ್ರ ಬೋಸ್ ಭಾರತ ಕಂಡ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರು. ಪುರುಷರಷ್ಟೇ ಅಲ್ಲದೇ ಮಹಿಳೆಯರಿಗೂ ಸ್ವಾತಂತ್ರ್ಯ ಹೋರಾಟಕ್ಕೆ ಅವಕಾಶ ಕಲ್ಪಿಸಿದ್ದರಿಂದ ಕ್ಯಾಪ್ಟನ್ ಲಕ್ಷ್ಮಿ ಅವರು ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದರು.
ವೈಕ್‌ ಸವಾರರೇ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ: ಪೊಲೀಸ್ ನಿರೀಕ್ಷಕಿ ಸುಮಾರಾಣಿ ಎಚ್ಚರಿಕೆ
ಹೆಲ್ಮೆಟ್ ಧರಿಸುವುದರಿಂದ ಸಾಕಷ್ಟು ಸಾವು-ನೋವುಗಳನ್ನು ತಪ್ಪಿಸಬಹುದು. ಪ್ರತಿಯೊಬ್ಬ ವಾಹನ ಸವಾರರಿಗೂ ಒಂದೊಂದು ಕುಟುಂಬವಿದೆ. ಕುಟುಂಬದ ಯಜಮಾನನನ್ನು ನಂಬಿ ಬದುಕು ಸಾಗುತ್ತಿದೆ. ಕಾಲೇಜು ವಿದ್ಯಾರ್ಥಿಗಳೂ ಸೇರಿದಂತೆ ಪ್ರತಿಯೊಬ್ಬ ಯುವಕರು ತಮ್ಮ ತಮ್ಮ ಕುಟುಂಬದ ಆಸ್ತಿ ಎಂಬುದನ್ನು ತಿಳಿಯಬೇಕು.
ಪ್ರಯಾಣಿಕರನ್ನು ಹತ್ತಿಸಿಕೊಳ್ಳದೆ ಹೋಗುತ್ತಿದ್ದ ಬಸ್ ಅಡ್ಡಗಟ್ಟಿದ ಗ್ರಾಮಸ್ಥರು: ಚಾಲಕನಿಗೆ ತರಾಟೆ
ಬಸ್ ನಿಲ್ದಾಣದಲ್ಲಿ ಕೆ.ಆರ್‌.ಪೇಟೆ ಹಾಗೂ ಮೈಸೂರು ಮಾರ್ಗವಾಗಿ ನಿತ್ಯ ಸಂಚರಿಸುವ ರಾಜ್ಯ ರಸ್ತೆ ಸಾರಿಗೆ ಬಸ್ ಚಾಲಕರು ವಾಹನಗಳನ್ನು ನಿಲ್ಲಿಸದೇ ಹೋಗುತ್ತಿದ್ದರಿಂದ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಸಾಕಷ್ಟು ತೊಂದರೆಗೆ ಒಳಗಾಗಿದ್ದರು. ಬೇಸತ್ತ ಪ್ರಯಾಣಿಕರು ಹಲವು ಬಾರಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ.
ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಅನುಮೋದನೆ
ಮಂಡ್ಯ ಸಂಸದ, ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಮನವಿಗೆ ಸ್ಪಂದಿಸಿದ ಕೇಂದ್ರ ಭೂ- ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಶ್ರೀರಂಗಪಟ್ಟಣ ತಾಲೂಕಿನ ಕೋಡಿ ಶೆಟ್ಟಿಪುರ ಮತ್ತು ಸಿದ್ದಾಪುರ ಗ್ರಾಮಗಳ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದಾರೆ.
ನಬಾರ್ಡ್‌ನಿಂದ ರೈತರಿಗೆ ಸಾಲ ಕಡಿತ: ರೈತ ವಿರೋಧಿ ನೀತಿಗೆ ಖಂಡನೆ
ನಬಾರ್ಡ್ ಕಳೆದ ವರ್ಷ ರಾಜ್ಯಕ್ಕೆ 5,600 ಕೋಟಿ ರು. ಆರ್ಥಿಕ ನೆರವು ನೀಡಿತು. ಈ ವರ್ಷ ಕೇವಲ 2,340 ಕೋಟಿ ರು. ಮಾತ್ರ ನೀಡಿದೆ. ಇದರಿಂದ 5 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಹಕಾರ ಸಂಸ್ಥೆಗಳ ಮೂಲಕ ನೀಡುತ್ತಿದ್ದ ಅಲ್ಪಾವಧಿ ಸಾಲಕ್ಕೆ ಕುತ್ತು ಬಂದಿದೆ.
ಕ್ಷ-ಕಿರಣ ಹಾಗೂ ರಕ್ತ ಪರೀಕ್ಷಾ ಕೇಂದ್ರಕ್ಕೆ ವೈದ್ಯಾಧಿಕಾರಿ ಡಾ.ಸೌಜನ್ಯ ಚಾಲನೆ
ಕೆ.ಆರ್.ಪೇಟೆ ತಾಲೂಕಿನಲ್ಲಿ ಬಲುದೊಡ್ಡ ಹೋಬಳಿ ಕಿಕ್ಕೇರಿ. 60ಕ್ಕೂ ಹೆಚ್ಚು ಹಳ್ಳಿಗಳ ಜನತೆ ಆರೋಗ್ಯ ಸೇವೆಗಾಗಿ ಈ ಆರೋಗ್ಯ ಕೇಂದ್ರಕ್ಕೆ ಬರುತ್ತಾರೆ. ಇಲ್ಲಿನ ನಾಗರೀಕರಿಗೆ ಕ್ಷ-ಕಿರಣ ಹಾಗೂ ರಕ್ತ ಪರೀಕ್ಷೆ, ಥೈರಾಯಿಡ್ ಸಮಸ್ಯೆ ತಪಾಸಣೆ ಮಾಡಿಸಲು ಪರದಾಡುವ ಸ್ಥಿತಿ ಎದುರಾಗಿತ್ತು.
  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 682
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved