• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಗರಸಭೆ ವ್ಯಾಪ್ತಿಗೆ ಗೆಜ್ಜಲಗೆರೆ ಗ್ರಾಪಂ ಸೇರ್ಪಡೆ ಖಂಡಿಸಿ ಗ್ರಾಮಸ್ಥರ ಪ್ರತಿಭಟನೆ
ನಗರಸಭೆ ವ್ಯಾಪ್ತಿಗೆ ಸೇರ್ಪಡೆಗೂ ಮುನ್ನ ಜಿಲ್ಲಾಡಳಿತ ಗ್ರಾಮಸ್ಥರ ಅಭಿಪ್ರಾಯ ಸಂಗ್ರಹಿಸಬೇಕಿತ್ತು. ಆದರೆ, ಗ್ರಾಮಸ್ಥರ ವಿರೋಧದ ನಡುವೆಯೂ ಗ್ರಾಪಂ ತುರ್ತು ಸಭೆಯಲ್ಲಿ ಅನುಮೋದನೆ ನೀಡಿ ಅಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ ಪರಿಣಾಮ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದ್ದು, ಇದಕ್ಕೆ ಗ್ರಾಮಸ್ಥರ ತೀವ್ರ ವಿರೋಧವಿದೆ.
ಚಲುವರಾಯಸ್ವಾಮಿ ಹುಟ್ಟುಹಬ್ಬ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ
ಹೊಣಕೆರೆ ಹೋಬಳಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಕೊಣನೂರು ಗ್ರಾಮದ ಪಿ.ಚಿರಸ್ಮಿತ, ಬೋಗಾದಿಯ ಬಿ.ಎಸ್.ಧನುಷ್, ಕಾಂತಾಪುರ ಗ್ರಾಮದ ಕೆ.ಎಸ್.ಹೇಮಲತಾ, ಟಿ.ಚನ್ನಾಪುರ ಗ್ರಾಮದ ಸಿ.ಎಂ.ಸಹನ, ಚಿಣ್ಯ ಗ್ರಾಮದ ಲೀಲಾವತಿ ಮತ್ತು ಎ.ಶ್ಯಾನುಭೋಗನಹಳ್ಳಿ ಗ್ರಾಮದ ಎಸ್.ಎನ್.ಪ್ರೀತಂ ಅವರ ನಿವಾಸಗಳಿಗೆ ಭಾನುವಾರ ಬೆಳಿಗ್ಗೆ ಖುದ್ದು ಭೇಟಿ ಕೊಟ್ಟ ಸುನಿಲ್ ಲಕ್ಷ್ಮೀಕಾಂತ್ ಉಚಿತವಾಗಿ ಲ್ಯಾಪ್‌ಟಾಪ್ ವಿತರಿಸಿ ನೆನಪಿನ ಕಾಣಿಕೆ ಕೊಟ್ಟು ಗೌರವಿಸಿದರು.
ಆಧುನಿಕ ಭಾರತಕ್ಕೆ ನಾಲ್ವಡಿ ಆಡಳಿತ ಮಾದರಿ: ಡಾ.ನಿಂಗರಾಜ್‌ಗೌಡ
ನಾಲ್ವಡಿ ಅವರ ಆಡಳಿತವನ್ನು ಮೈಸೂರಿನ ಸುವರ್ಣಯುಗ ಎಂದು ಕರೆಯಲಾಗುತ್ತದೆ. ಅವರು ಮಹಿಳಾ ಶಿಕ್ಷಣ, ದಲಿತರ ಉನ್ನತಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೈಗಾರಿಕಾ ಅಭಿವೃದ್ಧಿ ಮತ್ತು ಸಾಮಾಜಿಕ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿದರು. ಅವರು ಮೈಸೂರು ವಿಶ್ವವಿದ್ಯಾಲಯದ ಸ್ಥಾಪಕರಾಗಿದ್ದು, ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಮೊದಲ ಕುಲಪತಿಗಳಾಗಿದ್ದರು.
ರೈತರಿಗೆ ಪಹಣಿ ತಿದ್ದುಪಡಿ, ಪೌತಿಖಾತೆ ಮಾಡಿಕೊಡಲು ಶ್ರಮ: ಎಸಿ ಡಾ.ಶ್ರೀನಿವಾಸ್
ಪಹಣಿ ತಿದ್ದುಪಡಿ ಆಂದೋಲನ ಮಾದರಿಯಲ್ಲಿ ಪೌತಿ ಖಾತೆ ಮಾಡುವಂತೆ ಮನವಿ ಮಾಡಿದರು. ಭ್ರಷ್ಟ ನೌಕರರ ಕಾಟದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿಂದೆ ದರಕಾಸ್ತು ಸಮಿತಿಯಲ್ಲಿ ಭೂಮಿ ಮಂಜೂರಾಗಿ ಭೂಮಿಗೆ ಸರ್ಕಾರ ನಿಗದಿಪಡಿಸಿದ ಕಿಮ್ಮತ್ತು ಹಣ ಪಾವತಿಸಿದ್ದರೂ ನೂರಾರು ರೈತರು ಇದುವರೆಗೂ ಅಗತ್ಯ ಸಾಗುವಳಿ ಚೀಟಿ ಪಡೆಯಲಾಗಿಲ್ಲ.
ಮೃತ ಬಾಲಕಿ ಹೃತೀಕ್ಷಾ ಕುಟುಂಬಸ್ಥರಿಗೆ ಬಿ.ವೈ.ವಿಜಯೇಂದ್ರ ಸಾಂತ್ವನ
ಮದ್ದೂರುಪಟ್ಟಣದ ಮಳವಳ್ಳಿ ರಸ್ತೆಯ ಬಿಜೆಪಿ ಕಚೇರಿಯಲ್ಲಿ ಮೃತ ಬಾಲಕಿಯ ಕುಟುಂಬದವರನ್ನು ಭೇಟಿ ಮಾಡಿದ ಬಿ.ವಿಜಯೇಂದ್ರ ಘಟನೆ ಕುರಿತಂತೆ ಮಾಹಿತಿ ಪಡೆದುಕೊಂಡರು. ನಂತರ ಬಿಜೆಪಿ ವತಿಯಿಂದ ಕುಟುಂಬಕ್ಕೆ ಆರ್ಥಿಕ ಸಹಾಯ ನೀಡಿದರು. ಈ ವೇಳೆ ಹೃತೀಕ್ಷಾ ಕುಟುಂಬದವರು ನಮಗೆ ಹಣ ಬೇಡ ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ ಎಂದು ಅಂಗಲಾಚಿದರು.
ತಮಿಳು ನಟ ಕಮಲ್ ಹಾಸನ್ ಹೇಳಿಕೆ ಮೂರ್ಖತನದ್ದು: ವೇಣು
ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದ್ದು ಎಂದು ಹೇಳಿರುವ ಕಮಲ್ ಹಾಸನ್ ಯಾವ ಭಾಷಾ ಸಂಶೋಧನೆಯಿಂದ ಈ ಸತ್ಯವನ್ನು ಕಂಡುಕೊಂಡಿದ್ದಾರೆಂದು ಹೇಳಬೇಕಲ್ಲವೇ. ಯಾವ ವಿಶ್ವವಿದ್ಯಾಲಯದಲ್ಲಿ ಪಡೆದ ಪಾಂಡಿತ್ಯದಿಂದ ಈ ಹೇಳಿಕೆ ನೀಡಿದ್ದಾರೆ. ಪ್ರತಿಯೊಂದು ಭಾಷೆಗೂ ಅದರದ್ದೇ ಆದ ಮಹತ್ವ, ಘನತೆ, ಗೌರವಗಳಿವೆ.
ಸಮಾಜದ ಅಭಿವೃದ್ಧಿಯಲ್ಲಿ ಈಡಿಗ ಸಮುದಾಯದ ಸೇವೆ ಅಪಾರ: ಶ್ರೀರೇಣುಕಾನಂದಸ್ವಾಮಿ
ಯಾವುದೇ ಒಂದು ಸಮುದಾಯ ಸರ್ವತೋಮುಖವಾಗಿ ಅಭಿವೃದ್ಧಿ ಸಾಧಿಸಬೇಕಾದರೆ ಸಂಘಟನೆ ಮುಖ್ಯವಾಗುತ್ತದೆ. ಈಡಿಗ ಸಮುದಾಯದಲ್ಲಿ ಜನ್ಮವೆತ್ತಿದ್ದ ನಾವು ಸಮುದಾಯಕ್ಕೆ ಏನು ಕೊಡುಗೆ ನೀಡುತ್ತಿದ್ದೇವೆ ಎಂದು ಚಿಂತನೆ ನಡೆಸಬೇಕು. ಉಳ್ಳವರು ಸಮುದಾಯದಲ್ಲಿ ನೊಂದವರ ಕಣ್ಣೀರು ಒರೆಸುವ ಕೆಲಸ ಮಾಡಬೇಕು. ಬಡತನದ ಬೇಗೆಯಲ್ಲಿ ಬಳಲುತ್ತಿರುವ ವ್ಯಕ್ತಿಗಳನ್ನು ಮೇಲೆತ್ತುವ ಕೆಲಸ ಮಾಡಬೇಕು.
ವಾಸದ ಮನೆಗಳ ಪಕ್ಕದಲ್ಲೇ ಓವರ್ ಹೆಡ್ ಟ್ಯಾಂಕ್ ನಿರ್ಮಾಣ
ಹೊಡಾಘಟ್ಟ ಗ್ರಾಮದ ಮಧ್ಯಭಾಗದಲ್ಲಿ ನಿವಾಸಿಗಳ ಮನೆಗಳ ಸಮೀಪವೇ ನಿಯಮಬಾಹಿರ ಮತ್ತು ಅವೈಜ್ಞಾನಿಕವಾಗಿ ಕುಡಿಯುವ ನೀರಿನ ದೊಡ್ಡ ಟ್ಯಾಂಕ್ ನಿರ್ಮಾಣ ಮಾಡುತ್ತಿರುವುದು ಆತಂಕ ಉಂಟುಮಾಡಿದೆ. ಜೆಜೆಎಂ ಯೋಜನೆಯಡಿ ಓವರ್ ಹೆಡ್ ಟ್ಯಾಂಕ್ ನಿರ್ಮಿಸಲಾಗುತ್ತಿದೆ.
ಶಿಕ್ಷಣದ ಗುಣಮಟ್ಟ ಹೆಚ್ಚಳ ಶಿಕ್ಷಕರ ಕೈಯಲ್ಲಿ: ಶಾಸಕ ರಮೇಶ ಬಂಡಿಸಿದ್ದೇಗೌಡ
ಸರ್ಕಾರ ಖಾಸಗಿ ಶಾಲೆಗಳಿಗಿಂತಲೂ ಹೆಚ್ಚಾಗಿ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯಗಳ ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಶಾಲಾ ಸಮವಸ್ತ್ರ, ಶೂ, ಬಿಸಿಯೂಟ, ಸ್ಕಾಲರ್ ಶಿಪ್ ಸೇರಿದಂತೆ ಹಲವು ಸೌಕರ್ಯಗಳ ನೀಡುತ್ತಿದೆ.
ವಿದ್ಯುತ್ ಸ್ಪರ್ಶ: ಮೇಯಲು ಹೋಗಿದ್ದ ನಾಲ್ಕು ಕುರಿಗಳು ಸಾವು
ಕೋಡಿಪುರ ಗ್ರಾಮದ ವಾಸಿ ಬಸವೇಗೌಡರ ಪುತ್ರ ಸಿದ್ದರಾಮು ಅವರು ಕುರಿ ಸಾಕಾಣಿಕೆ ಮಾಡಿಕೊಂಡಿ ಜೀವನ ನಡೆಸುತ್ತಿದ್ದರು. ಎಂದಿನಂತೆ ತಮ್ಮ ಕುರಿಗಳನ್ನು ಮೇಯಿಸಲು ಅಗಸನಪುರ ವ್ಯಾಪ್ತಿಯ ಚಿಕ್ಕತಮ್ಮಯ್ಯ ಅವರ ಜಮೀನಿನಲ್ಲಿ ಮೇಯಲು ಬಿಡಲಾಗಿತ್ತು. ಈ ವೇಳೆ ತುಂಡಾದ ವಿದ್ಯುತ್ ತಂತಿ ತುಳಿದು ಪರಿಣಾಮ ಸ್ಥಳದಲ್ಲೇ ನಾಲ್ಕು ಕುರಿಗಳು ಮೃತಪಟ್ಟವು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 720
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved