• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳ ಉತ್ಸಾಹ ಪ್ರೇರೇಪಿಸಲು ಕ್ರೀಡಾ ಚಟುವಟಿಕೆ ನೆರವು: ಡಾ.ವಿ.ಜಗದೀಶ್
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ವಿಭಾಗವು ಮಂಡ್ಯ ವಿವಿ ಸಹಯೋಗದಲ್ಲಿ ಆಯೋಜಿಸಿದ್ದ ಅಂತರ ಕಾಲೇಜು ಪುರುಷ ಮತ್ತು ಮಹಿಳಾ ವಿಭಾಗಗಳ ಚದುರಂಗ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿ, ಇಂದು ಜಗತ್ತಿನಲ್ಲಿ ಕ್ರೀಡೆ ಉನ್ನತ ಸ್ಥಾನ ಗಳಿಸಿದೆ. ಭಾರತವು ಎಲ್ಲಾ ಕ್ರೀಡೆಗಳಲ್ಲಿಯೂ ತನ್ನ ಪ್ರತಿಭೆಯನ್ನು ತೋರಿಸುತ್ತಿದೆ ಎಂದರು.
ಮುಟ್ಟಿನ ಕಪ್ ಬಳಕೆಗೆ ಮುಜುಗರ ಬೇಡ: ತಾಪಂ ಇಒ ರಾಮಲಿಂಗಯ್ಯ
ಮುಟ್ಟಿನ ಕಪ್ ಬಳಸುವ ಕುರಿತು ಅರಿವು ಪಡೆದುಕೊಳ್ಳುವುದು ಬಹಳ ಮುಖ್ಯ. ಈ ಬಗ್ಗೆ ಯಾವುದೇ ಪೂರ್ವಾಗ್ರಹ ಪೀಡಿತರಾಗದೇ ನಿಸ್ಸಂಕೋಚವಾಗಿ ಬಳಸಲು ಮುಂದಡಿ ಇಡಬೇಕು.
ಸಾರಿಗೆ ಬಸ್ ಗಳ ನಡುವೆ ಸರಣಿ ಅಪಘಾತ: ಇಬ್ಬರು ಮಹಿಳೆಯರು ಸಾವು
ಮೂರು ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಸುತ್ತಿದ್ದ ವಿವಿಧ ಜಿಲ್ಲೆಯ 8ಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ ತೀವ್ರವಾಗಿ ಗಾಯಗಳಾಗಿವೆ. ಅಲ್ಲದೇ 70ಕ್ಕೂ ಅಧಿಕ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರ್‌ಎಸ್‌ಎಸ್ ಸಂಘಟನೆ ವತಿಯಿಂದ ಶತಾಬ್ದಿ ಪಥಸಂಚಲನ ಸಂಭ್ರಮ
ಪಥಸಂಚಲನ ಸಾಗಿದ ಕೆಲವೆಡೆ ಮಹಿಳೆಯರು ರಸ್ತೆಗೆ ನೀರು ಹಾಕಿ ತಮ್ಮ ಮನೆ ಹಾಗೂ ಅಂಗಡಿ ಮುಂಭಾಗದಲ್ಲಿ ರಂಗೋಲಿ ಬಿಡಿಸಿ ದೇಶಭಕ್ತಿ ಮೆರೆದರು. ಟಿ.ಮರಿಯಪ್ಪ ವೃತ್ತ ಮತ್ತು ಮಂಡ್ಯ ಸರ್ಕಲ್‌ನಲ್ಲಿ ಜೆಸಿಬಿ ಯಂತ್ರದ ಮೂಲಕ ಪಥಸಂಚಲನಕ್ಕೆ ಪುಷ್ಪವೃಷ್ಟಿ ಮಾಡಿ ಗಣವೇಷಧಾರಿಗಳನ್ನು ಹುರಿದುಂಭಿಸಲಾಯಿತು.
31ರಂದು ಮೇಲುಕೋಟೆ ಚೆಲುವನಾರಾಯಣಗೆ ರಾಜಮುಡಿ ಉತ್ಸವ, ಅಷ್ಟ ತೀರ್ಥೋತ್ಸವ
ಪ್ರತಿವರ್ಷ ಅಷ್ಟತೀರ್ಥೋತ್ಸವಕ್ಕೂ ಮೊದಲು ರಾಜಮುಡಿ ಉತ್ಸವ ರಾತ್ರಿ ನಡೆಯುತ್ತಿತ್ತು. ನಂತರ 6ನೇ ತಿರುನಾಳ್ ದಿನದಂದು ಅಷ್ಟ ತೀರ್ಥೋತ್ಸವ ನೆರವೇರುತ್ತಿತ್ತಾದರೂ ಅತ್ಯಂತ ಅಪರೂಪವಾಗಿ ನಕ್ಷತ್ರ ಸಂಯೋಗದ ಕಾರಣ ಈ ಎರಡೂ ಉತ್ಸವಗಳು ಒಂದೇ ದಿನ ನಡೆಯುತ್ತಿವೆ.
ಕಂಪನಿ ಕಟ್ಟಿ 13 ಸಾವಿರ ಜನರಿಗೆ ಉದ್ಯೋಗ ನೀಡುವುದು ಪುಣ್ಯದ ಕೆಲಸ: ನಂಜಾವಧೂತ ಸ್ವಾಮೀಜಿ
ತಾವು ದುಡಿದಿದ್ದನ್ನೆಲ್ಲಾ ಕುಟುಂಬಕ್ಕೇ ಸೀಮಿತವಾಗಿರಿಸದೆ ಸಮಾಜಮುಖಿ ಚಟುವಟಿಕೆಗಳಿಗೆ ಲಾಭಾಂಶದ ಒಂದಷ್ಟು ಭಾಗವನ್ನು ತೆಗೆದಿರಿಸುವುದು ಮಾದರಿ ಕಾರ್‍ಯವಾಗಿದೆ. ತಂದೆ- ತಾಯಿ ಹೆಸರಿನಲ್ಲಿ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಿ ತೆಂಗಿನ ಸಸಿ ವಿತರಣೆ, ಆರೋಗ್ಯ ಶಿಬಿರ, ಉದ್ಯೋಗ ಮೇಳ, ಮಹಿಳೆಯರಿಗೆ ಹೊಲಿಗೆ ಯಂತ್ರ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಹಲವರಿಗೆ ನೆರವಾಗಿರುವುದು ಶ್ಲಾಘನೀಯ.
ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳಕ್ಕೆ ಬಿದ್ದ ಕಾರು: ರಾತ್ರಿಯಿಡೀ ವಾಹನದಲ್ಲೇ ಸಿಲುಕಿ ನರಳಾಡಿದ ಗಾಯಾಳು
ಮಧ್ಯ ರಾತ್ರಿ ಆಗಿದ್ದರಿಂದ ಯಾರಿಗೂ ಸಹ ಆತ ನರಳಾಡಿ ಕೂಗಿಕೊಳ್ಳುತ್ತಿರುವುದು ಕೇಳಿಸಿಲ್ಲ. ಬೆಳಕಾಗುತ್ತಿದ್ದಂತೆ ದಾರಿಹೋಕರು ನೋಡಿ ಹತ್ತಿರ ತೆರಳಿ ಕಾರಿನಿಂದ ಬರುವ ನರಳಾಟದ ಕೂಗು ಕೇಳಿ ಗಂಭೀರ ಗಾಯದೊಂದಿದೆ ಕಾಲು ಸಿಲುಕಿಕೊಂಡಿರುವ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಜನರನ್ನು ಮರುಳು ಮಾಡುವುದರಲ್ಲಿ ಎಚ್‌ಡಿಕೆ ನಿಸ್ಸೀಮರು: ಕೃಷಿ ಸಚಿವ ಚಲುವರಾಯಸ್ವಾಮಿ ಕಿಡಿ
ರಾಜ್ಯದಿಂದ ಹಲವಾರು ಪ್ರಸ್ತಾವನೆಗಳನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ. ೨-೩ ಬಾರಿ ಮೋದಿ ಅವರನ್ನು ಮುಖ್ಯಮಂತ್ರಿ ಭೇಟಿ ಮಾಡಿದ್ದಾರೆ. ರಾಜ್ಯದಲ್ಲಿ ಗೊಬ್ಬರ ಕೊರತೆಯಾದಾಗ ನಾನು ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದೆ, ಅವರು ಕೊಡಿಸಲಿಲ್ಲ.
ಅಕ್ಕ ಸಂಸ್ಥೆ ಕಾರ್ಯಕ್ರಮಗಳಿಗೆ ಪೂರ್ಣ ಸಹಕಾರ: ಸಚಿವ ಚಲುವರಾಯಸ್ವಾಮಿ
ನಮ್ಮ ಊರು ನಮ್ಮ ದಾರಿ ಎಂಬ ಕಾರ್ಯಕ್ರಮವನ್ನು ಮಧುರಂಗಯ್ಯ ಅವರು ಮಂಡ್ಯದಲ್ಲಿ ಆಯೋಜಿಸಿದ್ದಾರೆ. ನಾವು ಎಷ್ಟೇ ಬೆಳೆದರೂ ನಮ್ಮ ಊರನ್ನು ಮರೆಯಬಾರದು ಎಂದು ಅಕ್ಕ ಸಂಸ್ಥೆ ರಜತ ಮಹೋತ್ಸವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ವಾಕಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಗುಡ್ಡಗಾಡು ಓಟ ಆದಿಚುಂಚನಗಿರಿ ಪಾಂಡಪುರ ಕಾಲೇಜುಗಳು ಚಾಂಪಿಯನ್
ಇಂದು ಉನ್ನತ ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕ್ರೀಡೆಗಳನ್ನು ಸ್ಪರ್ಧಾತ್ಮಕವಾಗಿ ತೆಗೆದುಕೊಂಡು ನಿಮ್ಮ ಮುಂದೆ ಇರುವ ಸವಾಲು ಎದುರಿಸಲು ಸಿದ್ಧವಾಗಬೇಕು .
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 901
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved