• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಳ್ಳನ್ನು ಸತ್ಯ ಮಾಡಲು ಷಡ್ಯಂತ್ರ: ಡಾ.ನಿಂಗರಾಜ್‌ಗೌಡ
ಧಾರ್ಮಿಕ ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿಕೊಂಡು ಹಲವರು ಪಿತೂರಿ ನಡೆಸುತ್ತಿದ್ದಾರೆ. ಶಬರಿಮಲೆ, ಶನಿಶಿಂಗಾಪುರದ ಬಳಿಕ ಇದೀಗ ಕಾಲ್ಪನಿಕ ಕತೆಯನ್ನು ಸೃಷ್ಟಿಸಿ ಧರ್ಮಸ್ಥಳದ ಬಗ್ಗೆ ಅಪನಂಬಿಕೆ, ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ. ಈ ಷಡ್ಯಂತ್ರದ ವಿರುದ್ಧ ಜನರು ಸಿಡಿದೇಳಬೇಕು.
13, 14 ರಂದು ಗಗನಚುಕ್ಕಿ ಜಲಪಾತೋತ್ಸವ: ಪಿ.ಎಂ.ನರೇಂದ್ರಸ್ವಾಮಿ
ಎರಡು ದಿನಗಳ ಕಾರ್ಯಕ್ರಮಕ್ಕೆ ಲಕ್ಷಾಂತರ ಮಂದಿ ಭಾಗಿಯಾಗುವ ನಿರೀಕ್ಷೆ ಇದೆ. ವೇದಿಕೆ ಕಾರ್ಯಕ್ರಮದಲ್ಲಿ ಶಾಲಾ- ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ನೃತ್ಯಗಳಿಗೆ ಅವಕಾಶ ನೀಡುವ ಚಿಂತನೆ ನಡೆಸಲಾಗಿದೆ.
ಜೆಡಿಎಸ್ ನ ಧರ್ಮಸ್ಥಳ ಸತ್ಯ ಯಾತ್ರೆ ರಾಜಕೀಯ ಪ್ರೇರಿತ: ಕೆ.ಎಂ.ಉದಯ್
ಧರ್ಮಸ್ಥಳ ಕೇವಲ ಜೆಡಿಎಸ್ ಮತ್ತು ಬಿಜೆಪಿಗೆ ಸೀಮಿತವಾಗಿಲ್ಲ. ಎಲ್ಲಾ ಹಿಂದೂ ಧರ್ಮದವರೂ ಕ್ಷೇತ್ರದ ಬಗ್ಗೆ ಭಕ್ತಿ ಮತ್ತು ನಂಬಿಕೆ ಇಟ್ಟುಕೊಂಡು ಶ್ರೀ ಮಂಜುನಾಥ ಸ್ವಾಮಿ ದರ್ಶನ ಮಾಡಿಕೊಂಡು ಬರುತ್ತಿದ್ದಾರೆ.
ಕೇಂದ್ರದಿಂದ ಉದ್ಯೋಗ ಖಾತರಿ ಯೋಜನೆ ಮುಗಿಸುವ ಹುನ್ನಾರ: ಟಿ.ಎಲ್.ಕೃಷ್ಣೇಗೌಡ ಆರೋಪ
ಬಿಜೆಪಿಯಿಂದ ಧರ್ಮದ ಹೆಸರಿನಲ್ಲಿ ಉಳ್ಳವರ ಪರ ಕೆಲಸ ಮಾಡಲಾಗುತ್ತಿದೆಯೇ ಹೊರತು ರಾಜ್ಯದ ಸಾಮಾನ್ಯ ಜನರ ಅಗತ್ಯತೆಗಳ ಬಗ್ಗೆ ಕಿಂಚಿತ್ತೂ ಯೋಚಿಸುತ್ತಿಲ್ಲ.
3 ಚುನಾವಣೆ ಸೋತರೂ ಜನರ ಮನಸ್ಸಲ್ಲಿ ಶಾಶ್ವತವಾಗಿ ಗೆದ್ದಿರುವೆ : ನಿಖಿಲ್ ಕುಮಾರಸ್ವಾಮಿ
ನಾನು ಹೋದ ಕಡೆಗಳಲ್ಲಿ ನೀವು ತೋರುತ್ತಿರುವ ಪ್ರೀತಿ, ವಿಶ್ವಾಸ ಮುಂದಿನ ದಿನಗಳಲ್ಲಿ ಉತ್ತಮ ಸಮಾಜ ಕಟ್ಟುವ ಕೆಲಸಕ್ಕೆ ಸ್ಫೂರ್ತಿಯಾಗಿದೆ. ನಿಮ್ಮ ನಿರೀಕ್ಷೆಯೊಂದಿಗೆ ನಾನು ಗೆಲುವು ಕಾಣುತ್ತಿದ್ದೇನೆ.
ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಹಲವು ಯೋಜನೆ: ಶಾಸಕ ಉದಯ್
ಶಿಕ್ಷಕರ ಬಡಾವಣೆಯಲ್ಲಿ ನಿರ್ಮಾಣಗೊಳ್ಳಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿ ಮುಂದಿನ ಒಂದು ವರ್ಷದೊಳಗೆ ಪೂರ್ಣಗೊಳ್ಳಲಿದೆ. ನಿಲಯದಲ್ಲಿ ಸುಮಾರು 100 ಮಂದಿ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ದೊರಕಲಿದೆ.
ಅನ್ಯಾಯದ ವಿರುದ್ಧ ಬರೆಯುವುದೇ ಬಂಡಾಯ ಸಾಹಿತ್ಯ: ಹುರುಗಲವಾಡಿ ರಾಮಯ್ಯ
ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವರಾಜ್ ಕೊಪ್ಪ, ಸರೋಜಮ್ಮ ಲಿಂಗರಾಜು ಅವರ ಹಕ್ಕಿಗೂಡು ಕವನ ಸಂಕಲನ ಕುರಿತು ಮಾತನಾಡಿದರು. ಸಾಹಿತಿ ಬಿ.ಎಲ್.ಮಧುಸೂದನ್, ಪ್ರಾಧ್ಯಾಪಕ ಡಾ. ಹೊಂಬಯ್ಯ ಹೊನ್ನಲಗೆರೆ, ಶಿಕ್ಷಕಿ ಹಾಗೂ ಕವಯತ್ರಿ ಸರೋಜಮ್ಮ ಲಿಂಗರಾಜು ಅವರಿಗೆ ದಲಿತ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
ಗೊರವಾಲೆ ಅಭಿವೃದ್ಧಿಗೆ ಶ್ರಮಿಸಿದ ಸಿದ್ದೇಗೌಡರು: ನಿಖಿಲ್ ಕುಮಾರಸ್ವಾಮಿ
ಕುಮಾರಸ್ವಾಮಿ ಅವರನ್ನು ಸಂಸದರನ್ನಾಗಿ ಮಾಡುವ ಮೂಲಕ ಮಂಡ್ಯ ಜಿಲ್ಲೆಯ ಜನರು ರಾಜಕೀಯ ಪುನರ್ಜನ್ಮ ಕೊಟ್ಟರು. ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಕೆಲಸ ಮಾಡುವ ಅವಕಾಶ ದೊರಕಿಸಿದರು. ಕುಮಾರಸ್ವಾಮಿ ಅವರು ದೆಹಲಿಯಲ್ಲಿದ್ದರೂ ಅವರ ಮನಸ್ಸು ಮಾತ್ರ ಮಂಡ್ಯದಲ್ಲೇ ಇದೆ.
ಸಾಹಿತ್ಯದ ಬರವಣಿಗೆಯಿಂದ ಸಮಾಜ ಜಾಗೃತಿ: ಸಿ.ಜೆ.ಸುಜಾತ
ವಿವಿಧ ಜಿಲ್ಲೆಗಳಿಂದ ಆಗಮಿಸಿದ ಕವಿಗಳು ಕವನ- ಕವಿತೆ ವಾಚಿಸಿದರು. ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ನಡೆಯಿತು.
ಧರ್ಮಸ್ಥಳದ ಕಳಂಕ ತೊಳೆದುಹಾಕಿದ್ದೇವೆ: ಸಚಿವ ಚಲುವರಾಯಸ್ವಾಮಿ
ಎಸ್‌ಐಟಿ ತನಿಖೆ ಚುರುಕಾಗಿ ನಡೆಯುತ್ತಿದೆ. ವಿದೇಶಿ ಹಣ ಹರಿದು ಬಂದಿರುವುದಕ್ಕೆ ಸಾಕ್ಷಿ ಇದೆಯೇ. ನಮ್ಮ ಪೊಲೀಸರ ತನಿಖೆಯಷ್ಟು ಪರಿಣಾಮಕಾರಿ ಯಾರಿಂದಲೂ ಆಗಿಲ್ಲ. ಇವರು ಹೇಳಿದಾಕ್ಷಣ ಎನ್‌ಐಎಗೆ ನೀಡಲಾಗದು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 838
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved