ಜಾತಿಗಣತಿ ವರದಿ ಜಾರಿಗೆ ತರುವ ಮುನ್ನ ವಿಮರ್ಶಿಸುವಂತೆ ಆಗ್ರಹನಯನಜ ಕ್ಷತ್ರಿಯ ಮತ್ತು ಹಡಪದ ಸಮುದಾಯದವರು ಮೂಲಕ ಕನ್ನಡಿಗರಾಗಿದ್ದು, ನಮ್ಮೊಂದಿಗೆ ಕೊಡವ, ತುಳು ಭಾಷಿಕರಾದ ಭಂಡಾರಿ, ದೇವಾಡಿಗ, ಭಜಂತ್ರಿ ಮುಂತಾದವರಿದ್ದಾರೆ. ನಾವೆಲ್ಲರೂ ಸಾವಿರಾರು ವರ್ಷಗಳಿಂದ ಕುಲ ಕಸುಬನ್ನು ಮಾಡಿಕೊಂಡು ಕನ್ನಡದ ನೆಲದಲ್ಲಿ ನೆಲೆಸಿದ್ದರೂ 1994ರಲ್ಲಿ ರಾಜ್ಯ ಸವಿತಾ ಸಮಾಜ ಎನ್ನುವ ಹೊಸ ಜಾತಿಯನ್ನು ಸೃಷ್ಟಿಸಿ ಕನ್ನಡದ ಮಕ್ಕಳಿಗೆ ಅನ್ಯಾಯ ಮಾಡಿದೆ.