• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲ್ಲಿಕ್ಯಾತನಹಳ್ಳಿ ನಿವಾಸಿಗಳು, ಪ್ರಾಂತ ರೈತ ಸಂಘದ ಮುಖಂಡ ಪ್ರತಿಭಟನೆ
ಮಲ್ಲಿಕ್ಯಾತನಹಳ್ಳಿಯಲ್ಲಿ ಸರ್ವೇ ನಂ.375ರ ಸರ್ಕಾರಿ ಭೂಮಿಯಲ್ಲಿ ವಾಸವಾಗಿರುವ 42 ಬಡ ಕುಟುಂಬಗಳು ಹಿಂದೆ ನಮೂನೆ 94ಸಿ ಅಡಿಯಲ್ಲಿ ಹಕ್ಕು ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಮತ್ತು ರಾಜಸ್ವ ನಿರೀಕ್ಷಕರ ಸುಳ್ಳು ವರದಿಯಿಂದ ಅರ್ಜಿಗಳು ತಿರಸ್ಕೃತಗೊಂಡಿವೆ.
ಪಠ್ಯದಲ್ಲಿ ಸುಗಮ ಸಂಗೀತ ಅಳವಡಿಸಲಿ: ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಆಗ್ರಹ
ಕನ್ನಡ ಸಾರಸ್ವತ ಲೋಕದ ಅನ್ಯಘ್ನ ರತ್ನಗಳಾದ ಕುವೆಂಪು, ಕೆ.ಎಸ್.ನರಸಿಂಹಸ್ವಾಮಿ, ಪು.ತಿ.ನ, ಬೇಂದ್ರೆಯಂತಹ ಕವಿಗಳ ಕೊಡುಗೆ ಅನನ್ಯವಾಗಿದೆ. ಇವರ ಗೀತೆಗೆ ಪಿ.ಕಾಳಿಂಗರಾಯ, ಸಿ.ಎಸ್.ಅಶ್ವಥ್, ಮೈಸೂರು ಅನಂತಸ್ವಾಮಿಯಂತಹ ಗಾಯಕರು ಧ್ವನಿಯಾಗಿ ಗಟ್ಟಿಗೊಳಿಸಿದ್ದಾರೆ.
ಸಚಿವರು, ಶಾಸಕರಿಂದ ಮಿತಿಮೀರಿದ ದಬ್ಬಾಳಿಕೆ: ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ
ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಶಾಸಕರ ದಬ್ಬಾಳಿಕೆ ಮಿತಿಮೀರಿದೆ. ಹುಲ್ಕೆರೆಕೊಪ್ಪಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ ನಡೆಸಲು ಕೋರಂ ಅಭಾವವಿದ್ದರೂ ಚುನಾವಣೆ ನಡೆಸಲೇಬೇಕೆಂದು ಅಧಿಕಾರಿಗಳ ಮೇಲೆ ಒತ್ತಡ ಹೇರಿ, ಕಾನೂನು ಚೌಕಟ್ಟು ಮೀರಿ ಚುನಾವಣೆ ನಡೆಸುತ್ತಿದ್ದಾರೆ.
ನಗರಕೆರೆ ಗ್ರಾಪಂ ಎದುರು ಕೃಷಿ ಕೂಲಿಕಾರರ ಪ್ರತಿಭಟನೆ
ಕೇಂದ್ರ ಸರ್ಕಾರ ಕೂಲಿಕಾರರಿಗೆ ಕಲ್ಯಾಣ ಮಂಡಳಿ ಜಾರಿ, ಸರ್ಕಾರ ಭೂಮಿಯಲ್ಲಿ ವಾಸಿಸುತ್ತಿರುವ ಕೂಲಿಕಾರರಿಗೆ ಹಕ್ಕುಪತ್ರ, ನಿವೇಶನ ರಹಿತರಿಗೆ ನಿವೇಶನ, ಹಳ್ಳಿಗೊಂದು ಸ್ಮಶಾನ, ಕೂಲಿಕಾರರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕು. ಕೂಲಿಗಾರರಿಗೆ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕು.
ಕೆ.ಬೆಟ್ಟಹಳ್ಳಿ ಗ್ರಾಪಂ ಉಪಾಧ್ಯಕ್ಷರಾಗಿ ಮಹದೇವಮ್ಮ ಅವಿರೋಧ ಆಯ್ಕೆ
ಗ್ರಾಪಂನ ಒಟ್ಟು 21 ಸದಸ್ಯರ ಪೈಕಿ ರೈತಸಂಘ ಬೆಂಬಲಿತ 18 ಹಾಗೂ ಜೆಡಿಎಸ್ ಬೆಂಬಲಿತ 3 ಸದಸ್ಯರಿದ್ದರು. ಅಧಿಕಾರ ಒಡಂಬಡಿಕೆ ಸೂತ್ರಧನ್ವಯ ಹಿಂದಿನ ಉಪಾಧ್ಯಕ್ಷೆ ಮಂಜುಳಾ ಜಗದೀಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಮಹದೇವಮ್ಮ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನಮ್ಮೂರು ನಮ್ಮ ಕೆರೆ ಯೋಜನೆ ತುಂಬಾ ಅಚ್ಚುಮೆಚ್ಚು: ಶ್ರದ್ದಾ ಅಮಿತ್
ಶ್ರೀರಂಗಪಟ್ಟಣ ತಾಲೂಕಿನ ತಡಗವಾಡಿ ಗ್ರಾಮದಲ್ಲಿ ಸಂಸ್ಥೆಯಿಂದ 731ನೇ ನಮ್ಮೂರು ನಮ್ಮ ಕೆರೆ ಯೋಜನೆಯಡಿ ಕೆರೆ ಅಭಿವೃದ್ಧಿ ಪಡಿಸಿ ನಂತರ ಗ್ರಾಮಸ್ಥರಿಗೆ ಹಸ್ತಾಂತರಿಸಿ ಮಾತನಾಡಿ, ರಾಜ್ಯಾದ್ಯಂತ ಅನೇಕ ಕೆರೆಗಳು ಹೂಳು ಬಿದ್ದುರುವುದನ್ನು ನೋಡಿದರೆ ಮನಸ್ಸಿಗೆ ನೋವಾಗುತ್ತಿದೆ. ನಮ್ಮ ಪೂರ್ವಜರು ನಮಗೆ ಬಿಟ್ಟು ಕೊಟ್ಟಿರುವ ಕೆರೆ, ಪರಿಸರವನ್ನು ನಾವುಗಳು ಉಳಿಸಿ ನಮ್ಮ ಮುಂದಿನ ಪೀಳಿಗೆಗೆ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ.
ಅಂಬಿಗರ ಚೌಡಯ್ಯ ಸತ್ಯ ಮತ್ತು ಶುದ್ಧ ಕಾಯಕದ ಪ್ರತೀಕ: ದೇಶಹಳ್ಳಿ ಸಿದ್ದರಾಜು
ಸತ್ಯ, ಶುದ್ಧ, ಕಾಯಕದ ನೆಲೆಯಿಂದ ಬೆಳೆದು ಬಂದ ಅಂಬಿಗರ ಚೌಡಯ್ಯ ಅಪ್ಪಟ ಕನ್ನಡ ಪ್ರತಿಭೆ. ಅವರು ನಡೆನುಡಿಯಲ್ಲಿ ಹೆಜ್ಜೆ ತಪ್ಪಿದವರಲ್ಲ. ಸ್ವಾಭಿಮಾನದ ಪ್ರತೀಕವಾಗಿ ಗುರುತಿಸಿಕೊಂಡಿದ್ದಾರೆ. ಕಾಯಕಯೋಗಿ ಬಸವಣ್ಣನವರ ಬಹುದೊಡ್ಡ ಅಭಿಮಾನಿಯಾಗಿ ವಿಶಿಷ್ಟ ವ್ಯಕ್ತಿತ್ವ ರೂಪಿಸಿಕೊಂಡಿದ್ದ ಅಂಬಿಗರ ಚೌಡಯ್ಯ.
3ನೇ ವರ್ಷದ ತ್ಯಾಗರಾಜರ ಆರಾಧನಾ ಮಹೋತ್ಸವ
ಪಾಂಡವಪುರ ಪಟ್ಟಣದ ಸುಬ್ರಹ್ಮಣ್ಯ ಬಡಾವಣೆಯ ರಾಮ ಮಂದಿರದಲ್ಲಿ ತ್ಯಾಗರಾಜ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ವಿಶೇಷ ಅಭಿಷೇಕ ಸಲ್ಲಿಸಿದರು. ನಂತರ ವಿವಿಧ ಕಲಾತಂಡಗಳ ಜತೆಯಲ್ಲಿ ತ್ಯಾಗರಾಜರ ಭಾವಚಿತ್ರವನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಪಟ್ಟಣದ ಟಿಎಪಿಸಿಎಂಎಸ್ ಸಭಾಂಗಣದಲ್ಲಿ ನಡೆದ ವೇದಿಕೆ ಕಾರ್‍ಯಕ್ರಮಕ್ಕೆ ತೆರಳಿದರು.
ಗಣರಾಜ್ಯೋತ್ಸವ ಪರೇಡ್‌ಗೆ ಜಿಲ್ಲೆಯ ರೈತ ಪ್ರತಿನಿಧಿಗಳ ಆಯ್ಕೆ
ಜ.೨೬ರಂದು ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪು ಕೋಟೆಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ಸಮಾರಂಭದಲ್ಲಿ ಭಾಗವಹಿಸಲು ಈ ಬಾರಿ ಮಂಡ್ಯ ಜಿಲ್ಲೆಯ ಕ್ರಿಯಾಶೀಲವಾಗಿ ಮುನ್ನಡೆಯುತ್ತಿರುವ ಮಂಡ್ಯ ರಾಸಾಯನಿಕ ಮುಕ್ತ ಬೆಲ್ಲ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ಮಹದೇವು ಮತ್ತು ಪದಾಧಿಕಾರಿಗಳಿಗೆ ಆಯ್ಕೆ ಮಾಡಲಾಗಿದೆ.
ಶಿವಕುಮಾರ ಸ್ವಾಮೀಜಿಗಳ ಪುಣ್ಯಸ್ಮರಣೆ ದಿನವನ್ನು ದಾಸೋಹ ದಿನವಾಗಿ ಘೋಷಿಸಲು ಒತ್ತಾಯ
ಡಾ.ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆಯನ್ನು ಸರಳವಾಗಿ ಆಚರಿಸುತ್ತಿದ್ದೇವೆ. ಕಳೆದ ಸರ್ಕಾರ ಸ್ವಾಮೀಜಿಗಳ ಪುಣ್ಯಸ್ಮರಣೆಯನ್ನು ದಾಸೋಹ ದಿನವೆಂದು ಘೋಷಿಸಿತ್ತು. ಆದರೆ, ಈಗಿನ ಸರ್ಕಾರ ಘೋಷಣೆ ಮಾಡಿಲ್ಲ. ತ್ರಿವಿಧ ದಾಸೋಹ ನಡೆಸಿದ ಅಂತಹ ಮಹಾನ್ ಪುರುಷರ ಪುಣ್ಯಸ್ಮರಣೆಯನ್ನು ರಾಜ್ಯ ಸರ್ಕಾರ ದಾಸೋಹ ದಿನ ಎಂದು ಘೋಷಣೆ ಮಾಡಿದರೆ ಅದು ಸರ್ಕಾರಕ್ಕೆ ಘನತೆ ಹೆಚ್ಚುತ್ತದೆ.
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 682
  • next >
Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved