• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ ಯೋಜನೆ: ಪ್ರತಿವರ್ಷ ಒಂದು ತಾಲೂಕಿಗೆ ಅಂದಾಜು 220 ಕೋಟಿ ರು ಖರ್ಚು: ಎನ್.ಚಲುವರಾಯಸ್ವಾಮಿ
ಕೊಪ್ಪದಲ್ಲಿ ಬೇಡಿಕೆ ಇರುವ ಪೊಲೀಸ್ ಠಾಣೆ ನಿರ್ಮಾಣ, ನಾಡ ಕಚೇರಿ ಹಾಗೂ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಅಲ್ಲದೇ, ಪಂಚಾಯ್ತಿ ಕಚೇರಿ ಹಾಗೂ ಗ್ರಂಥಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಳಾಗಿದೆ. ಇದಕ್ಕೆ ಸುಮಾರು 1 ಕೋಟಿ ವೆಚ್ಚವಾಗಲಿದೆ.
ಸಾಲ ವಸೂಲಿ ವೇಳೆ ಸೌಜನ್ಯದಿಂದ ವರ್ತಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ
ರೈತರು, ಸಾರ್ವಜನಿಕರಿಗೆ ಸಾಲ ನೀಡುವ ಮೈಕ್ರೋ ಫೈನಾನ್ಸ್‌ನವರು ಸಾಲ ವಸೂಲಿ ವೇಳೆ ಸೌಜನ್ಯದಿಂದ ವರ್ತಿಸದಿದ್ದರೆ ಅವರ ವಿರುದ್ಧ ರೈತಸಂಘದಿಂದ ಹಳ್ಳಿ ಹಳ್ಳಿಯಲ್ಲೂ ಚಳವಳಿ ರೂಪಿಸಬೇಕಾಗುತ್ತದೆ ಎಂದು ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಎಚ್ಚರಿಕೆ ನೀಡಿದರು.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಧರಣಿ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ೧೫-೨೦ ವರ್ಷಗಳಿಂದ ಕಡಿಮೆ ಸಂಬಳಕ್ಕೆ ಕೆಲಸ ಮಾಡುವ ದಿನಗೂಲಿ ನೌಕರರಿಗೆ ಯಾವುದೇ ಭದ್ರತೆ ಇಲ್ಲ.
ನರೇಂದ್ರಸ್ವಾಮಿಗೆ ಮಂತ್ರಿ ಸ್ಥಾನ ನೀಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ಚಲುವರಾಯಸ್ವಾಮಿ

ನಮಗೂ ನರೇಂದ್ರಸ್ವಾಮಿ ಮಂತ್ರಿ ಆಗಬೇಕು ಎನ್ನುವ ಆಸೆ ಇದ್ದು, ಅವರ ಬೆಂಬಲಕ್ಕೆ ಇದ್ದೇವೆ. ಈ ಬಾರಿ ಅವರಿಗೆ ಮಂತ್ರಿ ಸ್ಥಾನ ಸಿಗುತ್ತೆ ಎನ್ನುವ ವಿಶ್ವಾಸವಿದೆ. ನರೇಂದ್ರಸ್ವಾಮಿ ಅವರಿಗೆ ಮಂತ್ರಿ ಸ್ಥಾನ ನೀಡುವುದು ನಮ್ಮ ಕೈಯಲ್ಲಿಲ್ಲ.  

ವಾಣಿಜ್ಯ ಬೆಳೆಗಳ ವಸ್ತು ಪ್ರದರ್ಶನ ವೀಕ್ಷಣೆ ಮಾಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ
ಕೃಷಿಕರು ಕೇವಲ ಭತ್ತ, ರಾಗಿ ಮತ್ತು ಕಬ್ಬಿನ ಬೆಳೆಗೆ ಜೊತು ಬಿದ್ದಿರುವುದರಿಂದ ಅತಿವೃಷ್ಟಿ ಮತ್ತು ಅನಾವೃಷ್ಟಿ ವೇಳೆ ಬೆಳೆ ನಾಶವಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇಲಾಖೆ ಅಧಿಕಾರಿಗಳು ವಾಣಿಜ್ಯ ಬೆಳೆಗಳ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು.
ನೇಕಾರ ಸಮಾಜದಲ್ಲಿ ಒಗ್ಗಟ್ಟು ಅವಶ್ಯವಿದೆ ಇದೆ: ಕೆ.ಎಚ್.ಸಂಜೀವಶೆಟ್ಟಿ
ನೇಕಾರ ಸಮಾಜದಲ್ಲಿ ಒಗ್ಗಟ್ಟು ಅವಶ್ಯವಿದೆ. ಯಾವುದೇ ಭಿನ್ನಾಭಿಪ್ರಾಯವಿದ್ದರೂ ಎಲ್ಲವನ್ನು ಮರೆತು ಸಮುದಾಯದ ಏಳ್ಗೆಗೆ ಒಂದಾಗಬೇಕು. ಮಕ್ಕಳಿಗೆ ಶಿಕ್ಷಣ ಆಸ್ತಿ ಎಂಬುದನ್ನು ಅರಿಯಬೇಕು. ಸಮುದಾಯದ ಒಗ್ಗೂಡುವಿಕೆಗಾಗಿ ಹೆಚ್ಚು ಕ್ರೀಡಾಕೂಟಗಳನ್ನು ಆಯೋಜಿಸಿ.
ನಾಗಮಂಗಲ ಪತ್ರಕರ್ತರ ಸಂಘಕ್ಕೆ ಅತ್ಯುತ್ತಮ ಪತ್ರಕರ್ತರ ಸಂಘ ಪ್ರಶಸ್ತಿ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ತುಮಕೂರಿನಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ 39ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ನಾಗಮಂಗಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಕಳೆದ ಒಂದು ವರ್ಷದಲ್ಲಿ ಸಾಂಘಿಕ ಮತ್ತು ಕ್ರೀಯಾಶೀಲ ಚಟುವಟಿಕೆಗಳನ್ನು ನಡೆಸಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಿದೆ.
ಬೀಡಿ ಕಾರ್ಮಿಕರು, ಕೂಲಿ ಕಾರ್ಮಿಕರಿಂದ ಪ್ರತಿಭಟನೆ
ಬೀಡಿ ಕಾರ್ಮಿಕರ ಕಾಲೋನಿ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ, ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಬಡವರಿಗೆ ನಿವೇಶನ ನೀಡಿ ಮನೆಕಟ್ಟಿಕೊಳ್ಳಲು ಸರ್ಕಾರದಿಂದ ಸಹಾಯಧನ ಒದಗಿಸುವಂತೆ ಒತ್ತಾಯಿಸಿ ಬೀಡಿ ಕಾರ್ಮಿಕರು ಹಾಗೂ ಪ್ರಾಂತ ಕೃಷಿ ಕೂಲಿಕಾರರು ಪ್ರತಿಭಟನೆ ನಡೆಸಿದರು.
ಮಹಿಳೆ ಹೊಟ್ಟೆಯಲ್ಲಿದ್ದ 8 ಕೆಜಿ ಗಡ್ಡೆ ಹೊರ ತೆಗೆದ ಸರ್ಕಾರಿ ಆಸ್ಪತ್ರೆ ವೈದ್ಯರು...!
ಮಳವಳ್ಳಿ ತಾಲೂಕಿನ ದ್ಯಾವಪಟ್ಟಣ ಗ್ರಾಮದ ಮಹಿಳೆಯ ಶೈಲಾ ಗೋಪಾಲ್ ಕಳೆದ ಹಲವು ತಿಂಗಳಿಂದ ಹೊಟ್ಟೆ ನೋವಿನ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದ ಅವರಿಗೆ ನೋವು ಕಡಿಮೆಯಾಗಿರಲಿಲ್ಲ. ಅಲ್ಲದೇ, ಹೊಟ್ಟೆ ಉಬ್ಬಿದ ಹಾಗೆ ಕಾಣುತ್ತಿತ್ತು. ಕೆಲ ದಿನಗಳ ಹಿಂದೆ ಸ್ಕ್ಯಾನಿಂಗ್ ಮಾಡಿಸಿದಾಗ ಗಡ್ಡೆ ಇರುವುದು ಪತ್ತೆಯಾಗಿತ್ತು.
ರೈಲ್ವೆ ನಿಲ್ದಾಣ ಸಮೀಪ ಮರಿಗಳ ಜೊತೆ ಚಿರತೆ ಪ್ರತ್ಯಕ್ಷ...!
ಮದ್ದೂರು ಪಟ್ಟಣದ ಶಿವಪುರದ ರೈಲ್ವೆ ನಿಲ್ದಾಣದ ಸಮೀಪ ಮರಿಗಳ ಜೊತೆ ಚಿರತೆ ಓಡಾಟ ನಡೆಸಿರುವುದನ್ನು ವ್ಯಕ್ತಿಯೊಬ್ಬರು ಗಮನಿಸಿದ್ದು, ಇದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ.
  • < previous
  • 1
  • ...
  • 167
  • 168
  • 169
  • 170
  • 171
  • 172
  • 173
  • 174
  • 175
  • ...
  • 682
  • next >
Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved