• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜೆ.ಜೆ.ಪಬ್ಲಿಕ್ ಶಾಲೆಗೆ ಶೇ.95ರಷ್ಟು ಫಲಿತಾಂಶ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಲಗೂರು ಜೆ.ಜೆ.ಪಬ್ಲಿಕ್ ಶಾಲೆಗೆ ಶೇ.95ರಷ್ಟು ಫಲಿತಾಂಶ ಬಂದಿದೆ. ಪರೀಕ್ಷೆ ಬರೆದ ಶಾಲೆಯ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ 15, ಉನ್ನತ ಶ್ರೇಣಿಯಲ್ಲಿ 15, 22 ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ; ಶೇ.40 ಕ್ಕಿಂತ ಕಡಿಮೆ ಫಲಿತಾಂಶ, ಶಾಲೆಗಳ ವಿರುದ್ಧ ಶಿಸ್ತು ಕ್ರಮ
ಮುಂದಿನ ಶೈಕ್ಷಣಿಕ ವರ್ಷಕ್ಕೆ ಫಲಿತಾಂಶ ಉತ್ತಮ ಪಡಿಸಲು ಸೂಚನೆ ನೀಡಲಾಗುವುದು. ಫಲಿತಾಂಶದಲ್ಲಿ ಸುಧಾರಣೆ ಕಂಡು ಬರದಿದ್ದಲ್ಲಿ ಸರ್ಕಾರಿ ಮತ್ತು ಅನುದಾನಿತ ಖಾಸಗಿ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರ ವಿರುದ್ಧ ಶಿಸ್ತು ಕ್ರಮಕ್ಕಾಗಿ ಶಿಫಾರಸ್ಸು ಮಾಡಲಾಗುವುದು.
ಗ್ರಾಮೀಣ ರಸ್ತೆಗಳ ಸಮರ್ಪಕ ಅಭಿವೃದ್ಧಿ, ಹೆಚ್ಚಿನ ಸಾರಿಗೆ ಸೌಲಭ್ಯ ಕಲ್ಪಿಸಿ
ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ಹಾಗೂ ಶುದ್ಧ ಆಹಾರ ಕಲ್ಪಿಸಲು ತಾಪಂ ಇಒ, ಶಿಕ್ಷಣ ಇಲಾಖೆ ಅಧಿಕಾರಿಗಳು, ವೈದ್ಯಾಧಿಕಾರಿಗಳು ವಸತಿ ಶಾಲೆಗಳಿಗೆ ಭೇಟಿ ಕೊಟ್ಟು ವಿದ್ಯಾರ್ಥಿಗಳ ಜೊತೆ ಊಟ ಮಾಡುವ ಮೂಲಕ ನೈತಿಕ ಬಲ ತುಂಬಬೇಕು.
ರೈತರು ಜಮೀನುಗಳಲ್ಲಿ ಮಣ್ಣಿನ ಫಲವತ್ತತೆ ಹೆಚ್ಚಿಸಬೇಕು: ಶಾಸಕ ಕೆ.ಎಂ.ಉದಯ್
ಬೇಸಿಗೆ ಹಂಗಾಮಿನಲ್ಲಿ ಮದ್ದೂರು ತಾಲೂಕಿನಲ್ಲಿ ಬೆಳೆ ಮಾಡದೆ ಉಳಿದಿರುವ ಸುಮಾರು 3280 ಹೆಕ್ಟೇರ್ ಕೃಷಿ ಪ್ರದೇಶದಲ್ಲಿ ಪೂರ್ವ ಮಂಗಾರಿನಲ್ಲಿ ಬಿತ್ತನೆ ಮಾಡಲು ಅನುಕೂಲವಾಗುವಂತೆ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿಯೂ ಹೆಸರು, ಉದ್ದು, ಅಲಸಂದೆ, ಬಿತ್ತನೆ ಬೀಜವನ್ನು ದಾಸ್ತಾನು ಮಾಡಲಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಮಾಂಡವ್ಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.94 ಫಲಿತಾಂಶ
ನೆಹರು ನಗರದ ಮಾಂಡವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.94 ರಷ್ಟು ಫಲಿತಾಂಶ ಲಭಿಸಿದೆ. ಶಾಲೆಯ ವಿದ್ಯಾರ್ಥಿಗಳಾದ ಎಂ.ಡಿ.ಯುವಿಕಾ (591), ಎಂ.ಪ್ರಾರ್ಥನಾ (591), ಹನ್ಸರಾ ನಾಹಿದ್ (568), ಎಂ.ಎಲ್.ಲೋಕೇಶ್ (542), ಮಹದೇವ ಪ್ರಸಾದ್ (538), ಕೀರ್ತನಾ (535) ಅವರು ಹೆಚ್ಚು ಅಂಕ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಜಾತಿ ಸಮೀಕ್ಷೆಯಲ್ಲಿ ‘ಹೊಲಯ’ ಜಾತಿ ಎಂದು ಬರೆಸಿ: ಗಂಗಾಧರ್
ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿಯಲ್ಲಿ 101 ಜಾತಿಯನ್ನು ಗುರುತಿಸಿದೆ. ಅದರಂತೆ ಹೊಲಯ, ಬಲಗೈ, ಛಲವಾದಿ, ಮಹರ್ ಗುಂಪಿಗೆ ಸಂಬಂಧಿಸಿದ 37 ಜಾತಿಗಳು ‘ಹೊಲಯ’ ಜಾತಿಗೆ ಸೇರಿದೆ. ಆದ್ದರಿಂದ ಜಾತಿ ಗಣತಿ ವೇಳೆ ನಮ್ಮ ಮೂಲ ಉಪಜಾತಿಯಾದ ‘ಹೊಲಯ’ ಎಂದೇ ಕಡ್ಡಾಯವಾಗಿ ಬರೆಸಿ.
ಗುಲಾಮಗಿರಿ ಮನಸ್ಥಿತಿಯಿಂದ ಹೊರಬನ್ನಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಪಾಪದ ಕೆಲಸ ಮಾಡಿ ಒಳ್ಳೆಯದನ್ನು ಕೇಳಿದರೆ ಆಗೋಲ್ಲ, ಗುಲಾಮಗಿರಿ ಮನಸ್ಥಿತಿ ಕಿತ್ತುಹಾಕಿ ಮನುಷ್ಯರಾಗಬೇಕು.  

ಹಿಂದೂ ಧರ್ಮ ಉಳಿವಿಗೆ ಅವತರಿಸಿದವರು ಶಂಕರಾಚಾರ್ಯರು: ಕೆ.ಬಿ.ವೆಂಕಟೇಶ್
ಶಂಕರಾಚಾರ್ಯರು ಭರತಖಂಡದ ನಾಲ್ಕು ದಿಕ್ಕುಗಳಲ್ಲಿ ಶಕ್ತಿಪೀಠ, ಮಠಗಳನ್ನು ಸ್ಥಾಪಿಸಿದರು. ಇವರ ರಚನೆಯಹ್ಮಸೂತ್ರದ ಭಾಷ್ಯ, ಉಪನಿಷತ್‌ ಭಾಷ್ಯ ಭಜಗೋವಿಂದಂ, ಸೌಂದರ್ಯ ಲಹರಿ ಸ್ತ್ರೋತ್ರಗಳು ಜಗತ್ಪ್ರಸಿದ್ಧವಾಗಿದೆ. ಬದುಕಿದ್ದು ಅತ್ಯಲ್ಪವಾದರೂ ಸಾಧನೆ ಅಗಾಧವಾಗಿದೆ. ವೇದ, ಶಾಸ್ತ್ರಗಳಲ್ಲಿ ಅಖಂಡ ಪಾಂಡಿತ್ಯ ಪಡೆದು, ವೇದ, ಪೌರೋಹಿತ್ಯ ಎಲ್ಲ ವರ್ಣಕ್ಕೆ ಸೇರಿದೆ.
ಮಂಡ್ಯದಲ್ಲಿ ಆದಿ ಶಂಕರಾಚಾರ್ಯರ ಜಯಂತಿ: ಭವ್ಯ ಮೆರವಣಿಗೆ, ಉಪನ್ಯಾಸ
ಆದಿ ಶಂಕರಾಚಾರ್ಯರ ಮೆರವಣಿಗೆಯು ಚಂಡೇ ವಾದನ, ವಿಶ್ವೇಶ್ವರಯ್ಯ ವೇಷಧಾರಿ, ಪಟ ಕುಣಿತ, ನಾದ ಸ್ವರ, ಡೊಳ್ಳು ಕುಣಿತಗಳ ಜಾನಪದ ಕಲಾ ಪ್ರಕಾರದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ನೆಹರು ನಗರದ ಶಂಕರ ಮಠದಲ್ಲಿ ಪೂಜೆ ಸಲ್ಲಿಸಿ ನಂತರ ಶ್ರೀ ಗಣಪತಿ ದೇವಾಲಯದಲ್ಲಿ ಸಂಪನ್ನಗೊಂಡಿತು.
ಪಾಂಡವಪುರ ತಾಲೂಕಿಗೆ ಶೇ.64.80 ರಷ್ಟು ಫಲಿತಾಂಶ; ಮನೋಜ್‌ಗೆ ಪ್ರಥಮ ಸ್ಥಾನ
ಪಾಂಡವಪುರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಶೇ.64.80ರಷ್ಟು ಫಲಿತಾಂಶ ಬಂದಿದೆ. ತಾಲೂಕಿನ ಚಿನಕುರಳಿಯ ಬಿಜಿಎಸ್ ಶಾಲೆ ವಿದ್ಯಾರ್ಥಿ ಮನೋಜ್ ಕೆ.ಯು 621 ಅಂಕ ಪಡೆಯುವ ಮೂಲಕ ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಪರೀಕ್ಷೆ ಬರೆದಿದ್ದ ಒಟ್ಟು 1999 ವಿದ್ಯಾರ್ಥಿಗಳಲ್ಲಿ 1297 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
  • < previous
  • 1
  • ...
  • 167
  • 168
  • 169
  • 170
  • 171
  • 172
  • 173
  • 174
  • 175
  • ...
  • 834
  • next >
Top Stories
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved