• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿ ಪರೀಕ್ಷೆ: ಮಳವಳ್ಳಿ ತಾಲೂಕಿಗೆ ಶೇ.68.59ರಷ್ಟು ಫಲಿತಾಂಶ
2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ಯಲ್ಲಿ ತಾಲೂಕಿಗೆ ಶೇ.68.59ರಷ್ಟು ಫಲಿತಾಂಶ ಬಂದಿದೆ. ತಾಲೂಕಿನ 75 ಶಾಲೆಗಳಿಂದ 3126 ಮಂದಿ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ ಎದುರಿಸಿದ್ದರು. ಅವರಲ್ಲಿ 2144 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ: ನಾಗಮಂಗಲ ತಾಲೂಕಿಗೆ 3ನೇ ಸ್ಥಾನ
ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಶ್ರೀ ಭಕ್ತನಾಥಸ್ವಾಮಿ ಪ್ರೌಢಶಾಲೆ ವಿದ್ಯಾರ್ಥಿನಿ ಜಿ.ಎಂ.ಹೇಮನಂದಿನಿ ಮತ್ತು ಶೀರಾಪಟ್ಟಣದ ವಿಸ್ಡಂ ಶಾಲೆ ವಿದ್ಯಾರ್ಥಿನಿ ಚಿರಸ್ಮಿತ 625ಕ್ಕೆ ತಲಾ 621 ಅಂಕಗಳಿಸುವ ಮೂಲಕ ತಾಲೂಕಿಗೆ ಪ್ರಥಮರಾಗಿ ಹೆಗ್ಗಳಿಕೆ ಪಾತ್ರರಾಗಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಸದ್ವಿದ್ಯಾ ಪ್ರೌಢಶಾಲೆಗೆ ಶೇ.95.45 ರಷ್ಟು ಫಲಿತಾಂಶ
2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಂಡ್ಯದ ಸದ್ವಿದ್ಯಾ ಪ್ರೌಢಶಾಲೆಗೆ ಶೇ.95.45ರಷ್ಟು ಫಲಿತಾಂಶ ಬಂದಿದೆ. ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 44 ವಿದ್ಯಾರ್ಥಿಗಳಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ 12, ಉನ್ನತ ಶ್ರೇಣಿಯಲ್ಲಿ 5, ಪ್ರಥಮ ದರ್ಜೆ- 20, ದ್ವಿತೀಯ ದರ್ಜೆ-05 ಸೇರಿ ಒಟ್ಟಾರೆ 42 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಮೈಸೂರು ಮಂಡ್ಯ ರಾಜಕಾರಣಿಗಳು ಅಭಿವೃದ್ಧಿ ವಿಷಯದಲ್ಲಿ ಹೆಚ್ಚು ಸಾಮ್ಯತೆಗಳು ಹೊಂದಿದ್ದರು: ಬಿ.ಎಲ್.ಶಂಕರ್
ಈಗೀನ ರಾಜಕಾರಣಿಗಳಿಗೆ ಅಭಿವೃದ್ಧಿ ಕೆಲಸಗಳಿಗಿಂತ ಶಬ್ಧ ಮಾಲಿನ್ಯ ಹೆಚ್ಚಾಗಿದೆ. ಶಾಸನ ಸಭೆ ಒಳಗೆ ಮತ್ತು ಹೊರಗೆ ಅನಾವಶ್ಯಕ ವಿಚಾರಗಳು ಹೆಚ್ಚು ಚರ್ಚೆಯಾಗುತ್ತಿವೆ. ರೈತರು ಮತ್ತು ಜನರಿಗೆ ಬೇಕಾದ ಕೆಲಸಗಳ ಬಗ್ಗೆ ಚರ್ಚೆಯಾಗುತ್ತಿಲ್ಲ.
೨೦೨೪-೨೫ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ: ಮಂಡ್ಯ ಜಿಲ್ಲೆಗೆ ೧೨ನೇ ಸ್ಥಾನ
೨೦೨೪-೨೫ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಂಡ್ಯ ಜಿಲ್ಲೆ ಶೇ.೬೯.೨೭ರಷ್ಟು ಫಲಿತಾಂಶ ಗಳಿಸುವುದರೊಂದಿಗೆ ರಾಜ್ಯಕ್ಕೆ ೧೨ನೇ ಸ್ಥಾನ ಪಡೆದುಕೊಂಡಿದೆ. ಕಳೆದ ಸಾಲಿನಲ್ಲಿ ಮಂಡ್ಯ ಜಿಲ್ಲೆ ಶೇ.೭೪.೫೪ ರಷ್ಟು ಫಲಿತಾಂಶ ಗಳಿಸಿ ೧೯ನೇ ಸ್ಥಾನದಲ್ಲಿತ್ತು. ೨೦೨೩-೨೪ನೇ ಸಾಲಿಗಿಂತ ಶೇ.೫.೨೭ರಷ್ಟು ಕಡಿಮೆ ಫಲಿತಾಂಶ ಗಳಿಸಿದ್ದರೂ ಸ್ಥಾನಪಲ್ಲಟಗೊಂಡಿದೆ.
ಕೆ.ಆರ್.ಪೇಟೆಯ ಜೆ.ಧೃತಿಗೆ 625 ಅಂಕ; ರಾಜ್ಯದಲ್ಲಿ ಟಾಪರ್ ಸಾಲಿಗೆ ಸೇರ್ಪಡೆ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕೆ.ಆರ್.ಪೇಟೆ ಪಟ್ಟಣದ ಎಸ್.ಕೆ.ಚಿಕ್ಕಣ್ಣಗೌಡ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಜೆ.ಧೃತಿ 625 ಅಂಕಗಳಿಗೆ 625 ಅಂಕಗಳಿಸಿ ರಾಜ್ಯದಲ್ಲಿ ಟಾಪರ್ ವಿದ್ಯಾರ್ಥಿಗಳ ಸಾಲಿಗೆ ಸೇರ್ಪಡೆಯಾಗಿದ್ದಾರೆ. ಶಾಲೆಯ ಗೀತಾಂಜಲಿ 623 ಅಂಕ ಪಡೆದು ಗಮನಾರ್ಹ ಸಾಧನೆ ಮಾಡಿದ್ದರೆ, ಆರ್.ಎಸ್.ಸ್ವಪ್ನ 620 ಅಂಕಗಳಿಸಿ ತಾಲೂಕಿನ ಕೀರ್ತಿ ಬೆಳಗಿದ್ದಾರೆ.
ಮಹಿಳೆಯರು ಸಂಜೀವಿನಿ ಭವನ ಸದ್ಬಳಕೆ ಮಾಡಿಕೊಳ್ಳಬೇಕು: ಶಾಸಕ ಎಚ್.ಟಿ.ಮಂಜು
ಮಹಿಳೆಯರಿಗೆ ತರಬೇತಿ ನೀಡುವ ಉದ್ದೇಶದಿಂದ ಭವನ ನಿರ್ಮಾಣ ಮಾಡಲಾಗಿದೆ. ಒಂದು ಪಂಚಾಯ್ತಿಯಲ್ಲಿ ಕನಿಷ್ಠ 5 ರಿಂದ 10 ಸ್ತ್ರೀ ಶಕ್ತಿ ಗುಂಪುಗಳನ್ನು ಸ್ಥಾಪಿಸಿ ಅವರಿಗೆ ತರಬೇತಿದಾರರು ಉತ್ತಮ ರೀತಿಯಲ್ಲಿ ಮೇಣದಬತ್ತಿ, ಪೆನಾಯಲ್, ಗಂಧದ ಕಡ್ಡಿ, ಆಹಾರ ಪದಾರ್ಥಗಳು ಸೇರಿದಂತೆ ಇನ್ನೂ ಅನೇಕ ತರಬೇತಿ ನೀಡುವ ಮೂಲಕ ಸ್ವ-ಉದ್ಯೋಗತ್ತ ಮುಖ ಮಾಡುವಂತೆ ಮಾಡಬೇಕು.
ಹಿಂದೂ ಸಂಪ್ರದಾಯದ ಮಠಗಳ ಸೇವೆ ಅಪಾರ: ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ
ನಾಡಿನ ಹಿಂದೂ ಸಂಪ್ರದಾಯದ ಹಲವು ಮಠಗಳು ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಶ್ರೀಮಠದ ಗುರುಪರಂಪರೆ ಯಾವ ರೀತಿ ಜನಮಾನಸದಲ್ಲಿ ಬೇರೂರಿದೆ ಎಂಬುದನ್ನು ನಾನು ಗಮನಿಸಿದೆ. ರಾಜ್ಯದ ಹಲವು ಮಠಗಳ ಪರಂಪರೆಯಲ್ಲಿ ಕುಂದೂರು ರಸ ಸಿದ್ದೇಶ್ವರ ಮಠವು ಒಂದಾಗಿದೆ.
ಮದ್ದೂರಿನಲ್ಲಿ ಪವರ್ ಮ್ಯಾನ್‌ಗಳಿಗೆ ಸುರಕ್ಷಿತ ಸಾಮಗ್ರಿ ವಿತರಣೆ
ಚಾಮುಂಡೇಶ್ವರಿ ವಿದ್ಯುತ್ ಪ್ರಸರಣ ನಿಗಮ ಕಾರ್ಮಿಕರ ದಿನಾಚರಣೆ ಅಂಗವಾಗಿ ಇಡೀ ರಾಜ್ಯದಲ್ಲಿಯೇ ಪ್ರಪಥಮ ಬಾರಿಗೆ ಪವರ್ ಮ್ಯಾನ್ ಗಳಿಗೆ ಸುರಕ್ಷಿತ ಸಾಮಗ್ರಿ ವಿತರಣೆ ಮತ್ತು ಅಧಿಕಾರಿ ಹಾಗೂ ನೌಕರರಿಗೆ ಆರೋಗ್ಯ ವಿಮಾ ಯೋಜನೆಗೆ ವಿಧ್ಯುಕ್ತ ಚಾಲನೆ.
ಕನಗೋನಹಳ್ಳಿ ಡೇರಿ ಅಧ್ಯಕ್ಷರಾಗಿ ಕೆ.ಸಿ.ಪರಮೇಶ್ ಗೌಡ ಅವಿರೋಧ ಆಯ್ಕೆ
ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಕೆ.ಸಿ.ಪರಮೇಶ್‌ಗೌಡ ಹಾಗೂ ತಿಮ್ಮೇಗೌಡ ಅವರನ್ನು ಹೊರತುಪಡಿಸಿ ಪಕ್ಷತೀತಾವಾಗಿ ಬೆಂಬಲಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅಧ್ಯಕ್ಷರು-ಉಪಾಧ್ಯಕ್ಷರ ಅವಿರೋಧ ಆಯ್ಕೆ ಘೋಷಿಸಲಾಯಿತು.
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • ...
  • 834
  • next >
Top Stories
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved