• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಂಡಿನಮಾರಮ್ಮ, ಪಟ್ಟಲದಮ್ಮ ಸಿಡಿ ಹಬ್ಬದ ಯಶಸ್ಸಿಗೆ ಸಹಕಾರ ನೀಡಿ: ಎಂ.ಶಿವಮೂರ್ತಿ
ಭಾವಕ್ಯತೆ ಸಂಕೇತವಾಗಿ ಎಲ್ಲಾ ಸಮುದಾಯದ ಜನರು ತಮ್ಮದೇ ಆದ ಜವಾಬ್ದಾರಿಯೊಂದಿಗೆ ಸಿಡಿ ಹಬ್ಬವನ್ನು ಪಟ್ಟಣದಲ್ಲಿ ವಿಜೃಂಬಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಹಬ್ಬಕ್ಕೆ ಬೇಕಾದ ಸ್ವಚ್ಛತೆ, ವಿದ್ಯುತ್, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಒದಗಿಸಿ ಹಬ್ಬದ ಯಶಸ್ವಿಗೆ ತಾಲೂಕು ಆಡಳಿತ ಮುಂದಾಗಬೇಕು.
ಭೂ-ದಾಖಲೆಗಳ ಗಣಕೀಕರಕ್ಕೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಚಾಲನೆ
ಕಂದಾಯ ಇಲಾಖೆ ಎಲ್ಲಾ ದತ್ತಾಂಶಗಳನ್ನು ಕ್ರೂಢೀಕರಿಸಿ ಗಣಕೀಕರಣ ಮಾಡುವುದರಿಂದ ದಾಖಲೆ ಕಳವು, ತಿದ್ದುಪಡಿ, ದಾಖಲೆ ಲಭ್ಯವಿಲ್ಲ ಎನ್ನುವ ವಿಚಾರವನ್ನು ಯಾರು ಹೇಳಲು ಸಾಧ್ಯವಿಲ್ಲ. ಯಾರು ಯಾವುದೇ ಮಾಹಿತಿಯನ್ನು ಕೇಳಿದರೂ ತಕ್ಷಣದಲ್ಲಿ ಅಧಿಕಾರಿಗಳು ನೀಡಲಿದ್ದಾರೆ.
ಒಕ್ಕೂಟಕ್ಕೆ ಕಡಿಮೆ ಗುಣಮಟ್ಟದ ಹಾಲು ಪೂರೈಕೆ: ಸಾರ್ವಜನಿಕರಿಂದ ದೂರು
ಗುಣಮಟ್ಟ ಕಡಿಮೆಯಾದರೆ ಸಹಕಾರ ಸಂಘಗಳಿಂದ ಪೂರೈಕೆಯಾದ ಹಾಲಿಗೆ ರಾಜ್ಯ ಸರ್ಕಾರ ನೀಡುವ ಪ್ರೋತ್ಸಾಹ ಧನ ಸಿಗುವುದಿಲ್ಲ. ಪದೇ ಪದೇ ಕೆಲವು ಸಹಕಾರ ಸಂಘಗಳು ಗುಣಮಟ್ಟ ಕಾಪಾಡಿಕೊಳ್ಳುವಲ್ಲಿ ವಿಫಲವಾಗಿ ರೈತರಿಗೆ ಕಡಿಮೆ ಹಣ ಪಾವತಿಯಾಗುತ್ತಿದೆ. ಇದರಿಂದ ರೈತರಿಗೂ ನಷ್ಟವಾಗುತ್ತಿದೆ.
ಸಂವಹನಕ್ಕೆ ಮಾತೃಭಾಷೆ ಉತ್ತಮ ಮಾಧ್ಯಮ: ಪ್ರೊ.ಜೆ.ಪಿ
ಕನ್ನಡ ಹೇಗೆ ಒಂದು ಭಾಷೆಯೋ ಅದೇ ರೀತಿ ಇಂಗ್ಲಿಷ್ ಕೂಡ ಒಂದು ಭಾಷೆ. ತಮಿಳು, ತೆಲುಗು ಭಾಷೆಗಳೂ ಅಷ್ಟೇ. ಅವರವರ ಭಾಷೆಯಲ್ಲಿ ಅವರವರ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದಕ್ಕೆ ಇಟ್ಟುಕೊಂಡಿರುವ ಮಾಧ್ಯಮ. ಅವರವರ ಮಾತೃಭಾಷೆಯಲ್ಲಿ ಸಂವಹನ ನಡೆಸಿದಾಗ ಸುಲಭವಾಗಿ ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ.
ಜ.೨೨ರಂದು ಶ್ರೀನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ
ಶ್ರೀನಿಜಶರಣ ಅಂಬಿಗರ ಚೌಡಯ್ಯ ೯೦೪ನೇ ಜಯಂತೋತ್ಸವ ಮತ್ತು ಸಭಾ ಕಾರ್ಯಕ್ರಮವನ್ನು ಜ.೨೨ರಂದು ಬೆಳಗ್ಗೆ ೧೧ಗಂಟೆಗೆ ಶ್ರೀರಂಗಪಟ್ಟಣದ ಟಿಎಪಿಸಿಎಂಎಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದೇವೆ. ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ.
ಲಕ್ಷ್ಮೀ ಹವಗ್ರೀವ ಪದವಿ ಪೂರ್ವ ಕಾಲೇಜಿನಲ್ಲಿ ವಿಶೇಷವಾಗಿ ನಡೆದ ಗುರುವಂದನೆ
ಶಿಥಿಲಾವಸ್ಥೆಯಲ್ಲಿ ಕಟ್ಟಡಲ್ಲಿದ್ದ ಕಾಲೇಜನ್ನು ಮುಚ್ಚುವ ನಿರ್ಧಾರ ಮಾಡಿದ ವೇಳೆ ನನ್ನ ಮನವಿಗೆ ಸ್ಪಂದಿಸಿದ ಮೈಸೂರು ಬ್ರಹ್ಮತಂತ್ರ ಪರಕಾಲಶ್ರೀಗಳು ನೂತನ ಕಟ್ಟಡ ಕಟ್ಟಿಸಿ ಲಕ್ಷ್ಮೀಹಯಗ್ರೀವ ಪದವಿ ಪೂರ್ವಕಾಲೇಜು ಎಂದು ನಾಮಕರಣ ಮಾಡಿ ಮರುಜೀವ ನೀಡಿದರು.
2028ರ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ನಾನೇ ಸ್ಪರ್ಧಿಸುವೆ : ಮಾಜಿ ಸಚಿವ ಡಿ.ಸಿ.ತಮ್ಮಣ್ಣ
ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರಿಗೆ 94 ವರ್ಷ ವಯಸ್ಸಾಗಿದೆ. ಆದರೂ ಸಹ ಅವರು ಮುಂದಿನ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಿಸಿಕೊಳ್ಳುತ್ತೇನೆ ಎಂದಿದ್ದಾರೆ. ಹೀಗಾಗಿ ನಾನು ಮತ್ತೆ ಏಕೆ ಚುನಾವಣೆಯಲ್ಲಿ ಸ್ಪರ್ಧಿಸಬಾರದು..?
ತ್ರಿಭಾಷಾ ಸೂತ್ರದಿಂದ ಕನ್ನಡ ಭಾಷೆ ಮೇಲೆ ಪರಿಣಾಮ: ಕೆ.ಪಿ.ಮೃತ್ಯುಂಜಯ
ಇಂದು ಪಿಯು ಮಟ್ಟದಲ್ಲೂ ಕನ್ನಡ ವರ್ಣಮಾಲೆಯನ್ನು ಗುರುತಿಸದ ಮಕ್ಕಳಿದ್ದಾರೆ ಎಂದರೆ ಎಲ್ಲರಿಗೂ ಅಚ್ಚರಿಯಾಗಬಹುದು. ಆದರೂ ಇದು ಸತ್ಯ. ಇದಕ್ಕೆ ಪೋಷಕರೇ ಕಾರಣ ಎಂಬುದನ್ನು ಯಾರೂ ಅಲ್ಲಗೆಳೆಯುವಂತಿಲ್ಲ. ನನ್ನ ಮಗುವಿಗೆ ಹಿಂದಿ, ಇಂಗ್ಲಿಷ್ ಚೆನ್ನಾಗಿ ಬರುತ್ತದೆ, ಆದರೆ, ಕನ್ನಡ ಸರಿಯಾಗಿ ಬರೋಲ್ಲ ಎಂದು ದೊಡ್ಡಸ್ಥಿಕೆ ಎಂಬಂತೆ ಹೇಳಿಕೊಳ್ಳುವಂತಹ ವಾತಾವರಣ ಕಂಡುಬರುತ್ತಿದೆ.
ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೆ ನಾಲ್ಕು ಗ್ರಾಪಂಗಳು ಒಪ್ಪಿಗೆ
ಮದ್ದೂರು ತಾಲೂಕಿನ ಸೋಮನಹಳ್ಳಿ, ಚಾಮನಹಳ್ಳಿ, ಗೊರವನಹಳ್ಳಿ ಹಾಗೂ ಗೆಜ್ಜಲಗೆರೆ ಗ್ರಾಮ ಪಂಚಾಯ್ತಿಗಳು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವಾಗ ತಮ್ಮ ಗ್ರಾಮ ಪಂಚಾಯ್ತಿಗಳನ್ನು ಸೇರ್ಪಡೆ ಮಾಡಿಕೊಳ್ಳಬೇಕೆಂದು ಒಪ್ಪಿಗೆ ಸೂಚಿಸಿದ್ದಾರೆ.
ರೈತರ ಜೀವನಾಡಿ ಕೆಆರ್‌ಎಸ್ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣಕ್ಕೆ ರೈತ ಸಂಘ ವಿರೋಧ
ಅಮ್ಯೂಸ್‌ಮೆಂಟ್ ಪಾರ್ಕ್ ಸಂಬಂಧಿಸಿದಂತೆ ಅಣೆಕಟ್ಟೆ, ಪರಿಸರ, ರೈತರಿಗೆ, ಅಣೆಕಟ್ಟಿನ ವ್ಯಾಪ್ತಿ ಗ್ರಾಮಗಳಿಗೆ ಧಕ್ಕೆಯಾಗುವುದರ ಜೊತೆಗೆ ಗ್ರಾಮಗಳ ಪರಿಸರ, ಕೃಷಿ ಬದುಕು ಪಲ್ಲಾಟವಾಗುತ್ತದೆ. ಈ ಯೋಜನೆಯಿಂದ ಕೆ.ಆರ್.ಎಸ್. ಪ್ರದೇಶದ ಯುವ ಸಮೂಹಗಳ ಬದುಕಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 682
  • next >
Top Stories
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved