• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರಾಂತಿಯೋಗಿ ಬಸವಣ್ಣ ಅವರು ಜಗತ್ತಿನ ಬೆಳಕು: ಸಚಿವ ಚಲುವರಾಯಸ್ವಾಮಿ
ನಮ್ಮ ಜೀವನ ಸುಂದರವಾಗಬೇಕಾದರೆ ಸನ್ಮಾರ್ಗದಲ್ಲಿ ಬದುಕನ್ನು ಕಟ್ಟಿಕೊಳ್ಳಬೇಕು. ಹಣ, ಅಧಿಕಾರ, ಸಂಪತ್ತು ಯಾವುದೂ ಶಾಶ್ವತವಲ್ಲ. ಸಾಧಕರ ಸಾಲಿನಲ್ಲಿ ನಿಲ್ಲುವ ಯೋಗ್ಯತೆ ಸಂಪಾದಿಸದಿದ್ದರೂ ಅವರ ಹಾದಿಯಲ್ಲಿ ಮುನ್ನಡೆದು ಉತ್ತಮ ಬದುಕನ್ನು ಕಂಡುಕೊಂಡಾಗ ಮಹಾ ಪುರುಷರ ಜಯಂತಿಗಳು ಸಾರ್ಥಕತೆ ಪಡೆದುಕೊಳ್ಳುತ್ತದೆ.
ಸಮಾಜದಲ್ಲಿ ಅನಿಷ್ಟಗಳ ವಿರುದ್ಧ ಹೋರಾಟ ನಡೆಸಿದ್ದ ಬಸವಣ್ಣ: ಆಶಾಲತಾ
ಬಸವಣ್ಣ ಅವರು ಸಮಾಜದಲ್ಲಿನ ಜಾತಿ ತಾರತಮ್ಮ ಹಾಗೂ ಅನಿಷ್ಟತೆಗಳ ವಿರುದ್ಧ ಹೋರಾಟ ನಡೆಸಿದ್ದರು. 12ನೇ ಶತಮಾದ ಬಸವಣ್ಣ ಅವರನ್ನು ಇಂದಿಗೂ ಶಾಲೆ, ಸಂಘ ಸಂಸ್ಥೆಗಳಲ್ಲಿ ಪೂಜಿಸುತ್ತಿದ್ದು, ಅವರ ಬರಹ ಮತ್ತು ಬದುಕು ನಮಗೆಲ್ಲಾ ಪ್ರೇರಣೆ.
ಕೃಷಿ ವಿವಿಗೆ ಜೆಡಿಎಸ್ ವಿರೋಧ ಲೆಕ್ಕಕ್ಕಿಲ್ಲ : ಸಚಿವ ಚಲುವರಾಯಸ್ವಾಮಿ
ಮಂಡ್ಯ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಕೃಷಿ ವಿವಿ ಅಗತ್ಯವಿರುವ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು ಸಂಪುಟದಲ್ಲಿ ಅನುಮೋದನೆ ದೊರಕಿಸಲಾಗಿತ್ತು. ಆದರೆ, ಜೆಡಿಎಸ್ ಶಾಸಕರು ಇದಕ್ಕೆ ಪ್ರಬಲ ವಿರೋಧ ವ್ಯಕ್ತಪಡಿಸಿ ಸದನದಲ್ಲಿ ಧರಣಿ ನಡೆಸಿದ್ದರು.
ತವರು ಗ್ರಾಮದ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದೇನೆ: ಶಾಸಕ ಮಧು ಜಿ.ಮಾದೇಗೌಡ
ನನಗೆ ಅಧಿಕಾರ ಇಲ್ಲದೆ ತವರು ಗ್ರಾಮ ಅಭಿವೃದ್ಧಿ ಪಡಿಸಲು ಸಾಧ್ಯವಾಗಿರಲಿಲ್ಲ. ಆದರೂ ಕಳೆದ 20 ವರ್ಷಗಳಿಂದ ಗ್ರಾಮದ ಡೈರಿ, ಸೊಸೈಟಿ ಮತ್ತು ಗ್ರಾಮ ಪಂಚಾಯ್ತಿಯಲ್ಲಿ ನನ್ನ ಬೆಂಬಲಿಗರೆ ಬಹುಮತ ಪಡೆದು ಅಧಿಕಾರ ಉಳಿಸಿ ಕೊಂಡಿದ್ದು ನೀವು ನನ್ನ ಮೇಲೆ ವಿಶ್ವಾಸಕ್ಕೆ ಸಾಕ್ಷಿಯಾಗಿದೆ.
ಕೃಷಿ ವಿವಿ ರೂವಾರಿ ಚಲುವರಾಯಸ್ವಾಮಿಗೆ ಅಭಿನಂದನೆ: ಬೇಕ್ರಿ ರಮೇಶ್
ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಅದರ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳ ಕೃಷಿ ಕಾಲೇಜುಗಳನ್ನು ಸೇರಿಸುವುದಕ್ಕೆ ಸಚಿವರು ಶ್ರಮಪಟ್ಟಿದ್ದಾರೆ. ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರು ಹಾಸನ ಜಿಲ್ಲೆಯ ಕೃಷಿ ಕಾಲೇಜುಗಳನ್ನು ಮಂಡ್ಯ ಕೃಷಿ ವಿವಿಗೆ ಸೇರಿಸುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ನಿಲುವು ಸರಿಯಲ್ಲ. ಅಭಿವೃದ್ಧಿಗೆ ಎಲ್ಲಾ ಪಕ್ಷಗಳ ರಾಜಕಾರಣಿಗಳು ಕೈ ಜೋಡಿಸಬೇಕು. ಇದರಲ್ಲಿ ಯಾವುದೇ ಪಕ್ಷಭೇದ ಮಾಡಬಾರದು.
ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ಅರ್ಚಕ ಕೃಷ್ಣಭಟ್ ಚಾಲನೆ
ದೇಶೀಯ ಕ್ರೀಡೆಗಳಲ್ಲಿ ಒಂದಾದ ಕಬಡ್ಡಿ ಆಟ ಪ್ರತಿಯೊಬ್ಬರ ಮನಸಿನಲ್ಲಿ ಅಚ್ಚಳಿಯದೆ ಉಳಿದಿರುವ ಕ್ರೀಡೆ. ದೇಶ ವಿದೇಶದಲ್ಲೂ ಸಹ ಈ ಕ್ರೀಡೆಗೆ ಮಹತ್ವ ನೀಡಲಾಗಿದೆ. ಕಬಡ್ಡಿ ಕ್ರೀಡೆಗೆ ಸರ್ಕಾರ ಇನ್ನಷ್ಟು ಉತ್ತೇಜನ ನೀಡಿ ಸ್ಥಳೀಯ ಕ್ರೀಡಾಪಟುಗಳನ್ನು ಬೆಳೆಸಿ ಕ್ರೀಡೆಯನ್ನು ಉಳಿಸಬೇಕಿದೆ.
ಬಿರುಗಾಳಿ ಸಹಿತ ಭಾರೀ ಮಳೆ: ಧರೆಗುರುಳಿದ ಮರಗಳು..!
ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಕೆ.ರಾಜು ಅವರಿಗೆ ಸೇರಿದ್ದ ಸುಮಾರು 2.5 ಎಕರೆಯಲ್ಲಿ ಬೆಳೆದಿದ್ದ ಬಾಳೆ ತೋಟೆ ಬಿರುಗಾಳಿಯಿಂದ ಸಂಪೂರ್ಣ ನೆಲಕ್ಕುರುಳಿವೆ. ಇದರಿಂದ ಫಸಲು ಕೈಗೆ ಸಿಗುವ ವೇಳೆ ಘಟನೆ ನಡೆದು ನಷ್ಟಕ್ಕೊಳಗಾಗಿರುವ ರೈತ ಕಂಗಾಲಾಗಿದ್ದಾರೆ.
ಯುವ ಸಮುದಾಯ ಸವಾಲುಗಳನ್ನು ಎದುರಿಸಿ ಸಾಧಕರಾಗಬೇಕು: ಕೆ.ಆರ್.ನಂದಿನಿ
ಕುಟುಂಬ, ಸಂಸ್ಥೆ ಹಾಗೂ ಸಮಾಜದಿಂದ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಪ್ರತಿಯಾಗಿ ಸಮಾಜಕ್ಕೆ ಏನನ್ನು ಕೊಡುತ್ತೀರಿ ಎಂಬುದು ಬಹಳ ಮುಖ್ಯ. ತಮ್ಮ ಮುಂದಿನ ಸುಂದರ ಜೀವನ ರೂಪಿಸಿಕೊಳ್ಳಲು ಇಂದಿನಿಂದಲೇ ಉತ್ತಮ ಗುರಿಯನ್ನು ನಿರ್ಧರಿಸಿ.
ಊರೂರು ಅಲೆಯದೆ ಸರ್ಕಾರಿ ಸೌಲಭ್ಯ ಪಡೆದು ಸುಶಿಕ್ಷಿತರಾಗಿ: ಜಿ.ಪಲ್ಲವಿ
ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಸಿಂಧೋಳ್ ಜನಾಂಗ ಈ ಗ್ರಾಮದಲ್ಲಿದೆ. ಮಾರಮ್ಮ ದೇವರನ್ನು ಹೊತ್ತುಕೊಂಡು ಚಾವಟಿಯಲ್ಲಿ ಹೊಡೆದುಕೊಳ್ಳುವ ಪದ್ಧತಿ, ಭಿಕ್ಷಾಟನೆ ಬಿಟ್ಟು ಒಂದೆಡೆ ನೆಲೆಸಿ ಮಕ್ಕಳಿಗೆ ಶಿಕ್ಷಣ ಕೊಡಿಸಿ. ಯಾವುದೇ ಆಧಾರವಿಲ್ಲದೆ ಸಮುದಾಯದವರಿಗೆ 2 ಲಕ್ಷ ರು.ಗಳವರೆಗೆ ಸಹಾಯಧನವಿದೆ.
ಸಮಾನತೆ ಸಾರಿದ ಮಹಾ ಪುರುಷ ಬಸವಣ್ಣ: ಸಾತನೂರು ಜಯರಾಮ್
ಬಸವಣ್ಣನವರು ಕೂಡಲಸಂಗಮದಲ್ಲಿ ದೀಕ್ಷೆ ಪಡೆದವರು. ಸಮಾಜದ ಒಳಿತಿಗಾಗಿ ಹೆಣ್ಣು ಗಂಡು ಎಂಬ ಭೇದವಿಲ್ಲದೆ ಜಾತಿ ನಿರ್ಮೂಲನೆ ಮಾಡಬೇಕು ಎಂದು ಹೇಳಿ ಜಾತಿಯಿಂದ ಮನುಕುಲ ನಾಶವಾಗುತ್ತದೆ ಎಂಬುದನ್ನು ತಿಳಿದು ಅಂತರ್ಜಾತಿ ವಿವಾಹ ಮಾಡಿದ ಮಹಾಪುರುಷ.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 834
  • next >
Top Stories
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
2026ರ ಫೆ.7 ರಿಂದ ಟಿ20 ವಿಶ್ವಕಪ್‌ ಆರಂಭ ?
ಮುಂದೇಕೆ, ಈಗ್ಲೆ ಮುಸ್ಲಿಂ ಆಗ್ಬಿಡಿ : ಬಿಜೆಪಿಗರ ಕಿಡಿ
ನೇಪಾಳ ಪಿಎಂ ರೇಸಲ್ಲಿ ಕರ್ನಾಟಕದ ಎಂಟೆಕ್ ಪದವೀಧರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved