• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಣ್ಣನವರ ವಚನ ಅರ್ಥೈಸಿಕೊಂಡರೇ ಬದುಕನ್ನು ಉತ್ತಮ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಡಾ.ಬಿ.ಆರ್.ಅಂಬೇಡ್ಕರ್ ಕಲ್ಪನೆ ಬಸವ ತತ್ವವೇ ಆಗಿದೆ. ಸಂವಿಧಾನ ಒಪ್ಪಿಕೊಂಡವರು ಬಸವಣ್ಣನವರನ್ನು ಒಪ್ಪಿಕೊಳ್ಳುತ್ತಾರೆ. ಬಸವಣ್ಣನವರು ಅನುಭವ ಮಂಟಪದಲ್ಲಿ ತೆಗೆದುಕೊಂಡ ನಿರ್ಣಾಯಗಳನ್ನು ಸಂವಿಧಾನದಲ್ಲಿ ಸೇರಿಸಲಾಗಿದೆ. ಬಸವಣ್ಣ, ಅಂಬೇಡ್ಕರ್ ಸೇರಿದಂತೆ ಮಹಾನ್ ನಾಯಕರನ್ನು ಜಾತಿಗೆ ಸೀಮಿತಗೊಳಿಸುವುದನ್ನು ಮೊದಲು ಬಿಡಬೇಕು.
ಕೆ.ವಿ.ಶಂಕರಗೌಡರ ಸಾಧನೆಗಳ ಕುರಿತು ಜಾನಪದ ಗೀತೆಗಳು ರಚನೆಯಾಗಲಿ: ಡಾ.ನೀಲಕಂಠ
ನಾವು ಕಂಡಂತೆ ಪ್ರಪಂಚದಲ್ಲಿಯೇ ಒಬ್ಬ ಸಚಿವರನ್ನು ನಿತ್ಯ ಸಚಿವರೆಂದು ಗುರುತಿಸಿ ಗೌರವಕ್ಕೆ ಪಾತ್ರರಾಗಿರುವ ಏಕೈಕ ಅಸಾಮಾನ್ಯ ವ್ಯಕ್ತಿ ಶಂಕರಗೌಡರೊಬ್ಬರೇ ಇರಬೇಕು. ಈಗಲು ಇವರ ಕುಟುಂಬ ಸಮಾನ್ಯ ಮನುಷ್ಯರಂತೆ ಬಾಡಿಗೆ ಮನೆಯಲ್ಲಿದ್ದಾರೆ. ಈ ವಿಷಯವನ್ನು ಹೇಳುತ್ತಿರುವುದಕ್ಕೆ ಕ್ಷಮೆ ಇರಲಿ.
ಬಸವಣ್ಣರ ಆದರ್ಶ ಮೈಗೂಡಿಸಿಕೊಂಡರೆ ಮಾನವ ಜನ್ಮ ಸಾರ್ಥಕ: ಶಾಸಕ ಎಚ್.ಟಿ.ಮಂಜು
ಅಂಬೇಡ್ಕರ್ ಸಂವಿಧಾನ ರಚಿಸಿದರು. ಆದರೆ, ರಾಜಕಾರಣಿಗಳು ಅದನ್ನು 68 ಬಾರಿ ತಿದ್ದುಪಡಿ ಮಾಡಿದರು. ಆದರೆ, ಬಸವಣ್ಣ ತಮ್ಮ ವಚನಗಳ ಮೂಲಕ ವಿಶ್ವಕ್ಕೆ ಸಂವಿಧಾನವನ್ನು ಬರೆದು ಸಮಾಜ ತಿದ್ದುವ ಕಾರ್ಯ ಮಾಡಿದರು. ಅವುಗಳನ್ನು ಮಾತ್ರ ಯಾರು ಬದಲಾಯಿಸಲು ಹಾಗೂ ತಿದ್ದುಪಡಿ ಮಾಡಲು ಸಾಧ್ಯವಿಲ್ಲ.
ಬಸವಣ್ಣರ ಸಂದೇಶಗಳು ಸದಾ ಬೆಳಕು: ಗುರುಮಲ್ಲೇಶ್
ವಿಶ್ವಗುರು ಬಸವಣ್ಣರ ಸಂದೇಶಗಳು ಮನುಕುಲಕ್ಕೆ ಸದಾ ಬೆಳಕಾಗಿದೆ. ಸಮಾಜದಲ್ಲಿ ಸಾಮಾಜಿಕ ಸುಧಾರಣೆ ಸಾಕಾರಗೊಳಿಸಿದ ಕ್ರಾಂತಿಪುರಷ ಬಸವಣ್ಣರನ್ನು ಕೇವಲ ಜಯಂತಿಯಂದು ಮಾತ್ರ ನೆನೆಯದೆ ಪ್ರತಿನಿತ್ಯ ಅವರ ವಿಚಾರಧಾರೆಗಳನ್ನು ಸ್ಮರಿಸುವ ಕೆಲಸವಾಗಬೇಕಾಗಿದೆ.
ಸೊಸೈಟಿ ಚುನಾವಣೆ: ಸಚಿವರು ಎಷ್ಟೇ ಭದ್ರತೆ ಹಾಕಿಸಿದ್ದರೂ ಗೆಲುವಿಗೆ ತೊಂದರೆಯಾಗಲಿಲ್ಲ: ಎಚ್.ಟಿ.ಮಂಜು
ಕ್ಷೇತ್ರದ ಶಾಸಕನಾಗಿ ನಾನು ಯಾವುದೇ ಸಹಕಾರ ಸಂಘಗಳಿಗೂ ಚುನಾವಣೆ ವೇಳೆ ಡಿ.ಆರ್ ವ್ಯಾನ್ ಹಾಕಿಸಲಿಲ್ಲ. ಆದರೆ, ಜಿಲ್ಲಾ ಉಸ್ತುವಾರಿ ಸಚಿವರು ಎನ್.ಚಲುವರಾಯಸ್ವಾಮಿ ನನ್ನ ಸ್ವಗ್ರಾಮ ಹರಳಹಳ್ಳಿಯ ಸೊಸೈಟಿ ಚುನಾವಣೆಗೆ 3 ಡಿ.ಆರ್. ವ್ಯಾನ್ ಪೊಲೀಸ್ ಪಡೆ, ಇಬ್ಬರು ಪೊಲೀಸ್ ನಿರೀಕ್ಷಕರನ್ನು ಹಾಕಿಸಿದ್ದರು. ಆದರೂ ನಮ್ಮವರ ಗೆಲುವಿಗೆ ತೊಂದರೆಯಾಗಲಿಲ್ಲ.
ಸಮಾಜ ಬದಲಾವಣೆಗೆ ಮಹದಾಸೆ ಹೊಂದಿದ್ದ ಬಸವಣ್ಣ: ಸಿಆರ್‌ಪಿ ಮನೋಹರ್
ಅನುಭವ ಮಂಟಪವನ್ನು ಜಗತ್ತಿನ ಮೊದಲ ಪಾರ್ಲಿಮೆಂಟ್ ಎನ್ನುತ್ತೇವೆ. ಯಾವುದೇ ವೃತ್ತಿ ಮಾಡುವ ವ್ಯಕ್ತಿ ಅನುಭವ ಮಂಟಪಕ್ಕೆ ಬಂದು ತಮ್ಮ ವಿಚಾರ ಮತ್ತು ಶ್ರೇಷ್ಠ ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಅವಕಾಶ ಮಾಡಿಕೊಟ್ಟಂತಹ ಜಗತ್ತಿನ ಅತ್ಯಂತ ಶ್ರೇಷ್ಠ ವ್ಯಕ್ತಿ ಬಸವಣ್ಣ ಎಂದರೆ ತಪ್ಪಾಗಲಾರದು.
ಸಮುದಾಯ ಭವನ ಹಾಗೂ ದೇವಸ್ಥಾನಗಳ ಲೋಕಾರ್ಪಣೆ ಉತ್ತಮ ಬೆಳವಣಿಗೆ: ಎಚ್.ಡಿ.ದೇವೇಗೌಡ
ಸಾರ್ವಜನಿಕರ ಅನುಕೂಲಕ್ಕಾಗಿ ಸಮುದಾಯ ಭವನ ಹಾಗೂ ದೇವಸ್ಥಾನ ನಿರ್ಮಿಸಿ ಲೋಕಾರ್ಪಣೆಗೊಳಿಸಿರುವುದು ಉತ್ತಮ ಬೆಳವಣಿಗೆ. ಸಮಾಜದಲ್ಲಿ ಎಲ್ಲ ಸಮುದಾಯಗಳು ಅಭಿವೃದ್ಧಿಯಾಗಬೇಕಾದರೆ ಎಲ್ಲರೂ ಐಕ್ಯತೆ ಪ್ರದರ್ಶಿಸಬೇಕಿದೆ. ಮುಂದಿನ ದಿನಗಳಲ್ಲಿ ಉತ್ತಮವಾಗಿ ಮಳೆ ಬೆಳೆಯಾಗಲಿ.
ಮಹನೀಯರ ಚಿಂತನೆಗಳನ್ನು ಪಾಲಿಸದಿದ್ದರೆ ಅಪಾಯ ಖಂಡಿತ: ಗೊಲ್ಲಹಳ್ಳಿ ಶಿವಪ್ರಸಾದ್ ಎಚ್ಚರಿಕೆ
ದೇಶ ಆತಂಕದ ಪರಿಸ್ಥಿತಿಯಲ್ಲಿದೆ. ಅಂಬೇಡ್ಕರ್ ಅವರ ಸಂವಿಧಾನವನ್ನು ಬದಿಗೊತ್ತುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಸನ್ನಿವೇಶದಲ್ಲಿ ಬಿಜಿಎಸ್ ಶಿಕ್ಷಣ ಸಂಸ್ಥೆ ಸೇರಿದಂತೆ ತಾಲೂಕಿನ ವಿವಿಧ ಪ್ರಗತಿಪರ ಸಂಘಟನೆಗಳು ಒಗ್ಗೂಡಿ ಅಂಬೇಡ್ಕರ್ ಕುರಿತ ವಿಚಾರ ಸಂಕಿರಣ ಆಯೋಜಿಸಿರುವುದು ಅಭಿನಂದನೀಯ.
ಬಸವಣ್ಣನವರ ತತ್ವ, ಆದರ್ಶ ಮತ್ತು ಸಂದೇಶಗಳು ಇಂದಿಗೂ ಪ್ರಸ್ತುತ: ಸಿ.ಜಿ.ಗೌರಿಶಂಕರ
12ನೇ ಶತಮಾನದಲ್ಲಿಯೇ ಕಲ್ಯಾಣ ಕ್ರಾಂತಿಗೆ ನಾಂದಿ ಹಾಡಿದ ವಿಶ್ವಗುರು ಬಸವಣ್ಣನವರು ಭಕ್ತಿಯ ಮೂಲಕ ಆಧ್ಯಾತ್ಮಿಕ ಜ್ಞಾನಜ್ಯೋತಿಯನ್ನು ಪ್ರಚಾರ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಬಸವಣ್ಣನವರು ಮೌಢ್ಯತೆ, ಅಸ್ಪೃಶ್ಯತೆ ಮತ್ತು ಜಾತೀಯತೆ ವಿರುದ್ಧ ಹೋರಾಡುವ ವಚನಗಳನ್ನು ರಚಿಸಿ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಮಹಿಳೆಯರಿಗೆ ಸ್ವಾತಂತ್ರ್ಯ ಕಲ್ಪಿಸಿ ಸಮ ಸಮಾಜದ ನಿರ್ಮಾಣಕ್ಕೆ ಕಾರಣೀಭೂತರಾದರು.
ಕಾಯಕವೇ ಕೈಲಾಸ ಬಸವಣ್ಣರ ಸಂದೇಶ ಸಾಕಷ್ಟು ಅರ್ಥ ನೀಡುತ್ತದೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಬಸವಣ್ಣ ಅವರಂತ ಮಹಾನ್ ನಾಯಕರ ಸಂದೇಶಗಳನ್ನು ಕೇವಲ ದಿನಾಚರಣೆಗೆ ಸೀಮಿತಗೊಳಿಸದೆ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುಂದಿನ ಪೀಳಿಗೆ ಜನಾಂಗಕ್ಕೆ ಬಳುವಳಿಯಾಗಿ ನೀಡಬೇಕು. ಬಸವಣ್ಣನವರು ತಮ್ಮ ಅನುಭವ ಮಂಟಪದ ಮೂಲಕ ಜಾತಿವ್ಯವಸ್ಥೆ ವಿರುದ್ಧ ಹೋರಾಟ ನಡೆಸಿದರು.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 834
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved