• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ‘ಬಿಜಿಎಸ್ ಆಡಳಿತ ಸೇವಾ ರತ್ನ’ ಪ್ರಶಸ್ತಿ ಪ್ರದಾನ
ಅಕ್ಷರ, ಅನ್ನದಾಸೋಹ ಮತ್ತು ಆರೋಗ್ಯ ಕ್ಷೇತ್ರಕ್ಕೆ ಡಾ. ಬಾಲಗಂಗಾಧರನಾಥ ಶ್ರೀಗಳ ಕೊಡುಗೆ ಅಪಾರವಾಗಿದೆ. ಅವರ ಹೆಸರಿನಲ್ಲಿ ನನಗೆ ನೀಡಿರುವ ಬಿಜಿಎಸ್ ಆಡಳಿತ ಸೇವಾ ರತ್ನ ಪ್ರಶಸ್ತಿ ಸಾರ್ವಜನಿಕ ಕ್ಷೇತ್ರಕ್ಕೆ ನನ್ನ ಸೇವೆ ಹೊಣೆಗಾರಿಕೆ ಹೆಚ್ಚು ಮಾಡಿದೆ. ಈ ಪ್ರಶಸ್ತಿಯನ್ನು ನನಗೆ ಜನ್ಮ ನೀಡಿದ ತಂದೆ ತಾಯಿಗಳಿಗೆ ಅರ್ಪಣೆ ಮಾಡುತ್ತಿದ್ದೇನೆ.
ಮನ್ಮುಲ್ ಚುನಾವಣೆ: ರೂಪ ಮತ್ತು ಮಹೇಶ್ ಎನ್‌ಡಿಎ ಅಭ್ಯರ್ಥಿಗಳು; ಮಾಜಿ ಶಾಸಕದ್ವಯರ ಘೋಷಣೆ
ಈಗ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ರೂಪ ಅವರನ್ನು ಪಕ್ಷ ಅಧಿಕೃತವಾಗಿ ಘೋಷಣೆ ಮಾಡಿದೆ. ಹೀಗಾಗಿ ಎನ್ ಡಿ ಎ ಅಭ್ಯರ್ಥಿಗಳ ಪರ ಕೆಲಸ ಮಾಡುವ ಮೂಲಕ ಎರಡು ಪಕ್ಷಗಳ ಹೈಕಮಾಂಡ್ ಆದೇಶ ಪಾಲನೆ ಮಾಡುವುದು ನಮ್ಮ ಕರ್ತವ್ಯವಾಗಿದೆ.
ಮನ್‌ಮುಲ್ ಚುನಾವಣೆ: ಪ್ರತಿಷ್ಠಿತರಿಂದ ನಾಮಪತ್ರ ಸಲ್ಲಿಕೆ
ಮಂಡ್ಯ ತಾಲೂಕಿನಿಂದ ಯು.ಸಿ.ಶಿವಕುಮಾರ್ ಸತತ ಎರಡು ಬಾರಿ ಮನ್‌ಮುಲ್ ನಿರ್ದೇಶಕರಾಗಿ ಆಯ್ಕೆಯಾಗಿದ್ದು, ಇದೀಗ ಮತ್ತೊಮ್ಮೆ ಅಖಾಡ ಪ್ರವೇಶಿಸಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಮದ್ದೂರು ತಾಲೂಕಿನಿಂದ ಎಸ್.ಪಿ.ಸ್ವಾಮಿ ಅವರು ಮೊದಲ ಬಾರಿಗೆ ಮನ್‌ಮುಲ್ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಈಗ ಅವರು ಎರಡನೇ ಬಾರಿಗೆ ಆಯ್ಕೆಯಾಗುವ ವಿಶ್ವಾಸದೊಂದಿಗೆ ಮತ್ತೊಮ್ಮೆ ಸ್ಪರ್ಧೆಗಿಳಿದಿದ್ದಾರೆ.
ವೃತ್ತಿ, ಕೌಶಲ್ಯದ ಮೇಲೆ ಗೌರವವಿದ್ದಾಗ ಯಶಸ್ಸು: ಅರುಣ್ ಯೋಗಿರಾಜ್
ಇಂದು ಪಂಚ ಕಸುಬುಗಳಲ್ಲಿರುವ ವಿಶ್ವಕರ್ಮರಲ್ಲಿ ಬಹಳ ಶ್ರಮವಿದೆ. ಇಂದಿನ ತಲೆಮಾರು ಸಮಾಜದ ವೃತ್ತಿಯಲ್ಲಿ ಮುಂದುವರೆಯುವುದೋ ಇತರೆ ಕೆಲಸಗಳನ್ನು ಅರಸಿ ಹೋಗುವುದೋ ಎಂಬ ಗೊಂದಲದಲ್ಲಿದೆ. ನಮ್ಮ ವೃತ್ತಿಯಲ್ಲಿ ಅಷ್ಟೊಂದು ಕಷ್ಟಗಳಿವೆ. ನಾನು ಬಾಲರಾಮನ ಮೂರ್ತಿ ಕೆತ್ತಲು ಆರಂಭಿಸಿ ಶೇ.೬೦ರಷ್ಟು ಕೆಲಸ ಪೂರೈಸಿದ್ದೆ, ಅದರಲ್ಲಿ ಲೋಪವಿದೆ ಎಂದು ಹಿರಿಯರು ತಿಳಿಸಿದಾಗ ಬಹಳ ನೋವಾಯಿತು.
ಎರಡನೇ ದಿನವೂ ಮುಂದುವರಿದ ಕಾಂಗ್ರೆಸ್‌ ಕಾರ್ಯಕರ್ತರ ಉದ್ಯಾನವನ ಸ್ವಚ್ಛತಾ ಕಾರ್ಯ
ಪರಿಸರ ಸೌಂದರ್ಯದ ಪ್ರತಿ ಬಿಂಬದಂತಿದ್ದ ದೊಡ್ಡಕೆರೆ ಐಲೆಂಡ್ ಆವರಣವನ್ನು ಸಂಪೂರ್ಣ ಸ್ವಚ್ಛಗೊಳಿಸುವ ಮೂಲಕ ಶ್ರಮದಾನವನ್ನು ಅಂತಿಮಗೊಳಿಸಿದ್ದು, ವಾಕಿಂಗ್ ಟ್ರ್ಯಾಕ್ ನಲ್ಲಿ ಸಾರ್ವಜನಿಕರು ವಾಯು ವಿಹಾರವನ್ನು ಆರಂಭಿಸುವ ಜೊತೆಗೆ ಶ್ರಮ ಜೀವಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಎಚ್ಡಿಕೆ ಬಗ್ಗೆ ಲಘು ಹೇಳಿಕೆ: ಶಾಸಕ ಕೆ.ಎಂ.ಉದಯ್ ಅವರದ್ದು ಹೀನ ಸಂಸ್ಕೃತಿ; ಡಿ.ಸಿ.ತಮ್ಮಣ್ಣ
ನಾನು ಮದ್ದೂರು ಶಾಸಕನಾಗಿ ಬಂದ ನಂತರ ಚಾಕನ ಕೆರೆ ಸೇರಿದಂತೆ ಕ್ಷೇತ್ರದ ಎಲ್ಲಾ ಕೆರೆಗಳನ್ನು ಅಭಿವೃದ್ಧಿಪಡಿಸಿ ಕೃಷಿಗೆ ಅನುಕೂಲವಾಗುವಂತೆ ನೀರು ತುಂಬಿಸಿದ್ದೇನೆ. ಕೆರೆಗಳು ನನ್ನ ಪರಿಶ್ರಮದ ಫಲವಾಗಿ ಅಭಿವೃದ್ಧಿಯಾಗಿವೆ ಹೊರತು ಇದರಲ್ಲಿ ಶಾಸಕ ಉದಯ ಅವರ ಯಾವುದೇ ಪಾತ್ರ ಇಲ್ಲ.
ದೇಗುಲಗಳು ಸಂಸ್ಕೃತಿ ಪ್ರತಿಬಿಂಬ: ವಿಜಯ್ ರಾಮೇಗೌಡ
ದೇವರ ಉತ್ಸವಗಳು ಮತ್ತು ಹಬ್ಬ ಹರಿದಿನಗಳು ಯುವ ಸಮುದಾಯದಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸುತ್ತವೆ. ಧಾರ್ಮಿಕ ಉತ್ಸವಗಳ ಮೂಲಕ ಗ್ರಾಮೀಣ ಯುವಕರು ಸಂಘಟಿತರಾಗಿ ಗ್ರಾಮಭಿವೃದ್ಧಿ ಬಗ್ಗೆ ಚಿಂತಿಸಬೇಕು. ಯುವ ಸಮುದಾಯ ಧರ್ಮಮಾರ್ಗದಲ್ಲಿ ಸಾಗಬೇಕಾದರೆ ಅವರಲ್ಲಿ ದೈವ ಭಕ್ತಿ ಜೊತೆಗೆ ಸದಾ ಜಾಗೃತವಾಗಿರಬೇಕು.
ಸಂವಿಧಾನ ಓದದಿರುವುದೇ ಸಮಸ್ಯೆಗೆ ಮೂಲ ಕಾರಣ: ನಾಗಮೋಹನ್‌ದಾಸ್
ಸಾಂಸ್ಕೃತಿಕ ದಿವಾಳಿತನ, ಭಯೋತ್ಪಾದನೆ, ದೌರ್ಜನ್ಯವೆಲ್ಲವನ್ನು ಮೆಟ್ಟಿ ನಿಲ್ಲುವ ಮೂಲಕ ದಬ್ಬಾಳಿಕೆಯನ್ನು ಬುಡ ಸಮೇತ ಕಿತ್ತುಹಾಕುವ ಆತ್ಮಸ್ಥೈರ್ಯವನ್ನು ಕೊಡುವುದೇ ನಮ್ಮ ಸಂವಿಧಾನ ಎನ್ನುವುದನ್ನು ಎಲ್ಲರೂ ತಿಳಿದುಕೊಳ್ಳಬೇಕು. ಸಂವಿಧಾನದ ಮೂಲ ತತ್ವಗಳನ್ನೇ ಬಹುತೇಕ ಜನರು ಇನ್ನೂ ಓದಿಕೊಳ್ಳದಿರುವುದು ಬೇಸರ ತರಿಸಿದೆ.
ಬಸವಪ್ಪನಿಂದ ಗ್ರಾಮದ ಹಿರಿಮೆ ಹೆಚ್ಚಾಗಿದೆ: ಶಾಸಕ ಕೆ.ಎಂ.ಉದಯ್ ಅಭಿಪ್ರಾಯ
ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡದೇ ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ದುಡಿಯಿರಿ. ದೇಗುಲಕ್ಕೆ ವಿವಿಧ ಭಾಗದಿಂದ ಸಾವಿರಾರು ಮಂದಿ ಭಕ್ತರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ಅಭಿವೃದ್ಧಿಗೆ ನಿಮ್ಮೊಂದಿಗೆ ನಾನು ಸದಾ ಇರುತ್ತೇನೆ ಎಂದು ಭರವಸೆ ನೀಡಿದರು.
ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸುವ ಧೈರ್ಯ ಬೆಳಸಿಕೊಳ್ಳಿ: ಡಾ.ನಾಗಲಕ್ಷ್ಮೀ ಚೌಧರಿ
ತಕ್ಷಣ ಮಂಡ್ಯ ಕೆ.ಎಸ್.ಆರ್.ಟಿ.ಸಿ ಇಲಾಖೆ ಅಧಿಕಾರಿಗಳನ್ನು ಕರೆಸಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು. ಬಸ್ ನಿಲ್ದಾಣದಲ್ಲಿ ತಾಯಿ ಮಗುವಿನ ಕೊಠಡಿ ಇಲ್ಲದಿರುವುದನ್ನು ಕಂಡು ಪ್ರತಿ ಬಸ್ ನಿಲ್ದಾಣದಲ್ಲಿ ತಾಯಿ ಮಗುವಿನ ಕೊಠಡಿ ಇರಬೇಕು. ತಾಯಿ ಮಗುವಿನ ಕೊಠಡಿ ಏಕೆ ನಿರ್ಮಿಸಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 682
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved